• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, February 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ನಾಳೆ 17ನೇ ರೋಜ್‌ಗಾರ್‌ ಮೇಳ: 51 ಸಾವಿರ ಯುವಕರಿಗೆ ಉದ್ಯೋಗಾವಕಾಶ

ಯಶಸ್ವಿನಿ ಎಂ by ಯಶಸ್ವಿನಿ ಎಂ
October 23, 2025 - 9:36 pm
in ದೇಶ
0 0
0
Untitled design 2025 10 23t213459.255

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ನಡೆಯಲಿರುವ 17ನೇ ರೋಜ್‌ಗಾರ್‌ ಮೇಳದಲ್ಲಿ ದೇಶದ 40 ವಿವಿಧ ಸ್ಥಳಗಳಲ್ಲಿ 51 ಸಾವಿರಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ. ಈ ಕಾರ್ಯಕ್ರಮದ ಮೂಲಕ ಕೇಂದ್ರ ಸರ್ಕಾರ ಉದ್ಯೋಗ ಸೃಷ್ಟಿ ಮತ್ತು ಯುವಜನ ಉದ್ಯೋಗಾವಕಾಶಗಳ ಹಮನ ಕೊಡುತ್ತಿದೆ.

ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ರಾಜ್ಯ ಸಚಿವ ಡಾ. ಎಲ್. ಮುರುಗನ್ ಚೆನ್ನೈನಲ್ಲಿ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ. ಆಯುಷ್ ಮತ್ತು ಆರೋಗ್ಯ ಖಾತೆ ರಾಜ್ಯ ಸಚಿವ ಪ್ರತಾಪ್ ರಾವ್ ಜಾಧವ್ ಅವರು ಮಧುರೈನಲ್ಲಿ ಕಾರ್ಯಕ್ರಮ ನಡೆಸಲಿದ್ದರೆ, ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ ಅವರು ತಿರುಚಿರಾಪಳ್ಳಿಯಲ್ಲಿ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ.

RelatedPosts

ಅಶ್ಲೀಲ ವಿಷಯ ಪ್ರಸಾರ ಮಾಡುತ್ತಿದ್ದ 5 ಒಟಿಟಿ ಪ್ಲಾಟ್‌ಫಾಮ್ಸ್‌ ನಿಷೇಧ

ಮದುವೆಗೂ ಮುನ್ನ ಅಫೇರ್..ಆದರೂ ವಿವಾಹವಾಗಿದ್ದ ಯುವತಿ: ಆದರೆ ಅದೊಂದು ಸುಳ್ಳಿನಿಂದ ಸಂಸಾರ ಛಿದ್ರ

ಜನ್ಮಕೊಟ್ಟ ತಂದೆಯನ್ನೇ ಕೊಂದು, ದೇಹ ತುಂಡರಿಸಿ, ಡ್ರಮ್‌ನಲ್ಲಿ ಬಚ್ಚಿಟ್ಟ ಪಾಪಿ ಮಗ: ಕಾರಣ ಕೇಳಿದ್ರೆ ಶಾಕ್‌ ಆಗ್ತೀರಾ..!

ಅಸ್ಸಾಂನಲ್ಲಿ ಘೋರ ಕೃತ್ಯ: ಪ್ರಿಯಕರನೆದುರೇ ನಡೆಯಿತು ಯುವತಿಯ ಗ್ಯಾಂಗ್‌ ರೇಪ್‌

ADVERTISEMENT
ADVERTISEMENT

ಕೇಂದ್ರ ಸರ್ಕಾರ ಮತ್ತು ಪಾಲುದಾರ ರಾಜ್ಯ ಸರ್ಕಾರಗಳು ಲಕ್ಷಾಂತರ ಉದ್ಯೋಗಾವಕಾಶಗಳ ಸೃಷ್ಟಿ ಮಾಡುವು, ಮಹಿಳೆಯರು, ದಿವ್ಯಾಂಗರು ಮತ್ತು ಮಹತ್ವಾಕಾಂಕ್ಷೆಯ ಜಿಲ್ಲೆಗಳ ಅಭ್ಯರ್ಥಿಗಳಿಗೆ ವಿಶೇಷ ಸವಲತ್ತುಗಳು ನೀಡುವುದು, ರಾಷ್ಟ್ರ ನಿರ್ಮಾಣದಲ್ಲಿ ಯುವಕರ ಭಾಗವಹಿಸುವಿಕೆಯನ್ನು ಹೆಚ್ಚಿಸುವುದು,13 ಪ್ರಾದೇಶಿಕ ಭಾಷೆಗಳಲ್ಲಿ ನೇಮಕಾತಿ ಪರೀಕ್ಷೆಗಳನ್ನು ನಡೆಸುವುದು ಮತ್ತು ಯುಪಿಎಸ್ಸಿಯ ‘ಪ್ರತಿಭಾ ಸೇತು’ ಮೂಲಕ ಪ್ರತಿಭಾನ್ವಿತ ಯುವಕರಿಗೆ ಉದ್ಯೋಗಾವಕಾಶಗಳನ್ನ ನೀಡುವುದು ರೋಜ್‌ಗಾರ್‌ ಮೇಳದ ವಿಶೇಷತೆ ಆಗಿದೆ.

New heights For Yuva Shakti through Empowerment!

Under the 17th Rozgar Mela, over 51,000 youth across the country will receive their appointment letters.#RozgarMela #NewIndia #SkillIndia #RozgarMela2025 pic.twitter.com/H6QJVaOUl0

— DoPT (@DoPTGoI) October 23, 2025


ರೋಜ್‌ಗಾರ್‌ ಮೇಳದ ಅಡಿಯಲ್ಲಿ ನೇಮಕಾತಿ ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕವಾಗಿ ಮತ್ತು ಕಾಲಮಿತಿಯಲ್ಲಿ ನಡೆಸಲಾಗುತ್ತಿದೆ. ಪ್ರಶ್ನೆ ಪತ್ರಿಕೆ ಸೋರಿಕೆಯ ವಿರುದ್ಧ ಕಠಿಣ ಕಾನೂನುಗಳನ್ನು ಜಾರಿಗೆ ತರಲಾಗಿದೆ. UPSC, SSC, RRB ಮತ್ತು IBPS ನಂತಹ ಪ್ರತಿಷ್ಠಿತ ಏಜೆನ್ಸಿಗಳ ಮೂಲಕ ನೇಮಕಾತಿಗಳನ್ನು ನಡೆಸಲಾಗುತ್ತಿದೆ.

IGOT-ಕರಮಯೋಗಿ ಪೋರ್ಟಲ್ ಮೂಲಕ 3,600 ಕ್ಕೂ ಹೆಚ್ಚು ಉತ್ತಮ ಗುಣಮಟ್ಟದ ಇ-ಲರ್ನಿಂಗ್ ಕೋರ್ಸ್‌ಗಳನ್ನು ಒದಗಿಸಲಾಗುತ್ತಿದೆ. ಈಗಾಗಲೇ 1.39 ಕೋಟಿಗೂ ಹೆಚ್ಚು ಸರ್ಕಾರಿ ನೌಕರರು ಈ ತರಬೇತಿ ಕಾರ್ಯಕ್ರಮಗಳಿಂದ ಲಾಭ ಪಡೆದಿದ್ದಾರೆ.

ರೋಜ್‌ಗಾರ್‌ ಮೇಳ ಯೋಜನೆಯು ಯುವಕರ ಜೀವನದಲ್ಲಿ ಸಕಾರಾತ್ಮಕ ಬದಲಾವಣೆ ತರುವ ಒಂದು ಹೆಜ್ಜೆಯಾಗಿದೆ. ಈ ಕಾರ್ಯಕ್ರಮದ ಮೂಲಕ ಯುವಕರಿಗೆ ನೇರ ಉದ್ಯೋಗಾವಕಾಶಗಳನ್ನು ಒದಗಿಸುವುದರ ಜೊತೆಗೆ, ಅವರ ಸಾಮರ್ಥ್ಯವನ್ನು ಹೆಚ್ಚಿಸಲು ತರಬೇತಿ ನೀಡಲಾಗುತ್ತಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

ಬೆಂಗಳೂರಿನ ಶೋಭಾ ಆಂಟಿಯ ಮ್ಯಾರೇಜ್ ಕಥೆ: ನಾಲ್ಕು ಮದುವೆ, ಒಬ್ಬ ಪ್ರಿಯತಮ..!

ಬೆಂಗಳೂರಿನ ಶೋಭಾ ಆಂಟಿಯ ಮ್ಯಾರೇಜ್ ಕಥೆ: ನಾಲ್ಕು ಮದುವೆ, ಒಬ್ಬ ಪ್ರಿಯತಮ..!

by ಶ್ರೀದೇವಿ ಬಿ. ವೈ
February 25, 2026 - 12:04 pm
0

ಬೆಂಗಳೂರಿನಲ್ಲಿ ವೈದ್ಯರ ನಿರ್ಲಕ್ಷ್ಯ! 6 ತಿಂಗಳ ಮಗುವಿನ ಬೆರಳೇ ಕಟ್

ಬೆಂಗಳೂರಿನಲ್ಲಿ ವೈದ್ಯರ ನಿರ್ಲಕ್ಷ್ಯ! 6 ತಿಂಗಳ ಮಗುವಿನ ಬೆರಳೇ ಕಟ್

by ಯಶಸ್ವಿನಿ ಎಂ
February 25, 2026 - 12:02 pm
0

Untitled design 2026 02 25T114050.852

ಪೈಪ್‌ಲೈನ್ ದುರಸ್ತಿಗೆ ಬರೋಬ್ಬರಿ 21 ಕೆಜಿ ಚಿನ್ನ ದಾನ ಮಾಡಿದ ಜಪಾನ್‌ ಪ್ರಜೆ!

by ಯಶಸ್ವಿನಿ ಎಂ
February 25, 2026 - 11:41 am
0

ಬೆಂಗಳೂರಿನ ಹಲಸೂರು ಗೇಟ್‌ ಬಳಿ ಹಾರ್ಡ್‌ವೇರ್ ಶಾಪ್‌ಗೆ ಬೆಂಕಿ

ಬೆಂಗಳೂರಿನ ಹಲಸೂರು ಗೇಟ್‌ ಬಳಿ ಹಾರ್ಡ್‌ವೇರ್ ಶಾಪ್‌ಗೆ ಬೆಂಕಿ: ಶಾರ್ಟ್ ಸರ್ಕ್ಯೂಟ್‌ನಿಂದ ಲಕ್ಷಾಂತರ ನಷ್ಟ

by ಶ್ರೀದೇವಿ ಬಿ. ವೈ
February 25, 2026 - 11:37 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 25T102844.982
    ಅಶ್ಲೀಲ ವಿಷಯ ಪ್ರಸಾರ ಮಾಡುತ್ತಿದ್ದ 5 ಒಟಿಟಿ ಪ್ಲಾಟ್‌ಫಾಮ್ಸ್‌ ನಿಷೇಧ
    February 25, 2026 | 0
  • Untitled design 2026 02 24T233730.417
    ಮದುವೆಗೂ ಮುನ್ನ ಅಫೇರ್..ಆದರೂ ವಿವಾಹವಾಗಿದ್ದ ಯುವತಿ: ಆದರೆ ಅದೊಂದು ಸುಳ್ಳಿನಿಂದ ಸಂಸಾರ ಛಿದ್ರ
    February 24, 2026 | 0
  • Untitled design 2026 02 24T232618.814
    ಜನ್ಮಕೊಟ್ಟ ತಂದೆಯನ್ನೇ ಕೊಂದು, ದೇಹ ತುಂಡರಿಸಿ, ಡ್ರಮ್‌ನಲ್ಲಿ ಬಚ್ಚಿಟ್ಟ ಪಾಪಿ ಮಗ: ಕಾರಣ ಕೇಳಿದ್ರೆ ಶಾಕ್‌ ಆಗ್ತೀರಾ..!
    February 24, 2026 | 0
  • Untitled design 2026 02 24T221034.890
    ಅಸ್ಸಾಂನಲ್ಲಿ ಘೋರ ಕೃತ್ಯ: ಪ್ರಿಯಕರನೆದುರೇ ನಡೆಯಿತು ಯುವತಿಯ ಗ್ಯಾಂಗ್‌ ರೇಪ್‌
    February 24, 2026 | 0
  • Untitled design 2026 02 24T201348.036
    ಗರ್ಭಕಂಠದ ಕ್ಯಾನ್ಸರ್‌ಗೆ ಬ್ರೇಕ್: ದೇಶಾದ್ಯಂತ 14 ವರ್ಷದ ಬಾಲಕಿಯರಿಗೆ ಉಚಿತ HPV ಲಸಿಕೆ
    February 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version