• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, December 7, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

ವೈಲ್ಡ್‌ಕಾರ್ಡ್‌ ರಿಷಾ ಗೌಡ ಮಾತಿಗೆ ಜಾಹ್ನವಿ ಕಣ್ಣೀರು..!

ಯಶಸ್ವಿನಿ ಎಂ by ಯಶಸ್ವಿನಿ ಎಂ
October 21, 2025 - 7:58 pm
in ಬಿಗ್ ಬಾಸ್
0 0
0
Untitled design 2025 10 21t195738.241

RelatedPosts

ಬಿಗ್ ಬಾಸ್ 12: ಶಾಕಿಂಗ್ ಎಲಿಮಿನೇಷನ್, ಈ ವಾರ ಮನೆಯಿಂದ ಹೊರ ಹೋಗೋರು ಯಾರು?

ಎಲಿಮಿನೇಟ್ ಆಗಿ ಹೊರಗೆ ಹೋಗಬೇಕು ಎಂದ ಧ್ರುವಂತ್ ಮೊದಲು ಸೇಫ್

ಒಬ್ಬರಿಂದ ಮತ್ತೊಬ್ಬರು ಮನೆ ಬಿಟ್ಟು ಹೋಗುತ್ತೀರಿ, ಗಿಲ್ಲಿ-ಕಾವ್ಯಗೆ ಕಿಚ್ಚ ಸುದೀಪ್ ಎಚ್ಚರಿಕೆ

ಬಿಗ್ ಬಾಸ್ 12: ನಿಯಮ ಉಲ್ಲಂಘಿಸಿದ ಗಿಲ್ಲಿ, ಕ್ಯಾಪ್ಟನ್ ರೂಂಗೆ ಬೀಗ ಜಡಿದ ಕಿಚ್ಚ..!

ADVERTISEMENT
ADVERTISEMENT

ಬಿಗ್‌ಬಾಸ್‌ ಸೀಸನ್‌ 12 ಕ್ಕೆ ಇತ್ತೀಚಿಗೆ ಬಂದ ಮೂರು ವೈಲ್ಡ್‌ಕಾರ್ಡ್‌ ಎಂಟ್ರಿಗಳು ಜಾಹ್ನವಿಗೆ ಸಾಕಷ್ಟು ಟೀಕೆ ಹಾಗೂ ಬುದ್ದಿ ಮಾತುಗಳನ್ನ ಹೇಳಿದ್ದಾರೆ.ಇದರಿಂದ ಮನನೊಂದ ಜಾಹ್ನವಿ ಅಶ್ವಿನಿ ಗೌಡರ ಬಳಿ ತಮ್ಮ ನೋವನ್ನ ಹೇಳಿಕೊಂಡು ಗಳಗಳನೆ ಅತ್ತಿದ್ದಾರೆ. ಆದರೆ ಅವರು ಯಅಕೆ ಅಳುತ್ತಿದ್ದರು, ಏನಾಯ್ತು ಎಂಬುದು ಇಂದಿನ ಸಂಚಿಕೆಯಲ್ಲಿ ಕಾದುನೋಡಬೇಕಿದೆ.

ನಿನ್ನೆಯ ದಿನ ಬಿಗ್ ಬಾಸ್ ಮನೆಗೆ ಮೂವರು ವೈಲ್ಡ್ ಕಾರ್ಡ್ ಸ್ಪರ್ಧಿಗಳಾಗಿ ಪ್ರವೇಶಿಸಿದ್ದರು. ಅವರಲ್ಲಿ ಇಬ್ಬರಾದ ಮ್ಯೂಟೆಂಟ್ ರಘು ಮತ್ತು ರಿಷಾ ಗೌಡ, ಬರುತ್ತಿದ್ದಂತೆಯೇ ಜಾಹ್ನವಿ ಅವರ ತಪ್ಪುಗಳನ್ನು ಒತ್ತಿ ಹೇಳಿ ಸರಿ ಪಡಿಸಿಕೊಳ್ಳುವಂತೆ  ಹೇಳಿದ್ದಾರೆ.ಆರಂಭದಲ್ಲಿ ನಾನು ಇರೋದೇ ಹೀಗೆ ಎಂದು ಹೇಳಿದ್ದ ಜಾಹ್ನವಿ, ಈಗ ಸಡನ್ನಾಗಿ ನೊಂದು ಕಣ್ಣೀರು ಸುರಿಸುವ ಸ್ಥಿತಿಗೆ ತಲುಪಿದ್ದಾರೆ.

ವೈಲ್ಡ್‌ ಕಾರ್ಡ್‌ ಎಂಟ್ರಿ ಜಾನ್ವಿಗೆ ಎಚ್ಚರಿಕೆ ಗಂಟೆಯಾಯ್ತಾ?

ಬಿಗ್ ಬಾಸ್ | ಸೋಮ-ಶುಕ್ರ ರಾತ್ರಿ 9:30 | ಶನಿ-ಭಾನು ರಾತ್ರಿ 9#BiggBossKannada12 #BBK12 #ColorsKannada #AdeBeruHosaChiguru #ಕಲರ್‌ಫುಲ್‌‌ಕತೆ #colorfulstory #KicchaSudeep #ExpectTheUnexpected #CKPromo pic.twitter.com/TZl6jOT5xI

— Colors Kannada (@ColorsKannada) October 21, 2025

ರಿಷಾ ಗೌಡ ಅವರು ಜಾಹ್ನವಿಗೆ ನೇರವಾಗಿ ಇಲ್ಲಿ ನೀವು ಪುಕ್ಕ ತರಾನೇ ಇದ್ದರೆ ಜಾಹ್ನವಿ ಕಳೆದುಹೋಗ್ತಾಳೆ. ನೀವು ಸಾಕಷ್ಟು ಕೆಲಸ ಮಾಡಬೇಕು ಅಂತಾ ಕನಸು ಕಟ್ಟಿಕೊಂಡು ಬಂದಿರ್ತೀರಿ. ನಿಮಗೆ ನೀವೇ ಮುಳ್ಳಾಗ್ತೀದ್ದೀರಿ ಅನಿಸುತ್ತೆ ಎಂದು ರಿಷಾ ಗೌಡ ಬಹಳ ಕಟುವಾಗಿ ಮಾತನಾಡಿದ್ದು, ಜಾಹ್ನವಿ ಅವರ ಮನಸ್ಸಿನ ಮೇಲೆ ಗಾಢವಾದ ಪರಿಣಾಮ ಬೀರಿದೆ. 

ನಂತರ ಜಾಹ್ನವಿ  ಅಶ್ವಿನಿ ಗೌಡ ಅವರ ಮುಂದೆ ಹೋಗಿ ಅಳಲು ತೋಡಿಕೊಂಡಿದ್ದಾರೆ. ಸುಮ್ನೆ ನೆಗೆಟೀವ್ ಮಾಡಿಕೊಂಡು ಹೋದ್ರೆ, ನಮ್ಮ ಗುಂಡಿನ ನಾವೇ ತೋಡಿಕೊಂಡು… ಎಂದು ಕಣ್ಣೀರಿನಲ್ಲಿ ಹೇಳಿಕೊಂಡ ಜಾಹ್ನವಿ ಅವರಿಗೆ ಅಶ್ವಿನಿ ಗೌಡ ಸಮಾಧಾನ ಮಾಡಿದ್ದಾರೆ.

ಅಶ್ವಿನಿ ಗೌಡ ಅವರು, ಏನೂ ಇಲ್ಲ. ಬಿಗ್ ಬಾಸ್ ಮನೆಯಲ್ಲಿ ಇರೋರು ಯಾರೂ ತಪ್ಪೇ ಮಾಡಿಲ್ವಾ? ಅದರಿಂದ ನೀವು ಹೊರಗಡೆ ಬನ್ನಿ. ನಮ್ಮ ವ್ಯಕ್ತಿತ್ವ, ನಿಮ್ಮ ವ್ಯಕ್ತಿತ್ವ ಅದಲ್ಲ ಎಂದು ಬುದ್ಧಿ ಹೇಳಿ ಜಾಹ್ನವಿಯನ್ನು ಧೈರ್ಯಗೊಳಿಸಿದ್ದಾರೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2025 12 07T175634.129

ಸೀಡ್ಸ್‌ ಆಯಿಲ್ ಬಳಸ್ತೀರಾ..? ಹಾಗಾದ್ರೆ ಈ ಸುದ್ದಿ ನೋಡ್ಲೇಬೇಕು

by ಯಶಸ್ವಿನಿ ಎಂ
December 7, 2025 - 5:57 pm
0

Untitled design 2025 12 07T165108.239

ಸೆಟ್ಟೇರಿತು ಜವರ.. ವರ್ಸಟೈಲ್ ಆ್ಯಕ್ಟರ್ ರಿಷಿ ಜೊತೆ ರಿತನ್ಯಾ

by ಯಶಸ್ವಿನಿ ಎಂ
December 7, 2025 - 4:56 pm
0

Untitled design 2025 12 07T163020.642

ಅಬ್ಬಬ್ಬಾ.. ‘ಮಾರ್ಕ್’ ಹೈ- ವೋಲ್ಟೇಜ್ ಟ್ರೈಲರ್ ಔಟ್..!!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
December 7, 2025 - 4:43 pm
0

Untitled design 2025 12 07T161543.783

ಗೋವಾ ಕ್ಲಬ್ ಅಗ್ನಿ ದುರಂತ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಮುಖ್ಯಕಂತ್ರಿ ಪ್ರಮೋದ್ ಸಾವಂತ್

by ಯಶಸ್ವಿನಿ ಎಂ
December 7, 2025 - 4:17 pm
0

ಸಂಬಂಧಿಸಿದ ಪೋಸ್ಟ್‌ಗಳು

  • Web 2025 12 07T132132.555
    ಬಿಗ್ ಬಾಸ್ 12: ಶಾಕಿಂಗ್ ಎಲಿಮಿನೇಷನ್, ಈ ವಾರ ಮನೆಯಿಂದ ಹೊರ ಹೋಗೋರು ಯಾರು?
    December 7, 2025 | 0
  • Web 2025 12 07T093811.077
    ಎಲಿಮಿನೇಟ್ ಆಗಿ ಹೊರಗೆ ಹೋಗಬೇಕು ಎಂದ ಧ್ರುವಂತ್ ಮೊದಲು ಸೇಫ್
    December 7, 2025 | 0
  • Untitled design 2025 12 06T231904.164
    ಒಬ್ಬರಿಂದ ಮತ್ತೊಬ್ಬರು ಮನೆ ಬಿಟ್ಟು ಹೋಗುತ್ತೀರಿ, ಗಿಲ್ಲಿ-ಕಾವ್ಯಗೆ ಕಿಚ್ಚ ಸುದೀಪ್ ಎಚ್ಚರಿಕೆ
    December 6, 2025 | 0
  • Untitled design 2025 12 06T191950.699
    ಬಿಗ್ ಬಾಸ್ 12: ನಿಯಮ ಉಲ್ಲಂಘಿಸಿದ ಗಿಲ್ಲಿ, ಕ್ಯಾಪ್ಟನ್ ರೂಂಗೆ ಬೀಗ ಜಡಿದ ಕಿಚ್ಚ..!
    December 6, 2025 | 0
  • 1111 (1)
    BBK 12: ಗಿಲ್ಲಿಗೆ ಒಂದು ತುತ್ತು ಊಟ ಕೊಡದ ಕುಚಿಕು..ರಘು ವರ್ತನೆಗೆ ಫ್ಯಾನ್ಸ್‌ ಗರಂ
    December 6, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version