• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, March 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

‘ಥಮ’ ಸಿನಿಮಾಗಾಗಿ ಕಾಂತಾರ-1 ಶೋ ಕಡಿತ: PVRಗೆ ಹೊಂಬಾಳೆ ಶಾಕ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 26, 2025 - 11:30 am
in Flash News, ಸಿನಿಮಾ
0 0
0
Untitled design 2025 10 26t112258.103

RelatedPosts

ಸಚಿವ ಶಿವರಾಜ್ ತಂಗಡಗಿ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್: ಉಗಾಂಡ ಏಜೆಂಟ್ ಜೊತೆ 50 ಕೆಜಿ ಚಿನ್ನ ಸಾಗಣೆಗೆ ಡೀಲ್

ಲೋಕದ ಆಗುಹೋಗುಗಳ ಬಗ್ಗೆ ಕತಕನಹಳ್ಳಿ ಶ್ರೀಗಳ‌ ಕಾಲಜ್ಞಾನ ಭವಿಷ್ಯ

ಸಿಲಿಂಡರ್ ಕೊರತೆ: ರಾಜ್ಯದಲ್ಲಿ ಮತ್ತಷ್ಟು ರೆಸ್ಟೋರೆಂಟ್, ಹೋಟೆಲ್‌ಗಳು ಬಂದ್

ADVERTISEMENT
ADVERTISEMENT

ಕನ್ನಡ ಚಿತ್ರರಂಗದ ಹೆಮ್ಮೆಯ ಸಂಸ್ಥೆ ಹೊಂಬಾಳೆ ಫಿಲಂಸ್, ಮುಂಬೈನ ಚಿತ್ರಮಂದಿರ PVR ಮತ್ತು ಐನಾಕ್ಸ್‌ಗೆ ತನ್ನ ದಿಟ್ಟ ನಿರ್ಧಾರದಿಂದ ಕನ್ನಡಿಗರ ಗೆಲುವಿನ ಗರಿಮೆಯನ್ನು ತೋರಿಸಿದೆ. ಮುಂಬೈ ಮೂಲದ ಸಿನಿಮಾ ವಿತರಕ ಸಂಸ್ಥೆಗಳಾದ ಪಿವಿಆರ್ (PVR) ಹಾಗೂ ಐನಾಕ್ಸ್ (INOX) ನಿಂದ ನಡೆದ ಅನ್ಯಾಯದ ವಿರುದ್ಧ ಹೊಂಬಾಳೆ ಸಂಸ್ಥೆ ತೀವ್ರ ಪ್ರತಿಕ್ರಿಯೆ ನೀಡಿದ್ದು, ಅದರ ಫಲವಾಗಿ ಈ ಇಬ್ಬರು ದಿಗ್ಗಜ ಸಂಸ್ಥೆಗಳು ಕೊನೆಗೂ ಕನ್ನಡಿಗರ ಮುಂದೆ ಮಂಡಿಯೂರಬೇಕಾಯಿತು.

ಕಾಂತಾರ ಚಿತ್ರವು 2022ರಲ್ಲಿ ಬಿಡುಗಡೆಯಾದಾಗಿನಿಂದಲೂ ಭಾರತೀಯ ಚಿತ್ರರಂಗದಲ್ಲಿ ಸಂಚಲನ ಸೃಷ್ಟಿಸಿತು. ರಿಷಬ್ ಶೆಟ್ಟಿಯವರ ನಿರ್ದೇಶನ ಮತ್ತು ನಟನೆಯ ಈ ಚಿತ್ರವು ಕೇವಲ ಕನ್ನಡಿಗರಿಗೆ ಮಾತ್ರವಲ್ಲದೆ, ದೇಶಾದ್ಯಂತ ಸಿನಿಮಾಪ್ರಿಯರ ಮನಗೆದ್ದಿತು. ಆದರೆ, ಈ ಚಿತ್ರದ ಯಶಸ್ಸಿನ ಹಾದಿಯಲ್ಲಿ PVR ಮತ್ತು ಐನಾಕ್ಸ್‌ನಂತಹ ಮಲ್ಟಿಪ್ಲೆಕ್ಸ್‌ ದೈತ್ಯರು ತಡೆಯೊಡ್ಡಲು ಯತ್ನಿಸಿದರು. ದಕ್ಷಿಣ ಭಾರತದಲ್ಲಿ ಕಾಂತಾರ ಚಿತ್ರದ ಪ್ರದರ್ಶನಗಳನ್ನು ಕಡಿಮೆ ಮಾಡಿ, ಹಿಂದಿ ಚಿತ್ರವಾದ ‘ಥಮ್’ಗೆ ಹೆಚ್ಚಿನ ಶೋಗಳನ್ನು ನೀಡಿದ್ದರು. ಈ ನಿರ್ಧಾರವು ಕನ್ನಡಿಗರ ಕೆಂಗಾಲಿಗೆ ಕಾರಣವಾಯಿತು.

ಹೊಂಬಾಳೆ ಫಿಲಂಸ್ ಈ ಸವಾಲನ್ನು ಎದುರಿಸಿದ್ದು, PVR ಮತ್ತು ಐನಾಕ್ಸ್‌ಗೆ ಕಂಟೆಂಟ್ ಲೈಸೆನ್ಸ್ ನೀಡುವುದನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿತು. ಸಾಮಾನ್ಯವಾಗಿ, ಈ ಚಿತ್ರಮಂದಿರಗಳಿಗೆ ವಾರಕ್ಕೊಮ್ಮೆ ಲೈಸೆನ್ಸ್ ನವೀಕರಣ ಮಾಡಲಾಗುತ್ತಿತ್ತು. ಆದರೆ, ಹೊಂಬಾಳೆ ಫಿಲಂಸ್ ಈ ಬಾರಿ ಕೇವಲ ಮೂರು ದಿನಗಳಿಗೆ ಮಾತ್ರ ಲೈಸೆನ್ಸ್ ನೀಡಿತು. ಇದರ ಜೊತೆಗೆ, ಕಾಂತಾರಕ್ಕೆ ಹೆಚ್ಚಿನ ಶೋಗಳನ್ನು ನೀಡಿದರೆ ಮಾತ್ರ ಲೈಸೆನ್ಸ್‌ನ ಭರವಸೆ ನೀಡಿತು.

ಈ ಘಟನೆಯಿಂದಾಗಿ, ಆನ್‌ಲೈನ್‌ನಲ್ಲಿ ಟಿಕೆಟ್‌ ಬುಕಿಂಗ್‌ಗೆ ಭಾರೀ ಬೇಡಿಕೆಯಿತ್ತು. ಕಾಂತಾರ ಚಿತ್ರದ ಜನಪ್ರಿಯತೆಯನ್ನು ಗಮನಿಸಿದ PVR ಮತ್ತು ಐನಾಕ್ಸ್, ಹೊಂಬಾಳೆ ಫಿಲಂಸ್ ಜೊತೆ ಸಂಧಾನಕ್ಕೆ ಮುಂದಾದವು. ಕೊನೆಗೆ, ಕಾಂತಾರಕ್ಕೆ ಹೆಚ್ಚುವರಿ ಶೋಗಳನ್ನು ನೀಡುವ ಒಪ್ಪಂದಕ್ಕೆ ಒಪ್ಪಿಕೊಂಡವು. ಇದರ ಜೊತೆಗೆ, ಭವಿಷ್ಯದಲ್ಲಿ ಇಂತಹ ತಪ್ಪುಗಳನ್ನು ತಪ್ಪಿಸುವ ಭರವಸೆಯನ್ನೂ ನೀಡಿದವು.

ದಕ್ಷಿಣ ಭಾರತದ ಚಿತ್ರಮಂದಿರ ವಲಯದಲ್ಲಿ PVR ಮತ್ತು ಐನಾಕ್ಸ್‌ನ ಏಕಸ್ವಾಮ್ಯವು ಯಾವಾಗಲೂ ಚರ್ಚೆಗೆ ಗ್ರಾಸವಾಗಿತ್ತು. ಈ ಸಂಸ್ಥೆಗಳು ತಮ್ಮ ಇಚ್ಛೆಯಂತೆ ಶೋಗಳನ್ನು ನಿಗದಿಪಡಿಸುತ್ತಿದ್ದವು. ದಕ್ಷಿಣ ಭಾರತದ ಚಿತ್ರಗಳಿಗೆ ಕಡಿಮೆ ಶೋಗಳನ್ನು ನೀಡಿ, ಹಿಂದಿ ಚಿತ್ರಗಳಿಗೆ ಆದ್ಯತೆ ಕೊಡುವುದು ಸಾಮಾನ್ಯವಾಗಿತ್ತು. ಆದರೆ, ‘ಕಂಟೆಂಟ್ ಈಸ್ ದಿ ಕಿಂಗ್’ ಎಂಬ ಮಾತನ್ನು ಕಾಂತಾರದ ಯಶಸ್ಸು ಸಾಬೀತುಪಡಿಸಿತು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 22T231737.105

ಸಚಿವ ಶಿವರಾಜ್ ತಂಗಡಗಿ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

by ಶಾಲಿನಿ ಕೆ. ಡಿ
March 22, 2026 - 11:21 pm
0

Untitled design 2026 03 22T225907.626

ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್: ಉಗಾಂಡ ಏಜೆಂಟ್ ಜೊತೆ 50 ಕೆಜಿ ಚಿನ್ನ ಸಾಗಣೆಗೆ ಡೀಲ್

by ಶಾಲಿನಿ ಕೆ. ಡಿ
March 22, 2026 - 11:06 pm
0

Untitled design 2026 03 22T224931.893

ಲೋಕದ ಆಗುಹೋಗುಗಳ ಬಗ್ಗೆ ಕತಕನಹಳ್ಳಿ ಶ್ರೀಗಳ‌ ಕಾಲಜ್ಞಾನ ಭವಿಷ್ಯ

by ಶಾಲಿನಿ ಕೆ. ಡಿ
March 22, 2026 - 10:50 pm
0

Untitled design 2026 03 22T215359.460

ಸಿಲಿಂಡರ್ ಕೊರತೆ: ರಾಜ್ಯದಲ್ಲಿ ಮತ್ತಷ್ಟು ರೆಸ್ಟೋರೆಂಟ್, ಹೋಟೆಲ್‌ಗಳು ಬಂದ್

by ಶಾಲಿನಿ ಕೆ. ಡಿ
March 22, 2026 - 10:10 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 22T231737.105
    ಸಚಿವ ಶಿವರಾಜ್ ತಂಗಡಗಿ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು
    March 22, 2026 | 0
  • Untitled design 2026 03 22T225907.626
    ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್: ಉಗಾಂಡ ಏಜೆಂಟ್ ಜೊತೆ 50 ಕೆಜಿ ಚಿನ್ನ ಸಾಗಣೆಗೆ ಡೀಲ್
    March 22, 2026 | 0
  • Untitled design 2026 03 22T224931.893
    ಲೋಕದ ಆಗುಹೋಗುಗಳ ಬಗ್ಗೆ ಕತಕನಹಳ್ಳಿ ಶ್ರೀಗಳ‌ ಕಾಲಜ್ಞಾನ ಭವಿಷ್ಯ
    March 22, 2026 | 0
  • Untitled design 2026 03 22T215359.460
    ಸಿಲಿಂಡರ್ ಕೊರತೆ: ರಾಜ್ಯದಲ್ಲಿ ಮತ್ತಷ್ಟು ರೆಸ್ಟೋರೆಂಟ್, ಹೋಟೆಲ್‌ಗಳು ಬಂದ್
    March 22, 2026 | 0
  • Untitled design 2026 03 22T210528.526
    ಮಲಗಿದ್ದಾಗ ಗಂಡನ ಮರ್ಮಾಂಗಕ್ಕೆ ಒದ್ದ ಪತ್ನಿ..ಆಗಿದ್ದೇನು?
    March 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version