• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, November 14, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಟನಲ್ ರೋಡ್ ಬಿಡಿ, ಮೊದಲು ಶಿಕ್ಷಕರ ಸಂಬಳ ಕೊಡಿ: ಡಿಕೆಶಿ ವಿರುದ್ದ ಆರ್.ಅಶೋಕ್ ಟೀಕೆ

ಯಶಸ್ವಿನಿ ಎಂ by ಯಶಸ್ವಿನಿ ಎಂ
October 28, 2025 - 2:01 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 10 28t135430.775

RelatedPosts

ಸಾಲು ಮರದ ತಿಮ್ಮಕ್ಕ ವಿಧಿವಶ: 10 ಸಾವಿರ ಮರಗಳ ತಾಯಿ ಇನ್ನಿಲ್ಲ..

ಭರ್ಜರಿ ಮುನ್ನಡೆ ಸಾಧಿಸಿ ಅಧಿಕಾರದತ್ತ ಸಾಗುತ್ತಿರುವ NDA: ಜನರ ತೀರ್ಪು ಒಪ್ಪಿಕೊಳ್ಳಿ ಎಂದ ಸಿದ್ದರಾಮಯ್ಯ

2026ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿ ಜಾರಿಗೊಳಿಸಿದ ರಾಜ್ಯ ಸರ್ಕಾರ

ಬಾಗಲಕೋಟೆಯಲ್ಲಿ ಭುಗಿಲೆದ್ದ ಕಬ್ಬು ಹೋರಾಟ: ಹೊತ್ತಿಉರಿದ 30 ಟ್ರ್ಯಾಕ್ಟರ್‌

ADVERTISEMENT
ADVERTISEMENT

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಪಾಲಿಕೆ ಶಾಲಾ-ಕಾಲೇಜುಗಳಲ್ಲಿ ಕಾರ್ಯನಿರತರಾದ ಹಲವಾರು ಶಿಕ್ಷಕ-ಉಪಾಧ್ಯಾಯರು ನಾಲ್ಕು ತಿಂಗಳಿಂದ ಸಂಬಳವಿಲ್ಲದೆ ಸಂಕಷ್ಟದಿಂದ ಪರದಾಡುತ್ತಿದ್ದಾರೆ.ಈ ಹಿನ್ನೆಲೆಯಲ್ಲಿ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಟನಲ್ ರೋಡ್ ಬಿಡಿ ಸ್ವಾಮಿ, ಪಾಲಿಕೆ ಶಿಕ್ಷಕರಿಗೆ ಮೊದಲು ಸಂಬಳ ಕೊಡಿ ಟ್ವಿಟರ್ ಮೂಲಕ ಟೀಕಿಸಿದ್ದಾರೆ.

ಟನಲ್ ರೋಡ್ ಬಿಡಿ ಸ್ವಾಮಿ
ಪಾಲಿಕೆ ಶಿಕ್ಷಕರಿಗೆ ಮೊದಲು ಸಂಬಳ ಕೊಡಿ

ಡಿಸಿಎಂ @DKShivakumar ಅವರೇ,

ಸುರಂಗ ರಸ್ತೆ ಮಾಡ್ತೀನಿ, ಸ್ಕೈ ಡೆಕ್ ಮಾಡ್ತೀನಿ, ಬ್ರ್ಯಾಂಡ್ ಬೆಂಗಳೂರು ಮಾಡ್ತೀನಿ, ಜಿಬಿಎ ಮಾಡ್ತೀನಿ ಅಂತ ಬರೀ ಓಳು ಬಿಟ್ಟು ಕನ್ನಡಿಗರಿಗೆ ಚೊಂಬು ಕೊಟ್ಟಿದ್ದೇ ನಿಮ್ಮ ಸಾಧನೆ.

ನಿಮ್ಮ ಜಿಬಿಎ ಅವ್ಯವಸ್ಥೆಯಿಂದ ಪಾಲಿಕೆ ಶಿಕ್ಷಕರು… pic.twitter.com/GJN8bj2Chw

— R. Ashoka (@RAshokaBJP) October 28, 2025


ಶಿವಕುಮಾರ್ ಅವರು ಪಾಲಿಕೆ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಒದಗಿಸಿಲ್ಲ.ಜೊತೆಗೆ ಅತಿಥಿ ಶಿಕ್ಷಕರು ಸೇರಿದಂತೆ ಎಲ್ಲಾ ಶಿಕ್ಷಕ ವರ್ಗಕ್ಕೆ ನಿಗದಿತ ಸಮಯದಲ್ಲಿ ವೇತನ ನೀಡುವುದಾಗಿ ಭರವಸೆ ನೀಡಿದ್ದರು ,ಅದು ಯಾವುದೂ ಕಾಋಯ ರೂಪಕ್ಕೆ ಬರದಿದ್ದಕ್ಕೆ ಆರ್‌.ಅಶೋಕ್‌ ಟ್ವಿಟ್‌ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆರ್‌.ಅಶೋಕ್‌ ತಮ್ಮ ಟ್ವಿಟ್‌ನಲ್ಲಿ ಸುರಂಗ ರಸ್ತೆ ಮಾಡುತ್ತೇನೆ, ಸ್ಕೈ ಡೆಕ್ ಮಾಡುತ್ತೇನೆ, ಬ್ರ್ಯಾಂಡ್ ಬೆಂಗಳೂರು ಮಾಡುತ್ತೇನೆ, ಜಿಬಿಎ ಮಾಡುತ್ತೇನೆ ಎಂದು ಬರೀ ಓಳು ಬಿಟ್ಟು ಕನ್ನಡಿಗರಿಗೆ ಚೊಂಬು ಕೊಟ್ಟಿದ್ದೇ ನಿಮ್ಮ ಸಾಧನೆ. ನಿಮ್ಮ ಜಿಬಿಎ ಅವ್ಯವಸ್ಥೆಯಿಂದ ಪಾಲಿಕೆ ಶಿಕ್ಷಕರು ಕಳೆದ 4 ತಿಂಗಳಿಂದ ಸಂಬಳವಿಲ್ಲದೆ ಸಂಸಾರ ತೂಗಿಸಲು ಪರದಾಡುತ್ತಿದ್ದಾರೆ. ಮೊದಲು ಅವರಿಗೆ ಬಾಕಿ ವೇತನ ಬಿಡುಗಡೆ ಮಾಡಿ ಶಿಕ್ಷಕರ ಸಮಸ್ಯೆ ಬಗೆಹರಿಸಿ ಎಂದು ಡಿಕೆಎಸ್ ಅವರನ್ನು ನೇರವಾಗಿ ಟ್ಯಾಗ್ ಮಾಡಿ ವ್ಯಂಗ್ಯ ಮಾಡಿದ್ದಾರೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design (35)

ಬಿಹಾರ ಚುನಾವಣೆ 2025 ಫಲಿತಾಂಶಕ್ಕೆ: 500ಕೆಜಿ ಸಿಹಿ ಹಂಚಿ ಸಂಭ್ರಮಿಸುತ್ತಿರುವ ಬಿಜೆಪಿ ಕಾರ್ಯಕರ್ತರು

by ಯಶಸ್ವಿನಿ ಎಂ
November 14, 2025 - 1:29 pm
0

Saalumarada thimakka

ಸಾಲು ಮರದ ತಿಮ್ಮಕ್ಕ ವಿಧಿವಶ: 10 ಸಾವಿರ ಮರಗಳ ತಾಯಿ ಇನ್ನಿಲ್ಲ..

by ಯಶಸ್ವಿನಿ ಎಂ
November 14, 2025 - 12:28 pm
0

Untitled design (32)

ರಘುವಂಶ ಪ್ರಸಾದ್ ತೇಜಸ್ವಿಯನ್ನ ಹಿಂದಿಕ್ಕಿ ಮುನ್ನಡೆ ಸಾಧಿಸುತ್ತಿರುವ ಕುಮಾರ್‌

by ಯಶಸ್ವಿನಿ ಎಂ
November 14, 2025 - 12:23 pm
0

Bihar1

ಬಿಹಾರದಲ್ಲಿ NDA ಗೆಲುವಿಗೆ ಕಾರಣಗಳೇನು? ‘ಮಹಾಘಟಬಂಧನ’ ಸೋತು ಸುಣ್ಣವಾಗಲು ಏನು ಕಾರಣ..?

by ದಿಲೀಪ್ ಡಿ. ಆರ್
November 14, 2025 - 11:42 am
0

ಸಂಬಂಧಿಸಿದ ಪೋಸ್ಟ್‌ಗಳು

  • Saalumarada thimakka
    ಸಾಲು ಮರದ ತಿಮ್ಮಕ್ಕ ವಿಧಿವಶ: 10 ಸಾವಿರ ಮರಗಳ ತಾಯಿ ಇನ್ನಿಲ್ಲ..
    November 14, 2025 | 0
  • Untitled design (30)
    ಭರ್ಜರಿ ಮುನ್ನಡೆ ಸಾಧಿಸಿ ಅಧಿಕಾರದತ್ತ ಸಾಗುತ್ತಿರುವ NDA: ಜನರ ತೀರ್ಪು ಒಪ್ಪಿಕೊಳ್ಳಿ ಎಂದ ಸಿದ್ದರಾಮಯ್ಯ
    November 14, 2025 | 0
  • Untitled design (27)
    2026ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿ ಜಾರಿಗೊಳಿಸಿದ ರಾಜ್ಯ ಸರ್ಕಾರ
    November 14, 2025 | 0
  • Untitled design (23)
    ಬಾಗಲಕೋಟೆಯಲ್ಲಿ ಭುಗಿಲೆದ್ದ ಕಬ್ಬು ಹೋರಾಟ: ಹೊತ್ತಿಉರಿದ 30 ಟ್ರ್ಯಾಕ್ಟರ್‌
    November 14, 2025 | 0
  • Untitled design (22)
    ವಿಧಾನಮಂಡಲದ ಚಳಿಗಾಲ ಅಧಿವೇಶಕ್ಕೆ ಮುಹೂರ್ತ ಫಿಕ್ಸ್‌..!
    November 14, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version