• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, October 22, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

ವೈಲ್ಡ್‌ಕಾರ್ಡ್‌ ರಿಷಾ ಗೌಡ ಮಾತಿಗೆ ಜಾಹ್ನವಿ ಕಣ್ಣೀರು..!

ಯಶಸ್ವಿನಿ ಎಂ by ಯಶಸ್ವಿನಿ ಎಂ
October 21, 2025 - 7:58 pm
in ಬಿಗ್ ಬಾಸ್
0 0
0
Untitled design 2025 10 21t195738.241

RelatedPosts

BBK 12: ಬಿಗ್‌‌ ಬಾಸ್‌ ಮನೆಯಲ್ಲಿ ಕಣ್ಣೀರಿಟ್ಟ ಅಶ್ವಿನಿ ಗೌಡ: ಕ್ಯಾಪ್ಟನ್ಸಿ ಓಟದಿಂದ ರಿಜೆಕ್ಟ್‌!

ಬಿಗ್ ಬಾಸ್: ವೈಲ್ಡ್ ಕಾರ್ಡ್ ಸ್ಪರ್ಧಿಗಳ ‘ರಿಯಲ್’ ರಿವ್ಯೂ ಕೊಟ್ಟ ಸುಧಿ!

BBK 12: ಬಿಗ್‌ಬಾಸ್‌ ಮನೆಯಲ್ಲಿ ಹೆಣ್ಮಕ್ಕಳ ಎದೆಬಡಿತ ಹೆಚ್ಚಿಸಿದ ಸೂರಜ್ ಯಾರು?

BBK 12: ರಕ್ಷಿತಾ-ರಾಶಿಕಾ ನಡುವೆ ಹೊತ್ತಿ ಉರಿದ ಬೆಂಕಿ: ಬಿಗ್‌ ಬಾಸ್‌ ಮನೆಯಲ್ಲಿ ನಾಮಿನೇಷನ್ ಡ್ರಾಮಾ!

ADVERTISEMENT
ADVERTISEMENT

ಬಿಗ್‌ಬಾಸ್‌ ಸೀಸನ್‌ 12 ಕ್ಕೆ ಇತ್ತೀಚಿಗೆ ಬಂದ ಮೂರು ವೈಲ್ಡ್‌ಕಾರ್ಡ್‌ ಎಂಟ್ರಿಗಳು ಜಾಹ್ನವಿಗೆ ಸಾಕಷ್ಟು ಟೀಕೆ ಹಾಗೂ ಬುದ್ದಿ ಮಾತುಗಳನ್ನ ಹೇಳಿದ್ದಾರೆ.ಇದರಿಂದ ಮನನೊಂದ ಜಾಹ್ನವಿ ಅಶ್ವಿನಿ ಗೌಡರ ಬಳಿ ತಮ್ಮ ನೋವನ್ನ ಹೇಳಿಕೊಂಡು ಗಳಗಳನೆ ಅತ್ತಿದ್ದಾರೆ. ಆದರೆ ಅವರು ಯಅಕೆ ಅಳುತ್ತಿದ್ದರು, ಏನಾಯ್ತು ಎಂಬುದು ಇಂದಿನ ಸಂಚಿಕೆಯಲ್ಲಿ ಕಾದುನೋಡಬೇಕಿದೆ.

ನಿನ್ನೆಯ ದಿನ ಬಿಗ್ ಬಾಸ್ ಮನೆಗೆ ಮೂವರು ವೈಲ್ಡ್ ಕಾರ್ಡ್ ಸ್ಪರ್ಧಿಗಳಾಗಿ ಪ್ರವೇಶಿಸಿದ್ದರು. ಅವರಲ್ಲಿ ಇಬ್ಬರಾದ ಮ್ಯೂಟೆಂಟ್ ರಘು ಮತ್ತು ರಿಷಾ ಗೌಡ, ಬರುತ್ತಿದ್ದಂತೆಯೇ ಜಾಹ್ನವಿ ಅವರ ತಪ್ಪುಗಳನ್ನು ಒತ್ತಿ ಹೇಳಿ ಸರಿ ಪಡಿಸಿಕೊಳ್ಳುವಂತೆ  ಹೇಳಿದ್ದಾರೆ.ಆರಂಭದಲ್ಲಿ ನಾನು ಇರೋದೇ ಹೀಗೆ ಎಂದು ಹೇಳಿದ್ದ ಜಾಹ್ನವಿ, ಈಗ ಸಡನ್ನಾಗಿ ನೊಂದು ಕಣ್ಣೀರು ಸುರಿಸುವ ಸ್ಥಿತಿಗೆ ತಲುಪಿದ್ದಾರೆ.

ವೈಲ್ಡ್‌ ಕಾರ್ಡ್‌ ಎಂಟ್ರಿ ಜಾನ್ವಿಗೆ ಎಚ್ಚರಿಕೆ ಗಂಟೆಯಾಯ್ತಾ?

ಬಿಗ್ ಬಾಸ್ | ಸೋಮ-ಶುಕ್ರ ರಾತ್ರಿ 9:30 | ಶನಿ-ಭಾನು ರಾತ್ರಿ 9#BiggBossKannada12 #BBK12 #ColorsKannada #AdeBeruHosaChiguru #ಕಲರ್‌ಫುಲ್‌‌ಕತೆ #colorfulstory #KicchaSudeep #ExpectTheUnexpected #CKPromo pic.twitter.com/TZl6jOT5xI

— Colors Kannada (@ColorsKannada) October 21, 2025

ರಿಷಾ ಗೌಡ ಅವರು ಜಾಹ್ನವಿಗೆ ನೇರವಾಗಿ ಇಲ್ಲಿ ನೀವು ಪುಕ್ಕ ತರಾನೇ ಇದ್ದರೆ ಜಾಹ್ನವಿ ಕಳೆದುಹೋಗ್ತಾಳೆ. ನೀವು ಸಾಕಷ್ಟು ಕೆಲಸ ಮಾಡಬೇಕು ಅಂತಾ ಕನಸು ಕಟ್ಟಿಕೊಂಡು ಬಂದಿರ್ತೀರಿ. ನಿಮಗೆ ನೀವೇ ಮುಳ್ಳಾಗ್ತೀದ್ದೀರಿ ಅನಿಸುತ್ತೆ ಎಂದು ರಿಷಾ ಗೌಡ ಬಹಳ ಕಟುವಾಗಿ ಮಾತನಾಡಿದ್ದು, ಜಾಹ್ನವಿ ಅವರ ಮನಸ್ಸಿನ ಮೇಲೆ ಗಾಢವಾದ ಪರಿಣಾಮ ಬೀರಿದೆ. 

ನಂತರ ಜಾಹ್ನವಿ  ಅಶ್ವಿನಿ ಗೌಡ ಅವರ ಮುಂದೆ ಹೋಗಿ ಅಳಲು ತೋಡಿಕೊಂಡಿದ್ದಾರೆ. ಸುಮ್ನೆ ನೆಗೆಟೀವ್ ಮಾಡಿಕೊಂಡು ಹೋದ್ರೆ, ನಮ್ಮ ಗುಂಡಿನ ನಾವೇ ತೋಡಿಕೊಂಡು… ಎಂದು ಕಣ್ಣೀರಿನಲ್ಲಿ ಹೇಳಿಕೊಂಡ ಜಾಹ್ನವಿ ಅವರಿಗೆ ಅಶ್ವಿನಿ ಗೌಡ ಸಮಾಧಾನ ಮಾಡಿದ್ದಾರೆ.

ಅಶ್ವಿನಿ ಗೌಡ ಅವರು, ಏನೂ ಇಲ್ಲ. ಬಿಗ್ ಬಾಸ್ ಮನೆಯಲ್ಲಿ ಇರೋರು ಯಾರೂ ತಪ್ಪೇ ಮಾಡಿಲ್ವಾ? ಅದರಿಂದ ನೀವು ಹೊರಗಡೆ ಬನ್ನಿ. ನಮ್ಮ ವ್ಯಕ್ತಿತ್ವ, ನಿಮ್ಮ ವ್ಯಕ್ತಿತ್ವ ಅದಲ್ಲ ಎಂದು ಬುದ್ಧಿ ಹೇಳಿ ಜಾಹ್ನವಿಯನ್ನು ಧೈರ್ಯಗೊಳಿಸಿದ್ದಾರೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2025 10 22t125315.636

‘ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗ್ತಾರೆ’: ಮಂತ್ರಾಲಯದ ಅರ್ಚಕರಿಂದ ಸ್ಪೋಟಕ ಭವಿಷ್ಯ

by ಶಾಲಿನಿ ಕೆ. ಡಿ
October 22, 2025 - 1:03 pm
0

Untitled design 2025 10 22t122257.558

BBK 12: ಬಿಗ್‌‌ ಬಾಸ್‌ ಮನೆಯಲ್ಲಿ ಕಣ್ಣೀರಿಟ್ಟ ಅಶ್ವಿನಿ ಗೌಡ: ಕ್ಯಾಪ್ಟನ್ಸಿ ಓಟದಿಂದ ರಿಜೆಕ್ಟ್‌!

by ಶಾಲಿನಿ ಕೆ. ಡಿ
October 22, 2025 - 12:32 pm
0

Untitled design 2025 10 22t115756.223

ಚಿಕಿತ್ಸೆಗೆ ಬಂದ ಯುವತಿಗೆ ಲೈಂಗಿಕ ಕಿರುಕುಳ: ಆರೋಪಿ ಅರೆಸ್ಟ್

by ಶಾಲಿನಿ ಕೆ. ಡಿ
October 22, 2025 - 12:06 pm
0

Untitled design 2025 10 22t113030.686

‘ಬಿಳಿಚುಕ್ಕಿ ಹಳ್ಳಿಹಕ್ಕಿ’ ಸಿನಿಮಾಗೆ ಮಾಜಿ ಸಂಸದ ಪ್ರತಾಪ್ ಸಿಂಹ ಸಾಥ್‌‌

by ಶಾಲಿನಿ ಕೆ. ಡಿ
October 22, 2025 - 11:34 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 10 22t122257.558
    BBK 12: ಬಿಗ್‌‌ ಬಾಸ್‌ ಮನೆಯಲ್ಲಿ ಕಣ್ಣೀರಿಟ್ಟ ಅಶ್ವಿನಿ ಗೌಡ: ಕ್ಯಾಪ್ಟನ್ಸಿ ಓಟದಿಂದ ರಿಜೆಕ್ಟ್‌!
    October 22, 2025 | 0
  • Untitled design 2025 10 21t225131.332
    ಬಿಗ್ ಬಾಸ್: ವೈಲ್ಡ್ ಕಾರ್ಡ್ ಸ್ಪರ್ಧಿಗಳ ‘ರಿಯಲ್’ ರಿವ್ಯೂ ಕೊಟ್ಟ ಸುಧಿ!
    October 21, 2025 | 0
  • Untitled design 2025 10 21t144013.099
    BBK 12: ಬಿಗ್‌ಬಾಸ್‌ ಮನೆಯಲ್ಲಿ ಹೆಣ್ಮಕ್ಕಳ ಎದೆಬಡಿತ ಹೆಚ್ಚಿಸಿದ ಸೂರಜ್ ಯಾರು?
    October 21, 2025 | 0
  • Untitled design 2025 10 21t104509.982
    BBK 12: ರಕ್ಷಿತಾ-ರಾಶಿಕಾ ನಡುವೆ ಹೊತ್ತಿ ಉರಿದ ಬೆಂಕಿ: ಬಿಗ್‌ ಬಾಸ್‌ ಮನೆಯಲ್ಲಿ ನಾಮಿನೇಷನ್ ಡ್ರಾಮಾ!
    October 21, 2025 | 0
  • Untitled design 2025 10 20t194454.665
    ಬಿಗ್ ಬಾಸ್ ಮನೆಗೆ ವೈಲ್ಡ್‌ಕಾರ್ಡ್‌ ಎಂಟ್ರಿ: ಎಂಟ್ರಿಯಲ್ಲೆ ಸ್ಪರ್ಧಿಗಳ ಫೋಟೋ ಪುಡಿಮಾಡಿದ ರಿಷಾ ಗೌಡ
    October 20, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version