• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, September 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

ರಕ್ಷಿತಾ ಕಲಾವಿದರಿಗೆ ಚಪ್ಪಲಿ ತೋರಿಸಿದ್ರಾ?: ಸ್ಪಷ್ಟನೆ ನೀಡಿ, ಅಶ್ವಿನಿಗೌಡ ಮುಖವಾಡ ಕಳಚಿದ ಸುದೀಪ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 9, 2025 - 8:14 am
in ಬಿಗ್ ಬಾಸ್
0 0
0
Untitled design 2025 11 09T081000.070

RelatedPosts

ಬಿಗ್‌ಬಾಸ್ ಕನ್ನಡ ಸೀಸನ್ 13: ಕಿಚ್ಚನ ದೊಡ್ಮನೆಗೆ ಬರ್ತಿರೋ 18 ಕಂಟೆಸ್ಟೆಂಟ್‌ಗಳು ಯಾರು?

ಬಿಗ್ ಬಾಸ್ ಕನ್ನಡ 13: ಕಿಚ್ಚನ ಜೊತೆ ಒಂದೇ ವೇದಿಕೆಯಲ್ಲಿ ನಾಲ್ವರು ಸೂಪರ್‌ಸ್ಟಾರ್‌ಗಳು

ಬಿಗ್‌ ಬಾಸ್ ಮನೆಯೊಳಗೆ ಕಿಚ್ಚ ಸುದೀಪ್ ಎಂಟ್ರಿ!: ನಾಳೆಯಿಂದ ಅಸಲಿ ಆಟ ಶುರು

ಬಿಗ್‌ಬಾಸ್ ಗ್ರ್ಯಾಂಡ್ ಓಪನಿಂಗ್‌ಗೆ ಕೌಂಟ್‌ಡೌನ್‌ ಶುರು: ಸಂಭಾವ್ಯ ಸ್ಪರ್ಧಿಗಳ ಲಿಸ್ಟ್ ಇಲ್ಲಿದೆ

ADVERTISEMENT
ADVERTISEMENT

ಬಿಗ್ ಬಾಸ್ ಕನ್ನಡ ಸೀಸನ್ 12 ಮನೆ ಈಗ ಮತ್ತೊಮ್ಮೆ ಅಶ್ವಿನಿ ಗೌಡ ಮತ್ತು ರಕ್ಷಿತಾ ಶೆಟ್ಟಿ ನಡುವಿನ ಘರ್ಷಣೆ ಕಾವೇರಿದೆ. ಇಬ್ಬರ ನಡುವಿನ ಮನಸ್ತಾಪ, ಕೋಪ ಮತ್ತು ಮಾತು ಕಳೆದ ಕೆಲವು ವಾರಗಳಿಂದ ನಿರಂತರವಾಗಿ ಮುಂದುವರಿದಿದೆ. ಆದರೆ ಈ ವಾರ ಸುದೀಪ್ ಅವರ ವಾರಾಂತ್ಯದ ಕ್ಲಾಸ್‌ನಲ್ಲಿ ಈ ವಿವಾದದ ಮೇಲೆ ತೆರೆ ಬಿದ್ದಂತಾಯಿತು.

ಪತ್ರದ ವಿವಾದದಿಂದ ಉಂಟಾದ ಕಿಚ್ಚು

ಕಳೆದ ವಾರದ ಟಾಸ್ಕ್ ವೇಳೆ, ಸ್ಪರ್ಧಿಗಳು ಪರಸ್ಪರಕ್ಕೆ ಪತ್ರ ನೀಡಬೇಕಾದ ಸಂದರ್ಭ ಬಂತು. ಆದರೆ ಅಶ್ವಿನಿ, ರಕ್ಷಿತಾಗೆ ಪತ್ರ ನೀಡುವುದನ್ನು ತಿರಸ್ಕರಿಸಿದರು. “ರಕ್ಷಿತಾಗೆ ಪತ್ರ ಕೊಡಲು ನಾನು ಸಿದ್ಧಳಲ್ಲ” ಎಂದು ಹೇಳಿದ ಅಶ್ವಿನಿ, ಯಾವುದೇ ಕಾರಣ ನೀಡದೆ, ವೈಯಕ್ತಿಕ ಅಸಮಾಧಾನದಿಂದಲೇ ನಿರ್ಧಾರ ತೆಗೆದುಕೊಂಡರು.

ವಾರಾಂತ್ಯದ ಎಪಿಸೋಡಿನಲ್ಲಿ ಸುದೀಪ್ ಈ ವಿಷಯವನ್ನು ಎತ್ತಿಕೊಂಡು, “ನೀವು ರಕ್ಷಿತಾಗೆ ಪತ್ರ ಕೊಡದಿದ್ದಕ್ಕೆ ನಿಜವಾದ ಕಾರಣವೇನು? ನೀವು ರಾಶಿಕಾಗೆ ಪತ್ರ ಸಿಗಬೇಕು ಎಂಬ ವಿಚಾರ ಚರ್ಚಿಸಲಿಲ್ಲ. ಬದಲಿಗೆ ನಿಮ್ಮ ವೈಯಕ್ತಿಕ ಸಿಟ್ಟು ತೀರಿಸಿಕೊಂಡಿರಿ” ಎಂದು ಪ್ರಶ್ನಿಸಿದರು. ಮೊದಲಿಗೆ ಅಶ್ವಿನಿ ತಮದೂ ತಪ್ಪಿಲ್ಲ ಎಂದು ಹೇಳಿದರೂ, ಬಳಿಕ ಒಪ್ಪಿಕೊಂಡರು “ನಾನು ಕೋಪದಲ್ಲಿ, ಹಿಂದೆ ರಕ್ಷಿತಾ ಮಾಡಿದ ವರ್ತನೆಯಿಂದ ಬೇಸತ್ತು ಪತ್ರ ಕೊಡಲಿಲ್ಲ” ಎಂದರು.

‘ಚಪ್ಪಲಿ’ ವಿವಾದ

ನಂತರ ಸುದೀಪ್, ಅಶ್ವಿನಿ–ರಕ್ಷಿತಾ ಹಳೆಯ ಜಗಳವನ್ನು ನೆನಪಿಸಿದರು. ಅಶ್ವಿನಿ, “ರಕ್ಷಿತಾ ಚಪ್ಪಲಿ ತೋರಿಸಿದರು, ಕಲಾವಿದರಿಗೆ ಅವಮಾನ ಮಾಡಿದರು” ಎಂದು ಆರೋಪಿಸಿದ್ದರು. ಈ ಆರೋಪಕ್ಕೆ ಸ್ಪಷ್ಟತೆ ತರುವ ನಿಟ್ಟಿನಲ್ಲಿ ಸುದೀಪ್ ವಿಡಿಯೋವನ್ನು ಪ್ಲೇ ಮಾಡಿಸಿದರು.

ವೀಡಿಯೊದಲ್ಲಿ ರಕ್ಷಿತಾ, ಅಶ್ವಿನಿಯೊಂದಿಗೆ ಜಗಳ ಮಾಡುವಾಗ “ನಿಮ್ಮ ಓಟನ್ನು ಹೀಗೆ ಮಾಡಿಬಿಡುತ್ತೇನೆ” ಎಂದು ಕಾಲು ಆಡಿಸುತ್ತಿದ್ದ ದೃಶ್ಯವಿತ್ತು. ಅಶ್ವಿನಿ ಅದನ್ನು ‘ಚಪ್ಪಲಿ ತೋರಿಸಿದರು’ ಎಂದು ತಪ್ಪಾಗಿ ಅರ್ಥಮಾಡಿಕೊಂಡಿದ್ದರು. ಇದಕ್ಕೆ ಸುದೀಪ್ ಸ್ಪಷ್ಟನೆ ನೀಡುತ್ತಾ, “ಕಾಲು ತೋರಿಸುವುದು ಸಹ ಅಸಭ್ಯತೆ, ಆದರೆ ರಕ್ಷಿತಾ ಉದ್ದೇಶ ಹಾಗಿರಲಿಲ್ಲ. ಅವರು ಓಟದ ಕುರಿತು ಹೇಳುತ್ತಿದ್ದರು” ಎಂದರು.

ರಕ್ಷಿತಾ ತಕ್ಷಣ ಕ್ಷಮೆ ಕೇಳಿದರು. “ನಾನು ಅವಮಾನ ಮಾಡುವ ಉದ್ದೇಶದಿಂದ ಹಾಗೆ ಮಾಡಲಿಲ್ಲ” ಎಂದರು. ಆದರೆ ಸುದೀಪ್ ಈ ಘಟನೆಯನ್ನು ಎರಡು ಬಾರಿ ಪ್ಲೇ ಮಾಡಿ, ಸ್ಪಷ್ಟವಾಗಿ ವಿವರಿಸಿದರು. “ಇಲ್ಲಿ ಯಾರೂ ಕಲಾವಿದರಿಗೆ ಅವಮಾನ ಮಾಡಿಲ್ಲ. ಅಶ್ವಿನಿ, ನೀವು ತಪ್ಪಾಗಿ ಗ್ರಹಿಸಿದ್ದೀರಿ.” ಎಂದು ಹೇಳಿದರು.

ಸುಳ್ಳು ಕಥೆ 

ಅಶ್ವಿನಿ, “ರಕ್ಷಿತಾ ಕಲಾವಿದರಿಗೆ ಚಪ್ಪಲಿ ತೋರಿಸಿದ್ದಾರೆ” ಎಂದು ಮನೆಯಲ್ಲಿಯೂ, ಹೊರಗಿನ ಜನರ ಮುಂದೆ ಹೇಳಿದರೆಂದು ಸುದೀಪ್ ಟೀಕಿಸಿದರು. “ನೀವು ತಪ್ಪಾಗಿ ಗ್ರಹಿಸಿದ ವಿಷಯವನ್ನು ಸುಳ್ಳು ಕಥೆಯಾಗಿ ರೂಪಿಸಿದಿರಿ. ಇದು ತುಂಬಾ ಗಂಭೀರ” ಎಂದು ಹೇಳಿದರು.

ಇದರೊಂದಿಗೆ ಸುದೀಪ್ ಇಬ್ಬರಿಗೂ ಎಚ್ಚರಿಕೆ ನೀಡಿದರು. “ಬಿಗ್ ಬಾಸ್ ಮನೆಯಲ್ಲಿ ಹೀಗೆ ವೈಯಕ್ತಿಕ ದ್ವೇಷ, ತಪ್ಪು ಕಥೆ ರಚನೆ, ಅಥವಾ ಅವಮಾನಕಾರಿ ವರ್ತನೆ ಪುನರಾವರ್ತನೆ ಆಗಬಾರದು” ಎಂದು ಸ್ಪಷ್ಟ ಎಚ್ಚರಿಕೆ ನೀಡಿದರು.

ಅಶ್ವಿನಿಯ ತಪ್ಪು ಅರ್ಥ ಮಾಡಿಕೊಮಡಿದ್ದು, ಮತ್ತು ರಕ್ಷಿತಾದ ಅಸಭ್ಯ ಶರೀರಭಾಷೆ ಎರಡೂ ತಪ್ಪು ಎಂದು ಅವರು ಹೇಳಿದರು. ಇಬ್ಬರೂ ಕ್ಷಮೆ ಕೇಳಿ ವಿಚಾರ ಮುಗಿಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (30)

‘ಬೇಲ್’ ಫಸ್ಟ್ ಸಾಂಗ್ ರಿಲೀಸ್: ಮೊದಲ ಹಾಡಿನಲ್ಲೇ ಮೋಡಿ ಮಾಡಿದ ದೀಕ್ಷಿತ್–ಸಂಜನಾ ಜೋಡಿ!

by ದಿಶಾ ಕೆ. ಎಸ್.
September 6, 2026 - 4:27 pm
0

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (29)

NEET PG 2026 ಫಲಿತಾಂಶ ಯಾವಾಗ? ಇಲ್ಲಿದೆ ಲೇಟೆಸ್ಟ್ ಅಪ್‌ಡೇಟ್

by ದಿಶಾ ಕೆ. ಎಸ್.
September 6, 2026 - 4:15 pm
0

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (28)

ಮೈದುನನ ‘ಎಪಿಕ್’ ಲವ್ ಸ್ಟೋರಿಗೆ ಅತ್ತಿಗೆ ರಶ್ಮಿಕಾ ಸಾಥ್!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 6, 2026 - 3:57 pm
0

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (25)

ಭಾರೀ ಮಳೆಗೆ ದೆಹಲಿಯಲ್ಲಿ ಕಟ್ಟಡ ಕುಸಿತ: ಐವರು ಸಿಲುಕಿರುವ ಶಂಕೆ

by ದಿಶಾ ಕೆ. ಎಸ್.
September 6, 2026 - 3:46 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮಾಡಲು (17)
    ಬಿಗ್‌ಬಾಸ್ ಕನ್ನಡ ಸೀಸನ್ 13: ಕಿಚ್ಚನ ದೊಡ್ಮನೆಗೆ ಬರ್ತಿರೋ 18 ಕಂಟೆಸ್ಟೆಂಟ್‌ಗಳು ಯಾರು?
    September 6, 2026 | 0
  • ಮಾಡಲು (14)
    ಬಿಗ್ ಬಾಸ್ ಕನ್ನಡ 13: ಕಿಚ್ಚನ ಜೊತೆ ಒಂದೇ ವೇದಿಕೆಯಲ್ಲಿ ನಾಲ್ವರು ಸೂಪರ್‌ಸ್ಟಾರ್‌ಗಳು
    September 6, 2026 | 0
  • ಚಕಮಕಿ (16)
    ಬಿಗ್‌ ಬಾಸ್ ಮನೆಯೊಳಗೆ ಕಿಚ್ಚ ಸುದೀಪ್ ಎಂಟ್ರಿ!: ನಾಳೆಯಿಂದ ಅಸಲಿ ಆಟ ಶುರು
    September 5, 2026 | 0
  • Untitled design 2026 09 03T213131.506
    ಬಿಗ್‌ಬಾಸ್ ಗ್ರ್ಯಾಂಡ್ ಓಪನಿಂಗ್‌ಗೆ ಕೌಂಟ್‌ಡೌನ್‌ ಶುರು: ಸಂಭಾವ್ಯ ಸ್ಪರ್ಧಿಗಳ ಲಿಸ್ಟ್ ಇಲ್ಲಿದೆ
    September 3, 2026 | 0
  • Your paragraph text (58)
    ಬಿಗ್ ಬಾಸ್ ಶೋ ಅನುಮತಿಗಾಗಿ ಯಾವುದೇ ಅರ್ಜಿ ಸಲ್ಲಿಕೆಯಾಗಿಲ್ಲ; ಡಿಸಿ ಸ್ಪಷ್ಟನೆ
    September 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version