• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, February 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಲು ಆರ್‌ಎಸ್‌ಎಸ್‌ಗೆ ಕರೆ ನೀಡಿರಲ್ಲಿಲ್ಲ: ಸಿಎಂ ಸಿದ್ದರಾಮಯ್ಯ

ಯಶಸ್ವಿನಿ ಎಂ by ಯಶಸ್ವಿನಿ ಎಂ
October 31, 2025 - 9:18 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 10 31t211723.901

ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ದೇಶಕ್ಕಾಗಿ ಹುತಾತ್ಮರಾದರೂ, ಅವರ ಆದರ್ಶಗಳು ಇಂದೂ ನಮ್ಮೊಂದಿಗೆ ಇವೆ. ಅವುಗಳನ್ನು ಪಾಲಿಸುವುದೇ ಅವರಿಗೆ ಸಲ್ಲಿಸುವ ನಿಜವಾದ ಗೌರವ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕಾಂಗ್ರೆಸ್ ಭವನದಲ್ಲಿ ನಡೆದ ಇಂದಿರಾ ಗಾಂಧಿ ಪುಣ್ಯಸ್ಮರಣೆ ಮತ್ತು ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜನ್ಮದಿನಾಚರಣೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಬಾಂಗ್ಲಾದೇಶ ವಿಮೋಚನಾ ಯುದ್ಧದ ಸಂದರ್ಭದಲ್ಲಿ ಅಟಲ್ ಬಿಹಾರಿ ವಾಜಪೇಯಿ ಇಂದಿರಾ ಗಾಂಧಿಯವರನ್ನು ದುರ್ಗಾ ದೇವಿ ಎಂದು ಸಂಬೋಧಿಸಿದ್ದರು. ಪಾಕಿಸ್ತಾನವನ್ನು ಸದೆಬಡೆದು ಬಾಂಗ್ಲಾದೇಶವನ್ನು ವಿಮೋಚನೆಗೊಳಿಸಿದ ಈ ಯುದ್ಧದಲ್ಲಿ ಸುಮಾರು 90 ಸಾವಿರ ಪಾಕಿಸ್ತಾನಿ ಸೈನಿಕರು ಸೆರೆಯಾದರು. ಇಂದಿರಾ ಗಾಂಧಿಯವರ ದಿಟ್ಟತನಕ್ಕೆ ಅವರನ್ನು ‘ಉಕ್ಕಿನ ಮಹಿಳೆ’ ಎಂದು ಕರೆಯಲಾಗುತ್ತಿತ್ತು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

RelatedPosts

ಬೆಂಗಳೂರಿನ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಗ್ ಶಾಕ್: ಟಿಕೆಟ್ ದರ ಶೇ.5ರಷ್ಟು ಏರಿಕೆ

ಅಬಕಾರಿ ಇಲಾಖೆಯಲ್ಲಿ ಹಗರಣದ ಆರೋಪ: ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ-ಸಚಿವ ತಿಮ್ಮಾಪುರ

ಬೈದಿದ್ದಕ್ಕೆ ಬಸ್​ ಫ್ರೀ ಎಂದು ತಮ್ಮನ ಜೊತೆ ಮನೆಬಿಟ್ಟು ಊರೂರು ಸುತ್ತಿದ 13 ವರ್ಷದ ಬಾಲಕಿ!

ಒಂಟಿ ವೃದ್ಧೆಯ ಬರ್ಬರ ಹ*ತ್ಯೆ ಮಾಡಿ 73 ಗ್ರಾಂ ಚಿನ್ನ ದೋಚಿದ ಕಿರಾತಕರು

ADVERTISEMENT
ADVERTISEMENT

ಇಂದಿರಾ ಗಾಂಧಿ ಧೀಮಂತ ನಾಯಕಿಯಾಗಿದ್ದರು ಮತ್ತು ದೀರ್ಘಕಾಲ ದೇಶವನ್ನು ಆಳಿದ ಕೀರ್ತಿ ಅವರದ್ದು ಎಂದು ಸಿಎಂ ಹೇಳಿದರು. ಅವರ ಅವಧಿಯಲ್ಲಿ ಬಡತನ ನಿರ್ಮೂಲನೆಗಾಗಿ ‘ಗರೀಬಿ ಹಟಾವೋ’ ಘೋಷಣೆ ಮಾಡಿದರು. ಆ ಕಾಲದಲ್ಲಿ ಬಡವರ ಸಂಖ್ಯೆ ಹೆಚ್ಚಾಗಿದ್ದುದರಿಂದ, ಬಡತನ ದೂರಿಸಲು 20 ಅಂಶಗಳ ಕಾರ್ಯಕ್ರಮವನ್ನು ಜಾರಿಗೆ ತಂದರು.

ಜಾತಿ ವ್ಯವಸ್ಥೆಯಿಂದುಂಟಾದ ಅಸಮಾನತೆ ಮತ್ತು ಚತುರ್ವರ್ಣ ಪದ್ಧತಿಯಲ್ಲಿ ಮೇಲ್ವರ್ಗದ ಮಹಿಳೆಯರಿಗೆ ಸಹ ಶಿಕ್ಷಣ ದೊರಕದಿದ್ದ ಸಂದರ್ಭದಲ್ಲಿ, ಬಸವಣ್ಣನವರು ಸಮಾಜ ಕ್ರಾಂತಿಗೆ ನಾಂದಿ ಹಾಡಿದರು ಎಂದು ಸಿಎಂ ವಿವರಿಸಿದರು. ನಮ್ಮ ಸರ್ಕಾರ ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದೆ. ಇಂದಿರಾ ಗಾಂಧಿಯವರು ಬಸವಣ್ಣನವರು ಹಾಕಿಕೊಟ್ಟ ದಾರಿಯಲ್ಲೇ ನಡೆಯುವ ಪ್ರಯತ್ನ ಮಾಡಿದರು.

ಸರ್ದಾರ್ ವಲ್ಲಭಭಾಯಿ ಪಟೇಲ್ ಅವರು ದೇಶದ ಉಪ ಪ್ರಧಾನಿ ಮತ್ತು ಸ್ವಾತಂತ್ರ್ಯ ಸಂಗ್ರಾಮದ ಅಗ್ರಗಣ್ಯ ನೇತಾರರಾಗಿದ್ದರು ಎಂದು ಸಿಎಂ ತಿಳಿಸಿದರು. ಸ್ವಾತಂತ್ರ್ಯ ಸಿಕ್ಕಾಗ ದೇಶದಲ್ಲಿದ್ದ 562 ಸಂಸ್ಥಾನಗಳನ್ನು ಭಾರತದಲ್ಲಿ ವಿಲೀನಗೊಳಿಸಲು ಆಗಿನ ಗೃಹ ಸಚಿವರಾಗಿದ್ದ ಪಟೇಲ್ ಅವರ ಪ್ರಯತ್ನವೇ ಕಾರಣ. ಅದಕ್ಕಾಗಿಯೇ ಅವರನ್ನು ಉಕ್ಕಿನ ಮನುಷ್ಯ ಎಂದು ಕರೆಯುತ್ತೇವೆ. ಅವರ 150ನೇ ಜನ್ಮದಿನದಂದು ಗೌರವದಿಂದ ಸ್ಮರಿಸುತ್ತೇನೆ.

ಬಿಜೆಪಿ ನೇತೃತ್ವ ನೆಹರೂ ಅವರನ್ನು ಟೀಕಿಸುತ್ತದೆ, ಆದರೆ ಅವರು ಗಾಂಧೀಜಿಯ ನೇತೃತ್ವದಲ್ಲಿ ಪಟೇಲ್, ಸುಭಾಷ್ಚಂದ್ರ ಬೋಸ್ ಅವರೊಂದಿಗೆ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದರು ಎಂದು ಸಿಎಂ ವಾದಿಸಿದರು. ಇಂದು ದೇಶ ಸ್ವತಂತ್ರವಾಗಿದ್ದರೆ ಅದು ಅವರ ಹೋರಾಟದ ಫಲ. ಬಿಜೆಪಿ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿರಲಿಲ್ಲ. ಸಾವರ್ಕರ್, ಗೋಲ್ವಾಲ್ಕರ್ ಅವರುಗಳು ಸ್ವಾತಂತ್ರ್ಯಕ್ಕಾಗಿ ಹೋರಾಡಿಲ್ಲ. ಈಗ ಬಿಜೆಪಿ ನೇತೃತ್ವ ಮಹಾನ್ ದೇಶಭಕ್ತರಂತೆ ಮಾತನಾಡುತ್ತದೆ. ಇದು ಅವರ ಡೋಂಗಿತನ.

ಸ್ವಾತಂತ್ರ್ಯ ಹೋರಾಟದಲ್ಲಿ ಕಾಂಗ್ರೆಸ್ ಮಾತ್ರ ಸಕ್ರಿಯವಾಗಿತ್ತು ಎಂದು ಸಿಎಂ ಒತ್ತಿಹೇಳಿದರು. 1925ರಲ್ಲಿ ಆರ್ಎಸ್ಎಸ್ ಸ್ಥಾಪನೆಯಾದರೂ, ಸ್ವಾತಂತ್ರ್ಯ ಹೋರಾಟ ತೀವ್ರವಾಗಿ ನಡೆಯುತ್ತಿದ್ದ ಆ ಸಮಯದಲ್ಲಿ ಕೆ.ಬಿ. ಹೆಡ್ಗೇವಾರ್ ಅವರು ತಮ್ಮ ಕಾರ್ಯಕರ್ತರನ್ನು ಹೋರಾಟಕ್ಕೆ ಧುಮುಕಲು ಕರೆ ನೀಡಲಿಲ್ಲ. ಸಾವರ್ಕರ್ ಮತ್ತು ಗೋಲ್ವಾಲ್ಕರ್ ಇಬ್ಬರೂ ಸಂವಿಧಾನವನ್ನು ವಿರೋಧಿಸಿದವರು. ಮನುವಾದಿಗಳು ಮತ್ತು ಚತುರ್ವರ್ಣ ಪದ್ಧತಿಯಲ್ಲಿ ನಂಬಿಕೆಯಿಟ್ಟವರು ಯಾವಾಗಲೂ ಸಂವಿಧಾನದ ವಿರುದ್ಧವೇ ಇದ್ದಾರೆ ಎಂದು ಆರೋಪಿಸಿದರು.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

BeFunky collage 2026 02 04T111555.956

ಬೆಂಗಳೂರಿನ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಗ್ ಶಾಕ್: ಟಿಕೆಟ್ ದರ ಶೇ.5ರಷ್ಟು ಏರಿಕೆ

by ಶ್ರೀದೇವಿ ಬಿ. ವೈ
February 4, 2026 - 11:26 am
0

Untitled design 2026 02 04T110724.495

ಅಬಕಾರಿ ಇಲಾಖೆಯಲ್ಲಿ ಹಗರಣದ ಆರೋಪ: ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ-ಸಚಿವ ತಿಮ್ಮಾಪುರ

by ಯಶಸ್ವಿನಿ ಎಂ
February 4, 2026 - 11:09 am
0

BeFunky collage 2026 02 04T105059.842

ಬೈದಿದ್ದಕ್ಕೆ ಬಸ್​ ಫ್ರೀ ಎಂದು ತಮ್ಮನ ಜೊತೆ ಮನೆಬಿಟ್ಟು ಊರೂರು ಸುತ್ತಿದ 13 ವರ್ಷದ ಬಾಲಕಿ!

by ಶ್ರೀದೇವಿ ಬಿ. ವೈ
February 4, 2026 - 10:52 am
0

Untitled design 2026 02 04T104314.085

ಪೋಷಕರೇ ಎಚ್ಚರ! ಆನ್‌ಲೈನ್ ಗೇಮ್‌ ವ್ಯಸನಕ್ಕೆ 9ನೇ ಮಹಡಿಯಿಂದ ಹಾರಿ,ಮೂವರು ಸಹೋದರಿಯರು ಆತ್ಮಹ*ತ್ಯೆ

by ಯಶಸ್ವಿನಿ ಎಂ
February 4, 2026 - 10:50 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 04T110724.495
    ಅಬಕಾರಿ ಇಲಾಖೆಯಲ್ಲಿ ಹಗರಣದ ಆರೋಪ: ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ-ಸಚಿವ ತಿಮ್ಮಾಪುರ
    February 4, 2026 | 0
  • Untitled design 2026 02 04T075338.096
    ಅಬಕಾರಿ ಹಗರಣ: ರಾತ್ರಿಯಿಡೀ ಸದನದಲ್ಲೇ ಪ್ರತಿಭಟಿಸಿದ ಬಿಜೆಪಿ-ಜೆಡಿಎಸ್ ಶಾಸಕರು
    February 4, 2026 | 0
  • Untitled design 2026 02 04T072739.111
    ರಾಜ್ಯದಲ್ಲಿ ಮುಂದುವರಿದ ಚಳಿ: ಯಾವ ಜಿಲ್ಲೆಯಲ್ಲಿ ಎಷ್ಟು ತಾಪಮಾನ ?
    February 4, 2026 | 0
  • Untitled design 2026 02 03T232711.414
    ಅಬಕಾರಿ ಹಗರಣ ಆರೋಪ: ಸಚಿವ ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿ ಸದನದಲ್ಲಿ BJP-JDS ಅಹೋರಾತ್ರಿ ಧರಣಿ
    February 3, 2026 | 0
  • Untitled design 2026 02 03T194537.186
    ಪತ್ನಿ ಸುಂದರವಾಗಿದ್ರೆ ಆಕೆಯ ಹಿಂದೆ ಹುಡುಗ್ರು ಬೀಳ್ತಾರೆಂದು ಆಕೆಯ ತಲೆಬೋಳಿಸಿದ ಪತಿ
    February 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version