• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, December 8, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಶಾಲೆಗೆ 10 ನಿಮಿಷ ತಡವಾಗಿ ಬಂದಿದ್ದಕ್ಕೆ 100 ಸಿಟಪ್ಸ್ ಶಿಕ್ಷೆ: ಆರನೇ ತರಗತಿ ಬಾಲಕಿ ಸಾ*ವು

ಯಶಸ್ವಿನಿ ಎಂ by ಯಶಸ್ವಿನಿ ಎಂ
November 16, 2025 - 11:23 am
in ದೇಶ
0 0
0
ರೋಹಿಣಿ ಆಚಾರ್ಯ (6)

RelatedPosts

ಪ.ಬಂಗಾಳದಲ್ಲಿ ಐದು ಲಕ್ಷ ಹಿಂದೂಗಳಿಂದ ಭಗವದ್ಗೀತಾ ಪಠಣ

ಇಂಡಿಗೋ ವಿಮಾನಯಾನ ಬಿಕ್ಕಟ್ಟು: ಪ್ರಯಾಣಿಕರಿಗೆ 610 ಕೋಟಿ ರೂ. ಮರುಪಾವತಿಸಿದ ಸಂಸ್ಥೆ

ಆಂಧ್ರ ಡಿಸಿಎಂ ಪವನ್ ಕಲ್ಯಾಣ್‌ಗೆ ‘ಅಭಿನವ ಕೃಷ್ಣದೇವರಾಯ’ ಪ್ರಶಸ್ತಿ ಪ್ರದಾನ

ಗೋವಾ ಕ್ಲಬ್ ಅಗ್ನಿ ದುರಂತ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಮುಖ್ಯಕಂತ್ರಿ ಪ್ರಮೋದ್ ಸಾವಂತ್

ADVERTISEMENT
ADVERTISEMENT

ಮಹಾರಾಷ್ಟ್ರದ ವಸೈನಲ್ಲಿ ಶುಕ್ರವಾರ (ನವೆಂಬರ್ 14, 2025) ನಡೆದ ದುರಂತ ಘಟನೆಯೊಂದು ದೇಶಾದ್ಯಂತ ಆಘಾತ ಮೂಡಿಸಿದೆ. ಶ್ರೀ ಹನುಮಂತ್ ವಿದ್ಯಾಮಂದಿರ ಪ್ರೌಢಶಾಲೆಯಲ್ಲಿ ಆರನೇ ತರಗತಿ ವಿದ್ಯಾರ್ಥಿನಿ ಕಾಜಲ್ ಗೊಂಡ್ (ವಯಸ್ಸು 12) ಶಿಕ್ಷಕಿ ನೀಡಿದ ಕಠಿಣ ಶಿಕ್ಷೆಯಿಂದ ಮೃತಪಟ್ಟಿದ್ದಾಳೆ. ಶಾಲೆಗೆ ಕೇವಲ ಹತ್ತು ನಿಮಿಷ ತಡವಾಗಿ ಬಂದಿದ್ದಕ್ಕೆ ಶಿಕ್ಷಕಿ 100 ಸಿಟಪ್ಸ್ ಮಾಡಲು ಆದೇಶಿಸಿದ್ದರು. ಇದರಿಂದ ಬಾಲಕಿ ಜೀವಕ್ಕೆ ಕುತ್ತು ತಂದಿದೆ.

ಕಾಜಲ್ ಗೊಂಡ್ ಎಂಬ ಆರನೇ ತರಗತಿ ವಿದ್ಯಾರ್ಥಿನಿ ಶುಕ್ರವಾರ ಬೆಳಗ್ಗೆ ಶಾಲೆಗೆ 10 ನಿಮಿಷ ತಡವಾಗಿ ಆಗಮಿಸಿದಳು. ಇದಕ್ಕಾಗಿ ಶಿಕ್ಷಕಿ ಅವಳಿಗೆ 100 ಸಿಟಪ್ಸ್ ಮಾಡಲು ಆದೇಶಿಸಿದರು. ಬಾಲಕಿಯ ಹೆಗಲ ಮೇಲಿನ ಸ್ಕೂಲ್ ಬ್ಯಾಗ್ ತೆಗೆಯಲು ಶಿಕ್ಷಕಿ ಅವಕಾಶ ನೀಡಲಿಲ್ಲ. ಭಾರದ ಬ್ಯಾಗ್ ಹೊತ್ತುಕೊಂಡೇ ಸಿಟಪ್ಸ್ ಮಾಡಿಸಿದ್ದರಿಂದ ಬಾಲಕಿಯ ದೇಹಕ್ಕೆ ಅಪಾರ ಒತ್ತಡವಾಗಿದೆ ಎಂದು ಬಾಲಕಿಯ ಪೋಷಕರು ಆರೋಪ ಮಾಡಿದ್ದಾರೆ.

ಶಿಕ್ಷೆ ಮುಗಿದ ಕೂಡಲೇ ಕಾಜಲ್ ಬೆನ್ನು ನೋವು ತೀವ್ರವಾಗಿ ಆಯಾಸಗೊಂಡಿದ್ದಳು. ಸ್ವಲ್ಪ ಹೊತ್ತಿನಲ್ಲೇ ಅವಳು ಕುಸಿದು ಬಿದ್ದಳು. ತಕ್ಷಣ ಶಾಲಾ ಸಿಬ್ಬಂದಿ ಅವಳನ್ನು ಸಮೀಪದ ನಲಸೋಪಾರ ಆಸ್ಪತ್ರೆಗೆ ದಾಖಲಿಸಿದರು. ಆದರೆ ಆರೋಗ್ಯ ಸ್ಥಿತಿ ವೇಗವಾಗಿ ಹದಗೆಟ್ಟಿದ್ದರಿಂದ ಅವಳನ್ನು ಮುಂಬೈನ ಜೆಜೆ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ತೀವ್ರ ಚಿಕಿತ್ಸೆ ನೀಡಿದರೂ ಕಾಜಲ್ ಮೃತಪಟ್ಟಿದ್ದಾಳೆ. ವೈದ್ಯಕೀಯ ವರದಿಯ ಪ್ರಕಾರ, ಅತಿಯಾದ ದೈಹಿಕ ಒತ್ತಡ, ಹೃದಯ ಸಂಬಂಧಿತ ಸಮಸ್ಯೆ ಮತ್ತು ಆಂತರಿಕ ರಕ್ತಸ್ರಾವ ಸಾವಿಗೆ ಕಾರಣವಾಯಿತು ಎಂದು ಪ್ರಾಥಮಿಕವಾಗಿ ತಿಳಿದುಬಂದಿದೆ.

ನಮ್ಮ ಮಗಳು ಕೇವಲ 10 ನಿಮಿಷ ತಡವಾಗಿ ಬಂದಿದ್ದಕ್ಕೆ ಇಷ್ಟೊಂದು ಕಠಿಣ ಶಿಕ್ಷೆ ನೀಡಿದ್ದಾರೆ. ಬ್ಯಾಗ್ ತೆಗೆಯಲು ಬಿಡದೇ ಸಿಟಪ್ಸ್ ಮಾಡಿಸಿದ್ದಾರೆ. ಇದೇ ಅವಳ ಸಾವಿಗೆ ಕಾರಣ ಕಾಜಲ್‌ರ ಪೋಷಕರು ಶಿಕ್ಷಕಿಯ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ಸಾವಿನ ಸುದ್ದಿ ತಿಳಿದ ತಕ್ಷಣ ಪೋಷಕರು, ಸಂಬಂಧಿಕರು ಮತ್ತು ಸ್ಥಳೀಯರು ಶಾಲೆ ಮುಂದೆ ಪ್ರತಿಭಟನೆ ನಡೆಸಿದರು. ಶಿಕ್ಷಕಿ ಮತ್ತು ಶಾಲಾ ಆಡಳಿತದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಎಂದು ಆಗ್ರಹಿಸಿದರು. ಪ್ರತಿಭಟನೆ ಉಗ್ರರೂಪ ಪಡೆದಾಗ ಪೊಲೀಸರು ಮಧ್ಯಪ್ರವೇಶಿಸಿ ಗುಂಪನ್ನು ಚದುರಿಸಿದರು.

ಮಹಾರಾಷ್ಟ್ರ ನವನಿರ್ಮಾಣ ಸೇನೆ (MNS) ಕೂಡಾ ಈ ಘಟನೆಗೆ ತೀವ್ರ ಪ್ರತಿಕ್ರಿಯೆ ನೀಡಿದೆ. ಕ್ರಿಮಿನಲ್ ಪ್ರಕರಣ ದಾಖಲಿಸುವವರೆಗೂ ಶಾಲೆ ತೆರೆಯಲು ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದೆ. MNS ಕಾರ್ಯಕರ್ತರು ಶಾಲೆ ಮುಂದೆ ಧರಣಿ ನಡೆಸುತ್ತಿದ್ದಾರೆ.

ವಸೈ ಪೊಲೀಸ್ ಠಾಣೆಯಲ್ಲಿ ಶಿಕ್ಷಕಿ ಮತ್ತು ಶಾಲಾ ಪ್ರಾಂಶುಪಾಲರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ. IPC ಸೆಕ್ಷನ್ 304-A (ಅಜಾಗರೂಕತೆಯಿಂದ ಸಾವು) ಅಡಿಯಲ್ಲಿ ತನಿಖೆ ನಡೆಯುತ್ತಿದೆ. ಶವಪರೀಕ್ಷೆ ನಡೆಸಲಾಗುತ್ತಿದ್ದು, ಅಂತಿಮ ವರದಿ ಬಂದ ನಂತರ ಇನ್ನಷ್ಟು ಕಾನೂನು ಕ್ರಮ ತೆಗೆದಿಕೊಳ್ಳುವ ಸಾಧ್ಯತೆ ಇದೆ.

ಮಹಾರಾಷ್ಟ್ರ ಶಿಕ್ಷಣ ಇಲಾಖೆ ಘಟನೆಯ ಕುರಿತು ಉನ್ನತ ಮಟ್ಟದ ತನಿಖಾ ಸಮಿತಿ ರಚಿಸಿದೆ. ಶಾಲೆಯಲ್ಲಿ ಶಾರೀರಿಕ ಶಿಕ್ಷೆ ನೀಡುವ ನಿಯಮಗಳನ್ನು ಪರಿಶೀಲಿಸಲಾಗುತ್ತಿದೆ. ಮಕ್ಕಳ ಮೇಲೆ ಯಾವುದೇ ರೀತಿಯ ಶಾರೀರಿಕ ಶಿಕ್ಷೆ ನೀಡುವಂತಿಲ್ಲ ಎಂಬ RTE ಕಾಯ್ದೆಯಡಿ ಶಾಲೆಗೆ ನೋಟಿಸ್ ಜಾರಿ ಮಾಡಲಾಗಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2025 12 07T235852.330

ಬಿಗ್ ಬಾಸ್: ಕ್ಯಾಪ್ಟನ್ ಆಗಿದ್ದಾಗಲೇ ಅಭಿಷೇಕ್ ಮನೆಯಿಂದ ಔಟ್..!

by ಯಶಸ್ವಿನಿ ಎಂ
December 8, 2025 - 12:00 am
0

Untitled design 2025 12 07T234230.191

ಪ.ಬಂಗಾಳದಲ್ಲಿ ಐದು ಲಕ್ಷ ಹಿಂದೂಗಳಿಂದ ಭಗವದ್ಗೀತಾ ಪಠಣ

by ಯಶಸ್ವಿನಿ ಎಂ
December 7, 2025 - 11:44 pm
0

Untitled design 2025 12 07T231022.983

ಹನಿಮೂನ್‌ಗೆ ಬ್ರೇಕ್‌..! ಸಿನಿಮಾ ಸೆಟ್‌ಗೆ ಹಾಜರಾದ ಸಮಂತಾ..!

by ಯಶಸ್ವಿನಿ ಎಂ
December 7, 2025 - 11:18 pm
0

Untitled design 2025 12 07T224650.836

ಕೆಎಸ್‌ಸಿಎ ಅಧ್ಯಕ್ಷರಾಗಿ ವೆಂಕಟೇಶ್ ಪ್ರಸಾದ್ ಆಯ್ಕೆ

by ಯಶಸ್ವಿನಿ ಎಂ
December 7, 2025 - 10:48 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 12 07T234230.191
    ಪ.ಬಂಗಾಳದಲ್ಲಿ ಐದು ಲಕ್ಷ ಹಿಂದೂಗಳಿಂದ ಭಗವದ್ಗೀತಾ ಪಠಣ
    December 7, 2025 | 0
  • Untitled design 2025 12 07T195313.596
    ಇಂಡಿಗೋ ವಿಮಾನಯಾನ ಬಿಕ್ಕಟ್ಟು: ಪ್ರಯಾಣಿಕರಿಗೆ 610 ಕೋಟಿ ರೂ. ಮರುಪಾವತಿಸಿದ ಸಂಸ್ಥೆ
    December 7, 2025 | 0
  • Untitled design 2025 12 07T192957.063
    ಆಂಧ್ರ ಡಿಸಿಎಂ ಪವನ್ ಕಲ್ಯಾಣ್‌ಗೆ ‘ಅಭಿನವ ಕೃಷ್ಣದೇವರಾಯ’ ಪ್ರಶಸ್ತಿ ಪ್ರದಾನ
    December 7, 2025 | 0
  • Untitled design 2025 12 07T161543.783
    ಗೋವಾ ಕ್ಲಬ್ ಅಗ್ನಿ ದುರಂತ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಮುಖ್ಯಕಂತ್ರಿ ಪ್ರಮೋದ್ ಸಾವಂತ್
    December 7, 2025 | 0
  • Web 2025 12 07T111626.995
    6ನೇ ದಿನವೂ ಇಂಡಿಗೋ ರಾದ್ಧಾಂತ..! ವಿಮಾನ ಹಾರಾಟ 6 ಗಂಟೆ ಲೇಟ್..!
    December 7, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version