• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, February 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಪುತ್ತೂರಿನಲ್ಲಿ ನೂಕುನುಗ್ಗಲು: ಸಿಎಂ ಸಿದ್ದರಾಮಯ್ಯ ಹಾಜರಿಯಲ್ಲಿ 11 ಜನ ಅಸ್ವಸ್ಥ..!

ಯಶಸ್ವಿನಿ ಎಂ by ಯಶಸ್ವಿನಿ ಎಂ
October 20, 2025 - 7:19 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ದಕ್ಷಿಣ ಕನ್ನಡ
0 0
0
Untitled design 2025 10 20t191657.347

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕು ಕ್ರೀಡಾಂಗಣದಲ್ಲಿ ನಡೆದ ಘಟನೆಯಲ್ಲಿ ನೂಕುನುಗ್ಗಲು ಉಂಟಾಗಿ 11 ಜನರು ಅಸ್ವಸ್ಥರಾಗಿದ್ದಾರೆ. ಶಾಸಕ ಅಶೋಕ್ ರೈ ನೇತೃತ್ವದಲ್ಲಿ ನಡೆದ ಅಶೋಕ ಜನಮನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗವಹಿಸಿದ್ದ ಸಮಯದಲ್ಲಿ ಈ ದುರಂತ ಸಂಭವಿಸಿದೆ. ಅಸ್ವಸ್ಥರಾದವರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದ್ದಾರೆ.

ಘಟನೆಯ ನಂತರ ಕೂಡಲೇ ಅಸ್ವಸ್ಥರನ್ನು ಪುತ್ತೂರು ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಸ್ವಸ್ಥರ ಪಟ್ಟಿಯಲ್ಲಿ ಯೋಗಿತ (20), ಸಭಾ ಮಾಡಾವು (20), ಆಮೀನಾ ಪಾಟ್ರಕೋಡಿ (56), ನೇತ್ರಾವತಿ ಇರ್ದೆ (37), ಲೀಲಾವತಿ ಕಡಬ (50), ವಸಂತಿ ಬಲ್ನಾಡ್ (53), ಕುಸುಮ (62), ರತ್ನವತಿ ಪೆರಿಗೇರಿ (67), ಅಫೀಲಾ ಪಾಟ್ರಕೋಡಿ (20), ಸ್ನೇಹಪ್ರಭಾ (41) ಮತ್ತು ಜಸೀಲಾ (30) ಅವರು ಸೇರಿದ್ದಾರೆ.

RelatedPosts

ಮೋದಿ ದೇಶದ್ರೋಹಿ ಎಂದ ಕೈ ಶಾಸಕ ನಜೀರ್ ಅಹ್ಮದ್: ಬಿಜೆಪಿ ಕೆಂಡಾಮಂಡಲ

ರಾಜ್ಯದಲ್ಲಿ ನಿಫಾ ವೈರಸ್ ಭೀತಿ: ಆರೋಗ್ಯ ಇಲಾಖೆ ಹೈ ಅಲರ್ಟ್

16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ: ಸದ್ಯದಲ್ಲೇ ಬರಲಿದೆ ಹೊಸ ಕಾಯ್ದೆ

BREAKING: ಏರ್ ಇಂಡಿಯಾ ಡ್ರೀಮ್ ಲೈನರ್ ವಿಮಾನ ತುರ್ತು ಲ್ಯಾಂಡಿಂಗ್

ADVERTISEMENT
ADVERTISEMENT

ಕಾರ್ಯಕ್ರಮದಲ್ಲಿ ಕ್ರೀಡಾಂಗಣದ ಸಾಮರ್ಥ್ಯಕ್ಕಿಂತ ಹೆಚ್ಚು ಜನರ ಭಾಗವಹಿಸಿದ್ದರು. ಇದರಿಂದಾಗಿ ನೂಕುನುಗ್ಗಲು ಉಂಟಾಗಿ ಅನೇಕರು ಉಸಿರಾಡಲು ಕಷ್ಟವಾಗಿ ಅಸ್ವಸ್ಥರಾಗಿದ್ದಾರೆ. ಕಾರ್ಯಕ್ರಮದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ  ಜನರಿಗೆ ತಟ್ಟೆ ಮತ್ತು ವಸ್ತ್ರಗಳನ್ನ ಗಿಫ್ಟ್‌ ನೀಡುವ ಯೋಜನೆ ಇತ್ತು.

ಅಕ್ಟೋಬರ್ 19ರಂದೇ ಪೊಲೀಸರು ಆಯೋಜಕರಿಗೆ ಪತ್ರ ಬರೆದು ಹೆಚ್ಚಿನ ಆಸನ ವ್ಯವಸ್ಥೆ ಮಾಡುವಂತೆ ಹೇಳಿದ್ದರು. ಆರಂಭದಲ್ಲಿ ಅಲ್ಪ ಸ್ವಲ್ಪ ಖುರ್ಚಿ ಹಾಕಿದ್ದಕ್ಕೆ ಜಿಲ್ಲಾ ಪೊಲೀಸ್ ಇಲಾಖೆ ಆಯೋಜಕರ ಮೇಲೆ ಗರಂ ಆಗಿದ್ದು, ನಂತರ ಹೆಚ್ಚಿನ ಖುರ್ಚಿಗಳನ್ನು ಹಾಕಲಾಗಿತ್ತು. ಆದರೂ ಸಹ ಈ ದುರ್ಘಟನೆ ತಡೆಗಟ್ಟಲು ಸಾಧ್ಯವಾಗಲಿಲ್ಲ.ಕಾರ್ಯಕ್ರಮದಲ್ಲಿ ಸಣ್ಣ ಮಕ್ಕಳನ್ನು ಸಹ ಕರೆದುಕೊಂಡು ಬಂದಿದ್ದ ಅನೇಕ ಕುಟುಂಬಗಳು ಕುಡಿಯಲು ನೀರು ಸಿಗದೆ ಪರದಾಡಿದ್ದಾರೆ. 

ಅಸ್ವಸ್ಥರಾಗಿರುವ ಎಲ್ಲರೂ ಪುತ್ತೂರು ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯಕೀಯ ಮೂಲಗಳು ತಿಳಿಸಿದೆ. 

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 02 02T233639.150

ಗೆಳೆಯ ಟ್ರಂಪ್‌ಗೆ ಧನ್ಯವಾದ: ಅಮೆರಿಕದ ಸುಂಕ ಕಡಿತದ ಘೋಷಣೆಗೆ ಪ್ರಧಾನಿ ಮೋದಿ ಹರ್ಷ

by ಯಶಸ್ವಿನಿ ಎಂ
February 2, 2026 - 11:39 pm
0

Untitled design 2026 02 02T230918.220

BREAKING: ಮೋದಿ-ಟ್ರಂಪ್ ಬೃಹತ್ ಡೀಲ್: ಸುಂಕವನ್ನ ಶೇ.18%ಕ್ಕೆ ಇಳಿಸಿದ ಅಮೇರಿಕ,ರಷ್ಯಾ ತೈಲಕ್ಕೆ ಭಾರತ ಗುಡ್‌ಬೈ

by ಯಶಸ್ವಿನಿ ಎಂ
February 2, 2026 - 11:14 pm
0

Untitled design 2026 02 02T223543.141

ಭಾರತಕ್ಕೆ ಬಿಗ್ ರಿಲೀಫ್ ಸಿಗುತ್ತಾ ? ಮೋದಿ ಜೊತೆ ದೂರವಾಣಿಯಲ್ಲಿ ಮಾತನಾಡಿದ ಟ್ರಂಪ್

by ಯಶಸ್ವಿನಿ ಎಂ
February 2, 2026 - 11:03 pm
0

Untitled design 2026 02 02T224036.111

ಮದುವೆಗೂ ಮುನ್ನ ನಿಮ್ಮ ಸಂಗಾತಿಯೊಂದಿಗೆ ಈ 4 ವಿಷಯಗಳ ಬಗ್ಗೆ ಚರ್ಚಿಸಲು ಮರೆಯಬೇಡಿ

by ಯಶಸ್ವಿನಿ ಎಂ
February 2, 2026 - 10:50 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 02T222554.403
    ಮೋದಿ ದೇಶದ್ರೋಹಿ ಎಂದ ಕೈ ಶಾಸಕ ನಜೀರ್ ಅಹ್ಮದ್: ಬಿಜೆಪಿ ಕೆಂಡಾಮಂಡಲ
    February 2, 2026 | 0
  • Untitled design 2026 02 02T202025.218
    ರಾಜ್ಯದಲ್ಲಿ ನಿಫಾ ವೈರಸ್ ಭೀತಿ: ಆರೋಗ್ಯ ಇಲಾಖೆ ಹೈ ಅಲರ್ಟ್
    February 2, 2026 | 0
  • Untitled design 2026 02 02T201030.091
    16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ: ಸದ್ಯದಲ್ಲೇ ಬರಲಿದೆ ಹೊಸ ಕಾಯ್ದೆ
    February 2, 2026 | 0
  • Untitled design 2026 02 02T182652.377
    ಅಕ್ರಮ ಬಾಂಗ್ಲಾ ವಲಸಿಗರಿಗೆ ಮನೆ ಇಲ್ಲ, ಗಡಿಪಾರು ಗ್ಯಾರಂಟಿ: ಸಿಎಂ ಸಿದ್ದರಾಮಯ್ಯ
    February 2, 2026 | 0
  • Untitled design 2026 02 02T181351.361
    ಡಿಕೆ ಬ್ರದರ್ಸ್‌ ‘ಕನಕೋತ್ಸವ’ದಲ್ಲಿ ಉಪೇಂದ್ರ-ರಿಷಬ್ ಮಿಂಚು
    February 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version