• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಹೊಸ ಲುಕ್‌ನಲ್ಲಿ ಕಾಣಿಸಿಕೊಂಡ ಪ್ರಿಯಾಂಕ ಉಪೇಂದ್ರ: “ಸಪ್ಟೆಂಬರ್ 21” ಚಿತ್ರ ರಿಲೀಸ್‌ಗೆ ರೆಡಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 11, 2025 - 2:38 pm
in ಸಿನಿಮಾ
0 0
0
Untitled design 2025 11 11T142150.741

ವೈವಿಧ್ಯಮಯ ಪಾತ್ರಗಳಲ್ಲಿ ಅಭಿನಯಿಸಿ ಸೈ ಎನಿಸಿಕೊಂಡಿರುವ ನಟಿ “ಪ್ರಿಯಾಂಕಾ ಉಪೇಂದ್ರ” ಅವರು ನಟಿಸಿರುವ ಹೊಸ ಚಿತ್ರ “ಸಪ್ಟೆಂಬರ್ 21”. ಚಿತ್ರ ತಂಡ ಈಗಾಗಲೇ ಪೋಸ್ಟ್ ಪ್ರೊಡಕ್ಷನ್ ಕೆಲಸ ಮುಗಿಸಿ ಬಿಡುಗಡೆಗೆ ಸಿದ್ಧವಾಗಿದೆ.

ಸೆಪ್ಟೆಂಬರ್ 21 ಹಿಂದಿ ಮತ್ತು ಕನ್ನಡ ಭಾಷೆಯಲ್ಲಿ ಚಿತ್ರೀಕರಣಗೊಂಡಿದ್ದು, 2026ರಲ್ಲಿ ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದೆ. ಚಿತ್ರದ ನಿರ್ದೇಶನವನ್ನು 21 ವರ್ಷದ “ಕರೆನ್ ಕ್ರಿಷ್ಠಿ ಸುವರ್ಣ” ಮಾಡಿದ್ದಾರೆ. ಇದು ಅವರ ನಿರ್ದೇಶನದ ಮೊದಲ ಚಿತ್ರ. ಹಾಗೆ ಇದೇ ನವಂಬರ್ 20 ರಿಂದ ನವಂಬರ್ 24ರ ವರೆಗೆ ನಡೆಯುವ 56ನೇ ಗೋವಾ ಅಂತರಾಷ್ಟ್ರೀಯ ಚಿತ್ರೋತ್ಸವದಲ್ಲಿ ಈ ಚಿತ್ರ ಪ್ರದರ್ಶನಗೊಳ್ಳಲಿದೆ.

RelatedPosts

ಯಶ್ ಟಾಕ್ಸಿಕ್ ಟ್ರೈಲರ್‌ಗೆ ನಟಿ ರಿಷಿಕಾ ಸಿಂಗ್ ಆಕ್ಷೇಪ

ಸಕ್ಸಸ್ ಅಲೆಯಲ್ಲಿ ಅಯೋಗ್ಯ-2.. ಸೆಲೆಬ್ರಿಟೀಸ್ ಬೆಂಬಲ

ಮೋದಿ, ವಾಜಪೇಯಿ, ಶಾರೂಖ್ ಸೀಟ್‌ನಲ್ಲಿ ರಾಕಿಂಗ್ ಸ್ಟಾರ್ ಯಶ್

‘ನೆಕ್ಟ್ಸ್ ಲೆವೆಲ್’ ಚಿತ್ರಕ್ಕೆ ಅದ್ಧೂರಿ ಚಾಲನೆ: ಉಪ್ಪಿಗೆ ‘ಕಾಟೇರ’ ನಟಿ ಆರಾಧನಾ ರಾಮ್ ಜೋಡಿ!

ADVERTISEMENT
ADVERTISEMENT

ಪ್ರಿಯಾಂಕ ಉಪೇಂದ್ರರವರ ಹುಟ್ಟು ಹಬ್ಬದ ಪ್ರಯುಕ್ತ ಚಿತ್ರತಂಡ ಚಿತ್ರದ ಮೊದಲ ಪೋಸ್ಟರ್(First look poster) ಬಿಡುಗಡೆ ಮಾಡಲು ತೀರ್ಮಾನಿಸಿದೆ. ಈ ಚಿತ್ರದಲ್ಲಿ ಪ್ರಿಯಾಂಕ ಉಪೇಂದ್ರ ಮೊದಲ ಬಾರಿಗೆ ಮಧ್ಯಮ ವರ್ಗದ ಮಹಿಳೆಯ ಪಾತ್ರ ಮಾಡಿದ್ದಾರೆ. “ಇದು ನನ್ನ ವೃತ್ತಿ ಜೀವನದ ಅತ್ಯಂತ ಸವಾಲಿನ ಪಾತ್ರ ಇದಾಗಿದ್ದು,ಅದನ್ನ ಅಷ್ಟೇ ಸೊಗಸಾಗಿ ಯುವ ನಿರ್ದೇಶಕಿ ಚಿತ್ರಿಕರಿಸಿದ್ದಾರೆ “ಎಂದು ಪ್ರಿಯಾಂಕ ಉಪೇಂದ್ರ ಹೇಳಿದ್ದಾರೆ.

ಪ್ರಿಯಾಂಕ ಉಪೇಂದ್ರ ಅಲ್ಲದೇ ಅನೇಕ ಬಾಲಿವುಡ್ ನಟ ನಟಿಯರ ದಂಡೆ ಈ ಚಿತ್ರದಲ್ಲಿ ಇದೆ. ಮುಖ್ಯ ಪಾತ್ರದಲ್ಲಿ ಪ್ರವೀಣ್ ಸಿಂಗ್ ಸಿಸೋಡಿ ಯ, ಝರಿನ ವಾಹಬ್, ಅಮಿತ್ ಬೇಲ್, ಅಜಿತ್ ಶಿದಾಯೆ, ಸಚಿನ್ ಪಾಟೆಕರ್ ನಟಿಸಿದ್ದಾರೆ. ಆಲ್ಝೈಮರ್ ಕಾಯಿಲೆ (Alzheimer’s disease)ಸುತ್ತ ನಡೆಯುವ ಕಥೆ ಇದಾಗಿದ್ದು, “ರೋಗಿಗಿಂತ ಅವನ ಪಾಲನೆ ಮಾಡುವವರು ತೆಗೆದುಕೊಳ್ಳುವ ನಿರ್ಧಾರ ತುಂಬಾ ಮುಖ್ಯ “ಎಂಬುದು ಚಿತ್ರದ ಅಡಿಬರಹವಾಗಿದೆ.

ರಾಜಶೇಖರ್ ಕಥೆಗೆ, ವಿನಯ್ ಚಂದ್ರ ಸಂಗೀತವಿದ್ದು, ಅನಿಲ್ ಕುಮಾರ್ ಛಾಯಾಗ್ರಹಣ ಮಾಡಿದ್ದಾರೆ. ಈ ಚಿತ್ರವನ್ನು ಬಾಲಿವುಡ್ ನಿರ್ದೇಶಕ “ಇಮ್ತಿಯಜ್ ಆಲಿ “ಪತ್ನಿ “ಪ್ರೀತಿ ಆಲಿ”ತಮ್ಮ ” ಹಮಾರಾ ಮೂವಿ” ಸಹಭಾಗಿತ್ವ ದಲ್ಲಿ FMD ವಿಸಿಕ ಫಿಲಂಸ್ ಮತ್ತು ಫಿಲಂ ಮ್ಯಾಕ್ಸ್ ಪ್ರೊಡಕ್ಷನ್ ಜಂಟಿಯಾಗಿ ನಿರ್ಮಿಸುತ್ತಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 08 14T123938.846

ನಾಳೆಯಿಂದ ಪುರುಷ, ಮಹಿಳಾ ಹಾಕಿ ವಿಶ್ವಕಪ್​ ಪ್ರಾರಂಭ

by ದಿಶಾ ಕೆ. ಎಸ್.
August 14, 2026 - 12:48 pm
0

Untitled design 2026 08 14T121515.868

ವಿಧಾನಪರಿಷತ್’ನ ನೂತನ ಸಭಾಪತಿಯಾಗಿ ಸಲೀಂ ಅಹ್ಮದ್ ಆಯ್ಕೆ

by ದಿಶಾ ಕೆ. ಎಸ್.
August 14, 2026 - 12:16 pm
0

Untitled design 2026 08 14T114503.538

ವಿಧಾನಸಭಾಧ್ಯಕ್ಷರಾಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ

by ದಿಶಾ ಕೆ. ಎಸ್.
August 14, 2026 - 11:49 am
0

Untitled design 2026 08 14T110247.526

49 ರೂ.ಗೆ ಊಟ, ಜೊತೆಗೆ ಫ್ರೀ ಡೆಲಿವರಿ: ಆನ್‌ಲೈನ್ ಫುಡ್ ಆರ್ಡರ್ ಟ್ರೆಂಡ್ ಬದಲಿಸಿದ ಸ್ವಿಗ್ಗಿ ’99 ಸ್ಟೋರ್’!

by ದಿಶಾ ಕೆ. ಎಸ್.
August 14, 2026 - 11:13 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (14)
    ಯಶ್ ಟಾಕ್ಸಿಕ್ ಟ್ರೈಲರ್‌ಗೆ ನಟಿ ರಿಷಿಕಾ ಸಿಂಗ್ ಆಕ್ಷೇಪ
    August 13, 2026 | 0
  • Untitled design (9)
    ಸಕ್ಸಸ್ ಅಲೆಯಲ್ಲಿ ಅಯೋಗ್ಯ-2.. ಸೆಲೆಬ್ರಿಟೀಸ್ ಬೆಂಬಲ
    August 13, 2026 | 0
  • ಶಾರೂಖ್
    ಮೋದಿ, ವಾಜಪೇಯಿ, ಶಾರೂಖ್ ಸೀಟ್‌ನಲ್ಲಿ ರಾಕಿಂಗ್ ಸ್ಟಾರ್ ಯಶ್
    August 13, 2026 | 0
  • Untitled design 2026 08 13T120036.917
    ‘ನೆಕ್ಟ್ಸ್ ಲೆವೆಲ್’ ಚಿತ್ರಕ್ಕೆ ಅದ್ಧೂರಿ ಚಾಲನೆ: ಉಪ್ಪಿಗೆ ‘ಕಾಟೇರ’ ನಟಿ ಆರಾಧನಾ ರಾಮ್ ಜೋಡಿ!
    August 13, 2026 | 0
  • ಅದ್ವೈತ್ (14)
    ಕೋರ್ಟ್‌ ಗೆ ಖುದ್ದು ಹಾಜರಾಗಲು ದರ್ಶನ್ ಅರ್ಜಿ: ನಾಳೆಗೆ ತೀರ್ಪು ಮುಂದೂಡಿಕೆ
    August 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version