• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, March 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಹಾವಳಿ ಇಡ್ತಿದ್ದ ದಚ್ಚುಗಿಲ್ಲ ದೀಪಾವಳಿ.. ಇಡೀ ಲೈಫ್ ದಿವಾಳಿ..!!

ಹಣ, ಆಸ್ತಿ, ಅಂತಸ್ತು, ಫ್ಯಾನ್ಸ್, ಸ್ಟಾರ್ಡಮ್ ಎಲ್ಲವೂ ಶೂನ್ಯ..!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 23, 2025 - 7:22 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2025 10 23t191657.798

ಡಿಬಾಸ್ ದರ್ಶನ್.. ಒಂದು ಕಾಲದಲ್ಲಿ ನಾನೇ.. ನಾನು ಬಿಟ್ರೆ ಇಲ್ಲ ಅಂತ ಸಿಕ್ಕಾಪಟ್ಟೆ ಮೆರೆದ ಸೂಪರ್ ಸ್ಟಾರ್. ಸಿಕ್ಕ ಸಿಕ್ಕವರಿಗೆಲ್ಲಾ ಟಾಂಗ್ ಕೊಟ್ಕೊಂಡು, ದೌಲತ್‌‌ನಲ್ಲಿ ಮೆರೆದವರು. ಇದೀಗ ಬಾಲ ಮುದುರಿಕೊಂಡು ಜೈಲಿನ ಕೋಣೆಯ ಮೂಲೆಯೊಂದರಲ್ಲಿ ಕೂರುವಂತಾಗಿದೆ. ಎಲ್ಲಾ ಸ್ಟಾರ್ಸ್‌ ಬಹಳ ವಿಜೃಂಭಣೆಯಿಂದ ದೀಪಾವಳಿ ಸೆಲೆಬ್ರೇಟ್ ಮಾಡ್ತಿದ್ರೆ, ಇಲ್ಲಿ ದಾಸನ ಲೈಫೇ ದಿವಾಳಿ ಆಗಿಬಿಟ್ಟಿದೆ.

ಒಂದಲ್ಲ ಎರಡೆರಡು ಫಾರ್ಮ್ ಹೌಸ್‌‌ಗಳು, ಬೆಂಗಳೂರು-ಮೈಸೂರಿನಲ್ಲಿ ಮನೆಗಳು. ಐಷಾರಾಮಿ ಎಸಿ ಕಾರ್‌‌ಗಳು. ಪ್ರಾಣಕ್ಕಿಂತ ಹೆಚ್ಚಾಗಿ ಪ್ರೀತ್ಸೋ ಅಭಿಮಾನಿಗಳು. ಸಿನಿಮಾಗಳನ್ನ ಹಬ್ಬಗಳಂತೆ ಸೆಂಭ್ರಮಿಸೋ ಚಿತ್ರಪ್ರೇಮಿಗಳು. ಕೈ ತುಂಬಾ ಕೆಲಸ ಕೊಡುವ ನಿರ್ಮಾಪಕರುಗಳು.. ಕೈಗೊಬ್ಬ, ಕಾಲಿಗೊಬ್ಬ ಆಳುಗಳು. ಇಷ್ಟೆಲ್ಲಾ ಇದ್ದ ಒಬ್ಬ ಸೂಪರ್ ಸ್ಟಾರ್, ಇಂದು ಜೈಲಲ್ಲಿ ಏನೂ ಇಲ್ಲದಂತೆ ಕಾನೂನಿನ ಬಲೆಗೆ ಸಿಲುಕಿಕೊಂಡಿರೋದು ಈ ಜನರೇಷನ್‌‌ನ ದೊಡ್ಡ ದುರಂತವೇ ಸರಿ.

RelatedPosts

ಕೊಹ್ಲಿ ಪತ್ನಿ ಭರ್ಜರಿ ಕಂಬ್ಯಾಕ್..ಅಲ್ಲು-ಅಟ್ಲಿ ಜೊತೆ ಅನುಷ್ಕಾ

10 ಲಕ್ಷ ಟಿಕೆಟ್ಸ್ ಸೋಲ್ಡ್..ಉಸ್ತಾದ್ PK ನ್ಯೂ ರೆಕಾರ್ಡ್

ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್: ಉಗಾಂಡ ಏಜೆಂಟ್ ಜೊತೆ 50 ಕೆಜಿ ಚಿನ್ನ ಸಾಗಣೆಗೆ ಡೀಲ್

ಭಾವನಾ ರಾಮಣ್ಣ ಮಗಳ ಅದ್ದೂರಿ ನಾಮಕರಣ ಶಾಸ್ತ್ರ..!

ADVERTISEMENT
ADVERTISEMENT

 

ಹಾವಳಿ ಇಡ್ತಿದ್ದ ದಚ್ಚುಗಿಲ್ಲ ದೀಪಾವಳಿ.. ಇಡೀ ಲೈಫ್ ದಿವಾಳಿ

ಹಣ, ಆಸ್ತಿ, ಅಂತಸ್ತು, ಫ್ಯಾನ್ಸ್, ಸ್ಟಾರ್ಡಮ್ ಎಲ್ಲವೂ ಶೂನ್ಯ..!

ಯೆಸ್.. ಸ್ಯಾಂಡಲ್‌ವುಡ್ ಬಾಕ್ಸ್ ಆಫೀಸ್ ಸುಲ್ತಾನ, ಒಡೆಯ, ಯಜಮಾನ ಅಂತೆಲ್ಲಾ ತರಹೇವಾರಿ ಬಿರುದುಗಳಿಂದ ಕರೆಸಿಕೊಳ್ತಿದ್ದ ಡಿಬಾಸ್ ದರ್ಶನ್, ರೇಣುಕಾಸ್ವಾಮಿ ಕೊಲೆ ಪ್ರಕರಣದಿಂದ ಎಲ್ಲವನ್ನೂ ತ್ಯಾಗ ಮಾಡಿ, ಗಿಳಿ ಪಂಜರ ಸೇರಿದಂತೆ ಇದ್ದ ಸ್ವತಂತ್ರವನ್ನೇ ಕಳೆದುಕೊಂಡಿದ್ದಾರೆ. ಮಡದಿ, ಮಗ, ಅಮ್ಮ, ಅಕ್ಕ, ತಮ್ಮ, ಸೋದರಳಿಯರ ಜೊತೆ ಅದ್ಧೂರಿ ದೀಪಾವಳಿ ಹಬ್ಬವನ್ನು ಸೆಲೆಬ್ರೇಟ್ ಮಾಡಬೇಕಿದ್ದ ದರ್ಶನ್‌‌ ಲೈಫ್ ಅಕ್ಷರಶಃ ದಿವಾಳಿ ಆಗಿದೆ.

ಕೋಟಿ ಕೋಟಿ ಆಸ್ತಿ, ಅಂತಸ್ತು ಇದ್ದರೂ ಸಹ ಒಂದು ಬೆಡ್ ಹಾಗೂ ತಲೆದಿಂಬಿಗಾಗಿ ಅಂಗಲಾಚುವಂತಾಗಿದೆ. ಎಲ್ಲವೂ ಸರಿ ಇದ್ದಾಗ ಸಿಕ್ಕಾಪಟ್ಟೆ ದುರಹಂಕಾರ, ದೌಲತ್ತಿನಲ್ಲಿ ಮೆರೆದ ಇವರು, ಎಲುಬಿಲ್ಲದ ನಾಲಗೆಯಿಂದ ಬಾಯಿಗೆ ಬಂದಂತೆ ಮಾತಾಡ್ತಿದ್ರು. ಅದ್ರಲ್ಲೂ ದೇವತಾ ಮನುಷ್ಯ ಅಪ್ಪು ಬಗ್ಗೆ ಮಾತನಾಡಿದ್ದು, ಹೆಂಡ್ತಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಮಾಧ್ಯಮಗಳಿಗೆ ಛೇಡಿಸಿದ್ದು ಹಾಗೂ ಅದೃಷ್ಠಲಕ್ಷ್ಮೀ ಬಗ್ಗೆ ಅವಹೇಳನವಾಗಿ ಮಾತನಾಡಿದ್ದು ಮಾತ್ರ ಕ್ಷಮಿಸಲಾರದ ತಪ್ಪುಗಳು. ಇದೀಗ ಆ ಕರ್ಮ ತನ್ನನ್ನ ಇನ್ನಿಲ್ಲದೆ ಕಾಡ್ತಿದೆ. ಮಾಡಿದ್ದಿಣ್ಣೋ ಮಹಾರಾಯ ಅಂತಿದೆ.

Kannada Actor Darshan Attacked With Slipper at Kranti Event; Know All About  Controversy & Him | Movies News - News18

ಇದ್ದಾಗ ದರ್ಪ, ದೌಲತ್ತು, ದುರಹಂಕಾರ.. ಈಗ ಎಲ್ಲಾ ನಶ್ವರ

ಪಶ್ಚಾತ್ತಾಪದ ಜೀವನ.. ನಿಜಕ್ಕೂ ನಿಮ್ಗೆ ಇದು ಬೇಕಿತ್ತಾ ಬಾಸ್?

ಒಂದ್ಕಡೆ ರೇಣುಕಾಸ್ವಾಮಿ ಸಾವಿಗೆ ಆಗ್ತಿರೋ ಪಶ್ಚಾತ್ತಾಪ.. ಮತ್ತೊಂದ್ಕಡೆ ಇಷ್ಟೆಲ್ಲಾ ಕಷ್ಟ ಪಟ್ಟು ದುಡಿದು ಕಟ್ಟಿದ ಆ ಬೃಹತ್ ಕೋಟೆಯನ್ನ ತಾನೇ ಛಿದ್ರ ಛಿದ್ರವಾಗುವಂತೆ ಹಾಳು ಮಾಡಿಕೊಂಡ ಲೈಫ್ ಕುರಿತ ಆತ್ಮಾವಲೋಕನ. ಇನ್ ಕೇಸ್.. ಬೇಲ್ ಸಿಕ್ಕಿ ದರ್ಶನ್ ಹೊರಬಂದರೂ ಸಹ ನೆಮ್ಮದಿಯಾಗಿ ಮೊದಲಿನ ರೀತಿ ಈ ಸಮಾಜದಲ್ಲಿ ಜೀವಿಸಲು ಸಾಧ್ಯವೇ..? ನಿಜ ಜೀವನದಲ್ಲಿ ಇಂತಹ ಎಡವಟ್ ಮಾಡಿಕೊಂಡು, ರಿಯಲ್ ಲೈಫ್‌‌ನಲ್ಲಿ ನಾನು ಸಮಾಜಕ್ಕೆ ಮಾದರಿ ಆಗುವ ಹೀರೋ ಆಗಿ ನಿಮಗೆ ಸಂದೇಶ ಕೊಡ್ತೀನಿ ಅಂದ್ರೆ ಜನ ಒಪ್ತಾರೆಯೇ..? ಸದ್ಯ ಡೆವಿಲ್ ಸಿನಿಮಾದಲ್ಲೇ ಅವ್ರ ಭವಿಷ್ಯದ ಬಂಡವಾಳ ಬಯಲಾಗಲಿದೆ.

ದರ್ಶನ್‌ ಅಭಿನಯದ ʼದಿ ಡೆವಿಲ್‌ʼ ಚಿತ್ರದ ಮೋಷನ್‌ ಪೋಸ್ಟರ್‌ ರಿಲೀಸ್‌

ಅದಕ್ಕೇ ಹೇಳೋದು.. ಸದಾ ಸರಳತೆಯಿಂದ ಇರಬೇಕು, ಜೀವಿಸಬೇಕು. ಇನ್ನೊಬ್ಬರ ಏಳಿಗೆ ತನಗೆಗೆ ಖುಷಿ ತರಬೇಕೇ ಹೊರತು, ಅದ್ರಿಂದ ಅಸೂಯೆ ಬೆಳೆಸಿಕೊಳ್ಳಬಾರದು. ಎಂದೂ ಮತ್ತೊಬ್ಬರಿಗೆ ಕಂಪೇರ್ ಮಾಡಿಕೊಳ್ಳಬಾರದು. ವಿದ್ಯೆ, ವಿನಯತೆ, ಪರಸ್ಪರ ಗೌರವ ಒಬ್ಬ ವ್ಯಕ್ತಿಯ ಘನತೆಯನ್ನ ಮತ್ತಷ್ಟು ಹೆಚ್ಚಿಸುತ್ತವೆ. ಇಲ್ಲವಾದಲ್ಲಿ ಇಂತಹ ಕೆಟ್ಟ ಪರಿಸ್ಥಿತಿಗಳಿಗೆ ಸಾಕ್ಷಿ ಆಗಬೇಕಾಗುತ್ತದೆ. ಪಶ್ಚಾತ್ತಾಪದ ಬೇಗೆಯಲ್ಲಿ ಬೇಯುತ್ತಿರೋ ದರ್ಶನ್ ಪರಿಸ್ಥಿತಿ ಜೊತೆಗೆ ಮನಸ್ಥಿತಿ ಕೂಡ ಬದಲಾಗಬೇಕಿದೆ. ಒಬ್ಬ ಒಳ್ಳೆಯ ವ್ಯಕ್ತಿಯಾಗಿ ಸಮಾಜಕ್ಕೆ ಮಾದರಿಯಾಗಿ ಆತ ಮತ್ತೆ ಚಿತ್ರರಂಗಕ್ಕೆ ಮರಳಬೇಕಿದೆ.

 

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 03 23T152957.802

ಸಾಧ್ಯವಿರುವೆಡೆಯಲ್ಲೆಲ್ಲಾ ತೈಲ ಪಡೆಯುತ್ತಿದ್ದೇವೆ-ಸಂಸತ್‌ನಲ್ಲಿ ಪ್ರಧಾನಿ ಮೋದಿ ಭರವಸೆ

by ಯಶಸ್ವಿನಿ ಎಂ
March 23, 2026 - 3:31 pm
0

Untitled design 2026 03 23T150132.272

ಪಶ್ಚಿಮ ಏಷ್ಯಾ ಸಂಘರ್ಷ: ಭಾರತದ ಆರ್ಥಿಕತೆ & ಭದ್ರತೆಗೆ ಎದುರಾಗಿರುವ ಭೀಕರ ಸವಾಲುಗಳ ಬಗ್ಗೆ ಪ್ರಧಾನಿ ಮೋದಿ ಎಚ್ಚರಿಕೆ

by ಯಶಸ್ವಿನಿ ಎಂ
March 23, 2026 - 3:08 pm
0

Untitled design 2026 03 23T143336.543

ಡಿಜಿಟಲ್ ಪೇಮೆಂಟ್ ಬಳಕೆದಾರರಿಗೆ ಬಿಗ್ ಅಲರ್ಟ್: ಏ.1ರಿಂದ ಬದಲಾಗಲಿದೆ ಈ ನಿಯಮಗಳು

by ಶಾಲಿನಿ ಕೆ. ಡಿ
March 23, 2026 - 2:38 pm
0

Untitled design 2026 03 23T140908.870

ಕೊಹ್ಲಿ ಪತ್ನಿ ಭರ್ಜರಿ ಕಂಬ್ಯಾಕ್..ಅಲ್ಲು-ಅಟ್ಲಿ ಜೊತೆ ಅನುಷ್ಕಾ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 23, 2026 - 2:10 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 23T140908.870
    ಕೊಹ್ಲಿ ಪತ್ನಿ ಭರ್ಜರಿ ಕಂಬ್ಯಾಕ್..ಅಲ್ಲು-ಅಟ್ಲಿ ಜೊತೆ ಅನುಷ್ಕಾ
    March 23, 2026 | 0
  • Untitled design 2026 03 23T125949.711
    10 ಲಕ್ಷ ಟಿಕೆಟ್ಸ್ ಸೋಲ್ಡ್..ಉಸ್ತಾದ್ PK ನ್ಯೂ ರೆಕಾರ್ಡ್
    March 23, 2026 | 0
  • Untitled design 2026 03 22T225907.626
    ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್: ಉಗಾಂಡ ಏಜೆಂಟ್ ಜೊತೆ 50 ಕೆಜಿ ಚಿನ್ನ ಸಾಗಣೆಗೆ ಡೀಲ್
    March 22, 2026 | 0
  • Untitled design 2026 03 22T201530.208
    ಭಾವನಾ ರಾಮಣ್ಣ ಮಗಳ ಅದ್ದೂರಿ ನಾಮಕರಣ ಶಾಸ್ತ್ರ..!
    March 22, 2026 | 0
  • Untitled design 2026 03 22T193906.012
    ರವಿಚಂದ್ರನ್ ಬರ್ತ್ ಡೇಗೆ ಕ್ರೇಜಿ-ಬ್ರಹ್ಮ ಗ್ರೇಟೆಸ್ಟ್ ಟ್ರಿಬ್ಯೂಟ್..!
    March 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version