• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, April 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬಿಹಾರ ವಿಧಾನಸಭಾ ಚುನಾವಣೆ 2025: ಭಾರೀ ಬಹುಮತದತ್ತ ಎನ್‌ಡಿಎ..! ನಿತೀಶ್ ಕುಮಾರ್ 10ನೇ ಬಾರಿ ಸಿಎಂ ಆಗೋದು ಖಚಿತ

ದಿಲೀಪ್ ಡಿ. ಆರ್ by ದಿಲೀಪ್ ಡಿ. ಆರ್
November 14, 2025 - 11:21 am
in Flash News, ಎಲೆಕ್ಷನ್, ದೇಶ
0 0
0
Bihar

ಪಟ್ನಾ (ಬಿಹಾರ): 2025ರ ಬಿಹಾರ ವಿಧಾನಸಭಾ ಚುನಾವಣೆ ಹೊಸ ಭಾಷ್ಯ ಬರೆಯಲು ಹೊರಟಿದೆ. ಮತ ಎಣಿಕೆಯ ಆರಂಭಿಕ ಟ್ರೆಂಡ್‌ನಲ್ಲೇ ಎನ್‌ಡಿಎ ಭಾರೀ ಬಹುಮತದತ್ತ ಮುನ್ನುಗ್ಗುತ್ತಿದೆ. ಒಟ್ಟು 243 ಕ್ಷೇತ್ರಗಳ ಪೈಕಿ 150ಕ್ಕೂ ಹೆಚ್ಚು ಸ್ಥಾನಗಳಲ್ಲಿ ಎನ್‌ಡಿಎ ಮುನ್ನಡೆ ಸಾಧಿಸಿದೆ. ಬಿಹಾರದಲ್ಲಿ ಯಾವುದೇ ಮೈತ್ರಿ ಕೂಟ ಬಹುಮತದ ಸರ್ಕಾರ ರಚಿಸಲು ಮ್ಯಾಜಿಕ್ ನಂಬರ್ 122.. ಆದರೆ, ಎನ್‌ಡಿಎ ತನ್ನ ಅಗತ್ಯ ಬಹುಮತವನ್ನು ಮೀರಿ ಮುನ್ನುಗ್ಗುತ್ತಿದ್ದು, ಮತ್ತೊಮ್ಮೆ ಸರ್ಕಾರ ರಚನೆಗೆ ಯಾವುದೇ ಸಂಕಷ್ಟವಿಲ್ಲ ಅನ್ನೋದು ಸಾಬೀತಾಗಿದೆ.

ಬಿಹಾರ ಮತ ಎಣಿಕೆಯ ಹೈಲೈಟ್ಸ್..!

  • ಜನತಾ ದಳ (ಯುನೈಟೆಡ್) [ಜೆಡಿಯು] ಅತಿ ಹೆಚ್ಚು ಸೀಟ್‌ಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, ನಿತೀಶ್ ಕುಮಾರ್ ಮತ್ತೊಮ್ಮೆ ಮುಖ್ಯಮಂತ್ರಿಯಾಗಿ ಆಯ್ಕೆಯಾಗುವುದು ಸ್ಪಷ್ಟವಾಗಿದೆ.
  • ಮಹಾಘಟಬಂಧನ (ಆರ್‌ಜೆಡಿ, ಕಾಂಗ್ರೆಸ್) 60-65 ಸೀಟ್‌ಗಳಲ್ಲಿ ಮುನ್ನಡೆಯೊಂದಿಗೆ ನಿರಾಶಾದಾಯಕ ಫಲಿತಾಂಶ ನೀಡುತ್ತಿದ್ದು, ತೇಜಸ್ವಿ ಯಾದವ್ ನೇತೃತ್ವದ ಸರ್ಕಾರ ರಚನೆಯ ಸಾಧ್ಯತೆಯೇ ಇಲ್ಲ ಎನ್ನುವಂತಾಗಿದೆ.
  • ಪ್ರಶಾಂತ್ ಕಿಶೋರ್ ಅವರ ಜನ್ ಸುರಾಜ್ ಪಕ್ಷ ಮೊದಲ ಚುನಾವಣೆಯಲ್ಲಿ 0-5 ಸೀಟ್‌ಗಳಲ್ಲಷ್ಟೇ ಮುನ್ನಡೆ ಸಾಧಿಸಿದ್ದು, ಪಿಕೆ ಪಾರ್ಟಿಯ ರಾಜಕೀಯ ಪ್ರಭಾವವೇ ಪ್ರಶ್ನಾರ್ಹವಾಗಿದೆ..!

ಬಿಹಾರ ವಿಧಾನಸಭಾ ಚುನಾವಣೆಯ ಮತದಾನ 2 ಹಂತಗಳಲ್ಲಿ ನಡೆಯಿತು. ನವೆಂಬರ್ 6 ಮತ್ತು 11ರಂದು ನಡೆದ ಮತದಾನ ಪ್ರಕ್ರಿಯೆಯಲ್ಲಿ 67.13%ರಷ್ಟು ವೋಟಿಂಗ್ ಆಗಿತ್ತು. ಇದು ಬಿಹಾರದ ಚರಿತ್ರೆಯಲ್ಲೇ ಅತ್ಯಧಿಕ ಮತದಾನ ದರವಾಗಿದೆ.

RelatedPosts

Heavy Rain: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದಿನಿಂದ ಮತ್ತೆ ಮಳೆ ಆರಂಭ, IMD ಎಚ್ಚರಿಕೆ!

ಬಿಹಾರದಲ್ಲಿ ಅಂತ್ಯವಾಯ್ತು ನಿತೀಶ್ ಕುಮಾರ್ ಯುಗ..!

ನಾಳೆ RCB vs LSG ಮುಖಾಮುಖಿ: ರಸ್ತೆ ಮಾರ್ಗ ಬದಲಾವಣೆ, ಪಾರ್ಕಿಂಗ್ ಸ್ಥಳಗಳ ಸಂಪೂರ್ಣ ಪಟ್ಟಿ ಇಲ್ಲಿದೆ

IPL ಕ್ರೀಡಾಂಗಣದಲ್ಲಿ ₹50 ಚಿಪ್ಸ್ ಪ್ಯಾಕೆಟ್ ₹100 ಗೆ ಮಾರಾಟ: ವಿಡಿಯೋ ವೈರಲ್

ADVERTISEMENT
ADVERTISEMENT

ಬಿಹಾರ ವಿಧಾನಸಭಾ ಚುನಾವಣಾ ಫಲಿತಾಂಶ ಹೊರ ಬೀಳುತ್ತಿದ್ದಂತೆಯೇ ಎನ್‌ಡಿಎ ನಾಯಕರು ಉತ್ಸಾಹಪೂರ್ವಕ ಪ್ರತಿಕ್ರಿಯೆ ನೀಡಿದ್ದಾರೆ. “ನಿತೀಶ್ ಕುಮಾರ್ ಮತ್ತೆ ಮುಖ್ಯಮಂತ್ರಿಯಾಗುತ್ತಾರೆ, ತೇಜಸ್ವಿ ಅವರ ಅಪರಿಪಕ್ವತೆ ಜನರಿಗೆ ತಿಳಿದಿದೆ.” ಎಂದು ಜೆಡಿಯು ನಾಯಕ ಅಶೋಕ್ ಚೌಧರಿ ಹೇಳಿದ್ದಾರೆ. “ಮೋದಿ-ನಿತೀಶ್ ಸಂಬಂಧದ ಮೇಲೆ ಜನರ ನಂಬಿಕೆ ಹೆಚ್ಚಾಗಿದೆ” ಎಂದು ಬಿಜೆಪಿಯ ಶಹನವಾಜ್ ಹುಸೈನ್ ಹೇಳಿದ್ದಾರೆ.

ಎಕ್ಸ್ (ಟ್ವಿಟರ್)ನಲ್ಲಿ #BiharElectionResults2025 ಹ್ಯಾಷ್ ಟ್ಯಾಗ್ ಜೊತೆಯಲ್ಲೇ ಎನ್‌ಡಿಎ ಗೆಲುವಿಗೆ ಹರ್ಷ ವ್ಯಕ್ತವಾಗಿದೆ. ನಿತೀಶ್ “ಕಮ್‌ ಬ್ಯಾಕ್” ಮತ್ತು ತೇಜಸ್ವಿ ಯಾದವ್ ನಿರಾಶಾದಾಯಕ ಸಾಧನೆ ಬಗ್ಗೆ ಚರ್ಚೆಗಳು ನಡೆಯುತ್ತಿವೆ.

ಬಿಹಾರ ಗೆಲುವಿನ ಐತಿಹಾಸಿಕ ಹಿನ್ನೆಲೆ..!

ಬಿಹಾರದ 2025ರ ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯದಲ್ಲಿ ಒಂದು ನಿರ್ಣಾಯಕ ಘಟ್ಟವಾಗಿತ್ತು. 2015ರಲ್ಲಿ ಮಹಾಘಟಬಂಧನ (ಆರ್‌ಜೆಡಿ-ಜೆಡಿಯು-ಕಾಂಗ್ರೆಸ್) ಗೆದ್ದ ನಂತರ, ನಿತೀಶ್ ಕುಮಾರ್ ಅವರು 2022ರಲ್ಲಿ ಬಿಜೆಪಿಯೊಂದಿಗಿನ ಮೈತ್ರಿ ಕಡಿತ ಮಾಡಿಕೊಂಡಿದ್ದು ರೋಮಾಂಚಕಾರಿ ರಾಜಕೀಯ ಬದಲಾವಣೆಗೆ ಕಾರಣವಾಯ್ತು. ನಂತರ 2024ರ ಲೋಕಸಭಾ ಚುನಾವಣೆಗೆ ಮುನ್ನ ಮತ್ತೆ ಎನ್‌ಡಿಎ ಕೈಹಿಡಿದ ನಿತೀಶ್ ಕುಮಾರ್, ಬಿಹಾರ ವಿಧಾನಸಭಾ ಚುನಾವಣೆಯಲ್ಲೂ ಎನ್‌ಡಿಎ ಜೊತೆ ಮುನ್ನಡೆದರು. ಬಿಜೆಪಿ, ಜೆಡಿಯು, ಎಲ್‌ಜೆಪಿ ಮೈತ್ರಿಯು ಆರ್‌ಜೆಡಿ, ಕಾಂಗ್ರೆಸ್ & ಇತರ ಪಕ್ಷಗಳ ಮಹಾಘಟಬಂಧನವನ್ನು ಮಣಿಸಿದೆ. ಇತ್ತ ಪ್ರಶಾಂತ್ ಕಿಶೋರ್‌ ಸಾರಥ್ಯದ ಜನ್ ಸುರಾಜ್ ಪಕ್ಷ ಯಾವುದೇ ಪರಿಣಾಮ ಬೀರುವಲ್ಲಿ ವಿಫಲವಾಗಿದೆ.

ಬಿಹಾರ ವಿಧಾನಸಭಾ ಚುನಾವಣಾ ಪ್ರಚಾರ ಕಣದಲ್ಲಿ ಪ್ರಧಾನಿ ಮೋದಿ ಅವರ 20ಕ್ಕೂ ಹೆಚ್ಚು ಸಭೆಗಳನ್ನು ನಡೆಸಿ ಎನ್‌ಡಿಎಗೆ ಶಕ್ತಿ ತುಂಬಿದ್ದರು. ‘ಮೋದಿ ಕಾ ಗ್ಯಾರಂಟಿ’ ಮತ್ತು ಬಿಹಾರಕ್ಕಾಗಿ ವಿಶೇಷ ಯೋಜನೆಗಳು ಬಿಜೆಪಿಯ ಕೊಡುಗೆಗಳಾಗಿದ್ದವು. ಇತ್ತ ನಿತೀಶ್ ಕುಮಾರ್ ಅವರು “ಟೈಗರ್ ಅಬಿ ಝಿಂದಾ ಹೈ” (ಹುಲಿ ಇನ್ನೂ ಬದುಕಿದೆ) ಎಂಬ ಧ್ವನಿಯೊಂದಿಗೆ ತಮ್ಮ ಸ್ಥಿರತೆಯನ್ನು ಒತ್ತಿ ಹೇಳಿದರು. ವಿರೋಧ ಪಕ್ಷಗಳು ಅಂತರ್ಜಾತೀಯತೆ, ಭ್ರಷ್ಟಾಚಾರ ಮತ್ತು ನಿರುದ್ಯೋಗ ವಿಚಾರ ಮುಂದಿಟ್ಟುಕೊಂಡು ಹೋರಾಡಿದರೂ, ಗೆಲ್ಲುವಲ್ಲಿ ವಿಫಲವಾದವು.

ShareSendShareTweetShare
ದಿಲೀಪ್ ಡಿ. ಆರ್

ದಿಲೀಪ್ ಡಿ. ಆರ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಡಿಜಿಟಲ್ ವಿಭಾಗದ ಸಂಪಾದಕರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಡಿಜಿಟಲ್ ಪತ್ರಕರ್ತನಾಗಿ 5 ವರ್ಷ ಹಾಗೂ ಟಿವಿ ಸುದ್ದಿ ವಾಹಿನಿಯ ವಿವಿಧ ಹುದ್ದೆಗಳಲ್ಲಿ 15 ವರ್ಷ ಕಾರ್ಯ ನಿರ್ವಹಿಸಿದ ಅನುಭವ ಇದೆ. ರಾಜಕೀಯ, ವಿಜ್ಞಾನ-ತಂತ್ರಜ್ಞಾನ ರಂಗಗಳು ಇವರ ಆಸಕ್ತಿಯ ವಿಷಯಗಳು. ಇದಲ್ಲದೆ ಹಾಸ್ಯ, ವಿಡಂಬನಾತ್ಮಕ ಬರಹ, ವ್ಯಕ್ತಿ ಚಿತ್ರ, ಜೀವ ಪರ ನಿಲುವಿನ ಸಂವೇದನಾತ್ಮಕ ಲೇಖನಗಳನ್ನು ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಕಾಡು, ಬೆಟ್ಟ ಗುಡ್ಡಗಳ ಚಾರಣ ಮಾಡುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

BeFunky collage (71)

ಪಿಎಂ ಮೋದಿ ಅದಿಚುಂಚನಗಿರಿ ಭೇಟಿ: ಶ್ರೀ ಗುರು ಭೈರವೈಕ್ಯ ಮಂದಿರ ಇಂದು ಲೋಕಾರ್ಪಣೆ, ಮಠದಲ್ಲಿ ಸಂಪೂರ್ಣ ಸಿದ್ಧತೆ

by ಶ್ರೀದೇವಿ ಬಿ. ವೈ
April 15, 2026 - 8:30 am
0

BeFunky collage (70)

ಅಮೆರಿಕ-ಇರಾನ್ ಸಂಧಾನಕ್ಕೆ ಮತ್ತೆ ಪಾಕಿಸ್ತಾನವೇ ಅಂಗಳ, 48 ಗಂಟೆಗಳಲ್ಲಿ ನಿರ್ಣಾಯಕ ಬೆಳವಣಿಗೆ

by ಶ್ರೀದೇವಿ ಬಿ. ವೈ
April 15, 2026 - 7:54 am
0

BeFunky collage (69)

Heavy Rain: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದಿನಿಂದ ಮತ್ತೆ ಮಳೆ ಆರಂಭ, IMD ಎಚ್ಚರಿಕೆ!

by ಶ್ರೀದೇವಿ ಬಿ. ವೈ
April 15, 2026 - 7:27 am
0

BeFunky collage (68)

ಚಿಕ್ಕಮಗಳೂರಿನಲ್ಲಿ ಅಂಬೇಡ್ಕರ್ ಜಯಂತಿ ಮೆರವಣಿಗೆ ವೇಳೆ ಕಾರು ಹರಿದು 7 ವರ್ಷದ ಬಾಲಕಿ ಸಾವು, 9 ಮಂದಿ ಗಂಭೀರ ಗಾಯ

by ಶ್ರೀದೇವಿ ಬಿ. ವೈ
April 15, 2026 - 6:57 am
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (69)
    Heavy Rain: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದಿನಿಂದ ಮತ್ತೆ ಮಳೆ ಆರಂಭ, IMD ಎಚ್ಚರಿಕೆ!
    April 15, 2026 | 0
  • Untitled design 2026 04 14T142954.745
    ನಾಳೆ RCB vs LSG ಮುಖಾಮುಖಿ: ರಸ್ತೆ ಮಾರ್ಗ ಬದಲಾವಣೆ, ಪಾರ್ಕಿಂಗ್ ಸ್ಥಳಗಳ ಸಂಪೂರ್ಣ ಪಟ್ಟಿ ಇಲ್ಲಿದೆ
    April 14, 2026 | 0
  • Untitled design 2026 04 14T132636.185
    IPL ಕ್ರೀಡಾಂಗಣದಲ್ಲಿ ₹50 ಚಿಪ್ಸ್ ಪ್ಯಾಕೆಟ್ ₹100 ಗೆ ಮಾರಾಟ: ವಿಡಿಯೋ ವೈರಲ್
    April 14, 2026 | 0
  • Untitled design 2026 04 14T125049.153
    SRH vs RR: ಗೋಲ್ಡನ್ ಡಕ್‌ಗೆ ಔಟಾದ ವೈಭವ್; ಕಾವ್ಯಾ ಮಾರನ್ ರಿಯಾಕ್ಷನ್ ವೈರಲ್
    April 14, 2026 | 0
  • Untitled design 2026 04 14T122123.569
    ಮೊದಲ ರಾತ್ರಿ 90 ಲಕ್ಷಕ್ಕೆ ಡಿಮ್ಯಾಂಡ್: ವಧುವಿನ ಡ್ರಾಮಾ ನೋಡಿ ಬೆಚ್ಚಿಬಿದ್ದ ವರ
    April 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version