• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, March 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಮುಖ್ಯಮಂತ್ರಿ ಪದವಿಗೆ ಸ್ಪರ್ಧೆ ಇದೆ, ಆದರೆ ಅಂತಿಮ ನಿರ್ಣಯ ಹೈಕಮಾಂಡ್‌ದೆ: ಸಿದ್ದರಾಮಯ್ಯ

ಯಶಸ್ವಿನಿ ಎಂ by ಯಶಸ್ವಿನಿ ಎಂ
October 28, 2025 - 8:33 am
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 10 28t083124.286

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿ ಪದವಿಯ ಕುರಿತು ಚರ್ಚೆಗಳು ತೀವ್ರವಾಗಿರುವ ಸಂದರ್ಭದಲ್ಲಿ, ಸಿಎಂ ಸಿದ್ದರಾಮಯ್ಯ ಮತ್ತು ಡಿಎಂಡಿ ಕೆ ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಮಂಗಳೂರಿನಲ್ಲಿ ನಡೆದ ಸುದ್ದಿಗಾರರ ಸಮಾವೇಶದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಪ್ರಜಾಪ್ರಭುತ್ವದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಸ್ಪರ್ಧಿಸುವ ಹಕ್ಕು ಎಲ್ಲರಿಗೂ ಇದೆ ಎಂದು ಸಿಎಂ ಹೇಳಿದ್ದಾರೆ.

ನಾಯಕತ್ವ ಬದಲಾವಣೆಯ ಚರ್ಚೆಗಳ ಹಿನ್ನೆಲೆಯಲ್ಲಿ ನಡೆದ ಈ ಸಮಾವೇಶದಲ್ಲಿ, ಸಿದ್ದರಾಮಯ್ಯ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸ್ಪರ್ಧೆ ತಪ್ಪಿಸಲು ಸಾಧ್ಯವಿಲ್ಲ. ಮುಖ್ಯಮಂತ್ರಿಗಳ ಸ್ಥಾನಕ್ಕೆ ಸ್ಪರ್ಧಿಸುವ ಹಕ್ಕು ಎಲ್ಲರಿಗೂ ಇದೆ. ಆದರೆ ಈ ಬಗ್ಗೆ ಅಂತಿಮ ನಿರ್ಧಾರ ಹೈಕಮಾಂಡ್‌ಗೆ ಸೇರಿದ್ದಾಗಿದೆ. ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದರಲ್ಲಿಯೂ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಸ್ಪಷ್ಟಪಡಿಸಿದ್ದಾರೆ. ಇದರ ಮೂಲಕ, ಹೈಕಮಾಂಡ್ ಒಪ್ಪಿದರೆ ತಾನೇ ಮುಂದಿನ ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಮುಂದುವರೆಯುವೆನೆಂದು ಸೂಚಿಸಿದರು.

RelatedPosts

ಅಮೃತಹಳ್ಳಿ ವಿಲ್ಲಾ ರೇಪ್ ಕೇಸ್‌ಗೆ ಬಿಗ್ ಟ್ವಿಸ್ಟ್: ಮಾಜಿ ಕಾರ್ಪೊರೇಟರ್ ಮಗ ಅಂದರ್..!

ಹೊಸ ಚಿಂತನೆಗಳನ್ನು ಮೈಗೂಡಿಸಿಕೊಳ್ಳಿ: ವಿದ್ಯಾರ್ಥಿಗಳಿಗೆ ಡಾ.ಪ್ರಸಾದ್‌ ಕರೆ

ಇರಾನ್ ಮೇಲೆ ಅಮೆರಿಕ ನಡೆಸಿರುವ ದಾಳಿ ಅನಗತ್ಯ ಮತ್ತು ಖಂಡನೀಯ: ಸಿಎಂ ಸಿದ್ದರಾಮಯ್ಯ

ಖಮೇನಿ ಹತ್ಯೆಗೆ ಬೆಂಗಳೂರಿನಲ್ಲೂ ಶೋಕಾಚರಣೆ: ಫೋಟೋ ಹಿಡಿದು ಕಣ್ಣೀರು ಸುರಿಸಿದ ಸಾವಿರಾರು ಜನ!

ADVERTISEMENT
ADVERTISEMENT

ಇದೇ ಸಮಯದಲ್ಲಿ, ದೆಹಲಿ ಭೇಟಿ ನೀಡಿ ವಾಪಸ್ ಆಗಿದ್ದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನ ದೇವನಹಳ್ಳಿ ವಿಮಾನ ನಿಲ್ದಾಣದ ಬಳಿ ಸುದ್ದಿಗಾರರನ್ನು ಸಂಧಿಸಿದರು. ಸಿದ್ದರಾಮಯ್ಯ ಅವರ ‘ಹೈಕಮಾಂಡ್ ತೀರ್ಮಾನ’ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಸಿಎಂ ಅವರು ಹೇಳಿದ ಮೇಲೆ ಮುಗಿಯಿತು. ಅವರು ಹೇಳಿದ ಮೇಲೆ ಇನ್ನೇನಿದೆ ? ಅವರು ಹೇಗೆ ಹೇಳುತ್ತಾರೋ ಹಾಗೆ ನಾವು ಕೇಳುತ್ತೇವೆ ಎಂದರು. 

ತಮ್ಮ ದೆಹಲಿ ಭೇಟಿಯ ಕಾರಣವನ್ನು ವಿವರಿಸಿದ ಶಿವಕುಮಾರ್, ಅದು ವೈಯಕ್ತಿಕ ಭೇಟಿಯಾಗಿತ್ತು. ನಮ್ಮ ಪಕ್ಷದ ಕಾರ್ಯಕಾರಿ ಸಮಿತಿ ಸದಸ್ಯೆಯಾದ ಅಂಬಿಕಾ ಸೋನಿಯಾ ಅವರ ಮನೆಗೆ ಭೇಟಿ ನೀಡಿದ್ದೆ. ಅವರ ಪತಿ ತೀರಿಕೊಂಡಿದ್ದರು. ಸಂತಾಪ ಸೂಚಿಸಲು ಭೇಟಿ ನೀಡಿದೆ. ನಾನು ತಿಹಾರ್ ಜೈಲಿನಲ್ಲಿದ್ದಾಗ ಅವರು ಸೋನಿಯಾ ಗಾಂಧಿ ಅವರ ಜೊತೆ ಬಂದು ನನ್ನನ್ನು ಭೇಟಿ ಮಾಡಿದ್ದರು. ನನಗೂ ಅವರಿಗೂ ಬಹಳ ಆತ್ಮೀಯತೆ ಇದೆ ಎಂದರು.

ಹೈಕಮಾಂಡ್ ಭೇಟಿಯ ಕುರಿತು ಮಾಧ್ಯಮಗಳಲ್ಲಿ ನಡೆಯುತ್ತಿರುವ ಚರ್ಚೆಗಳ ಬಗ್ಗೆ ಅವರು, ನಾನು ದೆಹಲಿಗೆ ಹೋಗಿದ್ದ ವಿಷಯ, ಕೆಲಸದ ಬಗ್ಗೆ ಮಾತ್ರ ಹೇಳಬಲ್ಲೆ. ಹೈಕಮಾಂಡ್ ಭೇಟಿ ಬಗ್ಗೆ ಮಾಧ್ಯಮದವರು, ಸಾರ್ವಜನಿಕರು ಏನು ಬೇಕಾದರೂ ಚರ್ಚೆ ಮಾಡಿಕೊಳ್ಳಲಿ. ಯಾರು ಬೇಕಾದರೂ ಮಾತಾಡಿಕೊಳ್ಳಲಿ. ನನಗೆ ಅದು ಸಂಬಂಧ ಪಡದ ವಿಷಯ ಎಂದು ತಿಳಿಸಿದರು.

 

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design (6)

ಅಮೃತಹಳ್ಳಿ ವಿಲ್ಲಾ ರೇಪ್ ಕೇಸ್‌ಗೆ ಬಿಗ್ ಟ್ವಿಸ್ಟ್: ಮಾಜಿ ಕಾರ್ಪೊರೇಟರ್ ಮಗ ಅಂದರ್..!

by ಯಶಸ್ವಿನಿ ಎಂ
March 2, 2026 - 9:46 am
0

Untitled design (5)

ಪ್ರಶಾಂತ್ ನೀಲ್ & ಜೂ. ಎನ್‌ಟಿಆರ್ ಸೇಫ್!ಯುದ್ಧದ ಭೀತಿ ನಡುವೆ ಜೋರ್ಡನ್‌ನಿಂದ ಮರಳಿದ ‘ಡ್ರ್ಯಾಗನ್’ ತಂಡ

by ಯಶಸ್ವಿನಿ ಎಂ
March 2, 2026 - 8:36 am
0

Untitled design (4)

ಟಿ20 ವಿಶ್ವಕಪ್ 2026: ಶತಕ ಮಿಸ್ ಆದ್ರೂ, ಕೊಹ್ಲಿ ರೆಕಾರ್ಡ್ ಉಡೀಸ್! ಹೊಸ ದಾಖಲೆ ಸೃಷ್ಟಿಸಿದ ಸಂಜು ಸ್ಯಾಮ್ಸನ್

by ಯಶಸ್ವಿನಿ ಎಂ
March 2, 2026 - 8:15 am
0

Untitled design (3)

ಇರಾನ್‌ನ ಮಧ್ಯಂತರ ಸರ್ವೋಚ್ಚ ನಾಯಕ ಆಯ್ಕೆ-ಯಾರು ಈ ಅಲಿರೆಜಾ ಅರಾಫಿ..?

by ಯಶಸ್ವಿನಿ ಎಂ
March 2, 2026 - 7:40 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (6)
    ಅಮೃತಹಳ್ಳಿ ವಿಲ್ಲಾ ರೇಪ್ ಕೇಸ್‌ಗೆ ಬಿಗ್ ಟ್ವಿಸ್ಟ್: ಮಾಜಿ ಕಾರ್ಪೊರೇಟರ್ ಮಗ ಅಂದರ್..!
    March 2, 2026 | 0
  • Untitled design 2026 03 01T175445.383
    ಹೊಸ ಚಿಂತನೆಗಳನ್ನು ಮೈಗೂಡಿಸಿಕೊಳ್ಳಿ: ವಿದ್ಯಾರ್ಥಿಗಳಿಗೆ ಡಾ.ಪ್ರಸಾದ್‌ ಕರೆ
    March 1, 2026 | 0
  • Untitled design 2026 03 01T171939.418
    ಇರಾನ್ ಮೇಲೆ ಅಮೆರಿಕ ನಡೆಸಿರುವ ದಾಳಿ ಅನಗತ್ಯ ಮತ್ತು ಖಂಡನೀಯ: ಸಿಎಂ ಸಿದ್ದರಾಮಯ್ಯ
    March 1, 2026 | 0
  • ಕರ್ನಾಟಕ ಹವಾಮಾನ ಐಎಂಡಿ ಎಚ್ಚರಿಕೆ
    ಕರ್ನಾಟಕ ಹವಾಮಾನ: ಇಂದಿನಿಂದ ಬಿಸಿಲಿನ ತಾಪಮಾನ ಏರಿಕೆ, ಐಎಂಡಿ ಎಚ್ಚರಿಕೆ!
    March 1, 2026 | 0
  • ಮೃತ ವ್ಯಕ್ತಿ (2)
    ದ್ವಿತೀಯ ಪಿಯುಸಿ ಪರೀಕ್ಷೆಗೂ ಮುನ್ನವೇ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿ
    February 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version