• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, July 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಬೆಂಗಳೂರಿನ ಮಹಿಳೆಗೆ ಹೊರರಾಜ್ಯದ ವ್ಯಕ್ತಿಗಳಿಂದ ಜೀವ ಬೆದರಿಕೆ: ಪ್ರಕರಣ ದಾಖಲು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 19, 2025 - 9:10 am
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ಗ್ರಾಮಾಂತರ
0 0
0
Untitled design 2025 11 19T091403.380

ಬೆಂಗಳೂರು: ಬೆಂಗಳೂರಿನ ಮಹಿಳೆಯೊಬ್ಬರಿಗೆ ಅನಾಮಧೇಯ ವ್ಯಕ್ತಿಗಳಿಂದ ಜೀವ ಬೆದರಿಕೆ, ಮಕ್ಕಳ ಅಪಹರಣ ಮತ್ತು ಲೈಂಗಿಕ ಶೋಷಣೆಯ ಬೆದರಿಕೆ ಹಾಕಿರುವ ಬಗ್ಗೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆಗೆ ಅಧಿಕೃತ ದೂರು ನೀಡಿದ್ದಾರೆ.

ಪ್ರಿಯಾಂಕ ರಾಯ್ ಎಂಬ ಮಹಿಳೆಯ ಪತಿ ಮೋಹಿನ್ ರಾಯ್, ಶೇರು ಮಾರುಕಟ್ಟೆ ಹೂಡಿಕೆಗೆ ಸಂಬಂಧಿಸಿದ ಆರ್ಥಿಕ ವ್ಯವಹಾರದಲ್ಲಿ ವಿವಾದ ಉಂಟಾದ ಹಿನ್ನೆಲೆ ಮಧ್ಯಪ್ರದೇಶದ ಇಂದೋರ್ ಪೊಲೀಸರ ಬಂಧನದಲ್ಲಿದ್ದಾರೆ. ಈ ಬಂಧನದ ಬಳಿಕವೂ, ಇಂದೋರ್ ಮೂಲದ ಕೆಲವು ವ್ಯಕ್ತಿಗಳು ತಮ್ಮ ಹಣವನ್ನು ಕೂಡಲೇ ಮರಳಿಸದಿದ್ದರೆ ಕುಟುಂಬದ ಮೇಲೆ ಭೀಕರ ದಾಳಿಯನ್ನು ನಡೆಸುವುದಾಗಿ, ಮಕ್ಕಳನ್ನು ಅಪಹರಿಸುವುದಾಗಿ ನಿರಂತರವಾಗಿ ಬೆದರಿಕೆ ಹಾಕುತ್ತಿದ್ದಾರೆ ಎಂದು ಪ್ರಿಯಾಂಕ ದೂರಿನಲ್ಲಿ ತಿಳಿಸಿದ್ದಾರೆ.

RelatedPosts

ರಾಜ್ಯದ ಹವಾಮಾನ ವರದಿ: ಹಲವು ಜಿಲ್ಲೆಗಳಲ್ಲಿ ಮಳೆಯ ಅಬ್ಬರ

ಮಾಸ್ಕ್ ಧರಿಸಿ BMTC ಬಸ್‌ಗಳಲ್ಲಿ ಬೈರತಿ ಸುರೇಶ್ ರಿಯಾಲಿಟಿ ಚೆಕ್: ಆರು ಜನ‌ ಅಧಿಕಾರಿಗಳು ಸಸ್ಪೆಂಡ್

ಯುವತಿ ವಿಚಾರಕ್ಕೆ ಯುವಕರಿಬ್ಬರ ನಡುವೆ ಗಲಾಟೆ: ಓರ್ವನಿಗೆ ಚಾಕು ಇರಿತ

ಕಾನೂನು ಚೌಕಟ್ಟಿನಲ್ಲಿ ಜನರ ಸಮಸ್ಯೆಗೆ ಪರಿಹಾರ ಹುಡುಕಿ: ಸರ್ಕಾರಿ ನೌಕರರಿಗೆ ಡಿ.ಕೆ ಶಿವಕುಮಾರ್ ಕಿವಿಮಾತು

ADVERTISEMENT
ADVERTISEMENT

ದೂರಿನ ಪ್ರಕಾರ, ಶಿರಾಜ್ ಖಾನ್, ರೇಖಾ ಸೊಲಂಕಿ, ರಾಜೇಶ್ ಸೊಲಂಕಿ, ಜಿತೇಂದ್ರ ಪಾಟಿದಾರ್ ಮತ್ತು ರಜನೀಶ್ ಪನ್ನಾಲಾಲ್ ಪಾಂಡೆ ಎಂಬುವವರು ವಾಟ್ಸಾಪ್, ಫೋನ್ ಕರೆಗಳ ಮೂಲಕ ಅನೇಕ ಬಾರಿ ಸಂಪರ್ಕಿಸಿದ್ದು, ತಮ್ಮ ಹಣವನ್ನು ಮರಳಿಸದಿದ್ದರೆ ಮೂರು ಅಪ್ರಾಪ್ತ ಹೆಣ್ಣು ಮಕ್ಕಳನ್ನು ಅಪಹರಿಸಿ, ವೇಶ್ಯಾವಾಟಿಕೆ ಕೇಂದ್ರಗಳಿಗೆ ಮಾರಾಟ ಮಾಡುವುದಾಗಿ ಹಾಗೂ ನಗ್ನ ವೀಡಿಯೊ ಮಾಡಿ ಹರಿಬಿಡುವುದಾಗಿ ಬೆದರಿಕೆ ಹಾಕಲಾಗಿದೆ ಎಂದು ಪ್ರಿಯಾಂಕ ಆರೋಪಿಸಿದ್ದಾರೆ.

ಇದಲ್ಲದೆ, ತಮ್ಮನ್ನು ಶಾರ್ಪ್‌ಶೂಟರ್ ಎಂದು ಹೇಳಿಕೊಂಡ ವ್ಯಕ್ತಿಯೊಬ್ಬ ಫೋಟೋವನ್ನೂ ಕಳುಹಿಸಿದ್ದಾರೆ ಆಗಾಗಿ ಕುಟುಂಬದ ಜೀವಕ್ಕೆ ಅಪಾಯವಿದೆ ಎಂದು ಪ್ರಿಯಾಂಕ ರಾಯ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. “ನಮ್ಮ ಜೀವಕ್ಕೆ ಅಪಾಯವಾಗಿದೆ. ಪೊಲೀಸರು ರಕ್ಷಣೆಯನ್ನು ಒದಗಿಸಬೇಕು” ಎಂದು ಪ್ರಿಯಾಂಕ ರಾಯ್ ಮನವಿ ಮಾಡಿದ್ದು,
ಈ ಕುರಿತು ಅವರು ಕರ್ನಾಟಕ ರಾಜ್ಯ ಮಹಿಳಾ ಆಯೋಗಕ್ಕೂ ದೂರು ಸಲ್ಲಿಸಿದ್ದಾರೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂರ್ತಿ ಬೀರಯ್ಯನಪಾಳ್ಯ ಗ್ಯಾರಂಟಿ ನ್ಯೂಸ್ ನೆಲಮಂಗಲ

| Reported by: ಮೂರ್ತಿ ಬೀರಯ್ಯನಪಾಳ್ಯ, ಗ್ಯಾರಂಟಿ ನ್ಯೂಸ್, ನೆಲಮಂಗಲ
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Image (20)

ಸಕಲ ಸರ್ಕಾರಿ ಗೌರವಗಳೊಂದಿಗೆ ಇಂದು ಮೈಸೂರಿನಲ್ಲಿ ಎಸ್. ಜಾನಕಿ ಅಂತ್ಯಕ್ರಿಯೆ

by ದಿಶಾ ಕೆ. ಎಸ್.
July 12, 2026 - 7:08 am
0

Image (20)

ರಾಜ್ಯದ ಹವಾಮಾನ ವರದಿ: ಹಲವು ಜಿಲ್ಲೆಗಳಲ್ಲಿ ಮಳೆಯ ಅಬ್ಬರ

by ದಿಶಾ ಕೆ. ಎಸ್.
July 12, 2026 - 6:14 am
0

Image (20)

ಇಂದಿನ ದಿನ ಭವಿಷ್ಯ: ಯಾವ ರಾಶಿಯವರಿಗೆ ಶುಭ, ಯಾರಿಗೆ ಅಶುಭ..!

by ದಿಶಾ ಕೆ. ಎಸ್.
July 12, 2026 - 6:08 am
0

ಟಾ (13)

ಮಾಸ್ಕ್ ಧರಿಸಿ BMTC ಬಸ್‌ಗಳಲ್ಲಿ ಬೈರತಿ ಸುರೇಶ್ ರಿಯಾಲಿಟಿ ಚೆಕ್: ಆರು ಜನ‌ ಅಧಿಕಾರಿಗಳು ಸಸ್ಪೆಂಡ್

by ಶಾಲಿನಿ ಕೆ. ಡಿ
July 11, 2026 - 11:37 pm
0

ಸಂಬಂಧಿಸಿದ ಪೋಸ್ಟ್‌ಗಳು

  • Image (20)
    ರಾಜ್ಯದ ಹವಾಮಾನ ವರದಿ: ಹಲವು ಜಿಲ್ಲೆಗಳಲ್ಲಿ ಮಳೆಯ ಅಬ್ಬರ
    July 12, 2026 | 0
  • ಟಾ (13)
    ಮಾಸ್ಕ್ ಧರಿಸಿ BMTC ಬಸ್‌ಗಳಲ್ಲಿ ಬೈರತಿ ಸುರೇಶ್ ರಿಯಾಲಿಟಿ ಚೆಕ್: ಆರು ಜನ‌ ಅಧಿಕಾರಿಗಳು ಸಸ್ಪೆಂಡ್
    July 11, 2026 | 0
  • ಟಾ (2)
    ಯುವತಿ ವಿಚಾರಕ್ಕೆ ಯುವಕರಿಬ್ಬರ ನಡುವೆ ಗಲಾಟೆ: ಓರ್ವನಿಗೆ ಚಾಕು ಇರಿತ
    July 11, 2026 | 0
  • ಟಾ (1)
    ಕಾನೂನು ಚೌಕಟ್ಟಿನಲ್ಲಿ ಜನರ ಸಮಸ್ಯೆಗೆ ಪರಿಹಾರ ಹುಡುಕಿ: ಸರ್ಕಾರಿ ನೌಕರರಿಗೆ ಡಿ.ಕೆ ಶಿವಕುಮಾರ್ ಕಿವಿಮಾತು
    July 11, 2026 | 0
  • Untitled design 2026 07 11T173757.843
    14ರ ಹರೆಯದಲ್ಲೇ ತಾಯಿಯಾದ ಬಾಲಕಿ
    July 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version