• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, April 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ರಜನಿ-ಕಮಲ್‌ಗೆ ಅರುಣಾಚಲಂ ಡೈರೆಕ್ಟರ್ ಆ್ಯಕ್ಷನ್ ಕಟ್

50 ವರ್ಷಗಳ ಸ್ನೇಹದ ಪ್ರತೀಕ ಈ ‘ತಲೈವಾರ್-173’..!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
November 6, 2025 - 7:32 pm
in ಸಿನಿಮಾ, ಸೌತ್ ಸಿನಿಮಾಸ್
0 0
0
Untitled design 2025 11 06t192714.786

ರಜನೀಕಾಂತ್-ಕಮಲ್ ಹಾಸನ್ ಗ್ಯಾಂಗ್‌ಸ್ಟರ್ ಮೂವಿಗೆ ಲೋಕೇಶ್ ಕನಕರಾಜ್ ಆ್ಯಕ್ಷನ್ ಕಟ್ ಹೇಳ್ತಾರೆ ಅನ್ನೋ ಮಾತಿತ್ತು. ಆದ್ರೀಗ ಆ ಇಬ್ಬರನ್ನ ಒಂದೇ ಪರದೆ ಮೇಲೆ ತೋರಿಸೋ ಅದ್ಭುತ ಅವಕಾಶ ಡೈರೆಕ್ಟರ್ ಸುಂದರ್ ಪಾಲಾಗಿದೆ. ಇಷ್ಟಕ್ಕೂ ಸಿನಿಮಾ ಯಾವಾಗ ಸೆಟ್ಟೇರುತ್ತೆ..? ರಿಲೀಸ್ ಯಾವಾಗ..? ಈ ಬಗ್ಗೆ ಕಮಲ್ ಹೇಳಿದ್ದೇನು ಅಂತೀರಾ..? ಇಲ್ಲಿದೆ ಲೇಟೆಸ್ಟ್ ಅಪ್ಡೇಟ್.

RelatedPosts

ಸರ್ಕಾರಿ ಗೌರವಗಳೊಂದಿಗೆ ಇಂದು ಸಂಜೆ ಮುಂಬೈನಲ್ಲಿ ಆಶಾ ಭೋಸ್ಲೆ ಅಂತ್ಯಕ್ರಿಯೆ

ಗಾಯಕಿ ಆಶಾ ಭೋಸ್ಲೆ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

ಎರಡು ಮದ್ವೆಯಾಗಿದ್ದ ಗಾಯಕಿ ಆಶಾ ಭೋಸ್ಲೆ ಮ್ಯಾರೇಜ್‌ ಕಹಾನಿ

‘ಕಿಂಗ್’ ಚಿತ್ರದ ಸ್ಟೈಲಿಶ್ ಲುಕ್ ಹಿಂದಿನ ಮಾಸ್ಟರ್ ಆಲಿಮ್ ಹಕೀಮ್

ADVERTISEMENT
ADVERTISEMENT

ರಜನಿ-ಕಮಲ್‌ಗೆ ಅರುಣಾಚಲಂ ಡೈರೆಕ್ಟರ್ ಆ್ಯಕ್ಷನ್ ಕಟ್

ಲೋಕೇಶ್ ಕನಕರಾಜ್ ಔಟ್.. ಸುಂದರ್‌ಗೆ ಲಾಟರಿ..!

ಒಬ್ಬರು ಸೂಪರ್ ಸ್ಟಾರ್ ರಜನೀಕಾಂತ್.. ಮತ್ತೊಬ್ಬರು ಯೂನಿವರ್ಸಲ್ ಸ್ಟಾರ್ ಕಮಲ್ ಹಾಸನ್.. ಇಳಿವಯಸ್ಸಲ್ಲೂ ಯಂಗ್‌ಸ್ಟರ್‌ಗಳನ್ನ ನಾಚಿಸೋ ಸಿನಿಮೋತ್ಸಾಹ ಇವರದ್ದು. ಗ್ಯಾಂಗ್‌ಸ್ಟರ್ ಮೂವಿಗಳಿಗೆ ಇವ್ರು ಕೇರ್ ಆಫ್ ಅಡ್ರೆಸ್. ಇಂದಿಗೂ ಇವರಿಬ್ಬರ ಚಿತ್ರಗಳು ಅಂದ್ರೆ ನಿರ್ಮಾಪಕರುಗಳು ಕ್ಯೂ ನಿಲ್ತಾರೆ. ಫ್ಯಾನ್ಸ್ ಹಬ್ಬದಂತೆ ಅವುಗಳನ್ನ ಸೆಲೆಬ್ರೇಟ್ ಮಾಡ್ತಾರೆ. ಸದ್ಯ ರಜನೀಕಾಂತ್-ಕಮಲ್ ಹಾಸನ್ ಒಂದೇ ಚಿತ್ರದಲ್ಲಿ ನಟಿಸ್ತಿದ್ದಾರೆ.

ಯೆಸ್.. ತಲೈವಾರ್-173 ಸಿನಿಮಾ ಅಫಿಶಿಯಲಿ ಅನೌನ್ಸ್ ಆಗೇಬಿಡ್ತು. ಇಂಟರೆಸ್ಟಿಂಗ್ ಅಂದ್ರೆ ಈ ಸಿನಿಮಾಗೆ ಸ್ವತಃ ಕಮಲ್ ಹಾಸನ್ ಅವ್ರೇ ಬಂಡವಾಳ ಹಾಕ್ತಿದ್ದು, 50 ವರ್ಷಗಳ ನಮ್ಮ ಸ್ನೇಹ ಹಾಗೂ ಸೋದರತ್ವಕ್ಕೆ ಈ ಚಿತ್ರ ಸಂಕೇತವಾಗಲಿದೆ ಎಂದಿದ್ದಾರೆ ಕಮಲ್. ಈ ಹಿಂದೆ ಕಮಲ್ ಹಾಗೂ ರಜನಿಗೆ ವಿಕ್ರಮ್ & ಕೂಲಿ ಚಿತ್ರಗಳನ್ನ ಡೈರೆಕ್ಟ್ ಮಾಡಿದ್ದ ಲೋಕೇಶ್ ಕನಕರಾಜ್ ಈ ಸಿನಿಮಾ ಮಾಡ್ತಾರೆ ಎನ್ನಲಾಗಿತ್ತು. ಆದ್ರೀಗ ಅರುಣಾಚಲಂ ಡೈರೆಕ್ಟರ್ ಸುಂದರ್ ಸಿ ಪಾಲಾಗಿದೆ ಈ ಮೆಗಾ ಕಾಂಬೋಗೆ ಆ್ಯಕ್ಷನ್ ಕಟ್ ಹೇಳುವ ಸುವರ್ಣಾವಕಾಶ.

2027ರ ಸಂಕ್ರಾಂತಿಗೆ ರಿಲೀಸ್.. ಕಮಲ್ ಹೇಳಿದ್ದೇನು..?

50 ವರ್ಷಗಳ ಸ್ನೇಹದ ಪ್ರತೀಕ ಈ ‘ತಲೈವಾರ್-173’..!

ನಟ, ನಿರ್ದೇಶಕ, ನಿರ್ಮಾಪಕ ಹಾಗೂ ಗಾಯಕರಾಗಿಯೂ ಗುರ್ತಿಸಿಕೊಂಡಿರೋ ಹಿರಿಯ ಚಿತ್ರಕರ್ಮಿ ಸುಂದರ್ ಈ ಇಬ್ಬರು ಲಿವಿಂಗ್ ಲೆಜೆಂಡ್ಸ್‌‌ಗೆ ಆ್ಯಕ್ಷನ್ ಕಟ್ ಹೇಳ್ತಿರೋದು ಇಂಟರೆಸ್ಟಿಂಗ್. ಸದ್ಯ ನಯನತಾರಾ ಹಾಗೂ ನಮ್ಮ ದುನಿಯಾ ವಿಜಯ್ ಜೊತೆ ಮೂಕುತಿ ಅಮ್ಮನ್-2 ಡೈರೆಕ್ಟ್ ಮಾಡ್ತಿದ್ದು, ಅದಾದ ಬಳಿಕ ಸುಂದರ್ ಈ ತಲೈವಾರ್-173 ಕೈಗೆತ್ತಿಕೊಳ್ಳಲಿದ್ದಾರಂತೆ. ಅಲ್ಲದೆ ರಜನೀಕಾಂತ್ ಕೂಡ ಜೈಲರ್-2ನಲ್ಲಿ ಬ್ಯುಸಿ ಅಗಿದ್ದು, ಅದರ ಜೊತೆ ಜೊತೆಗೆ ತಮ್ಮ 173ನೇ ಚಿತ್ರಕ್ಕೂ ಡೇಟ್ಸ್ ನೀಡಿದ್ದಾರೆ. ಅಂದಹಾಗೆ ರಜನಿ-ಕಮಲ್ ಕಮಾಲ್ ಮಾಡೋಕೆ ಸಜ್ಜಾಗಿರೋ ಈ ಸಿನಿಮಾ 2027ರ ಪೊಂಗಲ್‌ಗೆ ಅಂದ್ರೆ ಸಂಕ್ರಾಂತಿಗೆ ಪ್ರೇಕ್ಷಕರ ಮುಂದೆ ಬರಲಿದೆ.

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 04 13T105220.736

ಅಮೆರಿಕ-ಇರಾನ್ ಸಂಧಾನ ಮಾತುಕತೆ ವಿಫಲವಾದ ಬೆನ್ನೆಲೆ ಚಿನ್ನ-ಬೆಳ್ಳಿ ಬೆಲೆ ಮತ್ತೆ ಇಳಿಕೆ

by ಶಾಲಿನಿ ಕೆ. ಡಿ
April 13, 2026 - 10:54 am
0

Untitled design 2026 04 13T102101.651

ಇರಾನ್ ಮತ್ತೆ ಮಾತುಕತೆಗೆ ಬರಲಿ ಬಿಡಲಿ ನನಗಿಷ್ಟವಿಲ್ಲ: ಡೊನಾಲ್ಡ್ ಟ್ರಂಪ್

by ಶಾಲಿನಿ ಕೆ. ಡಿ
April 13, 2026 - 10:22 am
0

Untitled design 2026 04 13T095350.674

ದೇಶದ ಪ್ರಮುಖ ನಗರಗಳ ಪೆಟ್ರೋಲ್-ಡೀಸೆಲ್ ದರ ಎಷ್ಟು? ಇಲ್ಲಿ ಚೆಕ್‌ ಮಾಡಿ

by ಶಾಲಿನಿ ಕೆ. ಡಿ
April 13, 2026 - 9:56 am
0

Untitled design 2026 04 13T085841.374

ಕರ್ನಾಟಕದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ: ಕರಾವಳಿಯಲ್ಲಿ ಹೆಚ್ಚಲಿದೆ ಬಿಸಿಲ ಧಗೆ

by ಶಾಲಿನಿ ಕೆ. ಡಿ
April 13, 2026 - 9:00 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 13T081034.356
    ಸರ್ಕಾರಿ ಗೌರವಗಳೊಂದಿಗೆ ಇಂದು ಸಂಜೆ ಮುಂಬೈನಲ್ಲಿ ಆಶಾ ಭೋಸ್ಲೆ ಅಂತ್ಯಕ್ರಿಯೆ
    April 13, 2026 | 0
  • Untitled design 2026 04 12T174039.120
    ಗಾಯಕಿ ಆಶಾ ಭೋಸ್ಲೆ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ
    April 12, 2026 | 0
  • Untitled design 2026 04 12T172821.517
    ಎರಡು ಮದ್ವೆಯಾಗಿದ್ದ ಗಾಯಕಿ ಆಶಾ ಭೋಸ್ಲೆ ಮ್ಯಾರೇಜ್‌ ಕಹಾನಿ
    April 12, 2026 | 0
  • Untitled design 2026 04 12T170350.536
    ‘ಕಿಂಗ್’ ಚಿತ್ರದ ಸ್ಟೈಲಿಶ್ ಲುಕ್ ಹಿಂದಿನ ಮಾಸ್ಟರ್ ಆಲಿಮ್ ಹಕೀಮ್
    April 12, 2026 | 0
  • Untitled design 2026 04 12T162308.578
    ಇಂಡಿಯನ್ ಟಾಪ್ ಸೆಲೆಬ್ರಿಟಿಗಳ ತಲೆಗೇ ಕೈ ಹಾಕೋ ಸ್ಟೈಲ್ ಮಾಸ್ಟರ್ ಆಲಿಮ್ ಹಕೀಮ್
    April 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version