• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, February 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

ಬಿಗ್ ಬಾಸ್‌ನಲ್ಲಿ ಟ್ವಿಸ್ಟ್ ಮೇಲೆ ಟ್ವಿಸ್ಟ್: ದೊಡ್ಮನೆಗೆ ವೈಲ್ಡ್ ಕಾರ್ಡ್ ಎಂಟ್ರಿ..ಯಾರಿವರು?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 19, 2025 - 6:39 pm
in ಬಿಗ್ ಬಾಸ್
0 0
0
Untitled design 2025 10 19t183725.788

RelatedPosts

ಬಿಗ್‌ಬಾಸ್‌ನಿಂದ ಹೊರಬಂದರೂ ಮನಸ್ಸು ಅಲ್ಲೇ ಉಳಿದಿದೆ: ರಕ್ಷಿತಾ ಶೆಟ್ಟಿ ಭಾವುಕ ಪೋಸ್ಟ್‌

“ದುಡ್ಡಿರೋರನ್ನ ಮಾತ್ರ ಮೀಟ್ ಮಾಡ್ತಾರೆ”: ಗಿಲ್ಲಿ ವಿರುದ್ಧ ಅಭಿಮಾನಿ ಗಂಭೀರ ಆರೋಪ

ಮಾಜಿ ಸಚಿವ ಜನಾರ್ದನ ರೆಡ್ಡಿ ಮನೆಗೆ ಭೇಟಿ ನೀಡಿದ ಬಿಗ್ ಬಾಸ್ ವಿನ್ನರ್ ಗಿಲ್ಲಿ ನಟ

ಐಷಾರಾಮಿ ಕಾರು ಖರೀದಿಸಿದ ಬಿಗ್‌ಬಾಸ್‌ ಮಾಜಿ ಸ್ಪರ್ಧಿ ಶ್ರುತಿ ಪ್ರಕಾಶ್‌: ಇದರ ಬೆಲೆ ಎಷ್ಟು ಗೊತ್ತಾ?

ADVERTISEMENT
ADVERTISEMENT

ಬಿಗ್ ಬಾಸ್ ಕನ್ನಡದಲ್ಲಿ ಸಾಕಷ್ಟು ರೋಮಾಂಚಕ ಘಟನೆಗಳು ನಡೆಯುತ್ತಿವೆ. ಈ ಸೀಸನ್ ಶುರುವಾಗಿ ಕೇವಲ ಮೂರು ವಾರಗಳಾಗಿವೆ, ಆದರೆ ಇದುವರೆಗೆ ಸಾಕಷ್ಟು ಟ್ವಿಸ್ಟ್‌ಗಳು ಮತ್ತು ಸರ್‌ಪ್ರೈಸ್‌ಗಳು ನಡೆದಿವೆ. ಕಿಚ್ಚ ಸುದೀಪ್ ಹೇಳಿದಂತೆ, ‘ಈ ಬಾರಿ ಲೆಕ್ಕವೇ ಬೇರೆ’ ಎಂದು, ಶೋ ವಿಭಿನ್ನ ರೂಪದಲ್ಲಿ ನಡೆಯುತ್ತಿದೆ. ಸಾಮಾನ್ಯವಾಗಿ ಬಿಗ್ ಬಾಸ್ ಷೋಗಳಲ್ಲಿ ವಾರಕ್ಕೊಂದು ಎಲಿಮಿನೇಷನ್ ನಡೆಯುತ್ತದೆ. ಆದರೆ ಈ ಬಾರಿ ಮಾಸ್ ಎಲಿಮಿನೇಷನ್ ನಡೆದು ಅಭಿಮಾನಿಗಳನ್ನು ಶಾಕ್ ಮಾಡಿದೆ. ಐದು ಸ್ಪರ್ಧಿಗಳು ಹೊರಬಂದಿದ್ದಾರೆ. ಈಗ ವೈಲ್ಡ್ ಕಾರ್ಡ್ ಎಂಟ್ರಿಯ ಚರ್ಚೆ ಜೋರಾಗಿದೆ.

ಮೊದಲಿಗೆ ಎಲಿಮಿನೇಷನ್ ವಿವರ

ಶೋ ಶುರುವಾದ ಮೊದಲ ವಾರದಲ್ಲಿ ಆರ್‌ಜೆ ಅಮಿತ್ ಮತ್ತು ಕರಿಬಸಪ್ಪ ಅವರು ಎಲಿಮಿನೇಟ್ ಆದರು. ಎರಡನೇ ವಾರ ಯಾರೂ ಹೊರಬರಲಿಲ್ಲ, ಆದರೆ ಮೂರನೇ ವಾರಕ್ಕೆ ಮೊದಲು ಮಿಡ್-ವೀಕ್ ಎಲಿಮಿನೇಷನ್ ನಡೆಯಿತು. ಸತೀಶ್  ಅವರು ರಾತ್ರೋರಾತ್ರಿ ಹೊರಬಂದರು. ಸತೀಶ್ ಅವರು ನಾಯಿಗಳ ವ್ಯಾಪಾರದ ಮೂಲಕ ಫೇಮಸ್ ಆಗಿದ್ದರು. ಅವರ ಎಲಿಮಿನೇಷನ್ ಅನೇಕರಿಗೆ ಆಘಾತ ನೀಡಿತ್ತು. ನಂತರ ಮಾಸ್ ಎಲಿಮಿನೇಷನ್ ನಡೆದು ಮಂಜುಭಾಷಿಣಿ ಮತ್ತು ಅಶ್ವಿನಿ ಎಸ್‌ಎಸ್ ಅವರು ಕೂಡ ಹೊರಬಂದರು. ಈ ಸೀಸನ್‌ನಲ್ಲಿ ಒಟ್ಟು 19 ಸ್ಪರ್ಧಿಗಳು ಪ್ರವೇಶಿಸಿದ್ದರು, ಈಗ ಕೇವಲ 14 ಮಂದಿ ಮಾತ್ರ ಉಳಿದಿದ್ದಾರೆ.

ಈಗ ಮುಖ್ಯ ಚರ್ಚೆಯ ವಿಷಯವೇ ವೈಲ್ಡ್ ಕಾರ್ಡ್ ಎಂಟ್ರಿ. ಮಾಸ್ ಎಲಿಮಿನೇಷನ್ ನಂತರ ಹೊಸ ಸ್ಪರ್ಧಿಗಳು ಮನೆಗೆ ಬರಲಿದ್ದಾರೆ ಎಂಬುದು ಖಚಿತ. ಸೋಶಿಯಲ್ ಮೀಡಿಯಾದಲ್ಲಿ ಹಲವು ಹೆಸರುಗಳು ಕೇಳಿಬರುತ್ತಿವೆ. ಮೊದಲನೆಯದು ‘ಕಾಂತಾರ’ ಚಿತ್ರದ ನಟ ರಾಘವೇಂದ್ರ ಎಸ್ ಹೊಂಡದಕೇರಿ. ಅವರು ‘ಕಾಂತಾರ ಚಾಪ್ಟರ್ 1’, ‘ಕ್ರಾಂತಿ’, ‘ಕಾಟೇರಾ’ ಮುಂತಾದ ಚಿತ್ರಗಳಲ್ಲಿ ನಟಿಸಿದ್ದಾರೆ. ಅಲ್ಲದೆ, ‘ಕ್ವಾಟ್ಲೆ ಕಿಚನ್’ ಷೋದ ವಿನ್ನರ್ ಮತ್ತು ಜಿಮ್ ಕೋಚ್ ಆಗಿ ಗುರುತಿಸಿಕೊಂಡಿದ್ದಾರೆ. ಅವರ ಹೆಸರು ಬಿಗ್ ಬಾಸ್ ಮನೆಗೆ ಬರುತ್ತದೆ ಎಂಬ ಊಹಾಪೋಹ ಸೋಶಿಯಲ್ ಮೀಡಿಯಾದಲ್ಲಿ ಜೋರಾಗಿದೆ.

View this post on Instagram

 

A post shared by Colors Kannada Official (@colorskannadaofficial)

ಇದರ ಜೊತೆಗೆ ಕಿರುತೆರೆ ನಟಿ ಶ್ವೇತಾ ಪ್ರಸಾದ್ ಹೆಸರು ಕೂಡ ಕೇಳಿಬರುತ್ತಿದೆ. ಅವರು ಹಲವು ಸೀರಿಯಲ್‌ಗಳಲ್ಲಿ ನಟಿಸಿದ್ದಾರೆ ಮತ್ತು ಅಭಿಮಾನಿಗಳ ನೆಚ್ಚಿನ ನಟಿ. ವೈಲ್ಡ್ ಕಾರ್ಡ್ ಎಂಟ್ರಿಯಲ್ಲಿ ಅವರ ಹೆಸರು ಇದೆ ಎನ್ನುವ ಮಾತುಗಳು ಹರಿದಾಡುತ್ತಿವೆ, ಆದರೆ ಅಧಿಕೃತ ದೃಢೀಕರಣ ಇನ್ನೂ ಬೇಕಿದೆ. ಮತ್ತೊಂದು ಹೆಸರು ಮೈಸೂರು ಮೂಲದ ರಿಷಾ ಗೌಡ. ಅವರು ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ಮತ್ತು ಕೆಲ ರಿಯಾಲಿಟಿ ಷೋಗಳಲ್ಲಿ ಭಾಗವಹಿಸಿದ್ದಾರೆ. ಅವರ ಹೆಸರು ಕೂಡ ಬಿಗ್ ಬಾಸ್ ಮನೆಗೆ ಬರುತ್ತದೆ ಎಂಬ ಚರ್ಚೆ ನಡೆಯುತ್ತಿದೆ.

ಇತ್ತೀಚೆಗೆ ರಿಲೀಸ್ ಆದ ಪ್ರೊಮೋ ಇನ್ನಷ್ಟು ಕುತೂಹಲ ಹೆಚ್ಚಿಸಿದೆ. ಪ್ರೊಮೋದಲ್ಲಿ ಹೊಸ ಸ್ಪರ್ಧಿಗಳು ಮನೆಗೆ ಬರುತ್ತಿರುವುದು ತೋರಿಸಲಾಗಿದೆ. ಆದರೆ ಅವರ ಮುಖಗಳನ್ನು ಗುಪ್ತವಾಗಿ ಇರಿಸಲಾಗಿದೆ. ಇದರಿಂದ ಅಭಿಮಾನಿಗಳಲ್ಲಿ ‘ಯಾರು ಬರುತ್ತಾರೆ? ರಾಘವೇಂದ್ರನಾ, ಶ್ವೇತಾನಾ, ಅಥವಾ ರಿಷಾನಾ?’ ಎಂಬ ಗುಸುಗುಸು ಶುರುವಾಗಿದೆ. ಪ್ರೊಮೋದಲ್ಲಿ ಸಾಕಷ್ಟು ಟ್ವಿಸ್ಟ್‌ಗಳು ಇದ್ದು, ಮನೆಯಲ್ಲಿನ ಸ್ಪರ್ಧಿಗಳು ಆಶ್ಚರ್ಯದಿಂದ ನೋಡುತ್ತಿರುವುದು ತೋರಿಸಲಾಗಿದೆ.

ಈ ಸೀಸನ್‌ನ ವಿಶೇಷತೆ ಏನೆಂದರೆ, ಮಿನಿ ಫಿನಾಲೆ ನಡೆದು ಹೊಸ ಸ್ಪರ್ಧಿಗಳನ್ನು ಒಳಗೆ ಕಳುಹಿಸುವುದು. ಸಾಮಾನ್ಯವಾಗಿ ಬಿಗ್ ಬಾಸ್ ಶೋಗಳಲ್ಲಿ ವೈಲ್ಡ್ ಕಾರ್ಡ್ ಎಂಟ್ರಿ ಮಧ್ಯದಲ್ಲಿ ನಡೆಯುತ್ತದೆ, ಆದರೆ ಈ ಬಾರಿ ಮೂರು ವಾರಗಳಲ್ಲೇ ಇದು ನಡೆಯುತ್ತಿದೆ. ಇದರಿಂದ ಶೋನ ರೇಟಿಂಗ್ ಹೆಚ್ಚಾಗಿದೆ ಮತ್ತು ಅಭಿಮಾನಿಗಳು ಉತ್ಸುಕರಾಗಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ #BiggBossKannada, #WildCardEntry ಮುಂತಾದ ಹ್ಯಾಶ್‌ಟ್ಯಾಗ್‌ಗಳು ಟ್ರೆಂಡಿಂಗ್ ಆಗಿವೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 02 04T120652.332

ಮಠದ ಆಸ್ತಿ ಅಡವಿಟ್ಟು ದೋಖಾ? ಶ್ರೀ ಗುರುಸಿದ್ಧ ರಾಜಯೋಗೇಂದ್ರ ಸ್ವಾಮೀಜಿ ವಿರುದ್ದ FIR

by ಯಶಸ್ವಿನಿ ಎಂ
February 4, 2026 - 12:25 pm
0

BeFunky collage 2026 02 04T121604.897

ಹಂಪಿ ಶೈಕ್ಷಣಿಕ ಪ್ರವಾಸಕ್ಕೆ ಬರುತ್ತಿದ್ದ ಕೇರಳ ವಿದ್ಯಾರ್ಥಿಗಳ ಮಿನಿ ಬಸ್ ಪಲ್ಟಿ: ಶಿಕ್ಷಕಿ ಸೇರಿ ನಾಲ್ವರಿಗೆ ಗಾಯ

by ಶ್ರೀದೇವಿ ಬಿ. ವೈ
February 4, 2026 - 12:20 pm
0

Untitled design 2026 02 04T115500.175

SSLC ಉತ್ತಮ ಫಲಿತಾಂಶಕ್ಕೆ ಸರ್ಕಾರದ ಸೂಪರ್ ಪ್ಲ್ಯಾನ್: ಸಂಜೆ 7 ರಿಂದ 9 ಗಂಟೆವರೆಗೂ ಮೊಬೈಲ್, TV ಬಂದ್‌

by ಯಶಸ್ವಿನಿ ಎಂ
February 4, 2026 - 11:59 am
0

BeFunky collage 2026 02 04T114952.035

ಮದುವೆಗೆ ಜಾತಕ ತೋರಿಸಲು ಹೋದ ಯುವತಿ ಮೇಲೆ ಅರ್ಚಕನೇ ಅ*ತ್ಯಾಚಾ*ರ!

by ಶ್ರೀದೇವಿ ಬಿ. ವೈ
February 4, 2026 - 11:50 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 03T105857.114
    ಬಿಗ್‌ಬಾಸ್‌ನಿಂದ ಹೊರಬಂದರೂ ಮನಸ್ಸು ಅಲ್ಲೇ ಉಳಿದಿದೆ: ರಕ್ಷಿತಾ ಶೆಟ್ಟಿ ಭಾವುಕ ಪೋಸ್ಟ್‌
    February 3, 2026 | 0
  • Untitled design 2026 02 02T112030.704
    “ದುಡ್ಡಿರೋರನ್ನ ಮಾತ್ರ ಮೀಟ್ ಮಾಡ್ತಾರೆ”: ಗಿಲ್ಲಿ ವಿರುದ್ಧ ಅಭಿಮಾನಿ ಗಂಭೀರ ಆರೋಪ
    February 2, 2026 | 0
  • Untitled design 2026 01 29T154732.124
    ಮಾಜಿ ಸಚಿವ ಜನಾರ್ದನ ರೆಡ್ಡಿ ಮನೆಗೆ ಭೇಟಿ ನೀಡಿದ ಬಿಗ್ ಬಾಸ್ ವಿನ್ನರ್ ಗಿಲ್ಲಿ ನಟ
    January 29, 2026 | 0
  • Untitled design 2026 01 28T180947.415
    ಐಷಾರಾಮಿ ಕಾರು ಖರೀದಿಸಿದ ಬಿಗ್‌ಬಾಸ್‌ ಮಾಜಿ ಸ್ಪರ್ಧಿ ಶ್ರುತಿ ಪ್ರಕಾಶ್‌: ಇದರ ಬೆಲೆ ಎಷ್ಟು ಗೊತ್ತಾ?
    January 28, 2026 | 0
  • Untitled design 2026 01 27T205224.172
    ಗಿಲ್ಲಿ ಫ್ಯಾನ್ಸ್ ವಿರುದ್ಧ ಡಾಗ್ ಸತೀಶ್ ದೂರು: 1 ಕೋಟಿ ರೂ. ಮಾನನಷ್ಟ ಕೇಸ್ ಹಾಕೋದಾಗಿ ಎಚ್ಚರಿಕೆ
    January 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version