• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, June 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ದೆಹಲಿಯ ಸಿಆರ್​ಪಿಎಫ್ ಶಾಲೆಗಳಿಗೆ ಹಾಗೂ ನ್ಯಾಯಾಲಯಗಳಿಗೆ ಬಾಂಬ್‌‌‌ ಬೆದರಿಕೆ

admin by admin
November 18, 2025 - 12:31 pm
in ದೇಶ
0 0
0
Web (76)

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭಾನುವಾರ ಬೆಳಗ್ಗೆಯೇ ಭಾರೀ ಆತಂಕದ ವಾತಾವರಣ ನಿರ್ಮಾಣವಾಗಿದೆ. ಸಾಕೇತ್ ನ್ಯಾಯಾಲಯ, ಪಟಿಯಾಲಾ ಹೌಸ್ ನ್ಯಾಯಾಲಯ, ತೀಸ್ ಹಜಾರಿ ನ್ಯಾಯಾಲಯ, ರೋಹಿಣಿ ನ್ಯಾಯಾಲಯ ಸೇರಿದಂತೆ ದೆಹಲಿಯ ಬಹುತೇಕ ಎಲ್ಲ ಕೆಳ ನ್ಯಾಯಾಲಯಗಳು ಹಾಗೂ ಎರಡು CRPF ಶಾಲೆಗಳಿಗೆ (ದ್ವಾರಕಾ ಮತ್ತು ಪ್ರಶಾಂತ್ ವಿಹಾರ್) ಬಾಂಬ್ ಇರಿಸಲಾಗಿದೆ ಎಂಬ ಬೆದರಿಕೆ ಇಮೇಲ್‌ಗಳು ಬಂದಿವೆ.

ಇತ್ತೀಚೆಗಷ್ಟೇ (ನವೆಂಬರ್ 10) ಕೆಂಪುಕೋಟೆ ಬಳಿ ಕಾರು ಸ್ಫೋಟದಲ್ಲಿ 8 ಮಂದಿ ಸಾವನ್ನಪ್ಪಿದ್ದರಿಂದ ಈ ಬೆದರಿಕೆಗಳು ಆತಂಕವನ್ನು ಇಮ್ಮಡಿಗೊಳಿಸಿವೆ. ತಕ್ಷಣ ನ್ಯಾಯಾಲಯಗಳು ಮತ್ತು ಶಾಲೆಗಳನ್ನು ಸಂಪೂರ್ಣ ಖಾಲಿ ಮಾಡಲಾಯಿತು. ವಕೀಲರು, ಸಿಬ್ಬಂದಿ, ಸಾರ್ವಜನಿಕರನ್ನು ಹೊರಗೆ ಕಳುಹಿಸಿ, ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳ ಹಾಗೂ ವಿಧ್ವಂಸಕ ವಿರೋಧಿ ತಂಡಗಳು ತೀವ್ರ ತಪಾಸಣೆ ಆರಂಭಿಸಿವೆ.

RelatedPosts

ಮುಂಬೈನಲ್ಲಿ ಇಲಿ ವಿಷ ನೀಡಿ 14900 ಜನರ ಹತ್ಯೆಗೆ ಸಂಚು!: ಓರ್ವನ ಬಂಧನ

ನೀಟ್‌ ಬೆನ್ನಲ್ಲೇ TET ಪ್ರಶ್ನೆಪತ್ರಿಕೆ ಸೋರಿಕೆ: ಮೂವರು ಅರೆಸ್ಟ್‌

ಪೊಲೀಸ್ ಠಾಣೆಯಲ್ಲೇ ಕಾನ್ಸ್‌ಟೇಬಲ್‌ಗಳ ರೊಮ್ಯಾನ್ಸ್: ವಿಡಿಯೋ ವೈರಲ್

ಮಹಾರಾಷ್ಟ್ರದಲ್ಲಿ TET ಪ್ರಶ್ನೆಪತ್ರಿಕೆ ಸೋರಿಕೆ: ನಾಳೆ ನಡೆಯಬೇಕಿದ್ದ ಪರೀಕ್ಷೆ ರದ್ದು

ADVERTISEMENT
ADVERTISEMENT

ದೆಹಲಿ ಪೊಲೀಸ್ ಮೂಲಗಳ ಪ್ರಕಾರ ಎಲ್ಲಾ ಬೆದರಿಕೆ ಇಮೇಲ್‌ಗಳು ಒಂದೇ ಮೂಲದಿಂದ ಬಂದಿರುವ ಸಾಧ್ಯತೆ ಇದ್ದು, ಇದು “ಹುಸಿ” (ಸುಳ್ಳು) ಬೆದರಿಕೆಯೇ ಆಗಿರಬಹುದು ಎಂದು ಶಂಕಿಸಲಾಗಿದೆ. ಆದರೂ ಯಾವುದೇ ಅಪಾಯವನ್ನು ತಳ್ಳಿಹಾಕದೆ ಸಂಪೂರ್ಣ ಪರಿಶೀಲನೆ ನಡೆಸಲಾಗುತ್ತಿದೆ.

ಈಗಾಗಲೇ ಕೆಂಪುಕೋಟೆ ಸ್ಫೋಟ ಪ್ರಕರಣದ ತನಿಖೆಯಲ್ಲಿ ಎನ್‌ಐಎ ಭಯೋತ್ಪಾದಕರ ಮತ್ತೊಬ್ಬ ಪ್ರಮುಖ ಸಹಚರನನ್ನು ಬಂಧಿಸಿದ್ದು, ಈ ಬೆದರಿಕೆಗಳು ಆ ಗುಂಪಿನ ಪ್ರತೀಕಾರವೇ ಆಗಿರಬಹುದು ಎಂಬ ಅನುಮಾನ ಕೂಡ ಇದೆ.

ಪ್ರಸ್ತುತ ಎಲ್ಲಾ ನ್ಯಾಯಾಲಯಗಳು ಮತ್ತು CRPF ಶಾಲೆಗಳ ಸುತ್ತಲೂ ಹೆಚ್ಚುವರಿ ಪೊಲೀಸ್ ಬಲ ನಿಯೋಜಿಸಲಾಗಿದೆ. ತಪಾಸಣೆ ಮುಗಿಯುವವರೆಗೆ ನ್ಯಾಯಾಲಯಗಳ ಕಾರ್ಯ ನಿಲ್ಲಿಸಲಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Web Photo Editor (79)

ಬೆಂಗಳೂರಿನಲ್ಲಿ 15 ಲಕ್ಷ ಸಸಿ ನೆಟ್ಟು ಗಿನ್ನಿಸ್ ದಾಖಲೆ ಬರೆದ ಬಿಡಿಎ

by ದಿಶಾ ಕೆ. ಎಸ್.
June 28, 2026 - 11:07 am
0

Web Photo Editor (81)

ಮುಂಬೈನಲ್ಲಿ ಇಲಿ ವಿಷ ನೀಡಿ 14900 ಜನರ ಹತ್ಯೆಗೆ ಸಂಚು!: ಓರ್ವನ ಬಂಧನ

by ದಿಶಾ ಕೆ. ಎಸ್.
June 28, 2026 - 10:35 am
0

Web Photo Editor (80)

ನಿರ್ಮಾಪಕ ಸುಧನ್ ಸುಂಧರಮ್ ಜೊತೆಗಿನ ಎಂಗೇಜ್ಮೆಂಟ್ ಫೋಟೋ ಶೇರ್ ಮಾಡಿದ ಶರ್ಮಿಳಾ ಮಾಂಡ್ರೆ

by ದಿಶಾ ಕೆ. ಎಸ್.
June 28, 2026 - 9:42 am
0

Web Photo Editor (79)

ಇರಾನ್ ಮೇಲೆ ಮತ್ತೆ ಬಾಂಬ್ ದಾಳಿ ನಡೆಸಿದ ಅಮೆರಿಕ

by ದಿಶಾ ಕೆ. ಎಸ್.
June 28, 2026 - 8:45 am
0

ಸಂಬಂಧಿಸಿದ ಪೋಸ್ಟ್‌ಗಳು

  • Web Photo Editor (81)
    ಮುಂಬೈನಲ್ಲಿ ಇಲಿ ವಿಷ ನೀಡಿ 14900 ಜನರ ಹತ್ಯೆಗೆ ಸಂಚು!: ಓರ್ವನ ಬಂಧನ
    June 28, 2026 | 0
  • Web Photo Editor (74)
    ನೀಟ್‌ ಬೆನ್ನಲ್ಲೇ TET ಪ್ರಶ್ನೆಪತ್ರಿಕೆ ಸೋರಿಕೆ: ಮೂವರು ಅರೆಸ್ಟ್‌
    June 28, 2026 | 0
  • Untitled design 2026 06 27T234440.366
    ಪೊಲೀಸ್ ಠಾಣೆಯಲ್ಲೇ ಕಾನ್ಸ್‌ಟೇಬಲ್‌ಗಳ ರೊಮ್ಯಾನ್ಸ್: ವಿಡಿಯೋ ವೈರಲ್
    June 27, 2026 | 0
  • Untitled design 2026 06 27T210221.658
    ಮಹಾರಾಷ್ಟ್ರದಲ್ಲಿ TET ಪ್ರಶ್ನೆಪತ್ರಿಕೆ ಸೋರಿಕೆ: ನಾಳೆ ನಡೆಯಬೇಕಿದ್ದ ಪರೀಕ್ಷೆ ರದ್ದು
    June 27, 2026 | 0
  • Untitled design 2026 06 27T203957.811
    ಅಫ್ಘಾನಿಸ್ತಾನದಲ್ಲಿ 6.2 ತೀವ್ರತೆಯ ಭೂಕಂಪ: ದೆಹಲಿ, ಜಮ್ಮು-ಕಾಶ್ಮೀರದಲ್ಲೂ ಕಂಪಸಿದ ಭೂಮಿ
    June 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version