• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, November 13, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕೆಂಪುಕೋಟೆ ಸ್ಫೋಟ ಪ್ರಕರಣ: ಶಂಕಿತ ಉಗ್ರ ಡಾ. ಉಮರ್ ಸಾವನ್ನಪ್ಪಿರುವುದು ದೃಢ

ಯಶಸ್ವಿನಿ ಎಂ by ಯಶಸ್ವಿನಿ ಎಂ
November 13, 2025 - 7:20 am
in Flash News, ದೇಶ
0 0
0
Untitled design (2)

ನವದೆಹಲಿ: ರಾಷ್ಟ್ರ ರಾಜಧಾನಿಯ ಹೃದಯಭಾಗದಲ್ಲಿ ನಡೆದ ಭೀಕರ ಕಾರು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರಿನಲ್ಲಿದ್ದ ಶಂಕಿತ ಉಗ್ರಗಾಮಿ ಡಾ. ಉಮರ್ ಮೃತಪಟ್ಟಿರುವುದು ಡಿಎನ್‌ಎ ಪರೀಕ್ಷೆಯಿಂದ ಧೃಡಪಟ್ಟಿದೆ. ಉಮರ್ ತಾಯಿಯ ಡಿಎನ್‌ಎ ತಾಳೆಯೊಂದಿಗೆ ಹೋಲಿಕೆ ನಡೆಸಿದ ಬಳಿಕ ಈ ವಿಷಯ ದೃಢೀಕೃತಗೊಂಡಿದೆ. ಸ್ಫೋಟದಲ್ಲಿ ಉಮರ್ ಸ್ವತಃ ತನ್ನನ್ನು ತಾನೇ ಸ್ಫೋಟಿಸಿಕೊಂಡಿದ್ದಾನೆ ಎಂದು ತನಿಖಾ ತಂಡ ದೃಢಪಡಿಸಿದ್ದಾರೆ.

ಸೋಮವಾರ (ನವೆಂಬರ್ 10) ಸಂಜೆ 6.52 ಕ್ಕೆ ದೆಹಲಿಯ ಐತಿಹಾಸಿಕ ಕೆಂಪುಕೋಟೆ ಬಳಿಯ ಲಾಲ್ ಕಿಲಾ ಮೆಟ್ರೋ ನಿಲ್ದಾಣದ ಗೇಟ್ ಸಂಖ್ಯೆ 1 ರ ಬಳಿ ಬಿಳಿ ಬಣ್ಣದ ಹುಂಡೈ i20 ಕಾರು ಭೀಕರವಾಗಿ ಸ್ಫೋಟಗೊಂಡಿತು. ಜನನಿಬಿಡ ಪ್ರದೇಶದಲ್ಲಿ ನಡೆದ ಈ ದಾಳಿಯಲ್ಲಿ12 ಮಂದಿ ಸಾವನ್ನಪ್ಪಿದ್ದು, 45ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಫೋಟದ ತೀವ್ರತೆಯಿಂದ ಸುತ್ತಮುತ್ತಲಿನ ವಾಹನಗಳು, ಅಂಗಡಿಗಳು ಧ್ವಂಸಗೊಂಡವು. ಘಟನಾ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

RelatedPosts

ಬಾಗಲಕೋಟೆಯಲ್ಲಿ ರೈತರ ಉಗ್ರ ಪ್ರತಿಭಟನೆ: ಎಸ್‌ಪಿಗೆ ಗಂಭೀರ ಗಾಯ, ನಿಷೇಧಾಜ್ಞೆ ಜಾರಿ

ಪತ್ನಿಗೆ ಬೀದಿ ನಾಯಿ ಮೇಲೆ ಅತಿಯಾದ ಪ್ರೀತಿ: ವಿಚ್ಛೇದನ ಕೋರಿದ ಪತಿ..!

ಮುಂಬೈ-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಐವರು ಸಾವು

ಮುಧೋಳದಲ್ಲಿ ವಿಕೋಪಕ್ಕೆ ತಿರುಗಿದ ಕಬ್ಬು ಬೆಳೆಗಾರರ ಹೋರಾಟ: 100ಕ್ಕೂ ಹೆಚ್ಚು ಟ್ರಾಕ್ಟರ್‌ಗಳಿಗೆ ಬೆಂಕಿ

ADVERTISEMENT
ADVERTISEMENT

ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಈ ಪ್ರಕರಣದ ತನಿಖೆಯನ್ನು ತನ್ನ ಗುಪ್ತಚರ ವಿಭಾಗದೊಂದಿಗೆ ಸಂಯೋಜಿಸಿ, ಬಹುರಾಜ್ಯ ಮಟ್ಟದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ ಆರಂಭಿಸಿದೆ. ತನಿಖೆಯಲ್ಲಿ ಅಂತರರಾಷ್ಟ್ರೀಯ ಉಗ್ರಗಾಮಿ ಗುಂಪುಗಳೊಂದಿಗೆ ಸಂಪರ್ಕ ಹೊಂದಿರುವ ಅತ್ಯಾಧುನಿಕ ವೈಟ್-ಕಾಲರ್ ಭಯೋತ್ಪಾದಕ ಮಾಡ್ಯೂಲ್ ಬಯಲಾಗಿದೆ. ಈ ಮಾಡ್ಯೂಲ್‌ನಲ್ಲಿ  ಉನ್ನತ ಶಿಕ್ಷಣ ಪಡೆದ, ವೃತ್ತಿಪರ ಉದ್ಯೋಗಿಗಳು ಈ ಕೃತ್ಯದಲ್ಲಿ ಬಾರಿಯಾಘಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ.

ಡಾ. ಉಮರ್ (34) ದೆಹಲಿಯ ಪ್ರತಿಷ್ಠಿತ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ಪದವೀಧರ. ಕಳೆದ ಎರಡು ವರ್ಷಗಳಿಂದ ಅವನ ಚಟುವಟಿಕೆಗಳು ಸಂದೇಹಕ್ಕೀಡಾಗಿದ್ದವು. ಸಾಮಾಜಿಕ ಜಾಲತಾಣಗಳಲ್ಲಿ ಉಗ್ರ ನೀತಿಗಳನ್ನು ಪ್ರಚಾರ ಮಾಡುತ್ತಿದ್ದ ಎಂಬ ಆರೋಪವಿದೆ. ಉಮರ್ ಸಿರಿಯಾ ಮತ್ತು ಪಾಕಿಸ್ತಾನ ಮೂಲದ ಉಗ್ರ ಸಂಘಟನೆಗಳೊಂದಿಗೆ ಆನ್‌ಲೈನ್ ಸಂಪರ್ಕ ಹೊಂದಿದ್ದ ಎಂಬುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಅವನು ಭಾರತದಲ್ಲಿ “ಲೋನ್ ವುಲ್ಫ್” ದಾಳಿ ಯೋಜನೆ ರೂಪಿಸುತ್ತಿದ್ದ ಎಂಬುದು ತಿಳಿದುಬಂದಿದೆ.

ಕಾರಿನಲ್ಲಿ RDX ಮತ್ತು ಅಮೋನಿಯಂ ನೈಟ್ರೇಟ್ ಮಿಶ್ರಿತ ಸ್ಫೋಟಕಗಳು ಬಳಕೆಯಾಗಿದ್ದವು ಜೊತೆಗೆ ಮೊಬೈಲ್ ಆಧಾರಿತ ಡಿಟೋನೇಟರ್ ಬಳಸಿ ಸ್ಫೋಟ ನಡೆಸಲಾಗಿದ. ಉಮರ್ ಕಾರನ್ನು ಪಾರ್ಕಿಂಗ್ ಮಾಡಿ, ದೂರದಿಂದ ಸ್ಫೋಟಿಸಿದ ದೃಶ್ಯ ಸೆರೆಯಾಗಿದೆ. ಸ್ಫೋಟದಲ್ಲಿ ಚೂರು-ಚೂರುವಾಗಿ ಸಿಡಿದ ದೇಹದ ಅವಶೇಷಗಳ ಡಿಎನ್‌ಎ ಉಮರ್ ತಾಯಿಯ ಡಿಎನ್‌ಎಗೆ 99.9% ಹೊಂದಾಣಿಕೆ ತೋರಿದೆ ಎಂದು ತಾಂತ್ರಿಕ ತನಿಖೆಯಲ್ಲಿ ಬೆಳಕಿಗೆ ಬಂದ ಅಂಶವಾಗಿದೆ.NIA ಜೊತೆಗೆ ದೆಹಲಿ ಪೊಲೀಸ್ ಸ್ಪೆಷಲ್ ಸೆಲ್, RAW ಮತ್ತು IB ಸಂಯುಕ್ತವಾಗಿ ಕಾರ್ಯನಿರ್ವಹಿಸುತ್ತಿವೆ. ಉಮರ್‌ನ ಸಂಪರ್ಕಗಳನ್ನು ಪತ್ತೆಹಚ್ಚಲು ಉತ್ತರಪ್ರದೇಶ, ಪಂಜಾಬ್, ಮಹಾರಾಷ್ಟ್ರ ಮತ್ತು ಜಮ್ಮು-ಕಾಶ್ಮೀರದಲ್ಲಿ ದಾಳಿ ನಡೆಸಲಾಗುತ್ತಿದೆ. ಈಗಾಗಲೇ 8 ಮಂದಿ ಸಂಶಯಿತರನ್ನು ವಶಕ್ಕೆ ಪಡೆಯಲಾಗಿದೆ. ಅವರ ಮೊಬೈಲ್, ಲ್ಯಾಪ್‌ಟಾಪ್‌ಗಳನ್ನು ವಶಪಡಿಸಿಕೊಂಡು ಡಿಜಿಟಲ್ ಫೊರೆನ್ಸಿಕ್ ಪರೀಕ್ಷೆ ನಡೆಸಲಾಗುತ್ತಿದೆ.

ಸ್ಫೋಟದ ನಂತರ ದೆಹಲಿ, ಮುಂಬೈ, ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ವಿಮಾನ ನಿಲ್ದಾಣಗಳು, ರೈಲು ನಿಲ್ದಾಣಗಳು, ಮೆಟ್ರೋಗಳಲ್ಲಿ ಭದ್ರತೆ ದ್ವಿಗುಣಗೊಳಿಸಲಾಗಿದೆ. ಕೇಂದ್ರ ಗೃಹ ಸಚಿವಾಲಯ “ವೈಟ್-ಕಾಲರ್ ಟೆರರ್ ಮಾಡ್ಯೂಲ್”ಗಳ ಬಗ್ಗೆ ಎಲ್ಲ ರಾಜ್ಯಗಳಿಗೆ ಸುತ್ತೋಲೆ ಹೊರಡಿಸಿದೆ.ಪ್ರಧಾನಿ ನರೇಂದ್ರ ಮೋದಿ ಘಟನೆಯನ್ನು ಖಂಡಿಸಿ, ಭಯೋತ್ಪಾದನೆಗೆ ಎಂದಿಗೂ ಸ್ಥಾನವಿಲ್ಲ ಎಂದು ಹೇಳಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿರೋಧ ಪಕ್ಷಗಳು ಭದ್ರತಾ ವೈಫಲ್ಯ ಆರೋಪಿಸಿವೆ. ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗಾಯಾಳುಗಳನ್ನು ಭೇಟಿ ಮಾಡಿ, ಪರಿಹಾರ ಘೋಷಿಸಿದ್ದಾರೆ.

 

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2025 11 13T231322.086

BBK 12: ಈ ವಾರ ಕಾಕ್ರೋಚ್ ಸುಧಿ ಬಿಗ್‌ಬಾಸ್‌ ಮನೆಯಿಂದ ಹೊರ ಹೋಗ್ತಾರಾ..?

by ಶಾಲಿನಿ ಕೆ. ಡಿ
November 13, 2025 - 11:22 pm
0

Untitled design 2025 11 13T230314.700

ಬಾಗಲಕೋಟೆಯಲ್ಲಿ ರೈತರ ಉಗ್ರ ಪ್ರತಿಭಟನೆ: ಎಸ್‌ಪಿಗೆ ಗಂಭೀರ ಗಾಯ, ನಿಷೇಧಾಜ್ಞೆ ಜಾರಿ

by ಶಾಲಿನಿ ಕೆ. ಡಿ
November 13, 2025 - 11:10 pm
0

Untitled design 2025 11 13T224632.056

ಪತ್ನಿಗೆ ಬೀದಿ ನಾಯಿ ಮೇಲೆ ಅತಿಯಾದ ಪ್ರೀತಿ: ವಿಚ್ಛೇದನ ಕೋರಿದ ಪತಿ..!

by ಶಾಲಿನಿ ಕೆ. ಡಿ
November 13, 2025 - 10:57 pm
0

Untitled design 2025 11 13T212513.061

ಐಪಿಎಲ್ : ಲಕ್ನೋ ತೊರೆದು ಮುಂಬೈ ಇಂಡಿಯನ್ಸ್‌ಗೆ ಶಾರ್ದುಲ್ ಠಾಕೂರ್ ಸೇರ್ಪಡೆ

by ಶಾಲಿನಿ ಕೆ. ಡಿ
November 13, 2025 - 10:11 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 11 13T230314.700
    ಬಾಗಲಕೋಟೆಯಲ್ಲಿ ರೈತರ ಉಗ್ರ ಪ್ರತಿಭಟನೆ: ಎಸ್‌ಪಿಗೆ ಗಂಭೀರ ಗಾಯ, ನಿಷೇಧಾಜ್ಞೆ ಜಾರಿ
    November 13, 2025 | 0
  • Untitled design 2025 11 13T210406.431
    ಮುಂಬೈ-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಐವರು ಸಾವು
    November 13, 2025 | 0
  • Untitled design 2025 11 13T192837.954
    ಮುಧೋಳದಲ್ಲಿ ವಿಕೋಪಕ್ಕೆ ತಿರುಗಿದ ಕಬ್ಬು ಬೆಳೆಗಾರರ ಹೋರಾಟ: 100ಕ್ಕೂ ಹೆಚ್ಚು ಟ್ರಾಕ್ಟರ್‌ಗಳಿಗೆ ಬೆಂಕಿ
    November 13, 2025 | 0
  • Untitled design 2025 11 13T181307.116
    ಮುಧೋಳದಲ್ಲಿ ಕಬ್ಬು ಬೆಳೆಗಾರರ ಹೋರಾಟ: ಕಬ್ಬು ತುಂಬಿದ್ದ ಟ್ರ್ಯಾಕ್ಟ‌ರ್‌ಗೆ ಬೆಂಕಿ ಹಚ್ಚಿದ ರೈತರು
    November 13, 2025 | 0
  • Untitled design 2025 11 13T170137.329
    ಚಿತ್ತಾಪುರ ಆರ್‌ಎಸ್‌ಎಸ್ ಪಥಸಂಚಲನಕ್ಕೆ ಹೈಕೋರ್ಟ್ ಗ್ರೀನ್ ಸಿಗ್ನಲ್
    November 13, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version