• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆರೋಗ್ಯ-ಸೌಂದರ್ಯ

ಪಟಾಕಿಯಿಂದ ಸುಟ್ಟ ಗಾಯವಾದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಸಿಂಪಲ್ ಮನೆಮದ್ದು!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 21, 2025 - 8:34 am
in ಆರೋಗ್ಯ-ಸೌಂದರ್ಯ
0 0
0
Untitled design 2025 10 21t082407.640

ಬೆಳಕಿನ ಹಬ್ಬ ಎಂದೇ ಪ್ರಸಿದ್ಧವಾದ ಈ ಹಬ್ಬದಲ್ಲಿ ದೀಪಗಳು, ಪಟಾಕಿಗಳು ಮತ್ತು ಸಿಹಿತಿನಿಸುಗಳು ಮುಖ್ಯ ಪಾತ್ರ ವಹಿಸುತ್ತವೆ. ಆದರೆ, ಪಟಾಕಿಗಳನ್ನು ಸುಡುವಾಗ ಉಂಟಾಗುವ ಅಪಾಯಗಳು ಹಬ್ಬದ ಸಂಭ್ರಮವನ್ನು ಕಸಿದುಕೊಳ್ಳಬಹುದು. ಪ್ರತಿ ವರ್ಷ ದೀಪಾವಳಿ ಸಮಯದಲ್ಲಿ ಸಾವಿರಾರು ಜನರು ಪಟಾಕಿ ಅಥವಾ ದೀಪಗಳಿಂದ ಸುಟ್ಟ ಗಾಯಗಳಿಗೆ ತುತ್ತಾಗುತ್ತಾರೆ. ವಿಶೇಷವಾಗಿ ಮಕ್ಕಳು ಮತ್ತು ಯುವಕರಲ್ಲಿ ಇದು ಹೆಚ್ಚು ಕಂಡುಬರುತ್ತದೆ.

ಹಬ್ಬದ ದಿನಗಳಲ್ಲಿ ವೈದ್ಯರು ರಜೆಯಲ್ಲಿರುವುದರಿಂದ, ಸಣ್ಣ ಗಾಯಗಳಿಗೆ ಮನೆಯಲ್ಲೇ ಪ್ರಥಮ ಚಿಕಿತ್ಸೆ ಮಾಡುವುದು ಅತ್ಯಗತ್ಯ. ಆದರೆ, ತಪ್ಪು ಮದ್ದುಗಳು ಸೋಂಕು ಅಥವಾ ಹೆಚ್ಚಿನ ಹಾನಿಯನ್ನು ಉಂಟುಮಾಡಬಹುದು. ತಜ್ಞ ವೈದ್ಯರ ಸಲಹೆಯನ್ನು ಆಧರಿಸಿ, ಸುಟ್ಟ ಗಾಯಗಳಿಗೆ ಸರಿಯಾದ ಪರಿಹಾರಗಳನ್ನು ನೋಡೋಣ.

RelatedPosts

ನಿರಂತರ ಒತ್ತಡದಿಂದ ಬಳಲುತ್ತಿದ್ದೀರಾ? ಈ ಸರಳ ಅಭ್ಯಾಸವನ್ನು ರೂಢಿಸಿಕೊಳ್ಳಿ!

ಕಿಡ್ನಿ ಫೇಲ್ ಆಗುವ ಮುನ್ನ ದೇಹ ನೀಡುವ 6 ಎಚ್ಚರಿಕೆಗಳು; ಅಪ್ಪಿತಪ್ಪಿಯೂ ನಿರ್ಲಕ್ಷಿಸಬೇಡಿ!

ಕಣ್ಣು ಕೆಂಪಾಗುತ್ತಿದೆಯೇ? ನಿರ್ಲಕ್ಷಿಸಬೇಡಿ..ಕಣ್ಣಿನ ಆರೋಗ್ಯ ಕಾಪಾಡಲು ಈ ಸಲಹೆಗಳನ್ನು ಪಾಲಿಸಿ

ನಿಮ್ಮ ಆರೋಗ್ಯದ ಅಸಲಿ ಗುಟ್ಟು ಅಡಗಿರುವುದೇ ನಿಮ್ಮ ಹೊಟ್ಟೆಯಲ್ಲಿ!: ‘ಗಟ್ ಹೆಲ್ತ್’ ಸೀಕ್ರೆಟ್ ಬಿಚ್ಚಿಟ್ಟ ತಜ್ಞರು

ADVERTISEMENT
ADVERTISEMENT

ತಕ್ಷಣ ಮಾಡಬೇಕಾದ ಪ್ರಥಮ ಚಿಕಿತ್ಸೆ

  1. ತಣ್ಣೀರಿನ ಧಾರೆ: ಪಟಾಕಿ ಸಿಡಿದು ಸುಟ್ಟುಕೊಂಡ ತಕ್ಷಣ, ಸುಟ್ಟ ಭಾಗವನ್ನು ಸಾಧ್ಯವಾದರೆ ಚೆನ್ನಾಗಿ ಹರಿಯುವ ತಣ್ಣೀರಿನ ಕೆಳಗೆ 15-20 ನಿಮಿಷಗಳ ಕಾಲ ಇರಿಸಿ. ಇದು ಉರಿಯುವಿಕೆಯನ್ನು ಕಡಿಮೆ ಮಾಡಿ, ನೋವನ್ನು ತಗ್ಗಿಸುತ್ತದೆ ಮತ್ತು ಗಾಯವನ್ನು ಆಳವಾಗುವುದರಿಂದ ತಡೆಯುತ್ತದೆ.

  2. ಸ್ವಚ್ಛತೆಗೆ ಪ್ರಾಮುಖ್ಯ: ಗಾಯವನ್ನು ಸಾಬೂನು ಇಲ್ಲದೇ ನೀರಿನಲ್ಲಿ ಮೃದುವಾಗಿ ತೊಳೆಯಿರಿ. ಗಾಯದ ಮೇಲೆ ಉರಿಯುವಂಥ ರಾಸಾಯನಿಕ ಕಣಗಳು ಉಳಿದಿದ್ದರೆ ಅವು ತೊಳೆದು ಹೋಗುತ್ತವೆ.

  3. ನಂಜುನಿರೋಧಕ ಕ್ರೀಮ್: ಗಾಯವನ್ನು ಚೆನ್ನಾಗಿ ಒಣಗಿಸಿದ ನಂತರ, ‘ಬರ್ನೋಲ’ ಅಥವಾ ಇತರ ನಂಜುನಿರೋಧಕ ಸುಟ್ಟಗಾಯದ ಕ್ರೀಮ್ (Burn Cream) ಹಚ್ಚಿರಿ. ಇದು ಸೋಂಕು ಬರದಂತೆ ರಕ್ಷಿಸುತ್ತದೆ.

ಪರಿಣಾಮಕಾರಿ ಮನೆಮದ್ದುಗಳು 

  • ಅಲೋವೆರಾ ಜೆಲ್: ತಾಜಾ ಅಲೋವೆರಾ ದಿಂದ ಪಡೆದ ಜೆಲ್ ಅನ್ನು ಸುಟ್ಟ ಜಾಗದ ಮೇಲೆ ಹಚ್ಚಿರಿ. ಇದರ ಶೀತಲೀಕರಣ ಮತ್ತು ಉರಿಯೂತ ನಿರೋಧಕ ಗುಣಗಳು ಗಾಯವನ್ನು ಶಮನಗೊಳಿಸಿ ಗುಣವಾಗುವ ಪ್ರಕ್ರಿಯೆಯನ್ನು ವೇಗಗೊಳಿಸುತ್ತದೆ.

  • ಶುದ್ಧ ಜೇನುತುಪ್ಪ: ಸಣ್ಣ ಸುಟ್ಟ ಗಾಯಗಳ ಮೇಲೆ ಸ್ವಲ್ಪ ಶುದ್ಧ ಜೇನುತುಪ್ಪ ಹಚ್ಚಬಹುದು. ಇದು ನಂಜುನಿರೋಧಕ ಗುಣಗಳನ್ನು ಹೊಂದಿದೆ ಮತ್ತು ಗಾಯವನ್ನು ಒದ್ದೆಯಾಗಿ ಇರಿಸಿ ವೇಗವಾಗಿ ಗುಣವಾಗಲು ಸಹಾಯ ಮಾಡುತ್ತದೆ.

ಯಾವುದನ್ನು ಮಾಡಬಾರದು? 

  • ಟೂತ್ ಪೇಸ್ಟ್ ಅಥವಾ ಅರಿಶಿನ ಹಚ್ಚಬೇಡಿ! ಇವು ಗಾಯದ ಉಷ್ಣತೆಯನ್ನು ಹೆಚ್ಚಿಸಬಹುದು ಮತ್ತು ಕೊಳಕು ಸೇರಿ ಸೋಂಕು ಬರಲು ಕಾರಣವಾಗಬಹುದು. ಇವುಗಳ ಬಳಕೆಯಿಂದ ಸುಟ್ಟ ಗುರುತು ಶಾಶ್ವತವಾಗಿ ಉಳಿಯುವ ಸಾಧ್ಯತೆ ಇದೆ.

  • ತೆಂಗಿನ ಎಣ್ಣೆ ಅಥವಾ ಬೆಣ್ಣೆ ಹಚ್ಚಬೇಡಿ! ಇವು ಗಾಯದ ಉಷ್ಣತೆಯನ್ನು ಒಳಗೇ ಸೆರೆಹಿಡಿದು, ಪರಿಸ್ಥಿತಿಯನ್ನು ಇನ್ನಷ್ಟು ಹದಗೆಡಿಸುತ್ತದೆ.

  • ಗಾಯದ ಮೇಲೆ ಗುಳ್ಳೆಗಳು ಉಬ್ಬಿದರೆ, ಅವನ್ನು ಚುಚ್ಚಬೇಡಿ! ಇದು ಸೋಂಕನ್ನು ಆಮಂತ್ರಿಸುವಂತದ್ದು.

ಯಾವಾಗ ವೈದ್ಯರನ್ನು ಸಂಪರ್ಕಿಸಬೇಕು?

ಗಾಯ ಆಳವಾಗಿದ್ದರೆ, ದೊಡ್ಡ ಪ್ರಮಾಣದಲ್ಲಿ ಸುಟ್ಟುಕೊಂಡರೆ, ಮುಖ, ಕೈಕಾಲುಗಳು ಅಥವಾ ಜನನೇಂದ್ರಿಯಗಳಿಗೆ ಗಾಯವಾಗಿದ್ದರೆ, ಅಥವಾ ಗಾಯ ಗುಣವಾಗುತ್ತಿಲ್ಲ ಎಂದರೆ  ತಕ್ಷಣ ಹತ್ತಿರದ ಆಸ್ಪತ್ರೆಗೆ ಹೋಗಿ. ಪ್ರಥಮ ಚಿಕಿತ್ಸೆ ಕೇವಲ ಆರಂಭಿಕ ನೆರವು ಮಾತ್ರ, ಸರಿಯಾದ ವೈದ್ಯಕೀಯ ಚಿಕಿತ್ಸೆ ಅತ್ಯಗತ್ಯ.

ದೀಪಾವಳಿಯ ಸುರಕ್ಷಿತ ಆಚರಣೆ:

  • ಸಡಿಲವಾದ ಬಟ್ಟೆಗಳನ್ನು ತಪ್ಪಿಸಿ. ಸಂಪೂರ್ಣವಾಗಿ ಬಟ್ಟೆ ಮುಚ್ಚುವ ಕೋಟ್ ಧರಿಸಿ.

  • ಮಕ್ಕಳು ಪಟಾಕಿ ಸಿಡಿಸುವಾಗ ವಯಸ್ಕರ ಮೇಲ್ವಿಚಾರಣೆ ಅನಿವಾರ್ಯ.

  • ನೀರಿನ ಬಕೆಟ್ ಅನ್ನು ಹತ್ತಿರದಲ್ಲೇ ಇರಿಸಿ.

ದೀಪಾವಳಿಯ ಬೆಳಕು ಸಂತೋಷ ತರಲಿ, ನೋವು ತರಬಾರದು. ಎಚ್ಚರಿಕೆಯಿಂದ ಆಚರಿಸಿ, ಸುರಕ್ಷಿತರಾಗಿರಿ

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಕೊ (2)

ಯೂಸರ್ ನೇಮ್ ಫೀಚರ್‌: ವಾಟ್ಸಾಪ್ ಬೆನ್ನಲ್ಲೇ ಟೆಲಿಗ್ರಾಮ್, ಸಿಗ್ನಲ್‌ಗೂ ಕೇಂದ್ರದಿಂದ ನೋಟಿಸ್

by ಶಾಲಿನಿ ಕೆ. ಡಿ
July 3, 2026 - 8:12 am
0

ಕೊ (1)

ರಾಜ್ಯದಲ್ಲಿ ಮುಂದಿನ 4 ದಿನ ಭಾರೀ ಮಳೆ; ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್

by ಶಾಲಿನಿ ಕೆ. ಡಿ
July 3, 2026 - 7:55 am
0

ಕೊ

ನಿರಂತರ ಒತ್ತಡದಿಂದ ಬಳಲುತ್ತಿದ್ದೀರಾ? ಈ ಸರಳ ಅಭ್ಯಾಸವನ್ನು ರೂಢಿಸಿಕೊಳ್ಳಿ!

by ಶಾಲಿನಿ ಕೆ. ಡಿ
July 3, 2026 - 7:23 am
0

Untitled design 2026 07 03T064452.834

ದಿನ ಭವಿಷ್ಯ: ಯಾವ ರಾಶಿಯವರಿಗೆ ಶುಭ, ಯಾರಿಗೆ ಅಶುಭ.!

by ಶಾಲಿನಿ ಕೆ. ಡಿ
July 3, 2026 - 6:46 am
0

ಸಂಬಂಧಿಸಿದ ಪೋಸ್ಟ್‌ಗಳು

  • ಕೊ
    ನಿರಂತರ ಒತ್ತಡದಿಂದ ಬಳಲುತ್ತಿದ್ದೀರಾ? ಈ ಸರಳ ಅಭ್ಯಾಸವನ್ನು ರೂಢಿಸಿಕೊಳ್ಳಿ!
    July 3, 2026 | 0
  • Untitled design 2026 07 02T071711.085
    ಕಿಡ್ನಿ ಫೇಲ್ ಆಗುವ ಮುನ್ನ ದೇಹ ನೀಡುವ 6 ಎಚ್ಚರಿಕೆಗಳು; ಅಪ್ಪಿತಪ್ಪಿಯೂ ನಿರ್ಲಕ್ಷಿಸಬೇಡಿ!
    July 2, 2026 | 0
  • Untitled design 2026 07 01T070637.392
    ಕಣ್ಣು ಕೆಂಪಾಗುತ್ತಿದೆಯೇ? ನಿರ್ಲಕ್ಷಿಸಬೇಡಿ..ಕಣ್ಣಿನ ಆರೋಗ್ಯ ಕಾಪಾಡಲು ಈ ಸಲಹೆಗಳನ್ನು ಪಾಲಿಸಿ
    July 1, 2026 | 0
  • ಸಿ (9)
    ನಿಮ್ಮ ಆರೋಗ್ಯದ ಅಸಲಿ ಗುಟ್ಟು ಅಡಗಿರುವುದೇ ನಿಮ್ಮ ಹೊಟ್ಟೆಯಲ್ಲಿ!: ‘ಗಟ್ ಹೆಲ್ತ್’ ಸೀಕ್ರೆಟ್ ಬಿಚ್ಚಿಟ್ಟ ತಜ್ಞರು
    June 30, 2026 | 0
  • Untitled design 2026 06 30T071420.862
    ಚಹಾ ಕುಡಿಯುತ್ತಾ ‘ಸಿಗರೇಟ್’ ಸೇದುವ ಅಭ್ಯಾಸ ಇದೆಯೇ?: ಈ ಆರೋಗ್ಯ ಸಮಸ್ಯೆ ಬರಬಹುದು ಎಚ್ಚರ!
    June 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version