• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, June 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

‘ಸಾಲಗಾರರ ಸಹಕಾರ ಸಂಘ’ದ ಮೊದಲ ಹಾಡು ಬಿಡುಗಡೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 3, 2025 - 1:33 pm
in ಸಿನಿಮಾ
0 0
0
Untitled design 2025 11 03t133202.661

ಸಾಲಗಾರರ ಸಹಕಾರ ಸಂಘ ಚಿತ್ರಕ್ಕೆ ಸ್ಯಾಂಡಲ್‌ವುಡ್ ಅಧ್ಯಕ್ಷ ಶರಣ್ ಕಂಠದಾನ, ಎಂ.ಎಸ್.ತ್ಯಾಗರಾಜ್ ಬರವಣಿಗೆ ಮತ್ತು ರಾಗ ಒದಗಿಸಿರುವ ಶೀರ್ಷಿಕೆ ಗೀತೆಯ ಅನಾವರಣ ಸಮಾರಂಭವು ಕಿಕ್ಕಿರಿದ ಎಂಎಂಬಿ ಲೆಗೆಸಿ ಹಾಲ್‌ದಲ್ಲಿ ಅದ್ದೂರಿಯಾಗಿ ನಡೆಯಿತು. ಜ್ಯೋತಿಷ್ ವಿದ್ವಾನ್ ಡಾ.ಶ್ರೀಧರ್ ಗುರೂಜಿ ಮತ್ತು ನಟಿ ಬೃಂದಾಆಚಾರ್ಯ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಎಸ್‌ಎನ್‌ಎಲ್‌ಎನ್‌ಎಸ್ ಎಂಟರ್ಟೈನರ್ಸ್ ಹಾಗೂ ಹವಿಶ್ ಸಿನಿ ಕ್ರಿಯೇಶನ್ಸ್ ಅಡಿಯಲ್ಲಿ ಕುಮರೇಶ್.ಎ ಮತ್ತು ಸುನೀಲ್‌ಕುಮಾರ್ (ಪಟ್ಟಣಗೆರೆ) ಜಂಟಿಯಾಗಿ ನಿರ್ಮಾಣ ಮಾಡಿದ್ದಾರೆ. ರಾಜಣ್ಣ ಪುಟ್ಟೇನಹಳ್ಳಿ, ಚಂದ್ರು ಶಿರಾಳಕೊಪ್ಪ ಸಹ ನಿರ್ಮಾಪಕರುಗಳಾಗಿ ಗುರುತಿಸಿಕೊಂಡಿದ್ದಾರೆ. ’ಪಂಟ್ರು’, ’ಗೆಳೆಯ’ ನಿರ್ದೇಶನ ಮಾಡಿರುವ ವಿಕ್ರಮ್ ಧನಂಜಯ್.ಆರ್ ಕಥೆ,ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ಮೂರು ಚಿತ್ರಗಳಿಗೂ ನಿರ್ಮಾಪಕರು ಮತ್ತು ನಿರ್ದೇಶಕರು ಒಬ್ಬರೇ ಎಂಬುದು ವಿಶೇಷ.

RelatedPosts

ರಂಗಾಯಣ ರಘು 400ನೇ ಸಿನಿಮಾದ ಟೈಟಲ್ ರಿವೀಲ್..ಹೊಸ ಜೀವನಕ್ಕೆ ಡಾಲಿ ಧನಂಜಯ್ ಸಾಥ್

ಆಗ ಮಾದೇವ..ಈಗ ಬಲರಾಮ..ಮಾಕಾಳಮ್ಮ ಕಾಪಾಡಮ್ಮಾ

ಸುದೀಪ್ ಪ್ರೀತಿ..ಸಂಭಾವನೆ ಪಡೆಯದೆ ಬಣ್ಣ ಹಚ್ಚಿದ ಡಾಲಿ ಧನಂಜಯ

ಕನ್ನಡ ಟ್ಯಾಲೆಂಟ್ಸ್‌ಗೆ ನಾನಿ ವೇದಿಕೆ..ಏನೀ ಕರುನಾಡ ಪ್ರೇಮ..?

ADVERTISEMENT
ADVERTISEMENT

ಸಾಲ ಕೊಡಿಸುವ ಕೆಂಪೆಗೌಡ, ದೊಡ್ಡ ಸಾಲಗಾರನಾಗಿ ಜಾಲಿ ಜಾಲಿ ಜಾಕ್, ಸಾಲ ಮಾಡಿ ವ್ಯಥೆ ಪಡುವ ಕಾಮಿಡಿ ಕಿಲಾಡಿಗಳು ಖ್ಯಾತಿಯ ಲೋಕೇಶ್ ಮತ್ತು ಪ್ರವೀಣ್‌ಕುಮಾರ್, ಪೂಜಾ ಪಾತ್ರದ ಪರಿಚಯ ಮಾಡಿಕೊಂಡರು. ತಾರಾಗಣದಲ್ಲಿ ರಂಗಾಯಣರಘು, ಹೊನ್ನವಳ್ಳಿಕೃಷ್ಣ, ಲಕ್ಷೀಸಿದ್ದಯ್ಯ ಮುಂತಾದವರು ನಟಿಸಿದ್ದಾರೆ.

ಐದು ಹಾಡುಗಳಿಗೆ ಸಂಗೀತ ಸಂಯೋಜಕ ವಿ.ಹರಿಕೃಷ್ಣ, ಜೋಗಿಪ್ರೇಮ್, ನವೀನ್‌ಸಜ್ಜು ಹಾಗೂ ಎಂ.ಎಂ.ತ್ಯಾಗರಾಜ್ ಧ್ವನಿಯಾಗಿದ್ದಾರೆ. ಛಾಯಾಗ್ರಹಣ ಅನಿರುದ್ದ್, ಸಂಕಲನ ಗಣೇಶ್ ನಿರ್ಚಾಲ್-ಶೇಷಾಚಲ ಕುಲಕರ್ಣಿ ಅವರದಾಗಿದೆ. ಬೆಂಗಳೂರು, ತೀರ್ಥಹಳ್ಳಿ, ಚಿಕ್ಕಮಗಳೂರು ಸುಂದರ ತಾಣಗಳಲ್ಲಿ 45 ದಿನಗಳ ಕಾಲ ಚಿತ್ರೀಕರಣ ನಡೆಸಲಾಗಿದೆ.

ಈ ಸಂದರ್ಭದಲ್ಲಿ ಮಾತನಾಡಿದ ನಿರ್ದೇಶಕರು ಪ್ರಾರಂಭದಲ್ಲಿ ಟೈಟಲ್ ನೋಂದಣಿ ಮಾಡಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದಾಗ ಸಕರಾತ್ಮಕ, ನಕರಾತ್ಮಕ ಪ್ರತಿಕ್ರ್ರಿಯೆಗಳು ಬಂದವು. ಇದನ್ನೆ ಬಂಡವಾಳವಾಗಿಸಿಕೊಂಡು ಒನ್ ಲೈನ್ ಎಳೆ ಸಿದ್ದಪಡಿಸಿಕೊಂಡೆ. ನಾಲ್ಕು ನಿರುದ್ಯೋಗಿ ಯುವಕರು ಕಾರಣ ಇಲ್ಲದೆ ಸಾಲ ಮಾಡುತ್ತಾರೆ. ನಂತರ ಬಡ್ಡ್ಡಿ ಕಟ್ಟಲು ಮತ್ತೆ ಸಾಲದ ಹಿಂದೆ ಹೋಗುತ್ತಾರೆ. ಕೊನೆಗೆ ಅಸಹಾಯಕ ಪರಿಸ್ಥಿತಿ ಬಂದಾಗ ನಮ್ಮಂತೆ ಸಾಲ ಮಾಡಿರುವವರನ್ನು ಒಗ್ಗೂಡಿಸಿ ಸಂಘ ಶುರು ಮಾಡಿ ಸರ್ಕಾರಕ್ಕೆ ಒಂದಷ್ಟು ಬೇಡಿಕೆ ಇಡುತ್ತಾರೆ. ಅದು ಏನು? ಸರ್ಕಾರವು ಯಾವ ರೀತಿ ಸ್ಪಂದನೆ ಕೊಡುತ್ತದೆ? ನೀವುಗಳು ಸಾಲ ತೀರಿಸಬೇಕು ಅಂದರೆ ಸಿನಿಮಾ ನೋಡಬೇಕು. ಅದೇ ರೀತಿ ನಮ್ಮಲ್ಲಿ ಸದಸ್ಯರಾದರೆ ಸಾಲ ತೀರಿಸೋ ಜವಬ್ದಾರಿ ನಮ್ಮದಾಗಿರುತ್ತೆ. ಎಲ್ಲಾ ಸನ್ನಿವೇಶಗಳು ಹಾಸ್ಯದಿಂದ ಕೂಡಿದೆ. ಶರಣ್ ಅವರೊಂದಿಗೆ ಒಂದು ಹಂತದ ಮಾತುಕತೆ ನಡೆದಿದೆ. ಅವರು ಹಸಿರು ನಿಶಾನೆ ಕೊಟ್ಟರೆ ಹಾಡನ್ನು ಶೂಟ್ ಮಾಡಲಾಗುವುದು. ಹಂತ ಹಂತವಾಗಿ ಪ್ರಮೋಷನ್ ಮಾಡುತ್ತಾ, ಜನವರಿಗೆ ತೆರೆಗೆ ತರಲು ಯೋಜನೆ ಹಾಕಲಾಗಿದೆ ಎಂದು ವಿಕ್ರಮ್ ಧನಂಜಯ್ ಮಾಹಿತಿ ನೀಡಿದರು.

’ಪ್ರೇಮಂ ಪೂಜ್ಯಂ’ ಚಿತ್ರಕ್ಕೆ ನಾಯಕಿಯಾಗಲು, ಇಂದು ಈ ವೇದಿಕೆ ಮೇಲೆ ನಿಂತಿರಬೇಕಾದರೆ ಅದಕ್ಕೆ ಮೂಲ ಕರ್ತೃ ವಿಕ್ರಮ್ ಧನಂಜಯ್ ಎಂದು ಬೃಂದಾಆಚಾರ್ಯ ಸ್ಮರಿಸಿಕೊಂಡು, ನಾನಂತೂ ಸಂಘದ ಸದಸ್ಯೆ ಆಗಲಾರೆ ಎಂದು ನಗೆ ಚೆಲ್ಲಿದರು.

ಕಾಮಿಡಿ ಕಿಲಾಡಿಗಳು ಕಲಾವಿದರುಗಳಾದ ಶಿವರಾಜ್.ಕೆ.ಆರ್.ಪೇಟೆ, ದಿವ್ಯಶ್ರೀ ಮೋಹನ್, ಗೋವಿಂದೆಗೌಡ, ಮಡೆನೂರು ಮನು, ರೀಲ್ಸ್‌ದಲ್ಲಿ ಹೆಸರು ಮಾಡುತ್ತಿರು ಬಿಗ್ ಬಾಸ್‌ನ ಸೋನುಶ್ರೀನಿವಾಸಗೌಡ, ನಟ ಸನತ್, ನಟಿ ದಿವ್ಯಾಗೌಡ ಹಾಜರಿದ್ದು ತಂಡಕ್ಕೆ ಶುಭಹಾರೈಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 15T111225.669

ಇರಾನ್-ಅಮೆರಿಕ ಶಾಂತಿ ಒಪ್ಪಂದ ಪೂರ್ಣ: ಹಾರ್ಮುಜ್ ಜಲಸಂಧಿ ಮತ್ತೆ ಓಪನ್ ಎಂದ ಟ್ರಂಪ್

by ಶಾಲಿನಿ ಕೆ. ಡಿ
June 15, 2026 - 11:13 am
0

Untitled design 2026 06 15T104021.218

ರಾಜ್ಯದಲ್ಲಿ ಮುಂದಿನ 3 ದಿನ ಭಾರೀ ಮಳೆ: ಬೆಂಗಳೂರು ಸೇರಿ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

by ಶಾಲಿನಿ ಕೆ. ಡಿ
June 15, 2026 - 10:42 am
0

Untitled design 2026 06 13T190348.773

ರಂಗಾಯಣ ರಘು 400ನೇ ಸಿನಿಮಾದ ಟೈಟಲ್ ರಿವೀಲ್..ಹೊಸ ಜೀವನಕ್ಕೆ ಡಾಲಿ ಧನಂಜಯ್ ಸಾಥ್

by ಶಾಲಿನಿ ಕೆ. ಡಿ
June 13, 2026 - 7:07 pm
0

Untitled design 2026 06 13T190004.796

ಸಿಲಿಕಾನ್ ಸಿಟಿಯ ಹಲವೆಡೆ ಮಳೆ ಅಬ್ಬರ: ವಾಹನ ಸವಾರರ ಪರದಾಟ, ಎಲ್ಲೆಲ್ಲಿ ಟ್ರಾಫಿಕ್ ಜಾಮ್?

by ಶಾಲಿನಿ ಕೆ. ಡಿ
June 13, 2026 - 7:00 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 13T190348.773
    ರಂಗಾಯಣ ರಘು 400ನೇ ಸಿನಿಮಾದ ಟೈಟಲ್ ರಿವೀಲ್..ಹೊಸ ಜೀವನಕ್ಕೆ ಡಾಲಿ ಧನಂಜಯ್ ಸಾಥ್
    June 13, 2026 | 0
  • Untitled design 2026 06 13T181852.757
    ಆಗ ಮಾದೇವ..ಈಗ ಬಲರಾಮ..ಮಾಕಾಳಮ್ಮ ಕಾಪಾಡಮ್ಮಾ
    June 13, 2026 | 0
  • Untitled design 2026 06 13T172640.845
    ಸುದೀಪ್ ಪ್ರೀತಿ..ಸಂಭಾವನೆ ಪಡೆಯದೆ ಬಣ್ಣ ಹಚ್ಚಿದ ಡಾಲಿ ಧನಂಜಯ
    June 13, 2026 | 0
  • Untitled design 2026 06 13T165255.891
    ಕನ್ನಡ ಟ್ಯಾಲೆಂಟ್ಸ್‌ಗೆ ನಾನಿ ವೇದಿಕೆ..ಏನೀ ಕರುನಾಡ ಪ್ರೇಮ..?
    June 13, 2026 | 0
  • Untitled design 2026 06 13T155836.941
    7 ಕೋಟಿ ಚಿತ್ರ 2000 ಕೋಟಿ ಗಳಿಕೆ..‘ಅಬ್ಸೆಷನ್’ ಟ್ರೆಂಡಿಂಗ್
    June 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version