• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, April 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಕಿರುತೆರೆ

ಹೊಸ ತಿರುವಿನತ್ತ ‘ಭಾಗ್ಯಲಕ್ಮೀ’ ಧಾರವಾಹಿ: ಆದಿಗೆ ಜೋಡಿಯಾಗ್ತಾರಾ ನಟಿ ಮೇಘಾಶ್ರೀ..?

admin by admin
November 17, 2025 - 11:18 pm
in ಕಿರುತೆರೆ, ಸಿನಿಮಾ
0 0
0
Untitled design (88)

RelatedPosts

ರಮ್ಯಾ ಕೇಸ್‌ಗೆ ಟ್ವಿಸ್ಟ್..ಪರಾರಿಯಾದವರಿಗೆ ಕಂಟಕ ಫಿಕ್ಸ್..!

ಆಶಾ ಭೋಸ್ಲೆ ಅಂತ್ಯಕ್ರಿಯೆ: ಸರ್ಕಾರಿ ಗೌರವದೊಂದಿಗೆ ಮುಂಬೈಯಲ್ಲಿ ಅಂತಿಮ ನಮನ

ವಿಜಯ್ ವಿರುದ್ಧ ಕಮಲ್ ಕ್ಯಾಂಪೇನ್.. ಸ್ಟಾಲಿನ್ ಖುಷ್!

ಜೈಲಲ್ಲಿ ದಾಸನಿಗೆ ದಿಗ್ಬಂಧನ..11 ಸಾಕ್ಷಿಗಳಷ್ಟೇ ವಿಚಾರಣೆ..!!

ADVERTISEMENT
ADVERTISEMENT

ಕನ್ನಡದ ಮನೆಮಾತಾಗಿರುವ ಕಲರ್ಸ್ ಕನ್ನಡ ವಾಹಿನಿಯ ಮೆಗಾ ಧಾರಾವಾಹಿ ಭಾಗ್ಯಲಕ್ಮೀ ಈಗಾಗಲೇ ಪ್ರೇಕ್ಷಕರ ಹೃದಯದಲ್ಲಿ ಗಟ್ಟಿ ಸ್ಥಾನ ಪಡೆದಿದೆ. ಆದಿ ಮತ್ತು ಲಕ್ಷ್ಮೀ ನಡುವಿನ ಸ್ನೇಹ, ಕುಟುಂಬದ ಸಂಘರ್ಷಗಳು, ಒಡನಾಟಗಳು ಪ್ರತಿ ಸಂಜೆ 7 ಗಂಟೆಗೆ ಲಕ್ಷಾಂತರ ಕನ್ನಡಿಗರನ್ನು ತೆರೆಯ ಮುಂದೆ ಕೂರಿಸುತ್ತಿವೆ. ಇದೀಗ ಈ ಧಾರಾವಾಹಿಗೆ ಒಂದು ತಿರುವು ಬರುತ್ತಿದೆ. ಹೆಸರಾಂತ ನಟಿ ಮೇಘಾಶ್ರೀ ವಿಶೇಷ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಹೌದು, ಬರುವ ಎಪಿಸೋಡ್‌ಗಳಲ್ಲಿ ಆದಿಯ ಕುಟುಂಬ ಆತನ ಮೇಲೆ ಮದುವೆಯ ಒತ್ತಡ ಹೇರಲಿದೆ. ನೀನು ಈಗ ಮದುವೆಯಾಗಬೇಕು, ಕಾಲ ಮಿತಿ ಮೀರಿದೆ ಎಂಬ ಒತ್ತಾಯಕ್ಕೆ ಮಣಿಯದ ಆದಿ, ಕುಟುಂಬದವರ ಜೊತೆ ಹುಡುಗಿ ನೋಡಲು ಹೋಗುತ್ತಾನೆ. ಆ ಹುಡುಗಿಯಾಗಿ ತೆರೆಯ ಮೇಲೆ ಕಾಣಿಸಿಕೊಳ್ಳುವವಳು ಬೇರೆ ಯಾರೂ ಅಲ್ಲ, ನಟಿ ಮೇಘಾಶ್ರೀ.

ಮೇಘಾಶ್ರೀ ಅವರ ಪ್ರವೇಶ ಕೇವಲ ಒಂದೆರಡು ಎಪಿಸೋಡ್‌ಗಳಿಗೆ ಸೀಮಿತವಲ್ಲ ಎಂದು ತಿಳಿದುಬಂದಿದೆ. ಆದಿಯ ಜೀವನದಲ್ಲಿ ಇವರ ಪಾತ್ರ ಮಹತ್ವದ ತಿರುವು ತಂದೊಡ್ಡಬಹುದು ಎಂಬ ಸುದ್ದಿ ಈಗಾಗಲೇ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಆದಿ-ಲಕ್ಷ್ಮೀ ಜೋಡಿಯ ಸ್ನೇಹಕ್ಕೆ ಇದು ದೊಡ್ಡ ಸವಾಲಾಗಬಹುದೇ ? ಲಕ್ಷ್ಮೀಗೆ ಈ ಘಟನೆ ತಿಳಿದರೆ ಆಕೆಯ ಪ್ರತಿಕ್ರಿಯೆ ಹೇಗಿರುತ್ತದೆ ? ಆದಿಯ ಮನಸ್ಸು ಎತ್ತ ಕೊಂಡೊಯ್ಯುತ್ತದೆ ? ಈ ಪ್ರಶ್ನೆಗಳೇ ಈಗ ಪ್ರೇಕ್ಷಕರನ್ನು ಕಾಡುತ್ತಿವೆ.

ಮೇಘಾಶ್ರೀ ಅವರು ಕನ್ನಡ ಚಿತ್ರರಂಗ ಮತ್ತು ಧಾರಾವಾಹಿ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ನಟಿ. ‘ಗಿಚ್ಚ್ ಗಿಲಿಗಿಲಿ’, ‘ನಾಗಿಣಿ’, ‘ಜೋಡಿ ಹಾಕ್ಕಿ’ ನಂತರ ಇದೀಗ ಭಾಗ್ಯಲಕ್ಮೀಗೆ ಅವರ ಎಂಟ್ರಿ ಪ್ರೇಕ್ಷಕರಿಗೆ ಹೊಸ ಆಸಕ್ತಿ ತಂದಿದೆ. ಅವರ ಗ್ಲಾಮರ್, ಅಭಿನಯದ ಲಾಲಿತ್ಯ, ಡೈಲಾಗ್ ಡೆಲಿವರಿ ಈ ಧಾರಾವಾಹಿಗೆ ಹೆಚ್ಚುವರಿ ಬಲ ನೀಡಲಿದೆ ಎಂಬುದು ನಿರ್ಮಾಪಕರ ಭರವಸೆ.

ಈಗಾಗಲೇ ಪ್ರೊಮೋ ವೀಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡಿಂಗ್ ಆಗುತ್ತಿವೆ. “ಆದಿ ಮದುವೆಯಾಗ್ತಾನಾ ?”, “ಲಕ್ಷ್ಮೀಗೆ ಶಾಕ್ ಆಗುತ್ತಾ?”, “ಮೇಘಾಶ್ರೀ ಪಾತ್ರ ಎಷ್ಟು ದಿನ ಇರುತ್ತೆ?” ಎಂಬ ಪ್ರಶ್ನೆಗಳು ಎಲ್ಲೆಡೆ ಕೇಳಿಬರುತ್ತಿವೆ. ಕಲರ್ಸ್ ಕನ್ನಡ ವಾಹಿನಿಯ ಅಧಿಕೃತ ಇನ್‌ಸ್ಟಾಗ್ರಾಂ, ಯೂಟ್ಯೂಬ್ ಚಾನೆಲ್‌ಗಳಲ್ಲಿ ಪ್ರೊಮೋಗಳು ಲಕ್ಷಾಂತರ ವ್ಯೂಸ್ ಪಡೆಯುತ್ತಿವೆ.

ಪ್ರತಿ ದಿನ ಸಂಜೆ 7:00 ಗಂಟೆಗೆ ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುವ ಭಾಗ್ಯಲಕ್ಮೀ ಈಗ ಹೊಸ ರೋಚಕತೆಯ ಕಾಲಘಟ್ಟಕ್ಕೆ ಕಾಲಿಡುತ್ತಿದೆ. ಮೇಘಾಶ್ರೀ ಅವರ ಪಾತ್ರ ಆದಿಯ ಜೀವನದಲ್ಲಿ ಎಂತಹ ಬದಲಾವಣೆ ತರುತ್ತದೆ ? ಇದು ಲಕ್ಷ್ಮೀ-ಆದಿ ಸಂಬಂಧಕ್ಕೆ ಧಕ್ಕೆ ತರುತ್ತದೆಯೇ ? ಎಲ್ಲ ಪ್ರಶ್ನೆಗಳಿಗೆ ಉತ್ತರ ಧಾರಾವಾಹಿಯಲ್ಲೇ ಇದೆ!

ShareSendShareTweetShare
admin

admin

Please login to join discussion

ತಾಜಾ ಸುದ್ದಿ

BeFunky collage (67)

IPL 2026: ಮೊದಲ ಓವರ್​​ನಲ್ಲೇ 3 ವಿಕೆಟ್ ಪಡೆದು ಸಂಚಲನ ಸೃಷ್ಟಿಸಿರುವ ಪ್ರಫುಲ್ ಹಿಂಗೆ ಯಾರು?

by ಶ್ರೀದೇವಿ ಬಿ. ವೈ
April 13, 2026 - 11:12 pm
0

BeFunky collage (66)

SRH vs RR, IPL 2026: 91 ರನ್​ಗಳಿಸಿ ಅಬ್ಬರಿಸಿದ ಇಶಾನ್ ಕಿಶನ್!

by ಶ್ರೀದೇವಿ ಬಿ. ವೈ
April 13, 2026 - 9:55 pm
0

BeFunky collage (65)

ಅಮೆರಿಕಾ ಇರಾನ್ ಬಂದರುಗಳ ಮೇಲೆ ಬ್ಲಾಕೇಡ್ ಆರಂಭ! ಹಾರ್ಮುಜ್ ಕಾಲುವೆಯಲ್ಲಿ ಉದ್ವೇಗ

by ಶ್ರೀದೇವಿ ಬಿ. ವೈ
April 13, 2026 - 9:01 pm
0

BeFunky collage (60)

ಅಮೆರಿಕ-ಇರಾನ್ ಮಾತುಕತೆ ಹೊಟೆಲ್ ಬಿಲ್ ಯಾರು ಭರಿಸುತ್ತಾರೆ? ಪಾಕಿಸ್ತಾನಕ್ಕೆ ದೊಡ್ಡ ತಲೆನೋವು!

by ಶ್ರೀದೇವಿ ಬಿ. ವೈ
April 13, 2026 - 8:34 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (64)
    ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ಆತ್ಮಹ*ತ್ಯೆ ಮಾಡಿಕೊಂಡ ನಟಿ ಸುಭಾಷಿಣಿ
    April 6, 2026 | 0
  • Untitled design (59)
    ದೊಡ್ಮನೆ ಯುವ ಪತ್ನಿಗೂ ಅನುಶ್ರೀ ಲವ್‌ ‌ಸ್ಟೋರಿಗೂ ಲಿಂಕ್..!
    April 6, 2026 | 0
  • BeFunky collage (11)
    ಲಕ್ಷ್ಮೀ ನಿವಾಸ: 2 ವರ್ಷಗಳ ಬಳಿಕ ಸೈಕೋ ಜಯಂತ್‌ನ ಕರಾಳ ಮುಖ ರಿವೀಲ್!
    April 3, 2026 | 0
  • BeFunky collage (1)
    ‘ಅಮೃತಧಾರೆ’: ಮಲ್ಲಿಗೆ ದೊಡ್ಡ ಸಕ್ಸ್‌‌ಸ್‌, ಉಲ್ಟಾ ಆಯ್ತಾ ಜಯದೇವ್ ಪ್ಲಾನ್
    April 3, 2026 | 0
  • Untitled design (1)
    ಇದೇ ಏಪ್ರಿಲ್ 4 ರಿಂದ ಜೀ ಕನ್ನಡದಲ್ಲಿ ವಾಹಿನಿಯಲ್ಲಿ ಶುರುವಾಗ್ತಿದೆ ಜೋಡಿ ನಂ.1
    April 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version