• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, April 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ರಾಷ್ಟ್ರೀಯ ಕಾರ್ಟಿಂಗ್‌ನಲ್ಲಿ ಬೆಂಗಳೂರಿನ ಇಶಾನ್‌ ಮಾದೇಶ್‌ ಅಮೋಘ ಗೆಲುವು !

ಯಶಸ್ವಿನಿ ಎಂ by ಯಶಸ್ವಿನಿ ಎಂ
November 9, 2025 - 10:33 pm
in ಕರ್ನಾಟಕ, ಕ್ರೀಡೆ, ಬೆಂ. ನಗರ
0 0
0
Untitled design (9)

ಬೆಂಗಳೂರು: ಮಿಕೊ ಎಫ್‌ಎಂಎಸ್‌ಸಿಐ ರಾಷ್ಟ್ರೀಯ ರೊಟಾಕ್ಸ್‌ ಕಾರ್ಟಿಂಗ್‌ ಚಾಂಪಿಯನ್‌ಶಿಪ್‌ನ 5 ಮತ್ತು 6ನೇ ಸುತ್ತುಗಳು ಬೆಂಗಳೂರಿನಲ್ಲಿ ಯಶಸ್ವಿಯಾಗಿ ನಡೆದು ಕೊನೆಗೊಂಡಿದೆ. ಈ ಸ್ಪರ್ಧೆಯಲ್ಲಿ ಸ್ಥಳೀಯ ಹಿರ್ಮಣಿ ಬೆಂಗಳೂರಿನ ಇಶಾನ್‌ ಮಾದೇಶ್‌ (ಪೆರಿಗ್ರೈನ್ ರೇಸಿಂಗ್‌) ಹಿರಿಯರ ವಿಭಾಗದಲ್ಲಿ ಅತ್ಯಂತ ಪ್ರಭಾವಿ ಪ್ರದರ್ಶನ ನೀಡಿ ಗೆಲುವು ಸಾಧಿಸಿದರು. ಮುಂಬೈನ ಕಿಯಾನ್‌ ಶಾ (ರಾಯೊ ರೇಸಿಂಗ್‌) ಮತ್ತು ಕೃಷ್‌ ಗುಪ್ತಾ ಅವರೂ ತಮ್ಮ ತಮ್ಮ ವಿಭಾಗಗಳಲ್ಲಿ ಉತ್ತಮ ಪ್ರದರ್ಶನ ತೋರಿಸಿದರು.

ಹಿರಿಯರ ವಿಭಾಗದಲ್ಲಿ ಇಶಾನ್‌ ಮಾದೇಶ್‌ ಅವರು ತಮ್ಮ ವರ್ಚಸ್ಸನ್ನು ಎಲ್ಲಾ ಹಂತಗಳಲ್ಲಿ ಸ್ಥಾಪಿಸಿದರು. 5ನೇ ಸುತ್ತಿನ ಅರ್ಹತಾ ಸುತ್ತಿನಲ್ಲಿ ಅವರು ಪೋಲ್ ಪೊಸಿಷನ್ ಪಡೆದುಕೊಂಡರು. ಈ ಹಂತದಲ್ಲಿ ರಾಯೊ ರೇಸಿಂಗ್‌ ತಂಡದ ಕೃಷ್‌ ಗುಪ್ತಾ ಅವರು 0.216 ಸೆಕೆಂಡ್‌ ಹಿಂದೆ 2ನೇ ಸ್ಥಾನ ಪಡೆದರೆ, ಹಿರಿಯರ ವಿಭಾಗದಲ್ಲಿ ಚೊಚ್ಚಲ ಬಾರಿಗೆ ಸ್ಪರ್ಧಿಸಿದ ಕಿಯಾನ್‌ ಶಾ ಕೇವಲ 0.055 ಸೆಕೆಂಡ್‌ ಹಿನ್ನಡೆಯೊಂದಿಗೆ 3ನೇ ಸ್ಥಾನ ಗಳಿಸಿದರು.

RelatedPosts

ಬೆಂಗಳೂರಿನಲ್ಲಿ ವಿಶ್ವವಿಖ್ಯಾತ ಕರಗ ವೈಭವ: ಬೀದಿ ಬೀದಿಗೂ ದೀಪಾಲಂಕಾರ

IPL 2026: LSG vs DC; ತವರಿನಲ್ಲಿ ಸೋತ ಲಕ್ನೋ..ಡೆಲ್ಲಿಗೆ ರೋಚಕ ಗೆಲುವು

ಮದುವೆ ಮಾಡಿಸಲಿಲ್ಲ ಎಂದು ತಾಯಿಯನ್ನೇ ಕೊಲೆಗೈದ ಪಾಪಿ ಪುತ್ರ

ಭಾರೀ ಗಾಳಿ-ಮಳೆಗೆ ಮನೆ ಮೇಲೆ ಬಿದ್ದ ತೆಂಗಿನ ಮರ: ತಾಯಿ-ಮಗನಿಗೆ ಗಂಭೀರ ಗಾಯ

ADVERTISEMENT
ADVERTISEMENT

ಹೀಟ್‌ 1 ಮತ್ತು ಪ್ರಿ-ಫೈನಲ್‌ ಸುತ್ತುಗಳಲ್ಲಿ ಇಶಾನ್‌ ಮಾದೇಶ್‌ ಸುಲಭವಾಗಿ ಗೆಲುವು ಸಾಧಿಸಿದರು. ಅಂತಿಮ ಫೈನಲ್‌ ರೇಸ್‌ನಲ್ಲಿ ಅವರು ತಮ್ಮ ಉತ್ತಮ ಫಾರ್ಮ್‌ನ್ನು ಮುಂದುವರೆಸಿ, ಗುರುಗ್ರಾಮದ ಆರವ್‌ ದೆವಾನ್‌ (ಲೀಫ್‌ಫ್ರಾಗ್‌ ರೇಸಿಂಗ್‌) ಮತ್ತು ಕೃಷ್‌ ಗುಪ್ತಾ ಅವರನ್ನು ಹಿಂದಿಕ್ಕಿ 1ನೇ ಸ್ಥಾನ ಪಡೆದರು. ಈ ಗೆಲುವು ಇಶಾನ್‌ ಅವರ ಸಾಮರ್ಥ್ಯ ಮತ್ತು ಸ್ಥಿರತೆಗೆ ಮತ್ತೊಮ್ಮೆ ಮುದ್ರೆಯೊತ್ತಿತು.

ಕಿರಿಯರ ವಿಭಾಗದಲ್ಲಿ ಮುಂಬೈನ ಕಿಯಾನ್‌ ಶಾ ಅವರು ಸ್ಥಿರವಾದ ಮತ್ತು ತಾಳ್ಮೆಯ ಪ್ರದರ್ಶನ ನೀಡಿ ಗಮನ ಸೆಳೆದರು. ಅರ್ಹತಾ ಸುತ್ತಿನಲ್ಲಿ ಅವರು 5ನೇ ಸ್ಥಾನ ಪಡೆದಿದ್ದರು. ಆದರೆ, ಮುಖ್ಯ ರೇಸ್‌ನಲ್ಲಿ ಅವರು ಧೃತಿಗೆಡಲಿಲ್ಲ. ರೇಸ್‌ ಆರಂಭವಾದ ತಕ್ಷಣವೇ ಅವರು 2ನೇ ಸ್ಥಾನಕ್ಕೆ ಏರಿದರು ಮತ್ತು ಆ ಸ್ಥಾನವನ್ನು ಫೈನಲ್‌ ವರೆಗೂ ಕಾಯ್ದುಕೊಂಡರು.

ಫೈನಲ್‌ ರೇಸ್‌ನಲ್ಲಿ ಕಿಯಾನ್‌ ಉತ್ತಮ ಆರಂಭ ಪಡೆದು ಮೊದಲ ಸ್ಥಾನಕ್ಕೆ ಏರಿದ್ದರು. ಆದರೆ, ಪುಣೆಯ ಕ್ರೆಸ್ಟ್‌ ಮೋಟಾರ್‌ಸ್ಪೋರ್ಟ್‌ನ ಅರಾಫತ್‌ ಶೇಖ್‌ ಅವರಿಂದ ಪ್ರಬಲ ಪೈಪೋಟಿ ಎದುರಾಯಿತು. ರೇಸ್‌ ಸಾಗಿದಂತೆ ಅಗ್ರಸ್ಥಾನಕ್ಕಾಗಿ ಐವರು ರೇಸರ್‌ಗಳ ನಡುವೆ ತೀವ್ರ ಪೈಪೋಟಿ ಉಂಟಾಯಿತು. ಕೊನೆಗೆ, ಕಿಯಾನ್‌ ತಮ್ಮ ತಾಳ್ಮೆ ಮತ್ತು ಕೌಶಲ್ಯವನ್ನು ಪ್ರದರ್ಶಿಸಿ, ಚೆನ್ನೈನ ಎಶಾಂತ್‌ ವೆಂಕಟೇಶನ್‌ (ಎಂಸ್ಪೋರ್ಟ್‌) ಅವರನ್ನು ಹಿಂದಿಕ್ಕಿ ಗೆಲುವು ಸಾಧಿಸಿದರು.

ರಾಯೊ ರೇಸಿಂಗ್‌ ತಂಡದ ಇನ್ನೊಬ್ಬ ರೇಸರ್‌ ಕೃಷ್‌ ಗುಪ್ತಾ ಅವರು ಹಿರಿಯರ ವಿಭಾಗದಲ್ಲಿ ಆಕರ್ಷಕ ಪ್ರದರ್ಶನ ನೀಡಿದರು. ಕೊನೆಯ ಎರಡು ಸುತ್ತುಗಳಲ್ಲಿ ಅವರು ಕ್ರಮವಾಗಿ 3 ಮತ್ತು 2ನೇ ಸ್ಥಾನ ಗಳಿಸಿದರು. ಈ ಸ್ಥಿರ ಫಲಿತಾಂಶಗಳ ಸಹಾಯದಿಂದ ಅವರು ಹಿರಿಯರ ವಿಭಾಗದ ಒಟ್ಟಾರೆ ಲೀಡರ್‌ಬೋರ್ಡ್‌ನಲ್ಲಿ 2ನೇ ಸ್ಥಾನ ಪಡೆದುಕೊಂಡರು. ಅದೇ ರೀತಿ, ಕಿರಿಯರ ವಿಭಾಗದಲ್ಲಿ ಗೆಲುವು ಸಾಧಿಸಿದ ಕಿಯಾನ್‌ ಶಾ ಅವರೂ ತಮ್ಮ ವಿಭಾಗದ ಒಟ್ಟಾರೆ ಲೀಡರ್‌ಬೋರ್ಡ್‌ನಲ್ಲಿ 2ನೇ ಸ್ಥಾನಕ್ಕೆ ಏರಿದರು.

5 ಮತ್ತು 6ನೇ ಸುತ್ತುಗಳನ್ನು ಒಟ್ಟಿಗೆ ನಡೆಸಿದ ಕಾರಣ, ರೇಸರ್‌ಗಳ ಫಿಟ್ನೆಸ್‌ ಮತ್ತು ಮಾನಸಿಕ ಸಾಮರ್ಥ್ಯಗಳು ತೀವ್ರ ಪರೀಕ್ಷೆಗೆ ಒಳಪಟ್ಟಿತು. ಎಲ್ಲಾ ರೇಸರ್‌ಗಳು ಈ ಸವಾಲನ್ನು ಯಶಸ್ವಿಯಾಗಿ ಎದುರಿಸಿದರು. ಮುಂದೆ, ಕಿಯಾನ್‌ ಶಾ ಅವರು ಡಿಸೆಂಬರ್‌ 15-16ರಂದು ಮಲೇಷ್ಯಾದಲ್ಲಿ ನಡೆಯಲಿರುವ ಎಫ್‌ಐಎ ಕಾರ್ಟಿಂಗ್‌ ವಿಶ್ವಕಪ್‌ನಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 04 01T234042.083

ಬೆಂಗಳೂರಿನಲ್ಲಿ ವಿಶ್ವವಿಖ್ಯಾತ ಕರಗ ವೈಭವ: ಬೀದಿ ಬೀದಿಗೂ ದೀಪಾಲಂಕಾರ

by ಶಾಲಿನಿ ಕೆ. ಡಿ
April 1, 2026 - 11:48 pm
0

Untitled design 2026 04 01T232128.137

IPL 2026: LSG vs DC; ತವರಿನಲ್ಲಿ ಸೋತ ಲಕ್ನೋ..ಡೆಲ್ಲಿಗೆ ರೋಚಕ ಗೆಲುವು

by ಶಾಲಿನಿ ಕೆ. ಡಿ
April 1, 2026 - 11:30 pm
0

Untitled design 2026 04 01T230318.093

ರೈಲಿನ ಶೌಚಾಲಯದ ಬಳಿ ಮಲಗಿದ್ದ ಸೈನಿಕರು..ಸೀಟು ನೀಡಿ ಮಾನವೀಯತೆ ತೋರಿದ ಟಿಟಿಇ

by ಶಾಲಿನಿ ಕೆ. ಡಿ
April 1, 2026 - 11:11 pm
0

Untitled design 2026 04 01T224226.970

ಮದುವೆ ಮಾಡಿಸಲಿಲ್ಲ ಎಂದು ತಾಯಿಯನ್ನೇ ಕೊಲೆಗೈದ ಪಾಪಿ ಪುತ್ರ

by ಶಾಲಿನಿ ಕೆ. ಡಿ
April 1, 2026 - 10:51 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 01T234042.083
    ಬೆಂಗಳೂರಿನಲ್ಲಿ ವಿಶ್ವವಿಖ್ಯಾತ ಕರಗ ವೈಭವ: ಬೀದಿ ಬೀದಿಗೂ ದೀಪಾಲಂಕಾರ
    April 1, 2026 | 0
  • Untitled design 2026 04 01T224226.970
    ಮದುವೆ ಮಾಡಿಸಲಿಲ್ಲ ಎಂದು ತಾಯಿಯನ್ನೇ ಕೊಲೆಗೈದ ಪಾಪಿ ಪುತ್ರ
    April 1, 2026 | 0
  • Untitled design 2026 04 01T221507.231
    ಭಾರೀ ಗಾಳಿ-ಮಳೆಗೆ ಮನೆ ಮೇಲೆ ಬಿದ್ದ ತೆಂಗಿನ ಮರ: ತಾಯಿ-ಮಗನಿಗೆ ಗಂಭೀರ ಗಾಯ
    April 1, 2026 | 0
  • Untitled design 2026 04 01T220513.185
    ಬಟ್ಟೆ ಬ್ಯಾಗ್ ಹಗರಣ: ಐಎಎಸ್ ರೋಹಿಣಿ ಸಿಂಧೂರಿಗೆ ಸಂಕಷ್ಟ
    April 1, 2026 | 0
  • Untitled design 2026 04 01T161123.866
    ಕೇಂದ್ರ ಬಜೆಟ್ ಗಿಂತ ರಾಜ್ಯದ ಬಜೆಟ್ ಉತ್ತಮವಾಗಿದೆ: ಸಿಎಂ ಸಿದ್ದರಾಮಯ್ಯ
    April 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version