• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, May 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಧರ್ಮಸ್ಥಳ ಪ್ರಕರಣ: ತಿಮರೋಡಿ ಸೇರಿ ನಾಲ್ವರಿಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 30, 2025 - 7:14 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design 2025 10 30t190905.085

ಬೆಂಗಳೂರು, ಅಕ್ಟೋಬರ್ 30: ಧರ್ಮಸ್ಥಳ ತಲೆಬುರುಡೆ ಪ್ರಕರಣದಲ್ಲಿ ಗಿರೀಶ್ ಮಟ್ಟಣ್ಣನವರ್, ಮಹೇಶ್ ಶೆಟ್ಟಿ ತಿಮರೋಡಿ, ಟಿ. ಜಯಂತ್, ಮತ್ತು ವಿಠಲ್ ಗೌಡಗೆ ಕರ್ನಾಟಕ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. ಧರ್ಮಸ್ಥಳ ಠಾಣೆಯಲ್ಲಿ ದಾಖಲಾಗಿರುವ FIR 39/2025 ರದ್ದು ಕೋರಿ ಸಲ್ಲಿಸಲಾದ ಅರ್ಜಿಯನ್ನು ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ಅವರ ನೇತೃತ್ವದ ಏಕಸದಸ್ಯ ಪೀಠವು ವಿಚಾರಣೆ ನಡೆಸಿ, ಪ್ರಕರಣದ ತನಿಖೆಗೆ ನವೆಂಬರ್ 12ರವರೆಗೆ ತಡೆಯಾಜ್ಞೆ ನೀಡಿದೆ.

ಅರ್ಜಿದಾರರ ಪರವಾಗಿ ವಕೀಲ ಬಾಲನ್ ವಾದ ಮಂಡಿಸಿದರು. “ಈಗಾಗಲೇ 9 ಬಾರಿ ನೋಟಿಸ್‌ಗಳನ್ನು ಜಾರಿಗೊಳಿಸಿ ವಿಚಾರಣೆ ನಡೆಸಲಾಗಿದೆ. ಆದರೆ, ಎಫ್‌ಐಆರ್‌ನಲ್ಲಿ ಈ ನಾಲ್ವರನ್ನು ಆರೋಪಿಗಳೆಂದು ಉಲ್ಲೇಖಿಸಿಲ್ಲ. ಖುದ್ದಾಗಿ ಸಮನ್ಸ್ ಜಾರಿಗೊಳಿಸದೆ, ವಾಟ್ಸ್‌ಆ್ಯಪ್ ಮತ್ತು ಇಮೇಲ್ ಮೂಲಕ ನೋಟಿಸ್‌ಗಳನ್ನು ಕಳುಹಿಸಲಾಗಿದೆ. ಇದು BNSS ಸೆಕ್ಷನ್ 35(3) ಅಡಿಯ ಕಾನೂನಿನ ಉಲ್ಲಂಘನೆಯಾಗಿದೆ. ರಾಜಕೀಯ, ಧಾರ್ಮಿಕ ಮತ್ತು ಸಂಘಟನಾತ್ಮಕ ವೈರತ್ವದಿಂದಾಗಿ ಈ ನೋಟಿಸ್‌ಗಳನ್ನು ಜಾರಿಗೊಳಿಸಲಾಗಿದೆ. ವಿಚಾರಣೆಯ ಹೆಸರಿನಲ್ಲಿ ಬೆಳಗ್ಗೆಯಿಂದ ಮಧ್ಯರಾತ್ರಿವರೆಗೆ ಅರ್ಜಿದಾರರನ್ನು ಕೂರಿಸಿಕೊಂಡು ಕಿರುಕುಳ ನೀಡಲಾಗುತ್ತಿದೆ. ಈಗಾಗಲೇ 150 ಗಂಟೆಗೂ ಅಧಿಕ ಕಾಲ ವಿಚಾರಣೆ ನಡೆಸಲಾಗಿದೆ,” ಎಂದು ಅವರು ನ್ಯಾಯಾಲಯಕ್ಕೆ ತಿಳಿಸಿದರು. ಮೊದಲಿಗೆ ಸೆಕ್ಷನ್ 211(a) ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದು, ನಂತರ ಬೇರೆ ಸೆಕ್ಷನ್‌ಗಳನ್ನು ಸೇರಿಸಲಾಗಿದೆ ಎಂದು ವಕೀಲ ಬಾಲನ್ ವಾದಿಸಿದರು.

RelatedPosts

ಬಾಕ್ಸ್ ಆಫೀಸ್ ಅಲ್ಲ, ಈಗ ಇವಿಎಂನಲ್ಲೂ ವಿಜಯ್ ಹವಾ: ತಮಿಳುನಾಡಿನಲ್ಲಿ ಟಿವಿಕೆ ಭರ್ಜರಿ ಕಮಾಲ್!

ತಮಿಳುನಾಡಿನಲ್ಲಿ 75 ಕ್ಷೇತ್ರಗಳಲ್ಲಿ ಟಿವಿಕೆ ಮುನ್ನಡೆ

ಪುದುಚೆರಿಯಲ್ಲಿ ಎನ್‌‌‌ಡಿಎ ಮತ್ತೆ ಸರ್ಕಾರ ರಚನೆ ಸಾಧ್ಯತೆ

ಕೇರಳದಲ್ಲಿ ಯುಡಿಎಫ್‌‌ಗೆ ಮ್ಯಾಜಿಕ್ ನಂಬರ್: ನಿಜವಾಗುತ್ತಾ Exit Poll ಭವಿಷ್ಯ?

ADVERTISEMENT
ADVERTISEMENT

ಎದುರಾಳಿಗಳ ಪರವಾಗಿ ವಾದ ಮಂಡಿಸಿದ ವಿಶೇಷ ಸರ್ಕಾರಿ ಅಭಿಯೋಜಕ (ಎಸ್‌ಪಿಪಿ) ಬಿ.ಎನ್. ಜಗದೀಶ್, “ಅರ್ಜಿದಾರರ ಪ್ರಚೋದನೆಯಿಂದಲೇ ಚಿನ್ನಯ್ಯ ಎಂಬಾತ ದೂರು ದಾಖಲಿಸಿದ್ದಾನೆ. ನಂತರ, ಸೆಕ್ಷನ್ 164ರ ಅಡಿಯಲ್ಲಿ ಹೇಳಿಕೆ ನೀಡಿ ಅರ್ಜಿದಾರರ ವಿರುದ್ಧ ಆರೋಪ ಮಾಡಿದ್ದಾನೆ. ಧರ್ಮಸ್ಥಳ ಗ್ರಾಮದ 20 ಕಡೆಗಳಲ್ಲಿ ಅಗೆತವನ್ನು ನಡೆಸಿ ಪರಿಶೀಲನೆ ಮಾಡಲಾಗಿದೆ. ಈಗ ಈ ನಾಲ್ವರನ್ನು ಆರೋಪಿಗಳೆಂದು ಗುರುತಿಸಿ ನೋಟಿಸ್ ಜಾರಿಗೊಳಿಸಲಾಗಿದೆ,” ಎಂದು ನ್ಯಾಯಾಲಯಕ್ಕೆ ವಿವರಿಸಿದರು.

ಈ ಸಂದರ್ಭದಲ್ಲಿ ನ್ಯಾಯಾಲಯವು, “ಇಷ್ಟೊಂದು ಬಾರಿ ನೋಟಿಸ್ ಜಾರಿಗೊಳಿಸಿದ್ದೇಕೆ?” ಎಂದು ಪ್ರಶ್ನಿಸಿತು. “ಪ್ರತ್ಯೇಕ ಎಫ್‌ಐಆರ್ ದಾಖಲಿಸಬಹುದಿತ್ತಲ್ಲವೇ?” ಎಂದು ಅಭಿಪ್ರಾಯ ವ್ಯಕ್ತಪಡಿಸಿತು. ಇದಕ್ಕೆ ಉತ್ತರಿಸಿದ ಎಸ್‌ಪಿಪಿ ಜಗದೀಶ್, “ದಾಖಲಾಗಿರುವ ಎಫ್‌ಐಆರ್‌ನಡಿಯೇ ತನಿಖೆಯನ್ನು ಮುಂದುವರಿಸಬಹುದು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಸೆಕ್ಷನ್ 35(3) ಅಡಿಯಲ್ಲಿ ಈಗಾಗಲೇ ನೋಟಿಸ್ ಜಾರಿಗೊಳಿಸಲಾಗಿದೆ. ಆದರೆ, ಅರ್ಜಿದಾರರು ವಿಚಾರಣೆಗೆ ಹಾಜರಾಗಿಲ್ಲ. ಈಗ ಹೊಸದಾಗಿ ಮತ್ತೊಮ್ಮೆ ನೋಟಿಸ್ ಜಾರಿಗೊಳಿಸಲಾಗಿದೆ,” ಎಂದು ತಿಳಿಸಿದರು. ನ್ಯಾಯಾಲಯವು ಎರಡೂ ಕಡೆಯ ವಾದಗಳನ್ನು ಆಲಿಸಿ, ತನಿಖೆಗೆ ತಡೆಯಾಜ್ಞೆ ನೀಡಿತು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (70)

ಇಂದು ಸಂಜೆ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ!

by ಶ್ರೀದೇವಿ ಬಿ. ವೈ
May 4, 2026 - 11:06 am
0

BeFunky collage (69)

ರಿಸಲ್ಟ್‌ಗೂ ಮುನ್ನ ತ್ರಿಶಾ ತಿರುಪತಿ ಭೇಟಿ ನೀಡಿದ್ದು ವಿಜಯ್​​ಗೋಸ್ಕರಾನಾ?

by ಶ್ರೀದೇವಿ ಬಿ. ವೈ
May 4, 2026 - 10:30 am
0

BeFunky collage (68)

ಬಾಗಲಕೋಟೆಯಲ್ಲಿ ಕಾಂಗ್ರೆಸ್‌ಗೆ ಭಾರಿ ಮುನ್ನಡೆ

by ಶ್ರೀದೇವಿ ಬಿ. ವೈ
May 4, 2026 - 9:49 am
0

BeFunky collage (67)

ಬಾಕ್ಸ್ ಆಫೀಸ್ ಅಲ್ಲ, ಈಗ ಇವಿಎಂನಲ್ಲೂ ವಿಜಯ್ ಹವಾ: ತಮಿಳುನಾಡಿನಲ್ಲಿ ಟಿವಿಕೆ ಭರ್ಜರಿ ಕಮಾಲ್!

by ಶ್ರೀದೇವಿ ಬಿ. ವೈ
May 4, 2026 - 9:35 am
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (67)
    ಬಾಕ್ಸ್ ಆಫೀಸ್ ಅಲ್ಲ, ಈಗ ಇವಿಎಂನಲ್ಲೂ ವಿಜಯ್ ಹವಾ: ತಮಿಳುನಾಡಿನಲ್ಲಿ ಟಿವಿಕೆ ಭರ್ಜರಿ ಕಮಾಲ್!
    May 4, 2026 | 0
  • BeFunky collage (66)
    ತಮಿಳುನಾಡಿನಲ್ಲಿ 75 ಕ್ಷೇತ್ರಗಳಲ್ಲಿ ಟಿವಿಕೆ ಮುನ್ನಡೆ
    May 4, 2026 | 0
  • BeFunky collage (65)
    ಪುದುಚೆರಿಯಲ್ಲಿ ಎನ್‌‌‌ಡಿಎ ಮತ್ತೆ ಸರ್ಕಾರ ರಚನೆ ಸಾಧ್ಯತೆ
    May 4, 2026 | 0
  • BeFunky collage (64)
    ಕೇರಳದಲ್ಲಿ ಯುಡಿಎಫ್‌‌ಗೆ ಮ್ಯಾಜಿಕ್ ನಂಬರ್: ನಿಜವಾಗುತ್ತಾ Exit Poll ಭವಿಷ್ಯ?
    May 4, 2026 | 0
  • BeFunky collage (63)
    ಪಶ್ಚಿಮ ಬಂಗಾಳದಲ್ಲಿ ಟಿಎಂಸಿ V/S ಬಿಜೆಪಿ ಜಂಗೀಕುಸ್ತಿ
    May 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version