• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಕಿರಣ್ ರಾಜ್ ಅಭಿನಯದ “ಜಾಕಿ-42” ಚಿತ್ರದ ಟೀಸರ್ ರಿಲೀಸ್

ಕಿರಣ್ ರಾಜ್ ಹೊಸ ಲುಕ್‌‌ಗೆ ಅಭಿಮಾನಿಗಳು ಫಿದಾ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 2, 2025 - 1:07 pm
in ಸಿನಿಮಾ
0 0
0
Untitled design 2025 11 02t130622.293

ಕಿರುತೆರೆ ಹಾಗೂ ಹಿರಿತೆರೆ ಎರಡು ಕಡೆ ತಮ್ಮದೇ ಆದ ಚಾಪು ಮೂಡಿಸಿರುವ ಕಿರಣ್ ರಾಜ್ ನಾಯಕನಾಗಿ ನಟಿಸುತ್ತಿರುವ, ಗುರುತೇಜ್ ಶೆಟ್ಟಿ ನಿರ್ದೇಶನದ “ಜಾಕಿ-42” ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ.

ಕನ್ನಡ ರಾಜ್ಯೋತ್ಸವದ ದಿನ ಬಹು ನಿರೀಕ್ಷಿತ ಈ ಚಿತ್ರದ ಟೀಸರ್ ಬಿಡುಗಡೆ ಯಾಗಿದ್ದು, ಟೀಸರ್ ಸಿನಿಮಾ ಪ್ರೇಕ್ಷಕನ ಗಮನ ಸೆಳೆದಿದೆ. ಟೀಸರ್ ಬಿಡುಗಡೆಯಾದ ಕ್ಷಣದಿಂದಲೇ ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದ್ದು, ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ.

RelatedPosts

ಎಲ್ಲೆಡೆ ಟಾಕ್ಸಿಕ್ ಫೀವರ್.. ಥಿಯೇಟರ್ ಮುಂದೆ ಫ್ಯಾನ್ಸ್ ಡ್ಯಾನ್ಸ್

ಕುತೂಹಲ ಕೆರಳಿಸಿದ ಅಕ್ಷಯ್ ಕುಮಾರ್-ಸೈಫ್ ಅಲಿ ಖಾನ್ ಜೋಡಿಯ ‘ಹೈವಾನ್’ ಟ್ರೇಲರ್

ರಕ್ಷಾಬಂಧನ ಜಾಹೀರಾತಿಗೆ ಭಾರೀ ವಿರೋಧ: ಕೃತಿ ಸನೋನ್ ಜಾಹೀರಾತು ವಿತ್‌ಡ್ರಾ!

ಚಿಕ್ಕಣ್ಣ ಮದುವೆಗೆ ದರ್ಶನ್ ಬರ್ತಾರಾ? ಕೊನೆಗೂ ಸ್ಪಷ್ಟನೆ ನೀಡಿದ ನಟ

ADVERTISEMENT
ADVERTISEMENT

ಗೋಲ್ಡನ್ ಗೇಟ್ ಸ್ಟುಡಿಯೋಸ್ ಬ್ಯಾನರ್ ನಲ್ಲಿ ಭಾರತಿ ಸತ್ಯನಾರಾಯಣ ಅವರು ಅದ್ದೂರಿಯಾಗಿ ನಿರ್ಮಿಸುತ್ತಿರುವ ಚಿತ್ರ ಇದಾಗಿದ್ದು, ಹಾರ್ಸ್ ರೇಸ್ ಹಿನ್ನೆಲೆಯಲ್ಲಿ ನೆಡೆಯುವ ಕಥಾಹಂದರವನ್ನು ಹೊಂದಿದೆ. ನೂರಾರು ಕುದುರೆಗಳು, ಸಾವಿರಾರು ಸಹಕಲಾವಿದರನ್ನೊಳಗೊಂಡ ಸನ್ನಿವೇಶಗಳು ಟೀಸರ್ ನಲ್ಲಿ ಅದ್ದೂರಿಯಾಗಿ ಮೂಡಿಬಂದಿದೆ. ಈ ಅದ್ದೂರಿ ಸನ್ನಿವೇಶಗಳನ್ನು ನೋಡಿ ಪ್ರೇಕ್ಷಕರ ಕುತೂಹಲ ಹೆಚ್ಚಿಸಿದೆ. ಕಿರಣ್ ರಾಜ್ ದ್ವಿಪಾತ್ರದಲ್ಲಿ ಅಭಿನಯಿಸಿರುವುದು ಅವರ ಅಭಿಮಾನಿಗಳಿಗೆ ಚಿತ್ರವನ್ನು ನೋಡುವ ಕಾತುರವನ್ನು ಮತ್ತಷ್ಟು ಹೆಚ್ಚಿಸಿದೆ. ಈ ಪಾತ್ರಕ್ಕಾಗಿ ಕಿರಣ್ ರಾಜ್ ಸಾಕಷ್ಟು ತಯಾರಿ ಮಾಡಿಕೊಂಡಿದ್ದಾರೆ.

ಬಹು ನಿರೀಕ್ಷಿತ ಈ ಚಿತ್ರಕ್ಕೆ ಮಾತಿನ ಭಾಗದ ಚಿತ್ರೀಕರಣ ಮುಕ್ತಾಯವಾಗಿದ್ದು, ಎರಡು ಹಾಡುಗಳ ಚಿತ್ರೀಕರಣ ಮಾತ್ರ ಬಾಕಿ ಇದೆ. ಶೀಘ್ರದಲ್ಲೇ ಚಿತ್ರ ಬಿಡುಗಡೆ ದಿನಾಂಕ ಘೋಷಣೆಯಾಗಲಿದೆ. ವಿನೋದ್ ಯಜಮಾನ್ಯ ಸಂಗೀತ ನಿರ್ದೇಶನ, ರಾಘವೇಂದ್ರ ಬಿ ಕೋಲಾರ ಛಾಯಾಗ್ರಹಣ ಉಮೇಶ್ ಆರ್ ಬಿ ಸಂಕಲನ ಹಾಗೂ ಸತೀಶ್ ಅವರ ಕಲಾ ನಿರ್ದೇಶನವಿದೆ.

ನಾಯಕಿಯಾಗಿ ಹೃತಿಕ ಶ್ರೀನಿವಾಸ್ ನಟಿಸುತ್ತಿದ್ದಾರೆ. “ಕಾಂತಾರ” ಖ್ಯಾತಿಯ ದೀಪಕ್ ರೈ ಪಾಣಾಜೆ, ರಾಜೇಂದ್ರ ಕಾರಂತ್, ಮಧುಸೂದನ್, ಶಾಂತಲಾ ಕಾಮತ್, ಬಲ ರಾಜ್ವಾಡಿ, ಯಶ್ ಶೆಟ್ಟಿ, ಚೇತನ್ ರೈ ಮಾಣಿ ಮುಂತಾದ ಹೆಸರಾಂತ ಕಲಾವಿದರು ತಾರಾಬಳಗದಲ್ಲಿದ್ದಾರೆ.

ಇದೊಂದು ಹಾರ್ಸ್ ರೇಸ್ ಸುತ್ತ ನೆಡೆಯುವ ಕಥೆಯಾದರೂ ಇಲ್ಲಿ ಫ್ಯಾಮಿಲಿ, ಲವ್, ಆಕ್ಷನ್ ಹೀಗೆ ನೋಡುಗರಿಗೆ ಬೇಕಾದ ಎಲ್ಲಾ ಅಂಶಗಳು ಇದೆ. ಇದೊಂದು ನನಗೆ ತುಂಬಾ ವಿಶೇಷವಾದ ಚಿತ್ರ. ಸಿನಿಮಾದ ಎಲ್ಲಾ ಕೆಲಸಗಳು ಭರದಿಂದ ಸಾಗಿದ್ದು, ಕ್ರಿಸ್ಮಸ್ ಹಬ್ಬದ ವೇಳೆಗೆ ಚಿತ್ರವನ್ನು ತೆರೆಗೆ ತರುವ ತಯಾರಿ ನಡೆಯುತ್ತಿದೆ ಎನ್ನುತ್ತಾರೆ ಚಿತ್ರಕ್ಕೆ ಕಥೆ ಹಾಗೂ ಚಿತ್ರಕಥೆಯನ್ನು ಬರೆದಿರುವ ನಿರ್ದೇಶಕ ಗುರುತೇಜ್ ಶೆಟ್ಟಿ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (22)

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ: ಮಲೆನಾಡಿನ ರೈತರಿಗೆ ಮಧು ಬಂಗಾರಪ್ಪ ಅಭಯ!

by ಕವಿತಾ
August 26, 2026 - 3:45 pm
0

Untitled design (21)

ಎಲ್ಲೆಡೆ ಟಾಕ್ಸಿಕ್ ಫೀವರ್.. ಥಿಯೇಟರ್ ಮುಂದೆ ಫ್ಯಾನ್ಸ್ ಡ್ಯಾನ್ಸ್

by ಕವಿತಾ
August 26, 2026 - 3:27 pm
0

ಜಾಗತಿಕ ಬಿಕ್ಕಟ್ಟಿನ ನಡುವೆಯೂ ಭಾರತ ಬಲಿಷ್ಠ ಆರ್ಥಿಕತೆ ಬಗ್ಗೆ ಆರ್ ಬಿಐನಿಂದ ಮಹತ್ವದ ಮಾಹಿತಿ! (3)

ನಾಗೇಂದ್ರ ರಾಜೀನಾಮೆ ಕೊಟ್ಟರೂ ಬಿಜೆಪಿ ಪಾದಯಾತ್ರೆ ನಿಲ್ಲಲ್ಲ: ವಿಜಯೇಂದ್ರ ಖಡಕ್‌ ಮಾತು!

by ಶಾಲಿನಿ ಕೆ. ಡಿ
August 26, 2026 - 3:23 pm
0

Untitled design (20)

ನೇಪಾಳದಲ್ಲಿ ಜಲಪ್ರಳಯ: 1,000 ಮಂದಿ ನಾಪತ್ತೆ ಶಂಕೆ!

by ಕವಿತಾ
August 26, 2026 - 3:17 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (21)
    ಎಲ್ಲೆಡೆ ಟಾಕ್ಸಿಕ್ ಫೀವರ್.. ಥಿಯೇಟರ್ ಮುಂದೆ ಫ್ಯಾನ್ಸ್ ಡ್ಯಾನ್ಸ್
    August 26, 2026 | 0
  • Untitled design 2026 08 26T141642.891
    ಕುತೂಹಲ ಕೆರಳಿಸಿದ ಅಕ್ಷಯ್ ಕುಮಾರ್-ಸೈಫ್ ಅಲಿ ಖಾನ್ ಜೋಡಿಯ ‘ಹೈವಾನ್’ ಟ್ರೇಲರ್
    August 26, 2026 | 0
  • Image 3c1ae891
    ರಕ್ಷಾಬಂಧನ ಜಾಹೀರಾತಿಗೆ ಭಾರೀ ವಿರೋಧ: ಕೃತಿ ಸನೋನ್ ಜಾಹೀರಾತು ವಿತ್‌ಡ್ರಾ!
    August 26, 2026 | 0
  • Image f256a0e5 (1)
    ಚಿಕ್ಕಣ್ಣ ಮದುವೆಗೆ ದರ್ಶನ್ ಬರ್ತಾರಾ? ಕೊನೆಗೂ ಸ್ಪಷ್ಟನೆ ನೀಡಿದ ನಟ
    August 26, 2026 | 0
  • Untitled design 2026 08 26T073026.447
    ಸಿನಿಮಾ ರೆಕಾರ್ಡ್ ಮಾಡಬೇಡಿ: ಅಭಿಮಾನಿಗಳಿಗೆ ಯಶ್‌ ವಿಶೇಷ ಮನವಿ
    August 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version