• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, October 16, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಬದ್ರಿನಾಥದಲ್ಲಿ ಶಂಖನಾದ ಬಂದ್‌: ಶಂಖನಾದದಿಂದ ಹಿಮಪಾತ ಸಂಭವಿಸುತ್ತಾ..?

ಶಂಖನಾದದಿಂದ ಹಿಮಪಾತ ಸಂಭವಿಸುತ್ತಾ..?

ಭವ್ಯ ಶ್ರೀವತ್ಸ by ಭವ್ಯ ಶ್ರೀವತ್ಸ
March 5, 2025 - 4:08 pm
in ದೇಶ
0 0
0
Untitled design 2025 03 05t160432.427

ಹಿಂದೂಗಳ ಪವಿತ್ರಕ್ಷೇತ್ರವಾದ ಉತ್ತರಾಖಂಡದ ಬದ್ರಿನಾಥ ಬಳಿ ಹಿಮಕುಸಿತದಿಂದ 8 ಕಾರ್ಮಿಕರು ಸಾವನ್ನಪ್ಪಿರುವ ಹಿನ್ನೆಲೆ ಬದ್ರಿನಾಥ ಪಟ್ಟಣ, ದೇಗುಲದ ಸುತ್ತಮುತ್ತ ಶಂಖನಾದವನ್ನು ನಿಷೇಧಿಸಲಾಗಿದೆ. ಇದಕ್ಕೆ ಕಾರಣ ಏನಪ್ಪಾ ಅಂದ್ರೆ ಅಖಂಡ ಶಂಖನಾದದ ಕಂಪನದಿಂದ ಹಿಮಕುಸಿತವಾಗಬಹುದೆಂಬ ಆತಂಕ. ಇದಕ್ಕೆ ಪುಷ್ಠಿ ನೀಡುವಂತೆ ಬದ್ರಿನಾಥ ದೇಗುಲದ ಮುಖ್ಯ ಅರ್ಚಕರಾಗಿರುವ ಚಂಡಿ ಪ್ರಸಾದ್ ಭಟ್ಟರು ಕೂಡಾ ಶಂಖನಾದ ಮಾಡಬೇಡಿ ಎಂದು ಭಕ್ತರಲ್ಲಿ ಮನವಿ ಮಾಡಿದ್ದಾರೆ.

Whatsapp image 2025 03 05 at 3.55.27 pm

RelatedPosts

ಉದ್ಯೋಗಿಗಳಿಗೆ ಗೇಟ್‌ಪಾಸ್‌ ಕೊಡಲು ಅಮೆಜಾನ್ ಸಜ್ಜು: ಕಾರಣವೇನು? ಇಲ್ಲಿದೆ ಮಾಹಿತಿ

ತಮಿಳುನಾಡು ಸರ್ಕಾರದಿಂದ ಶೀಘ್ರವೇ ಹೊಸ ಮಸೂದೆ: ಹಿಂದಿ ಬೋರ್ಡ್, ಸಿನಿಮಾ, ಹಾಡುಗಳು ನಿಷೇಧ?

ಶೇ.10 ರಷ್ಟು ಕಮಿಷನ್ ಆಸೆಗಾಗಿ 22 ಮಕ್ಕಳ ಜೀವದ ಜೊತೆ ಚೆಲ್ಲಾಟವಾಡಿದ ವೈದ್ಯರು!

ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ: 12 ಪ್ರಯಾಣಿಕರು ಸಜೀವದಹನ, ಹಲವರ ಸ್ಥಿತಿ ಗಂಭೀರ

ADVERTISEMENT
ADVERTISEMENT

ಧಾರ್ಮಿಕ ಹಾಗೂ ವೈಜ್ಞಾನಿಕ ಹಿನ್ನೆಲೆಯನ್ನಿಟ್ಟುಕೊಂಡು ಬದ್ರಿನಾಥ ದೇವಾಲಯದಲ್ಲಿ ಶಂಖನಾದವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಅರ್ಚಕರು ಹೇಳಿದ್ದಾರೆ. ಶಂಖನಾದದಿಂದ ಹೊಮ್ಮುವ ಕಂಪನ ಹಿಮಪಾತದಂತಹ ಘಟನೆಗಳಿಗೆ ಮೂಲವಾಗುತ್ತದೆಯಂತೆ. ಶಂಖನಾದವು ಸುತ್ತಮುತ್ತಲಿನ ಸ್ಥಳಗಳ ಮೇಲೆ ಪ್ರಭಾವ ಬೀರುವುದರಿಂದ ಹಿಮಪಾತವಾಗುತ್ತದೆ ಎಂದಿದ್ದಾರೆ.

ಹಿರಿಯ ವಿಜ್ಞಾನಿಗಳು ಹೇಳುವಂತೆ ಬದರಿನಾಥ ಪ್ರದೇಶವು ಪರಿಸರ ಸೂಕ್ಷ್ಮ ವಲಯವಾಗಿದ್ದು, ಇಲ್ಲಿ ಮಾನವನ ಸಂಚಾರ ದಿನೇ ದಿನೇ ಹೆಚ್ಚಾಗಿದೆ. ಕಂಪನದ ಆತಂಕದಿಂದಾಗಿ ಶಂಖನಾದಕ್ಕೆ ನಿಷೇಧ ಹೇರಲಾಗಿದೆ. ಆದರೆ ಹೆಚ್ಚುತ್ತಿರುವ ಕಟ್ಟಡ ನಿರ್ಮಾಣ ಕಾಮಗಾರಿಯೂ ಕಂಪನ ಸೃಷ್ಟಿಸಿ ಹಿಮಪಾತಕ್ಕೆ ಕಾರಣವಾಗುತ್ತಿವೆ ಎಂದಿದ್ದಾರೆ.

ದೇವ ದಾನವರು ಸೇರಿ ಅಮೃತಕ್ಕಾಗಿ ಸಮುದ್ರ ಮಂಥನ ಮಾಡುವಾಗ ಶಂಖ ಹುಟ್ಟಿ ಬಂದಿದೆ. ಹೀಗಾಗಿ ಶಿವ ಹಾಗೂ ವಿಷ್ಣುವಿಗೆ ಶಂಖನಾದ ಎಂದರೆ ಅತ್ಯಂತ ಪ್ರಿಯ. ಸಾಮಾನ್ಯವಾಗಿ ಕೇದಾರ, ಬದ್ರಿನಾಥಕ್ಕೆ ತೆರಳೋ ಯಾತ್ರಿಕರು ಶಂಖನಾದ ಮಾಡಿಕೊಂಡೇ ಮಂದಿರಕ್ಕೆ ತೆರಳುತ್ತಾರೆ. ಆದರೆ ಈ ಅಖಂಡ ಶಂಖನಾದದ ತರಂಗಗಳಿಂದ ಹಿಮಪಾತದಂತಹ ಮಹಾ ದುರಂತಗಳು ನಡೆಯುತ್ತವೆ ಅನ್ನೋದು 92 ವರ್ಷದ ಅರ್ಚಕರಾದ ಚಂಡಿ ಪ್ರಸಾದ್ ಭಟ್ಟರ ಆತಂಕವಾಗಿದೆ. ಪದ್ಮವಿಭೂಷಣ, ಪದ್ಮಶ್ರೀ, ಗಾಂಧಿ ಶಾಂತಿ ಪ್ರಶಸ್ತಿ ಹಾಗೂ ಮ್ಯಾಗ್ಸೆಸೆ ಪ್ರಶಸ್ತಿಯನ್ನು ಪಡೆದಿರೋ ಬ್ರದಿನಾಥ ದೇಗುಲದ ಮುಖ್ಯ ಅರ್ಚಕರು ಆದೇಶವನ್ನು ಈಗ ಬದ್ರಿನಾಥ ಮಂದಿರದಲ್ಲಿ ಪಾಲಿಸಲಾಗುತ್ತಿದ್ದು ಪೂಜೆಯ ವೇಳೆಯಲ್ಲೂ ಕೂಡಾ ಶಂಖನಾದ ಮಾಡುತ್ತಿಲ್ಲ ಎಂದು ವರದಿಯಾಗಿದೆ.

ಉತ್ತರಾಖಂಡದ ಬದ್ರಿನಾಥ ಕಣಿವೆಯಿಂದ ಮನಾದವರೆಗೂ ಇರುವ ಪ್ರದೇಶ ತುಂಬಾ ಸೂಕ್ಷ್ಮ ಪ್ರದೇಶ ಎಂದು ಘೋಷಿಸಲಾಗಿದೆ. ಈ ಮೊದಲು ಇಲ್ಲಿ ಈಗೀನಷ್ಟು ಜನಸಂಚಾರ, ವಾಹನ ಸಂಚಾರಗಳು ಇರಲಿಲ್ಲ. ಮಂದಿರದಲ್ಲಿ ಶಂಖನಾದವನ್ನು ನಿಷೇಧ ಮಾಡಿದ್ದರ ಹಿಂದೆ ಶಂಖನಾದದಿಂದ ಹೊರಹೊಮ್ಮುವ ಶಬ್ದ ಹಿಮಪರ್ವತಗಳಲ್ಲಿ ಕಂಪನ ಸೃಷ್ಟಿಸುತ್ತದೆ ಅನ್ನೋದನ್ನು ಈಗ ವಿಜ್ಞಾನಿಗಳೂ ಕೂಡ ಒಪ್ಪಿದ್ದಾರೆ. ಅದರ ಜೊತೆಗೆ ಪ್ರವಾಸೋದ್ಯಮ ಹೆಸರಲ್ಲಿ ಸುತ್ತಮುತ್ತಲಿನ ಕಾಡು, ಬೆಟ್ಟಗಳಿಗೂ ಕೊಡಲಿ ಪೆಟ್ಟು ಬಿದ್ದಿದೆ. ಹೆಚ್ಚು ಕಟ್ಟಡ ಕಾಮಗಾರಿಗಳೂ ಹೆಚ್ಚಾಗಿ ನಡೆಯುತ್ತಿದೆ. ಇವೆಲ್ಲವೂ ಒಟ್ಟಾಗಿ ಸೇರಿ ಹಿಮಪಾತದಂತ ಭೀಕರ ಘಟನೆಗಳು ಸಂಭವಿಸುವ ಅಪಾಯವನ್ನು ತಂದಿಟ್ಟಿವೆ ಎನ್ನಲಾಗಿದೆ.

ShareSendShareTweetShare
ಭವ್ಯ ಶ್ರೀವತ್ಸ

ಭವ್ಯ ಶ್ರೀವತ್ಸ

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಕರೆಂಟ್ ಅಫೇರ್ಸ್ ವಿಭಾಗದಲ್ಲಿ ಸೀನಿಯರ್ ಪ್ರೋಗ್ರಾಂ ಪ್ರೊಡ್ಯೂಸರ್ ಆಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ವಿವಿಧ ಸುದ್ದಿ ವಾಹಿನಿಗಳಲ್ಲಿ ಹಲವು ಹುದ್ದೆಗಳಲ್ಲಿ 12 ವರ್ಷ ಕಾರ್ಯ ನಿರ್ವಹಿಸಿದ ಅನುಭವ ಇದೆ. ಆಧ್ಯಾತ್ಮ, ರಾಜಕೀಯ, ಸಾಹಿತ್ಯ ಇವರ ಆಸಕ್ತಿಯ ವಿಷಯಗಳು. ಇದಲ್ಲದೆ ಆಧ್ಯಾತ್ಮ, ಜ್ಯೋತಿಷ್ಯ, ಹಸ್ತ ಸಾಮುದ್ರಿಕೆ ಬರಹ, ಸ್ತ್ರೀ ಪರ ನಿಲುವಿನ ಸಂವೇದನಾತ್ಮಕ ಲೇಖನಗಳನ್ನು ಹೆಚ್ಚಾಗಿ ಬರೆಯುತ್ತಾರೆ. ಕಾಡು ಸುತ್ತಾಟ, ಪ್ರವಾಸ, ಕತೆ - ಕಾದಂಬರಿ ಓದುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (94)

ಇಂದು ಬಿಗ್‌ಬಾಸ್ ಮಿಡ್‌ವೀಕ್ ಎಲಿಮಿನೇಷನ್‌ ಶಾಕ್: ಮಧ್ಯರಾತ್ರಿ ಸೈರನ್ ಸೌಂಡ್‌

by ಶಾಲಿನಿ ಕೆ. ಡಿ
October 16, 2025 - 10:05 am
0

Untitled design (93)

ಬಾಲಿವುಡ್‌ ನಟಿ ಆಲಿಯಾ ಭಟ್ ಮನೆಗೆ ಮೈಸೂರಿನ ಗಣಪ..!

by ಶಾಲಿನಿ ಕೆ. ಡಿ
October 16, 2025 - 9:16 am
0

Untitled design (92)

ಇಂದು ವಿಜಯಪುರ ಬಂದ್‌: ಬಸ್ ಸಂಚಾರ ಸ್ಥಗಿತ, ಪ್ರಯಾಣಿಕರ ಪರದಾಟ

by ಶಾಲಿನಿ ಕೆ. ಡಿ
October 16, 2025 - 8:57 am
0

Untitled design (91)

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಮಿಡ್ ವೀಕ್ ಎಲಿಮಿನೇಷನ್: ಇಬ್ಬರು ಸ್ಪರ್ಧಿಗಳು ಔಟ್?

by ಶಾಲಿನಿ ಕೆ. ಡಿ
October 16, 2025 - 8:36 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 10 15t221652.737
    ಉದ್ಯೋಗಿಗಳಿಗೆ ಗೇಟ್‌ಪಾಸ್‌ ಕೊಡಲು ಅಮೆಜಾನ್ ಸಜ್ಜು: ಕಾರಣವೇನು? ಇಲ್ಲಿದೆ ಮಾಹಿತಿ
    October 15, 2025 | 0
  • Untitled design (85)
    ತಮಿಳುನಾಡು ಸರ್ಕಾರದಿಂದ ಶೀಘ್ರವೇ ಹೊಸ ಮಸೂದೆ: ಹಿಂದಿ ಬೋರ್ಡ್, ಸಿನಿಮಾ, ಹಾಡುಗಳು ನಿಷೇಧ?
    October 15, 2025 | 0
  • Free (2)
    ಶೇ.10 ರಷ್ಟು ಕಮಿಷನ್ ಆಸೆಗಾಗಿ 22 ಮಕ್ಕಳ ಜೀವದ ಜೊತೆ ಚೆಲ್ಲಾಟವಾಡಿದ ವೈದ್ಯರು!
    October 15, 2025 | 0
  • Untitled design (74)
    ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ: 12 ಪ್ರಯಾಣಿಕರು ಸಜೀವದಹನ, ಹಲವರ ಸ್ಥಿತಿ ಗಂಭೀರ
    October 14, 2025 | 0
  • Untitled design (72)
    ವೋಟ್‌‌ಗಾಗಿ ಎಂ.ಕೆ ಸ್ಟಾಲಿನ್‌ ಫ್ರೀ ಆಗಿ ಹೆಂಡ್ತಿನೂ ಕೊಡ್ತಾರೆ: ತಮಿಳುನಾಡು ಎಂಪಿ ವಿವಾದಾತ್ಮಕ ಹೇಳಿಕೆ
    October 14, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version