• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, March 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆರೋಗ್ಯ-ಸೌಂದರ್ಯ

ಶಂಖಪುಷ್ಪ ಚಹಾದಲ್ಲಿದೆ ಅಚ್ಚರಿಯ ಗುಣಗಳು: ಚಳಿಗಾಲದಲ್ಲಿ ನಿಮ್ಮ ಆರೋಗ್ಯ ರಕ್ಷಕ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 12, 2025 - 7:32 am
in ಆರೋಗ್ಯ-ಸೌಂದರ್ಯ
0 0
0
Untitled design 2025 11 12T071616.368

ನಮ್ಮ ಮನೆಯ ಅಂಗಳ, ಬಾಲ್ಕನಿ, ಅಥವಾ ಟೆರೆಸ್‌ನಲ್ಲೇ ಬೆಳೆದಿರುವ ಗಿಡಗಳಲ್ಲಿ ಅನೇಕ ಔಷಧೀಯ ಗುಣಗಳು ಅಡಗಿವೆ. ಅವುಗಳಲ್ಲಿ ಪ್ರಮುಖವಾದದ್ದು ಶಂಖಪುಷ್ಪ (Clitoria ternatea) ಗಿಡ ಒಂದು. ಈ ನೇರಳೆ ಬಣ್ಣದ ಸುಂದರ ಹೂವು ಕೆಲವೆಡೆ ಒಂದೇ ಎಸಳು, ಕೆಲವೆಡೆ ಸುರುಳಿಯಾದ ಹಲವು ಎಸಳುಗಳಿಂದ ಕೂಡಿರುತ್ತದೆ.

ಏಷ್ಯಾ ಖಂಡದ ಈ ಸಸ್ಯ, ಭಾರತೀಯ ಆಯುರ್ವೇದ ಮತ್ತು ಚೀನೀ ವೈದ್ಯಶಾಸ್ತ್ರಗಳಲ್ಲಿ ಪ್ರಾಚೀನ ಕಾಲದಿಂದಲೇ ಬಳಕೆಯಲ್ಲಿದೆ. ಇತ್ತೀಚಿನ ವರ್ಷಗಳಲ್ಲಿ ಇದರ ಹೂಗಳಿಂದ ತಯಾರಾಗುವ ‘ಬ್ಲೂ ಟೀ’ ಅಥವಾ ಶಂಖಪುಷ್ಪ ಚಹಾ ವಿಶ್ವದಾದ್ಯಂತ ಜನಪ್ರಿಯವಾಗಿದೆ. ಕಣ್ಣಿಗೆ ಕಣ್ತುಂಬು ನೇರಳೆ ಬಣ್ಣದ ಈ ಚಹಾ ಕೇವಲ ಸುಂದರವಲ್ಲ, ಆರೋಗ್ಯದ ಖಜಾನೆಯೂ ಹೌದು. ವಿಶೇಷವಾಗಿ ಚಳಿ-ಮಳೆಯ ಕಾಲದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿ ದೇಹವನ್ನು ಚುರುಕುಗೊಳಿಸುತ್ತದೆ.

RelatedPosts

ಊಟದ ಜೊತೆ ಹಸಿ ಈರುಳ್ಳಿ ತಿಂತೀರಾ..? ಹಾಗಾದ್ರೆ ಈ ಸ್ಟೋರಿ ನೋಡ್ಲೇಬೇಕು

ಬೇಸಿಗೆಯಲ್ಲಿ ಸೋಂಪು ನೀರು ಕುಡಿಯಿರಿ: ಆರೋಗ್ಯಕ್ಕೆ ಸಿಗುವ ಲಾಭಗಳು ಇಲ್ಲಿವೆ

ಹಾಸಿಗೆ ಮೇಲೆ ಹೊರಳಾಡುವುದನ್ನು ನಿಲ್ಲಿಸಿ! ನೈಸರ್ಗಿಕವಾಗಿ ಗಾಢಗೆ ಜಾರಲು ಈ 4 ಆಹಾರ ಸೇವಿಸಿ

ತಾಮ್ರದ ಲೋಟದಲ್ಲಿ ನೀರು ಕುಡಿಯುತ್ತಿದ್ದೀರಾ? ಈ ತಪ್ಪು ಮಾಡಿದ್ರೆ ಅಪಾಯ ಗ್ಯಾರಂಟಿ..!

ADVERTISEMENT
ADVERTISEMENT
ಮೆದುಳಿನ ಶಕ್ತಿವರ್ಧಕ

ಶಂಖಪುಷ್ಪವನ್ನು “ಮೆದುಳಿನ ಚೋದಕ” ಎಂದು ಕರೆಯುತ್ತಾರೆ. ಇದು ನೆನಪಿನ ಶಕ್ತಿ ಹೆಚ್ಚಿಸಿ, ಮನೋಭಾವ ಸುಧಾರಿಸಿ, ಒತ್ತಡ ಮತ್ತು ಖಿನ್ನತೆಯನ್ನು ತಗ್ಗಿಸುತ್ತದೆ. ಆಯುರ್ವೇದ ಪರಿಣಿತರ ಪ್ರಕಾರ ಇದು ಅಲ್‌ಜೈಮರ್ಸ್‌ ರೋಗದ ವಿರುದ್ಧ ಸಹಾಯಕರಾಗಬಹುದು ಎಂಬುದಾಗಿ ಸಂಶೋಧನೆಗಳು ಸೂಚಿಸುತ್ತಿವೆ.

ರೋಗನಿರೋಧಕ ಶಕ್ತಿ ಹೆಚ್ಚಿಸುತ್ತದೆ

ಈ ಹೂವಿನಲ್ಲಿ ಅಡಗಿರುವ ಆಂಥೋಸಯನಿನ್‌ಗಳು ಅತ್ಯಂತ ಶಕ್ತಿಶಾಲಿ ಆಂಟಿಆಕ್ಸಿಡೆಂಟ್‌ಗಳು. ಇವು ದೇಹದ ಉರಿಯೂತ, ಕೀಲುನೋವುಗಳನ್ನು ಶಮನಗೊಳಿಸುತ್ತವೆ. ನಿಯಮಿತ ಸೇವನೆಯಿಂದ ದೇಹದ ರಕ್ಷಣಾ ಶಕ್ತಿಯನ್ನು ವೃದ್ಧಿಸಿ, ಕ್ಯಾನ್ಸರ್‌ನಂತಹ ಗಂಭೀರ ರೋಗಗಳ ವಿರುದ್ಧ ಹೋರಾಡುವ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ ಎಂದು ವಿಜ್ಞಾನಿಗಳು ಹೇಳುತ್ತಾರೆ.

ಮಧುಮೇಹಿಗಳಿಗೆ ಉತ್ತಮ

ಶಂಖಪುಷ್ಪ ಹೂವಿನ ಚಹಾದಲ್ಲಿ ಇರುವ ಹೈಪೋಗ್ಲೈಸೆಮಿಕ್‌ ಗುಣಗಳು ರಕ್ತದ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡಲು ಸಹಕಾರಿ. ಜೊತೆಗೆ ಯಕೃತ್ತಿನ ಆರೋಗ್ಯವನ್ನೂ ಕಾಪಾಡುತ್ತದೆ. ದೇಹದಲ್ಲಿ ಸೋಂಕು ಉಂಟುಮಾಡುವ ಬ್ಯಾಕ್ಟೀರಿಯಾಗಳ ವಿರುದ್ಧ ಹೋರಾಡುವ ಶಕ್ತಿಯೂ ಇದಕ್ಕಿದೆ.

ಶ್ವಾಸಕೋಶಕ್ಕೆ ಶಕ್ತಿ

ಚಳಿಗಾಲದ ಕೆಮ್ಮು, ನೆಗಡಿ, ಅಸ್ತಮಾ ಮುಂತಾದ ಸಮಸ್ಯೆಗಳಿಗೆ ಈ ನೀಲಿ ಚಹಾ ಸಹಜ ಪರಿಹಾರ. ಶಂಖಪುಷ್ಪವು ಶ್ವಾಸಕೋಶದ ಕಾರ್ಯಕ್ಷಮತೆಯನ್ನು ಸುಧಾರಿಸಿ, ದೇಹದ ನಿಶ್ಶಕ್ತಿಯನ್ನು ಹೋಗಲಾಡಿಸುತ್ತದೆ. ನಿಯಮಿತವಾಗಿ ಈ ಚಹಾ ಕುಡಿಯುವುದರಿಂದ ಶ್ವಾಸಕೋಶ ಬಲಿಷ್ಠವಾಗುತ್ತದೆ.

ಕಣ್ಣಿನ ಆರೈಕೆ

ಈ ಹೂವಿನಲ್ಲಿ ಇರುವ ಆಂಥೋಸಯನಿನ್‌ಗಳು ಕಣ್ಣಿನ ಭಾಗಕ್ಕೆ ರಕ್ತಸಂಚಾರವನ್ನು ಹೆಚ್ಚಿಸುತ್ತವೆ. ಇದರಿಂದ ದೃಷ್ಟಿ ಮಂದವಾಗುವುದು, ಕಣ್ಣುಗಳ ಆಯಾಸ, ಅಥವಾ ರೆಟಿನಾ ಹಾನಿ ಮೊದಲಾದ ಸಮಸ್ಯೆಗಳನ್ನು ತಡೆಗಟ್ಟಲು ಸಹಾಯವಾಗುತ್ತದೆ. ದಿನದ ಒತ್ತಡದ ಕೆಲಸದ ನಂತರ ಈ ಚಹಾ ಕುಡಿಯುವುದರಿಂದ ಕಣ್ಣುಗಳಿಗೆ ವಿಶ್ರಾಂತಿ ದೊರೆಯುತ್ತದೆ.

ಜ್ವರ-ನೋವಿಗೆ ನೈಸರ್ಗಿಕ ಪರಿಹಾರ

ಶಂಖಪುಷ್ಪ ಹೂವಿನ ಚಹಾವನ್ನು ನೈಸರ್ಗಿಕ ಪ್ಯಾರಾಸೆಟಮಾಲ್‌ ಎಂದೇ ಕರೆಯುತ್ತಾರೆ. ಜ್ವರ ಅಥವಾ ಮೈಕೈ ನೋವಿನ ಸಂದರ್ಭದಲ್ಲಿ ಇದು ಆರಾಮ ನೀಡುತ್ತದೆ. ದೇಹದ ರಕ್ತಸಂಚಾರವನ್ನು ಸುಧಾರಿಸಿ, ಶಕ್ತಿ ಪುನಃ ತುಂಬುತ್ತದೆ. ಗಂಭೀರ ಆರೋಗ್ಯ ಸಮಸ್ಯೆಗಳಿಗಾಗಿ ವೈದ್ಯಕೀಯ ಸಲಹೆ ಅಗತ್ಯ.

ಈ ಸರಳ ಗಿಡದಲ್ಲಿ ಅಡಗಿರುವ ಔಷಧೀಯ ಶಕ್ತಿ ಅಚ್ಚರಿ ಹುಟ್ಟಿಸುತ್ತದೆ. ಚಳಿ-ಮಳೆಯ ದಿನಗಳಲ್ಲಿ ಶಂಖಪುಷ್ಪ ಹೂವಿನ ಚಹಾವನ್ನು ದಿನನಿತ್ಯ ಅಳವಡಿಸಿಕೊಂಡರೆ ಆರೋಗ್ಯವೂ ಸೌಂದರ್ಯವೂ ಎರಡೂ ಕೈಯಲ್ಲಿ ಸಿಗುತ್ತವೆ. ಆದರೆ ಗರ್ಭಿಣಿಯರು ಅಥವಾ ಔಷಧ ಸೇವಿಸುತ್ತಿರುವವರು ವೈದ್ಯರ ಸಲಹೆ ಪಡೆದು ಮಾತ್ರ ಉಪಯೋಗಿಸುವುದು ಒಳಿತು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 11T234325.857

ಊಟದ ಜೊತೆ ಹಸಿ ಈರುಳ್ಳಿ ತಿಂತೀರಾ..? ಹಾಗಾದ್ರೆ ಈ ಸ್ಟೋರಿ ನೋಡ್ಲೇಬೇಕು

by ಯಶಸ್ವಿನಿ ಎಂ
March 11, 2026 - 11:45 pm
0

Untitled design 2026 03 11T233024.834

ಸಂಗಾತಿಗೆ ತಿಳಿಯದಂತೆ 40 ಲಕ್ಷ ಭಾರತೀಯರಿಂದ ಡೇಟಿಂಗ್: ಅಗ್ರ ಸ್ಥಾನದಲ್ಲಿರುವ ನಗರ ಯಾವುದು..?

by ಯಶಸ್ವಿನಿ ಎಂ
March 11, 2026 - 11:33 pm
0

Untitled design 2026 03 11T231331.399

ಗ್ಯಾಸ್ ಸಿಲಿಂಡರ್ ಸಿಗ್ತಿಲ್ಲ ಅನ್ನೋ ಭಯ ಬೇಡ..! ಅಡುಗೆಮನೆಯಲ್ಲಿ ಈ 5 ಪರ್ಯಾಯ ಬಳಸಿ, ಹಣ ಉಳಿಸಿ

by ಯಶಸ್ವಿನಿ ಎಂ
March 11, 2026 - 11:14 pm
0

Untitled design 2026 03 11T224706.922

ಪತಿ ಸೊಹೇಲ್ ಖತುರಿಯಾ ಜೊತೆ ವಿಚ್ಛೇದನ ಪಡೆದ ಬಿಂದಾಸ್ ನಟಿ ಹನ್ಸಿಕಾ ಮೊಟ್ವಾನಿ

by ಯಶಸ್ವಿನಿ ಎಂ
March 11, 2026 - 10:53 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 11T234325.857
    ಊಟದ ಜೊತೆ ಹಸಿ ಈರುಳ್ಳಿ ತಿಂತೀರಾ..? ಹಾಗಾದ್ರೆ ಈ ಸ್ಟೋರಿ ನೋಡ್ಲೇಬೇಕು
    March 11, 2026 | 0
  • Untitled design 2026 03 11T065406.016
    ಬೇಸಿಗೆಯಲ್ಲಿ ಸೋಂಪು ನೀರು ಕುಡಿಯಿರಿ: ಆರೋಗ್ಯಕ್ಕೆ ಸಿಗುವ ಲಾಭಗಳು ಇಲ್ಲಿವೆ
    March 11, 2026 | 0
  • Untitled design 2026 03 09T232548.311
    ಹಾಸಿಗೆ ಮೇಲೆ ಹೊರಳಾಡುವುದನ್ನು ನಿಲ್ಲಿಸಿ! ನೈಸರ್ಗಿಕವಾಗಿ ಗಾಢಗೆ ಜಾರಲು ಈ 4 ಆಹಾರ ಸೇವಿಸಿ
    March 9, 2026 | 0
  • Untitled design 2026 03 09T225955.393
    ತಾಮ್ರದ ಲೋಟದಲ್ಲಿ ನೀರು ಕುಡಿಯುತ್ತಿದ್ದೀರಾ? ಈ ತಪ್ಪು ಮಾಡಿದ್ರೆ ಅಪಾಯ ಗ್ಯಾರಂಟಿ..!
    March 9, 2026 | 0
  • Untitled design 2026 03 09T223507.289
    ಇನ್ಮುಂದೆ ಮನುಷ್ಯರು 150 ವರ್ಷ ಬದುಕುತ್ತಾರಾ ? ಸಂಶೋಧನೆಯಿಂದ ಬಯಲಾಯ್ತು ಅಚ್ಚರಿ ಸತ್ಯ..!
    March 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version