• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, June 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಎಲೆಕ್ಷನ್

ಭರ್ಜರಿ ಮುನ್ನಡೆ ಸಾಧಿಸಿ ಅಧಿಕಾರದತ್ತ ಸಾಗುತ್ತಿರುವ NDA: ಜನರ ತೀರ್ಪು ಒಪ್ಪಿಕೊಳ್ಳಿ ಎಂದ ಸಿದ್ದರಾಮಯ್ಯ

admin by admin
November 14, 2025 - 11:30 am
in ಎಲೆಕ್ಷನ್, ಕರ್ನಾಟಕ, ದೇಶ
0 0
0
Untitled design (30)

RelatedPosts

ಬಿಜೆಪಿ ಹೈಕಮಾಂಡ್ ಅಲರ್ಟ್: ರಾಜ್ಯ ನಾಯಕರಿಗೆ ದೆಹಲಿಗೆ ಬುಲಾವ್

ರಾಮ ಮಂದಿರ ದೇಣಿಗೆ ವಿವಾದ: ತಪ್ಪಿತಸ್ಥರಿಗೆ ರಕ್ಷಣೆ ಇಲ್ಲ ಎಂದ ಯೋಗಿ

ವಾಯು ಮಾಲಿನ್ಯ: ದೆಹಲಿಯಲ್ಲಿ ಹೊಸ ನಿಯಮ ಜಾರಿ!

NEET-UG 2026 ಮರು ಪರೀಕ್ಷೆ: ಬೆಂಗಳೂರಿನಲ್ಲಿ ಬಿಗಿ ಭದ್ರತೆ, 200 ಮೀಟರ್ ನಿಷೇಧಾಜ್ಞೆ ಜಾರಿ

ADVERTISEMENT
ADVERTISEMENT

ಬಿಹಾರ ವಿಧಾನಸಭಾ ಚುನಾವಣೆ 2025ರ ಫಲಿತಾಂಶಗಳು ಇಂದು ಹೊರಬೀಳುತ್ತಿದ್ದು, ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾತಾಂತ್ರಿಕ ಒಕ್ಕೂಟ (NDA) ಭರ್ಜರಿ ಮುನ್ನಡೆ ಸಾಧಿಸಿ ಅಧಿಕಾರದತ್ತ ಸಾಗುತ್ತಿದೆ. 243 ಕ್ಷೇತ್ರಗಳಲ್ಲಿ NDA 195ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಎದುರಾಳಿ ಮಹಾಘಟಬಂಧನ್ ಕೇವಲ 45 ಕ್ಷೇತ್ರಗಳಲ್ಲಿ ಮಾತ್ರ ಮುಂದಿದೆ. ಇತರರು 4 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದ್ದಾರೆ. ಈ ಫಲಿತಾಂಶಗಳು ಚುನಾವಣೆಗೂ ಮುನ್ನ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭವಿಷ್ಯವನ್ನು ನಿಜಗೊಳಿಸುತ್ತಿದೆ.

ಚುನಾವಣಾ ಪ್ರಚಾರದ ಸಮಯದಲ್ಲಿ ಸುದ್ದಿವಾಹಿನಿಯ ಕಾನ್‌ಕ್ಲೇವ್‌ನಲ್ಲಿ ಮಾತನಾಡಿದ್ದ ಅಮಿತ್ ಶಾ, NDA ಈ ಬಾರಿ 160+ ಸ್ಥಾನಗಳಲ್ಲಿ ಗೆಲುವು ಸಾಧಿಸಿ ಮೂರರಲ್ಲಿ ಎರಡು ಬಹುಮತದೊಂದಿಗೆ ಸರ್ಕಾರ ರಚಿಸಲಿದೆ ಎಂದು ಘೋಷಿಸಿದ್ದರು. ಆದರೆ ಈಗಾಗಲೇ NDA 190+ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಶಾ ಅವರ ‘ಚಾಣಕ್ಯ’ ತಂತ್ರಗಳು ಮತ್ತೊಮ್ಮೆ ಯಶಸ್ವಿಯಾಗಿವೆ ಎಂದು ತೋರುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಪ್ರಭಾವವೇ ಈ ಗೆಲುವಿನ ಮೂಲಕಾರಣ ಎಂದು ಬಿಜೆಪಿ ನಾಯಕರು ಹೇಳಿಕೊಳ್ಳುತ್ತಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ , ಬಿಹಾರ ಫಲಿತಾಂಶಗಳ ಕುರಿತು ಪ್ರತಿಕ್ರಿಯಿಸಿದ್ದಾರೆ. ಜನರು ಕೊಟ್ಟ ತೀರ್ಪನ್ನು ಒಪ್ಪಿಕೊಳ್ಳಬೇಕು. ಯಾಕೆ ಹಿನ್ನಡೆ ಆಯ್ತು, ಯಾರು ವೋಟ್ ಹಾಕಲಿಲ್ಲ ಅಂತ ಗೊತ್ತಿಲ್ಲ. NDA ಯಾಕೆ ಇಷ್ಟೊಂದು ದೊಡ್ಡ ಬಹುಮತ ಪಡೆಯುತ್ತಿದೆ ಎಂಬುದೂ ತಿಳಿದಿಲ್ಲ. ಸಂಪೂರ್ಣ ಮಾಹಿತಿ ಪಡೆದು ನಂತರ ಮಾತನಾಡುತ್ತೇನೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ. ಕಾಂಗ್ರೆಸ್ ನೇತೃತ್ವದ ಮಹಾಘಟಬಂಧನ್‌ಗೆ ಈ ಸೋಲು ದೊಡ್ಡ ಆಘಾತವಾಗಿದ್ದು, ಒಕ್ಕೂಟದ ಒಗ್ಗಟ್ಟಿನ ಕೊರತೆ ಮತ್ತು ಪ್ರಚಾರದಲ್ಲಿ ತಪ್ಪುಗಳೇ ಕಾರಣ ಎಂದು ಆಂತರಿಕ ಚರ್ಚೆಗಳು ನಡೆಯುತ್ತಿವೆ.

ಬಿಜೆಪಿ ಸಂಸದ ಮನನ್ ಮಿಶ್ರಾ ಅವರು ಈ ಗೆಲುವನ್ನು ಮೋದಿ-ನಿತೀಶ್ ಜೋಡಿಯೇ ಕಾರಣ ಎಂದು ಖುಷಿ ಪಟ್ಟಿದ್ದಾರೆ. NDA ಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸಲಿದೆ. ಇಲ್ಲಿ ಯಾವುದೇ ಬೆದರಿಕೆಗಳು ಕೆಲಸ ಮಾಡುವುದಿಲ್ಲ. ಇಂಡಿ ಒಕ್ಕೂಟದವರು ಈಗ ಮನೆಯಲ್ಲೇ ಅಡಗಿಕೊಂಡಿದ್ದಾರೆ ಎಂದು ಮನನ್ ಮಿಶ್ರಾ ವಾಗ್ದಾಳಿ ನಡೆಸಿದರು. ಇನ್ನೊಂದೆಡೆ, ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಮಾಮಾತನಾಡಿ, ಬಿಹಾರ ಗೆದ್ದಾಯ್ತು, ಮುಂದೆ ಬಂಗಾಳ ಬಿಹಾರದ ಯುವಕರು ಬುದ್ಧಿವಂತರು. ಇದು ಅಭಿವೃದ್ಧಿಯ ಗೆಲುವು. NDA ಅಧಿಕಾರ ಸ್ಥಾಪಿಸಲಿದೆ ಎಂದು ಹೇಳಿದ್ದಾರೆ.

ತಾಜಾ ಮತ ಎಣಿಕೆಯಲ್ಲಿ 191 ಕ್ಷೇತ್ರಗಳಲ್ಲಿ NDA ಮುನ್ನಡೆಯಲ್ಲಿದ್ದು, ಮಹಾಘಟಬಂಧನ್ 48 ಮತ್ತು ಇತರರು 4 ಕ್ಷೇತ್ರಗಳಲ್ಲಿ ಮುಂದಿದ್ದಾರೆ. ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರ ಜನ್ ಸುರಾಜ್ ಪಕ್ಷ ಶೂನ್ಯಕ್ಕೆ ಕುಸಿದಿದೆ. ಆದರೆ ಮಹಾಘಟಬಂಧನ್‌ನ ನಾಯಕ ತೇಜಸ್ವಿ ಯಾದವ್ ಅವರು ರಾಘೋಪುರ ಕ್ಷೇತ್ರದಲ್ಲಿ 893 ಮತಗಳ ಮುನ್ನಡೆ ಸಾಧಿಸಿ ಕನಿಷ್ಠ ಆಸರೆ ಕಂಡುಕೊಂಡಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (60)

ಸೆನ್ಸಾರ್ ನಿಯಮ ಉಲ್ಲಂಘನೆ: ‘ಮಾಲಿವುಡ್ ಟೈಮ್ಸ್’ ಚಿತ್ರತಂಡಕ್ಕೆ ಸಂಕಷ್ಟ

by ಕವಿತಾ
June 19, 2026 - 6:53 pm
0

Untitled design 2026 06 19T184247.864

ಬಿಜೆಪಿ ಹೈಕಮಾಂಡ್ ಅಲರ್ಟ್: ರಾಜ್ಯ ನಾಯಕರಿಗೆ ದೆಹಲಿಗೆ ಬುಲಾವ್

by ದಿಶಾ ಕೆ. ಎಸ್.
June 19, 2026 - 6:44 pm
0

Untitled design (59)

ರಾಮ ಮಂದಿರ ದೇಣಿಗೆ ವಿವಾದ: ತಪ್ಪಿತಸ್ಥರಿಗೆ ರಕ್ಷಣೆ ಇಲ್ಲ ಎಂದ ಯೋಗಿ

by ಕವಿತಾ
June 19, 2026 - 6:02 pm
0

Untitled design 2026 06 19T174859.199

ಶವರ್ಮಾ, ಕಬಾಬ್ ಪ್ರಿಯರೇ ಎಚ್ಚರ: ಕ್ಯಾನ್ಸರ್ ಕಾರಕ ಅಂಶ ಪತ್ತೆ!

by ದಿಶಾ ಕೆ. ಎಸ್.
June 19, 2026 - 5:50 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 19T184247.864
    ಬಿಜೆಪಿ ಹೈಕಮಾಂಡ್ ಅಲರ್ಟ್: ರಾಜ್ಯ ನಾಯಕರಿಗೆ ದೆಹಲಿಗೆ ಬುಲಾವ್
    June 19, 2026 | 0
  • Untitled design 2026 06 18T185055.191
    ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್‌‌ ಐವರು ಅಭ್ಯರ್ಥಿಗಳಿಗೆ ಗೆಲುವು
    June 18, 2026 | 0
  • Untitled design 2026 06 17T164329.604
    ಬಿಡದಿ ರೆಸಾರ್ಟ್‌ನಲ್ಲಿ ತಂಗಿರುವ ಕಾಂಗ್ರೆಸ್ ಶಾಸಕರಿಗೆ ವಿಶೇಷ ಸಾರಿಗೆ ವ್ಯವಸ್ಥೆ
    June 18, 2026 | 0
  • Untitled design 2026 06 18T103624.981
    ವಿಧಾನಪರಿಷತ್‌ ಚುನಾವಣೆ: ಜಿ.ಟಿ ದೇವೇಗೌಡ ಸೇರಿ 40 ಶಾಸಕರಿಂದ ಬಿರುಸಿನ ಮತದಾನ, 7ನೇ ಸ್ಥಾನಕ್ಕೆ ಭಾರೀ ಫೈಟ್!
    June 18, 2026 | 0
  • Gba
    ಜಿಬಿಎ ಚುನಾವಣೆಗೆ ನೂರೆಂಟು ವಿಘ್ನ! ಚುನಾವಣೆ ಮುಂದೂಡುವ ಪ್ಲಾನ್‌ನಲ್ಲಿದ್ಯಾ ಸರ್ಕಾರ..?
    May 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version