• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, April 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಪಾಲಿಟಿಕ್ಸ್‌‌ನತ್ತ ಶಿವಣ್ಣ.. ಕಮ್ಯುನಿಸ್ಟ್ ಪಕ್ಷ ಆರಿಸಿಕೊಂಡಿದ್ಯಾಕೆ ?

ಜನ ನಾಯಕ ಗುಮ್ಮಡಿ ನರಸಯ್ಯನ ಬಯೋಪಿಕ್‌‌ನಲ್ಲಿ ಶಿವಣ್ಣ..!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 23, 2025 - 8:19 pm
in ಸಿನಿಮಾ, ಸೌತ್ ಸಿನಿಮಾಸ್
0 0
0
Untitled design 2025 10 23t201456.326

ಬ್ಯಾಕ್ ಟು ಬ್ಯಾಕ್ ಸೋಲಿನ ಕಹಿ ಉಂಡಂತಹ ಗೀತಾ ಶಿವರಾಜ್‌‌ಕುಮಾರ್ ಇತ್ತೀಚೆಗೆ ರಾಜಕಾರಣಕ್ಕೆ ಅಧಿಕೃತವಾಗಿ ಗುಡ್‌ಬೈ ಹೇಳಿದ್ರು. ಆದ್ರೀಗ ಧರ್ಮ ಪತ್ನಿ ಪಾಲಿಟಿಕ್ಸ್‌ಗೆ ಬೈ ಹೇಳ್ತಿದ್ದಂತೆ ಇತ್ತ ಶಿವರಾಜ್‌‌ಕುಮಾರ್ ರಾಜಕಾರಣದತ್ತ ಒಲವು ತೋರಿದ್ದಾರೆ. ಅದೂ ಕಮ್ಯುನಿಸ್ಟ್ ಪಕ್ಷದ ಮೂಲಕ ಜನನಾಯಕನಾಗಲು ಸಜ್ಜಾಗಿದ್ದಾರೆ ಶಿವಣ್ಣ. ದೊಡ್ಮನೆಯ ರಾಜಕುಮಾರ ಈಗ್ಯಾಕೆ ಇಂತಹ ನಿರ್ಧಾರ ತಗೊಂಡ್ರು ಅಂತೀರಾ..? ಜಸ್ಟ್ ವಾಚ್.

ಗೀತಾ ಶಿವರಾಜ್‌‌ಕುಮಾರ್ ತಮ್ಮ ತಂದೆ ಮಾಜಿ ಸಿಎಂ ಬಂಗಾರಪ್ಪ ಹಾಗೂ ಸಹೋದರರಾದ ಮಧು ಬಂಗಾರಪ್ಪ, ಕುಮಾರ್ ಬಂಗಾರಪ್ಪ ರೀತಿ ರಾಜಕಾರಣಿ ಆಗುವ ಕನಸು ಕಂಡರು. ಗೀತಾ ಪಿಕ್ಚರ್ಸ್ ಬ್ಯಾನರ್ ಹುಟ್ಟಿಹಾಕಿ ಅತ್ತೆ ಪಾರ್ವತಮ್ಮ ರಾಜ್‌ಕುಮಾರ್ ರೀತಿ ಅನ್ನದಾತೆ ಅನಿಸಿಕೊಂಡರೂ ಸಹ, ರಾಜಕಾರಣದ ಸೆಳೆತ ಅವ್ರನ್ನ ಎರಡು ಬಾರಿ ಎಲೆಕ್ಷನ್‌ಗೆ ನಿಲ್ಲುವಂತೆ ಮಾಡಿತು. ಆದ್ರೆ ಲೋಕಸಭಾ ಚುನಾವಣೆಗಳಲ್ಲಿ ಎರಡು ಬಾರಿಯೂ ಸೇಲಿನ ಕಹಿ ನೀಡಿತು. ಹಾಗಾಗಿ ಇತ್ತೀಚೆಗೆ ರಾಜಕಾರಣಕ್ಕೆ ಅಫಿಶಿಯಲಿ ಗುಡ್ ಬೈ ಹೇಳಿದ್ರು ಗೀತಕ್ಕ.

RelatedPosts

ಆರ್ಕೆಸ್ಟ್ರಾ ಮಿಮಿಕ್ರಿ To ಮೆಗಾ ಸ್ಟಾರ್ ಗಣೇಶ್ ಸಕ್ಸಸ್ ಸ್ಟೋರಿ..!

ನೇಟಿವಿಟಿ ಅಧಿಪತಿ ಗಣೇಶ್, ಮಣ್ಣಿನ ಕಥೆಗಳಿಗೆ ಮೊದಲು ಮಣೆ

ನಟಿ ಆಶು ರೆಡ್ಡಿ ವಿರುದ್ಧ 9.35 ಕೋಟಿ ವಂಚನೆ ಆರೋಪ: ದೂರು ದಾಖಲು

ಡಾ.ರಾಜ್ ಕುಮಾರ್ ಸಮಾಧಿ ವಿವಾದ: “ಕ್ಷಮೆ ಕೇಳಿದ ಮಾತ್ರಕ್ಕೆ ನನ್ನ ಹೇಳಿಕೆ ಸುಳ್ಳಲ್ಲ”; ನಟ ಚೇತನ್

ADVERTISEMENT
ADVERTISEMENT

ಪಾಲಿಟಿಕ್ಸ್‌‌ನತ್ತ ಶಿವಣ್ಣ.. ಕಮ್ಯುನಿಸ್ಟ್ ಪಕ್ಷ ಆರಿಸಿಕೊಂಡಿದ್ಯಾಕೆ?

ರಾಜಕಾರಣದಿಂದ ಪತ್ನಿ ಗೀತಾ ಔಟ್.. ಶಿವಣ್ಣ ನ್ಯೂ ಚಾಪ್ಟರ್!

ಆದ್ರೀಗ ಡಾ. ಶಿವರಾಜ್‌‌ಕುಮಾರ್‌ರಲ್ಲಿ ಆ ರಾಜಕಾರಣದ ಆಶಯದ ಚಿಗುರೊಡೆದಿದೆ. ಸ್ವತಃ ಅಣ್ಣಾವ್ರೇ ರಾಜಕೀಯ ಬೇಡ ಅಂತ ದೂರ ಇದ್ರು. ಆದ್ರೀಗ ಕರುನಾಡ ಚಕ್ರವರ್ತಿ, ಲಿವಿಂಗ್ ಲೆಜೆಂಡ್, ಸಾವನ್ನು ಗೆದ್ದು ಬಂದಂತಹ ಮಿಸ್ಟರ್ ಮೃತ್ಯುಂಜಯ ಶಿವಣ್ಣ ಜನನಾಯಕರಾಗುವ ಕನಸು ಕಂಡಿದ್ದಾರೆ. ಅದಕ್ಕಾಗಿ ಪಕ್ಷ ಕೂಡ ಆರಿಸಿಕೊಂಡಿದ್ದಾರೆ. ಜನ ಸೇವೆ ಮಾಡೋಕೆ ಇವರಿಗೆ ಈ ವಯಸ್ಸಲ್ಲಿ ಯಾಕೆ ಉತ್ಸಾಹ ಹುಟ್ಟಿತು ಅನ್ನೋ ಅಚ್ಚರಿ ಸದ್ಯ ಎಲ್ಲರಲ್ಲಿ ಮೂಡಿದೆ. ಆದ್ರೆ ಅದು ರಿಯಲ್ ಆಗಿ ಅಲ್ಲ. ತೆರೆಮೇಲೆ ರೀಲ್‌ಗಾಗಿ ಅನ್ನೋದು ಇಂಟರೆಸ್ಟಿಂಗ್.

ಅಖಂಡ ಆಂಧ್ರದ ಜನ ನಾಯಕ, ಆದಿವಾಸಿಗಳ ಆತ್ಮಬಂಧು ಆಗಿ ಮಿಂಚಿದ ರಿಯಲ್ ಹೀರೋ ಗುಮ್ಮಡಿ ನರಸಯ್ಯ. ಯೆಸ್.. ವೈ.ಎಸ್.ರಾಜಶೇಖರರೆಡ್ಡಿ, ಚಂದ್ರಬಾಬು ನಾಯ್ಡು ಅಂತಹ ಘಟಾನುಘಟಿ ಜನನಾಯಕರ ಪಕ್ಷಗಳಿಂದ ನಿಂತ ಅಭ್ಯರ್ಥಿಗಳಿಗೇ ಪ್ರಬಲ ಪೈಪೋಟಿ ನೀಡಿ, ಒಂದಲ್ಲ ಎರಡಲ್ಲ ಬರೋಬ್ಬರಿ ಐದು ಬಾರಿ ಶಾಸಕರಾಗಿ ಪ್ರಜಾಸೇವೆ ಮಾಡಿದಂತಹ ಜನಪ್ರಿಯ ಶಾಸಕರು ಗುಮ್ಮಡಿ ನರಸಯ್ಯ. ಈಗಿನ ತೆಲಂಗಾಣದ ಯೆಲ್ಲಾಂಡು ವಿಧಾನಸಭಾ ಕ್ಷೇತ್ರದಿಂದ ಐದು ಬಾರಿ ಎಂಎಲ್‌ಎ ಆಗಿ ಮಿಂಚಿದವರ ಜೀವನಗಾಥೆ ಸದ್ಯ ಸಿನಿಮಾ ಆಗ್ತಿದೆ. ಗುಮ್ಮಡಿ ನರಸಯ್ಯ ಹೆಸರಲ್ಲೇ ಸಿನಿಮಾ ಆಗ್ತಿದ್ದು, ಆ ಟೈಟಲ್ ರೋಲ್‌ಗೆ ಜೀವ ತುಂಬುತ್ತಿದ್ದಾರೆ ನಮ್ಮ ಶಿವಣ್ಣ.

ಜನ ನಾಯಕ ಗುಮ್ಮಡಿ ನರಸಯ್ಯನ ಬಯೋಪಿಕ್‌‌ನಲ್ಲಿ ಶಿವಣ್ಣ

5ಬಾರಿ MLA ಆಗಿ ಜನಸೇವೆ ಮಾಡಿದ ರಿಯಲ್ ಹೀರೋ ಕಥೆ

ಶ್ರೀಸಾಮಾನ್ಯನಾಗಿದ್ದುಕೊಂಡು ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಾ, ಅವರ ಹೋರಾಟಗಳಲ್ಲಿ ತಾನೂ ಪಾಲ್ಗೊಂಡು, ಜನರ ಧ್ವನಿಗೆ ಶಕ್ತಿಯಾಗಿ ನಿಂತವರು ಗುಮ್ಮಡಿ ನರಸಯ್ಯ. ಕಮ್ಯುನಿಸ್ಟ್ ಪಕ್ಷದ ನಾಯಕರಾಗಿದ್ದ ಇವರು, ಎಂದೂ ತಮ್ಮ ಸಿದ್ಧಾಂತಗಳನ್ನ ಬಿಟ್ಟು ರಾಜಕಾರಣ ಮಾಡಿದವರಲ್ಲ. ಸೈಕಲ್‌‌ನೇ ಬೆಂಜ್, ಆಡಿ ಕಾರ್‌‌ನಂತೆ ಫೀಲ್ ಮಾಡಿದ ಇವರು, ಆಂಧ್ರ ಪ್ರದೇಶ್ ಪಾರ್ಲಿಮೆಂಟ್‌‌ನಲ್ಲಿ ತನ್ನದೇ ಆದ ಛಾಪನ್ನು ಒತ್ತಿದ್ದಾರೆ. ಸದ್ಯ ಅವ್ರ ಬಯೋಗ್ರಫಿಗೆ ಶಿವಣ್ಣ ನಾಯಕನಟನಾಗಿ ಬಣ್ಣ ಹಚ್ಚುತ್ತಿದ್ದು, ಥೇಟ್ ಗುಮ್ಮಡಿ ನರಸಯ್ಯನಂತೆ ಕಾಣಸಿಗುತ್ತಿದ್ದಾರೆ ಸ್ಯಾಂಡಲ್‌ವುಡ್ ಲೀಡರ್.

ಚಿರು ಗೋಡವಾಲು, ಲಾವಣ್ಯ ವಿತ್ ಲವ್ ಬಾಯ್ಸ್ ಮುಂತಾದ ತೆಲುಗು ಸಿನಿಮಾಗಳಲ್ಲಿ ನಟಿಸಿರೋ ಪರಮೇಶ್ವರ್ ಹಿವ್ರಲೆ ಈ‌ ಗುಮ್ಮಡಿ‌ ನರಸಯ್ಯ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಇದು ಅವರ ಚೊಚ್ಚಲ ನಿರ್ದೇಶನದ ಸಿನಿಮಾ ಕೂಡ ಹೌದು. ಸೈಕಲ್ ತಳ್ಳುತ್ತಾ, ಹೆಗಲಿಗೆ ಕೆಂಪು ಶಾಲು ಹಾಕಿಕೊಂಡು, ಕನ್ನಡಕ ಹಾಕಿಕೊಂಡ ಸರ್ಕಾರಿ ಕಚೇರಿ ಮುಂದೆ ಶಿವಣ್ಣ ಕಾಣಿಸಿಕೊಂಡಿರೋ ಫಸ್ಟ್‌ಲುಕ್ ಕಿಕ್ ಕೊಡ್ತಿದೆ. ಈ ಚಿತ್ರಕ್ಕೆ ಎನ್ ಸುರೇಶ್ ರೆಡ್ಡಿ ಬಂಡವಾಳ ಹೂಡುತ್ತಿದ್ದು,  ಸದ್ಯದಲ್ಲೇ ಶೂಟಿಂಗ್ ಶುರು ಆಗಲಿದೆ. ಐದು ಬಾರಿ ಶಾಸಕರಾಗಿದ್ದರೂ ಸಹ ಸೈಕಲ್ ನಲ್ಲಿಯೇ ಓಡಾಟ, ರಸ್ತೆ ಬದಿಯಲ್ಲಿ ಊಟ, ಹಳೆ ಮನೆಯಲ್ಲಿಯೇ ವಾಸ ಮಾಡ್ತಿರೋ ಗುಮ್ಮಡಿ ನರಸಯ್ಯನ ಸಾಧನೆ ನಿಜಕ್ಕೂ ಬೆಳ್ಳಿತೆರೆ ಬೆಳಗುತ್ತಿರೋದು ಖುಷಿಯ ವಿಚಾರ.

 

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 04 27T094812.934

ಬೈಕ್‌ಗೆ ಟಿಪ್ಪರ್ ಲಾರಿ ಡಿಕ್ಕಿ: ನಾಲ್ವರಲ್ಲಿ ಇಬ್ಬರು ಸಾ*ವು, ಇಬ್ಬರಿಗೆ ಗಂಭೀರ ಗಾಯ

by ಶಾಲಿನಿ ಕೆ. ಡಿ
April 27, 2026 - 9:48 am
0

Untitled design 2026 04 27T092902.038

ಇಂದಿನ ಆರ್‌ಸಿಬಿ vs ಡೆಲ್ಲಿ ಹೈವೋಲ್ಟೇಜ್ ಪಂದ್ಯಕ್ಕೆ ಮಳೆ ಅಡ್ಡಿ?

by ಶಾಲಿನಿ ಕೆ. ಡಿ
April 27, 2026 - 9:30 am
0

Untitled design 2026 04 27T091021.021

ನಿಮ್ಮ ನಗರದಲ್ಲಿ ಪೆಟ್ರೋಲ್-ಡೀಸೆಲ್ ದರ ಎಷ್ಟು? ಇಂದಿನ ಪೂರ್ಣ ಪಟ್ಟಿ ಇಲ್ಲಿದೆ

by ಶಾಲಿನಿ ಕೆ. ಡಿ
April 27, 2026 - 9:15 am
0

Untitled design 2026 04 27T085230.281

ಅಮೆರಿಕ ಅಧ್ಯಕ್ಷ ಟ್ರಂಪ್‌ ಹ*ತ್ಯೆಗೆ ಸ್ಕೆಚ್: ‘ಪ್ರಣಾಳಿಕೆ’ ಮೂಲಕ ಬಯಲಾಯ್ತು ಭಯಾನಕ ಸಂಚು

by ಶಾಲಿನಿ ಕೆ. ಡಿ
April 27, 2026 - 8:58 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 26T180638.538
    ಆರ್ಕೆಸ್ಟ್ರಾ ಮಿಮಿಕ್ರಿ To ಮೆಗಾ ಸ್ಟಾರ್ ಗಣೇಶ್ ಸಕ್ಸಸ್ ಸ್ಟೋರಿ..!
    April 26, 2026 | 0
  • Untitled design 2026 04 26T174446.337
    ನೇಟಿವಿಟಿ ಅಧಿಪತಿ ಗಣೇಶ್, ಮಣ್ಣಿನ ಕಥೆಗಳಿಗೆ ಮೊದಲು ಮಣೆ
    April 26, 2026 | 0
  • Untitled design 2026 04 26T162830.482
    ನಟಿ ಆಶು ರೆಡ್ಡಿ ವಿರುದ್ಧ 9.35 ಕೋಟಿ ವಂಚನೆ ಆರೋಪ: ದೂರು ದಾಖಲು
    April 26, 2026 | 0
  • Untitled design 2026 04 26T155746.606
    ಡಾ.ರಾಜ್ ಕುಮಾರ್ ಸಮಾಧಿ ವಿವಾದ: “ಕ್ಷಮೆ ಕೇಳಿದ ಮಾತ್ರಕ್ಕೆ ನನ್ನ ಹೇಳಿಕೆ ಸುಳ್ಳಲ್ಲ”; ನಟ ಚೇತನ್
    April 26, 2026 | 0
  • Untitled design 2026 04 25T210625.919
    ಡಾ. ರಾಜ್‌ಕುಮಾರ್ ಸಮಾಧಿ ವಿವಾದ: ಬಹಿರಂಗವಾಗಿ ಕ್ಷಮೆಯಾಚಿಸಿದ ನಟ ಚೇತನ್
    April 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version