• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಸೈಕಲಾಜಿಕಲ್ ಥ್ರಿಲ್ಲರ್ “ಫೆಬ್ರವರಿ 30” ಚಿತ್ರದ ಟೀಸರ್ ಬಿಡುಗಡೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 18, 2025 - 4:29 pm
in ಸಿನಿಮಾ
0 0
0
Untitled design 2025 11 18T162758.081

ಸೈಕಲಾಜಿಕಲ್ ಥ್ರಿಲ್ಲರ್ ಕಥಾಹಂದರ ಒಳಗೊಂಡ ಚಿತ್ರ “ಫೆಬ್ರವರಿ 30”. ಮೈಸೂರು ಮೂಲದ ಪ್ರಶಾಂತ್ ಎಂ.ಎಲ್.ಅವರ ನಿರ್ದೇಶನದ ಈ ಚಿತ್ರಕ್ಕೆ ಶಂಕರ ಮೂವೀಸ್ ಇಂಟರ್ ನ್ಯಾಷನಲ್ ಮೂಲಕ ಜೋಸೆಫ್ ಬೇಬಿ ಅವರು ಬಂಡವಾಳ ಹೂಡಿದ್ದಾರೆ.

ಈ ಚಿತ್ರದ ಟೀಸರ್ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನೆರವೇರಿತು. ಅಭಿಷೇಕ್, ಸಾಹಿತ್ಯಶೆಟ್ಟಿ, ಅಕ್ಷಯ್, ಮನೋಜ್, ಶಿವಕುಮಾರ್ ಚಿತ್ರದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಪಿ.ಎಂ. ಉನ್ನಿಕೃಷ್ಣನ್ ಅವರ ಛಾಯಾಗ್ರಹಣ, ಲಿಜಿನ್ ಪಂಬೋ ಅವರ ಸಂಗೀತ ಸಂಯೋಜನೆ ಈ ಚಿತ್ರಕ್ಕಿದೆ.

RelatedPosts

ದರ್ಶನ್‌ಗೆ ಬಿಗ್ ಶಾಕ್: ರೇಣುಕಾಸ್ವಾಮಿ ಕೇಸ್‌ನಲ್ಲಿ ಜೈಲೇ ಗತಿ?

‘ಟಾಕ್ಸಿಕ್’ನಲ್ಲಿ ಯಾರಿಗೆ ಎಷ್ಟು ಕೋಟಿ? ನಯನತಾರಾನೇ ಮೀರಿಸಿದ ಕಿಯಾರಾ ಸಂಭಾವನೆ!

ಪ್ರೊಡ್ಯೂಸರ್ ಪುಷ್ಕರ್ ಮಲ್ಲಿಕಾರ್ಜುನಯ್ಯ ಹೀರೋ ಆಗಿ ಎಂಟ್ರಿ

ಮತದಾರರ ಪಟ್ಟಿಯಿಂದ ಪ್ರಕಾಶ್ ರಾಜ್ ಹೆಸರು ಡಿಲೀಟ್: ಬೇಸರ ಹೊರಹಾಕಿದ ನಟ

ADVERTISEMENT
ADVERTISEMENT

ನಿರ್ದೇಶಕ ಪ್ರಶಾಂತ್ ಮಾತನಾಡುತ್ತ ನಾನು ಐಟಿಯಲ್ಲಿ ವರ್ಕ್ ಮಾಡುತ್ತಿದ್ದು, ಬಿಡುವಿನ ವೇಳೆ ಕಥೆ ಬರೆಯುವುದು, ಷಾರ್ಟ್ ಫಿಲಂ ಮಾಡುವುದು ನನ್ನ ಹವ್ಯಾಸ. ಅದಕ್ಕೆ ಶಿವಕುಮಾರ್ ಸಾಥ್ ಕೊಟ್ಟರು. ನಾನ್ಯಾಕೆ ಸಿನಿಮಾ ಮಾಡಬಾರದು ಎಂಬ ಆಲೋಚನೆ ಹೊಳೆದು ಸಣ್ಣಕಥೆ ಮಾಡಿಕೊಂಡೆ. ಸ್ನೇಹಿತರ ಮೂಲಕ ಈ ನಿರ್ಮಾಪಕರ ಪರಿಚಯವಾಯಿತು. ಅವರು ಕಥೆ ಕೇಳಲಿಲ್ಲ. ಸಿನಿಮಾ ಮಾಡಿ ತೋರಿಸು ಅಂದರು. ಫೆಬ್ರವರಿ 30 ಟೈಟಲ್ ಕೇಳಿದಾಗಲೇ ಒಂದು ಕುತೂಹಲ ಮೂಡುತ್ತದೆ. ಅದೇ ಕ್ಯೂರಿಯಾಸಿಟಿಯಿಂದ ಥೇಟರಿಗೆ ಬರುವ ಪ್ರೇಕ್ಷಕರಿಗೆ ಉತ್ತರದ ಜತೆ ಥ್ರಿಲ್ಲಿಂಗ್ ಅನುಭವ ಸಿಗುತ್ತದೆ. “ಫೆಬ್ರವರಿ 30” ಎಂಬ ದಿನಾಂಕ ನಮ್ಮ ಲೈಫಲ್ಲಿ ಬರುತ್ತೆ ಅಂತ ಯಾರೂ ಊಹಿಸಿರಲ್ಲ. ನಮ್ಮಲ್ಲಿರುವ ಅರಿಷಡ್ವರ್ಗಗಳೇ ಹೇಗೆ ನಮಗೆ ವಿಲನ್ ಆಗುತ್ತವೆ ಅನ್ನೋದನ್ನು ಈ ಚಿತ್ರದಲ್ಲಿ ತೋರಿಸಿದ್ದೇವೆ.

ಐದು ಜನ ಸ್ನೇಹಿತರು ಒಂದು ಅಪರಿಚಿತ ಸ್ಥಳಕ್ಕೆ ಹೋದಾಗ ಅಲ್ಲಿ ಅವರಿಗೆ ಏನೆಲ್ಲ ಅನುಭವಗಳಾಗುತ್ತವೆ, ಒಂದು ಅಮಾನುಷ ಶಕ್ತಿಯ ವಿರುದ್ದ ಹೇಗೆಲ್ಲಾ ಹೋರಾಡುತ್ತಾರೆ ಎಂಬುದನ್ನು ಈ ಚಿತ್ರದ ಮೂಲಕ ಹೇಳಲು ಟ್ರೈ ಮಾಡಿದ್ದೇವೆ. ಕೇರಳದ ಅಮ್ಮಚ್ಚಿ ಕೊಟ್ಟಲ್ ಎಂಬಲ್ಲಿ 14 ದಿನ ಹಾಗೂ ಮೈಸೂರಿನಲ್ಲಿ 3 ದಿನ ಸೇರಿ 17. ದಿನಗಳ ಕಾಲ ದಿನದ 24 ಗಂಟೆಯೂ “ಫೆಬ್ರವರಿ 30” ಚಿತ್ರದ ಚಿತ್ರೀಕರಣ ನಡೆಸಿದ್ದೇವೆ. ಮೈಸೂರಿನಲ್ಲಿ ಶುರುವಾಗೋ ಕಥೆ ಅಲ್ಲೇ ಎಂಡ್ ಆಗುತ್ತದೆ. ಚಿತ್ರವೀಗ ಬಿಡುಗಡೆಗೆ ಸಿದ್ದವಿದ್ದು ಮುಂದಿನ ತಿಂಗಳು ರಿಲೀಸ್ ಮಾಡೋ ಪ್ಲಾನಿದೆ ಎಂದರು. ನಾಯಕರಲ್ಲೊಬ್ಬರಾದ ಅಭಿಷೇಕ್ ಸದ್ಯ ಬಿಗ್ ಬಾಸ್ ಮನೆಯಲ್ಲಿದ್ದಾರೆ. ಮತ್ತೊಬ್ಬ ನಟ ಅಕ್ಷಯ್ ಮಾತನಾಡುತ್ತ ಶಿವಕುಮಾರ್ ನನಗೆ ಈ ಕಥೆ ಹೇಳಿದಾಗ ತುಂಬಾ ಇಂಟರೆಸ್ಟಿಂಗ್ ಅನಿಸಿತು. ಇಡುಕ್ಕಿನಲ್ಲಿರೋ ವ್ಯಾಗುಮಾನ್ ಎಂಬ ಅದ್ಭುತ ಲೊಕೋಶನ್ ಅದು. ಹಿಂದೆ ಪಾಠಶಾಲಾ ಚಿತ್ರದಲ್ಲಿ ನಟಿಸಿದ್ದೆ. ಇದು ಎರಡನೇ ಚಿತ್ರ ಎಂದರು.

ನಾಯಕಿ ಸಾಹಿತ್ಯಶೆಟ್ಟಿ ಮಾತನಾಡಿ ಇದು ನನ್ನ ಮೊದಲ ಚಿತ್ರ. ಅಭಿಷೇಕ್ ಜತೆ ನನ್ನ ಪಾತ್ರ ಬರುತ್ತದೆ ಎಂದರು.
ನಟ ಮನೋಜ್ ಮಾತನಾಡಿ ರಂಗಭೂಮಿ ಹಿನ್ನೆಲೆಯಿಂದ ಬಂದವನು. ನಟನಾದಲ್ಲಿ ಕಲಿತೆ. ಇದು ಅರಿಷಡ್ವರ್ಗಗಳ ಕಥೆ. ನಿರ್ಮಾಪಕರು ತುಂಬಾ ಪ್ಯಾಷನ್ ಇಟ್ಟುಕೊಂಡು ಸಿನಿಮಾ ಮಾಡಿದ್ದಾರೆ ಎಂದರು.

ಛಾಯಾಗ್ರಾಹಕ ಉನ್ನಿಕೃಷ್ಣನ್ ಮಾತನಾಡಿ ರಾತ್ರಿ ವೇಳೆಯಲ್ಲೇ ಹೆಚ್ಚು ಶೂಟ್ ಮಾಡಿದ್ದೇವೆ ಎಂದರೆ ಸಂಗೀತ ನಿರ್ದೇಶಕ ಲಿಜಿನ್ ಬಾಂಬಿನೋ ಮಾತನಾಡಿ ಚಿತ್ರದಲ್ಲಿ ಒಂದೇ ಹಾಡಿದ್ದು, ವಾಸುಕಿ ವೈಭವ್ ದನಿಯಾಗಿದ್ದಾರೆ. ಅಲ್ಕದೆ ಥೀಮ್ ಮ್ಯೂಸಿಕ್ ಮಾಡಿದ್ದೇವೆ ಎಂದರು.

ಚಿತ್ರದ ಸಹ ನಿರ್ದೇಶಕ ಹಾಗೂ ನಟ ಶಿವಕುಮಾರ್ ಶಿವಣ್ಣ ಮಾತನಾಡಿ ಪ್ರಶಾಂತ್ ನನಗೆ 17ವರ್ಷದ ಸ್ನೇಹಿತ. ಒಂದೇ ಕಂಪನಿಯಲ್ಲಿದ್ದವರು. ನಾನೂ ಒಂದು ಪಾತ್ರ ಮಾಡಿದ್ದೇನೆ ಎಂದರು. ತಾಂಡವ ರಾಮ್, ಛಾಯಾಶ್ರೀ, ಪ್ರಜ್ವಲ್, ಡಾ.ಜಗದೀಶ್ ಮೈಸೂರು ಹಾಗೂ ಇತರರು “ಫೆಬ್ರವರಿ 30” ಚಿತ್ರದ ಉಳಿದ ತಾರಾಗಣದಲ್ಲಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಕೈಗೊಳ್ಳಲಿರುವ 2026 08 11T191045.998

ಕಾವೇರಿ ನೀರು ಹಂಚಿಕೆ: ತಮಿಳುನಾಡಿಗೆ 12 ಸಾವಿರ ಕ್ಯೂಸೆಕ್ ನೀರು ಬಿಡಲು CWRC ಆದೇಶ, ಮೈಸೂರಿನಲ್ಲಿ ರೈತರ ಆಕ್ರೋಶ

by ದಿಶಾ ಕೆ. ಎಸ್.
August 11, 2026 - 7:11 pm
0

ಕೈಗೊಳ್ಳಲಿರುವ 2026 08 11T183953.833

‘ನಾಗೇಂದ್ರ ರಾಜೀನಾಮೆ ನೀಡುವವರೆಗೆ ಅಧಿವೇಶನ ನಡೆಯಲು ಬಿಡಲ್ಲ’: ಆರ್.ಅಶೋಕ್

by ದಿಶಾ ಕೆ. ಎಸ್.
August 11, 2026 - 6:41 pm
0

ಕೈಗೊಳ್ಳಲಿರುವ 2026 08 11T181057.077

ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಆಗಸ್ಟ್ 14ರಂದು ಚುನಾವಣೆ

by ದಿಶಾ ಕೆ. ಎಸ್.
August 11, 2026 - 6:12 pm
0

ಕೈಗೊಳ್ಳಲಿರುವ 2026 08 11T175641.737

ಮನೆ ಮನೆಯಲ್ಲಿ ತ್ರಿವರ್ಣ ಧ್ವಜ ಹಾರಿಸಿ; ‘ಹರ್ ಘರ್ ತಿರಂಗಾ’ ಅಭಿಯಾನದಲ್ಲಿ ಭಾಗವಹಿಸಿ: ಪ್ರಧಾನಿ ಮೋದಿ ಕರೆ

by ದಿಶಾ ಕೆ. ಎಸ್.
August 11, 2026 - 5:57 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಕೈಗೊಳ್ಳಲಿರುವ 2026 08 11T164433.099
    ದರ್ಶನ್‌ಗೆ ಬಿಗ್ ಶಾಕ್: ರೇಣುಕಾಸ್ವಾಮಿ ಕೇಸ್‌ನಲ್ಲಿ ಜೈಲೇ ಗತಿ?
    August 11, 2026 | 0
  • ಕೈಗೊಳ್ಳಲಿರುವ (95)
    ‘ಟಾಕ್ಸಿಕ್’ನಲ್ಲಿ ಯಾರಿಗೆ ಎಷ್ಟು ಕೋಟಿ? ನಯನತಾರಾನೇ ಮೀರಿಸಿದ ಕಿಯಾರಾ ಸಂಭಾವನೆ!
    August 11, 2026 | 0
  • ಕೈಗೊಳ್ಳಲಿರುವ (93)
    ಪ್ರೊಡ್ಯೂಸರ್ ಪುಷ್ಕರ್ ಮಲ್ಲಿಕಾರ್ಜುನಯ್ಯ ಹೀರೋ ಆಗಿ ಎಂಟ್ರಿ
    August 11, 2026 | 0
  • ಖರೀದಿಸುವವರಿಗೆ (7)
    ಮತದಾರರ ಪಟ್ಟಿಯಿಂದ ಪ್ರಕಾಶ್ ರಾಜ್ ಹೆಸರು ಡಿಲೀಟ್: ಬೇಸರ ಹೊರಹಾಕಿದ ನಟ
    August 11, 2026 | 0
  • ಖರೀದಿಸುವವರಿಗೆ (5)
    ವನ್ಯಜೀವಿ ವಿಡಿಯೋ ಮಾಡಿ ವಿವಾದಕ್ಕೆ ಸಿಲುಕಿದ ತಮಿಳು ನಟ ವಿಕ್ರಮ್
    August 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version