• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, June 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ತಮಿಳುನಾಡಿನಲ್ಲಿ ಸಿಎಂ ಎಂ.ಕೆ ಸ್ಟಾಲಿನ್ ಸೇರಿದಂತೆ ಅನೇಕ ಗಣ್ಯರಿಗೆ ಬಾಂಬ್ ಬೆದರಿಕೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 17, 2025 - 12:23 pm
in ದೇಶ
0 0
0
Untitled design 2025 11 17T121737.662

RelatedPosts

ಅಯೋಧ್ಯೆ ರಾಮಮಂದಿರ ದೇಣಿಗೆ ವಿವಾದ: ಚುರುಕುಗೊಂಡ SIT ತನಿಖೆ!

ಇಂದು ದೇಶಾದ್ಯಂತ ನೀಟ್‌ ಮರು ಪರೀಕ್ಷೆ: ಎಲ್ಲೆಲ್ಲೂ ಬಿಗಿ ಭದ್ರತೆ, ಸಕಲ ಸಿದ್ಧತೆ

ಅಂತರರಾಷ್ಟ್ರೀಯ ಯೋಗ ದಿನದ ಸಂಭ್ರಮ: ದೇಶಾದ್ಯಂತ ಪ್ರಧಾನಿ ಮೋದಿ ಸೇರಿ ಗಣ್ಯರಿಂದ ಯೋಗಾಭ್ಯಾಸ

ಭೀಕರ ಘಟನೆ: ಪ್ರಸಾದ ಸ್ವೀಕರಿಸುತ್ತಿದ್ದಾಗಲೇ ದೇವಸ್ಥಾನ ಮೇಲ್ಛಾವಣಿ ಕುಸಿತ

ADVERTISEMENT
ADVERTISEMENT

ಚೆನ್ನೈ: ತಮಿಳುನಾಡಿನಲ್ಲಿ ಸೆಲೆಬ್ರಿಟಿಗಳು ಮತ್ತು ರಾಜಕೀಯ ಗಣ್ಯರ ಮೇಲೆ ಬಾಂಬ್ ಬೆದರಿಕೆ ಕರೆಗಳು ಮುಂದುವರಿದಿದೆ. ಭಾನುವಾರ ರಾತ್ರಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, ನಟ ಅಜಿತ್ ಕುಮಾರ್, ಅರವಿಂದ್ ಸ್ವಾಮಿ ಮತ್ತು ನಟಿ ಖುಷ್ಬು ಅವರ ನಿವಾಸಗಳನ್ನು ಗುರಿಯನ್ನಾಗಿಸಿಕೊಂಡು ಅಪರಿಚಿತ ಮೂಲಗಳಿಂದ ಬಾಂಬ್ ಬೆದರಿಕೆ ಪತ್ರಗಳು ಮತ್ತು ಇಮೇಲ್‌ಗಳು ಕಳುಹಿಸಲಾಗಿದೆ. ಈ ಸಂಬಂಧ ಡಿಜಿಪಿ ಕಚೇರಿಗೆ ಬಂದಿರುವ ಎಚ್ಚರಿಕೆ ಮೇಲ್ ಹಿನ್ನೆಲೆಯಲ್ಲಿ ಪೊಲೀಸರು ತಕ್ಷಣವೇ ಎಲ್ಲಾ ನಾಲ್ಕು ಸ್ಥಳಗಳಲ್ಲೂ ಶೋಧ ಕಾರ್ಯಾಚರಣೆ ನಡೆಸಿದ್ದಾರೆ.

 ಪೊಲೀಸರ ಪ್ರಾಥಮಿಕ ತಪಾಸಣೆಯಲ್ಲಿ ಯಾವುದೇ ಸ್ಫೋಟಕ ವಸ್ತುಗಳು ಪತ್ತೆಯಾಗದಿದ್ದರೂ, ಬೆದರಿಕೆ ಸಂದೇಶಗಳ ಸರಣಿ ಮುಂದುವರಿಯುತ್ತಿರುವ ಹಿನ್ನೆಲೆಯಲ್ಲಿ ಕಾನೂನು ರಕ್ಷಕ ಪಡೆಗಳು ತೀವ್ರ ಎಚ್ಚರಿಕೆಯಿಂದಿವೆ. ಸಿಎಂ ನಿವಾಸ ಸೇರಿದಂತೆ ಎಲ್ಲ ಗಣ್ಯರ ಮನೆಗಳ ಸುತ್ತಮುತ್ತ ಕಾವಲು ಹೆಚ್ಚಿಸಿ, ಬಾಂಬ್ ನಿಷ್ಕ್ರೀಯ ದಳ (BDDS) ಹಾಗೂ ಶ್ವಾನ ದಳಗಳಿಂದ ಸಮಗ್ರ ತಪಾಸಣೆ ನಡೆಸಲಾಗಿದೆ.

ಅಜಿತ್ ಮನೆಗೆ ಮತ್ತೊಮ್ಮೆ ಬೆದರಿಕೆ – ಮತ್ತೆ ಹುಸಿ ಕರೆ

ಕಳೆದ ವಾರವೂ ಚೆನ್ನೈನಲ್ಲಿರುವ ನಟ ಅಜಿತ್ ಕುಮಾರ್ ಅವರ ನಿವಾಸಕ್ಕೆ ಇದೇ ರೀತಿಯ ಬಾಂಬ್ ಬೆದರಿಕೆ ಕರೆ ಬಂದಿತ್ತು. ಅಪರಿಚಿತ ವ್ಯಕ್ತಿ ನೀಡಿದ್ದ ಮಾಹಿತಿ ಆಧರಿಸಿ ಅಧಿಕಾರಿಗಳು ತಕ್ಷಣವೇ ಶೋಧ ಪ್ರಕ್ರಿಯೆ ಆರಂಭಿಸಿ, ಪೂರ್ವ ಕರಾವಳಿ ರಸ್ತೆಯಲ್ಲಿರುವ (ECR) ಅಜಿತ್ ಅವರ ಮನೆಗೆ ಬಾಂಬ್ ಸ್ಕ್ವಾಡ್ ಕಳುಹಿಸಿದ್ದರು. ಆದರೆ ಇದೊಂದು ಇನ್ನೊಂದು ಹುಸಿ ಬೆದರಿಕೆ ಎಂದು ದೃಢಪಟ್ಟಿತ್ತು.

ಪೊಲೀಸ್ ಮೂಲಗಳು ಈಗಾಗಲೇ ಈ ಕರೆಗಳನ್ನು ಮಾಡುತ್ತಿರುವ ಮೂಲವನ್ನು ಪತ್ತೆಹಚ್ಚಲು ಸೈಬರ್ ಕ್ರೈಂ ಅಧಿಕಾರಿಗಳು ತನಿಖೆ ವಿಸ್ತರಿಸಿದ್ದಾರೆ ಎಂದು ತಿಳಿಸಿವೆ.

ನಟ ವಿಜಯ್‌ಗೂ ಪದೇಪದೇ ಬೆದರಿಕೆ 

ತಮಿಳ್ ಸಿನಿರಂಗದ ಸೂಪರ್‌ಸ್ಟಾರ್ ಮತ್ತು ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಅಧ್ಯಕ್ಷ ನಟ ವಿಜಯ್ ಅವರಿಗೂ ಕಾಲಕಾಲಕ್ಕೆ ಬೆದರಿಕೆ ಸಂದೇಶಗಳು ಬರುತ್ತಲೇ ಇವೆ. ಇತ್ತೀಚೆಗಷ್ಟೇ ಬೆಳಗ್ಗೆ 5:20ರ ಸುಮಾರಿಗೆ “ವಿಜಯ್ ಅವರ ನಿವಾಸದಲ್ಲಿ ಬಾಂಬ್ ಇಡಲಾಗಿದೆ” ಎಂದು ಚೆನ್ನೈ ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಬಂದಿತ್ತು. ತಕ್ಷಣವೇ ಮೂವರು ಬಾಂಬ್ ನಿಷ್ಕ್ರೀಯ ದಳದ ಸದಸ್ಯರು ಮತ್ತು ಸ್ನಿಫರ್ ನಾಯಿ ವಿಜಯ್ ಅವರ ಮನೆಗೆ ಧಾವಿಸಿತು. ಆದರೆ ಈ ಬಾರಿ ಕೂಡ ತೀವ್ರ ತಪಾಸಣೆ ನಂತರ ಇದೊಂದು ಹುಸಿ ಸಂದೇಶ ಎಂಬುದು ದೃಢಪಟ್ಟಿತು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Web Photo Editor (18)

ನಟ ಪ್ರಕಾಶ್ ರಾಜ್‌ಗೆ ಮತ್ತೊಂದು ಸಂಕಷ್ಟ: ಅರೆಸ್ಟ್ ವಾರಂಟ್ ಜಾರಿ

by ದಿಶಾ ಕೆ. ಎಸ್.
June 21, 2026 - 12:35 pm
0

Untitled design (78)

ಬೆಂಗಳೂರಿನಲ್ಲಿ ಎರಡು ದಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ!

by ಕವಿತಾ
June 21, 2026 - 12:19 pm
0

Untitled design 2026 06 21T121613.816

ಶ್ರೀಲಂಕಾ ವಿರುದ್ಧ ವೈಭವ್ ಸೂರ್ಯವಂಶಿ ಅಬ್ಬರದ ಬ್ಯಾಟಿಂಗ್: ಕೈತಪ್ಪಿದ ವಿಶ್ವ ದಾಖಲೆಯ ಸೆಂಚುರಿ.!

by ಶಾಲಿನಿ ಕೆ. ಡಿ
June 21, 2026 - 12:17 pm
0

Web Photo Editor (16)

ನಟ ವಿನೋದ್ ಪ್ರಭಾಕರ್ ಆರೋಗ್ಯವಾಗಿದ್ದಾರೆ: ನಿರ್ದೇಶಕ ಕೆ.‌ಎಂ.ಚೈತನ್ಯ

by ದಿಶಾ ಕೆ. ಎಸ್.
June 21, 2026 - 11:48 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (77)
    ಅಯೋಧ್ಯೆ ರಾಮಮಂದಿರ ದೇಣಿಗೆ ವಿವಾದ: ಚುರುಕುಗೊಂಡ SIT ತನಿಖೆ!
    June 21, 2026 | 0
  • Untitled design 2026 06 21T112320.874
    ಇಂದು ದೇಶಾದ್ಯಂತ ನೀಟ್‌ ಮರು ಪರೀಕ್ಷೆ: ಎಲ್ಲೆಲ್ಲೂ ಬಿಗಿ ಭದ್ರತೆ, ಸಕಲ ಸಿದ್ಧತೆ
    June 21, 2026 | 0
  • Untitled design 2026 06 21T102417.822
    ಅಂತರರಾಷ್ಟ್ರೀಯ ಯೋಗ ದಿನದ ಸಂಭ್ರಮ: ದೇಶಾದ್ಯಂತ ಪ್ರಧಾನಿ ಮೋದಿ ಸೇರಿ ಗಣ್ಯರಿಂದ ಯೋಗಾಭ್ಯಾಸ
    June 21, 2026 | 0
  • Web Photo Editor (15)
    ಭೀಕರ ಘಟನೆ: ಪ್ರಸಾದ ಸ್ವೀಕರಿಸುತ್ತಿದ್ದಾಗಲೇ ದೇವಸ್ಥಾನ ಮೇಲ್ಛಾವಣಿ ಕುಸಿತ
    June 20, 2026 | 0
  • Web Photo Editor (14)
    ಪಡಿತರಕ್ಕೆ ʼಜಾತಿʼ ಲಿಂಕ್‌: ಮಾಹಿತಿಗೆ ಸಚಿವ ಪ್ರಲ್ಹಾದ ಜೋಶಿ ಸೂಚನೆ
    June 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version