• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, November 19, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕೈದಿಗಳ ರಾಜಾತಿಥ್ಯ ವಿಡಿಯೋ ಲೀಕ್‌ ಕೇಸ್‌‌: ವಿಜಯಲಕ್ಷ್ಮೀ ಹೆಸರು ಬಾಯ್ಬಿಟ್ಟ ಧನ್ವೀರ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 19, 2025 - 9:51 am
in Flash News, ಸಿನಿಮಾ
0 0
0
Untitled design 2025 11 19T094239.537

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೈದಿಗಳು ಮದ್ಯ ಸೇವಿಸುತ್ತಾ, ಸಿಗರೇಟ್ ಸೇದುತ್ತಾ ಪಾರ್ಟಿ ಮಾಡುತ್ತಿರುವ ವಿಡಿಯೋ ವೈರಲ್ ಆದ ಪ್ರಕರಣಕ್ಕೆ ಇದೀಗ ಭಾರೀ ತಿರುವು ಸಿಕ್ಕಿದೆ. ಈ ವಿಡಿಯೋ ಲೀಕ್ ಆರೋಪ ಎದುರಿಸುತ್ತಿರುವ ನಟ ದರ್ಶನ್ ಆಪ್ತ ಸ್ನೇಹಿತ ಧನ್ವೀರ್, ಎರಡನೇ ಬಾರಿಯ ವಿಚಾರಣೆಯಲ್ಲಿ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರ ಹೆಸರನ್ನು ಬಾಯ್ಬಿಟ್ಟಿದ್ದಾರೆ. ಇದರಿಂದ ವಿಜಯಲಕ್ಷ್ಮೀ ಅವರನ್ನೂ ತನಿಖಾಧಿಕಾರಿಗಳು ವಿಚಾರಣೆಗೆ ಕರೆಯುವ ಸಾಧ್ಯತೆ ಇದೆ.

ಕಳೆದ ಕೆಲವು ದಿನಗಳ ಹಿಂದೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ವಿಡಿಯೋದಲ್ಲಿ ದರ್ಶನ್ ಸೇರಿದಂತೆ ಹಲವು ಕೈದಿಗಳು ಜೈಲಿನಲ್ಲೇ ಮದ್ಯಪಾನ, ಸಿಗರೇಟ್ ಸೇದುತ್ತಾ ಆನಂದದಲ್ಲಿರುವ ದೃಶ್ಯಗಳಿದ್ದವು. ಇದು ರಾಜ್ಯದಲ್ಲಿ ಭಾರೀ ಸಂಚಲನ ಮೂಡಿಸಿತ್ತು. ಜೈಲು ಆಡಳಿತದ ತಪ್ಪಿಗೆ ಈ ವಿಡಿಯೋ ಸಾಕ್ಷಿಯಾಗಿತ್ತು. ಈ ವಿಡಿಯೋ ಯಾರು ಲೀಕ್ ಮಾಡಿದ್ದಾರೆ ಎಂಬ ಪ್ರಶ್ನೆಗೆ ಉತ್ತರ ಹುಡುಕುತ್ತಾ ಪರಪ್ಪನ ಅಗ್ರಹಾರ ಪೊಲೀಸರು ತನಿಖೆ ಆರಂಭಿಸಿದ್ದರು. ಈ ಸಂಬಂಧ ದರ್ಶನ್ ಆಪ್ತ ಧನ್ವೀರ್ ಮೇಲೆ ಆರೋಪ ಬಂದಿತ್ತು.

RelatedPosts

BREAKING: ₹7.11 ಕೋಟಿ ದರೋಡೆ ಪ್ರಕರಣ : 6 ಆರೋಪಿಗಳ ಫೋಟೋ ರಿವೀಲ್‌..!

₹7.11 ಕೋಟಿ ರೂ. ದರೋಡೆ ಪ್ರಕರಣ: ನಗರದಾದ್ಯಂತ ನಾಕಾಬಂದಿ, ಕ್ಯಾಶ್ ವ್ಯಾನ್ ಸಿಬ್ಬಂದಿ ಮೇಲೆ ಗಂಭೀರ ಅನುಮಾನ !

BREAKING: ಬೆಂಗಳೂರಿನಲ್ಲಿ ಹಾಡಹಗಲೇ 7.11 ಕೋಟಿ ರೂಪಾಯಿ ದರೋಡೆ

ಸದ್ಯದಲ್ಲೇ ತೆರೆಗೆ ಬರಲಿದೆ ಎಸ್.ವಿ ರಾಜೇಂದ್ರಸಿಂಗ್ ಬಾಬು ನಿರ್ದೇಶನದ “ರಕ್ತ ಕಾಶ್ಮೀರ” ಸಿನಿಮಾ

ADVERTISEMENT
ADVERTISEMENT

ಮೊದಲ ಬಾರಿಗೆ ನೋಟಿಸ್ ನೀಡಿದಾಗ ಧನ್ವೀರ್ ವಿಚಾರಣೆಗೆ ಹಾಜರಾಗಿದ್ದರು. ಆದರೆ ಅವರು ಯಾವುದೇ ಮಾಹಿತಿ ನೀಡಿರಲಿಲ್ಲ. ಆ ನಂತರ ಎರಡನೇ ನೋಟಿಸ್ ನೀಡಲಾಯಿತು. ಈ ಬಾರಿ ಧನ್ವೀರ್ ಪೊಲೀಸರ ಮುಂದೆ ಬಾಯಿ ಬಿಟ್ಟಿದ್ದಾರೆ. “ನಾನು ಆ ವಿಡಿಯೋವನ್ನು ವೈರಲ್ ಮಾಡಿಲ್ಲ. ಅದು ಹೇಗೆ ವೈರಲ್ ಆಯ್ತು ಅಂತ ನನಗೆ ಗೊತ್ತಿಲ್ಲ. ಆದ್ರೆ ಒಬ್ಬ ವಕೀಲರಿಂದ ಆ ವಿಡಿಯೋ ನನ್ನ ಬಳಿ ಬಂದಿತ್ತು. ನಾನು ಅದನ್ನು ದರ್ಶನ್ ಅವರ ಪತ್ನಿ ವಿಜಯಲಕ್ಷ್ಮೀ ಅವರಿಗೆ ಮಾತ್ರ ಫಾರ್ವರ್ಡ್ ಮಾಡಿದ್ದೆ” ಎಂದು ಧನ್ವೀರ್ ಹೇಳಿಕೊಂಡಿದ್ದಾರೆ.

ಧನ್ವೀರ್ ಹೇಳಿಕೆಯಲ್ಲಿ ವಿಜಯಲಕ್ಷ್ಮೀ ಹೆಸರು ಬರುತ್ತಿದ್ದಂತೆ ತನಿಖಾಧಿಕಾರಿಗಳು ತಕ್ಷಣ ಈ ವಿಷಯವನ್ನು ಹಿರಿಯ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ವಿಜಯಲಕ್ಷ್ಮೀ ಅವರನ್ನು ವಿಚಾರಣೆಗೆ ಕರೆಸಬೇಕೆ ಎಂಬ ಚರ್ಚೆ ಪೊಲೀಸ್ ಇಲಾಖೆಯಲ್ಲಿ ನಡೆದಿದೆ. ಧನ್ವೀರ್ ಮತ್ತಷ್ಟು ಸಹಕಾರ ನೀಡದಿದ್ದರೆ ವಿಜಯಲಕ್ಷ್ಮೀ ಅವರನ್ನು ಖಂಡಿತಾ ಕರೆಸಲಾಗುವುದು ಎಂದು ಮೂಲಗಳು ತಿಳಿಸಿವೆ.

ಇನ್ನು ವಿಡಿಯೋ ಯಾವ ಅಕೌಂಟ್‌ನಿಂದ ಅಪ್‌ಲೋಡ್ ಆಗಿದೆ, ಯಾರು ಮೊದಲು ಪೋಸ್ಟ್ ಮಾಡಿದ್ದಾರೆ ಎಂಬುದನ್ನು ಪತ್ತೆಹಚ್ಚಲು ಪೊಲೀಸರು ಮೆಟಾ ಕಂಪನಿಗೆ ಈಗಾಗಲೇ ಇಮೇಲ್ ಕಳುಹಿಸಿ ಮಾಹಿತಿ ಕೋರಿದ್ದಾರೆ. ಇದಲ್ಲದೆ ಜೈಲಿನಲ್ಲಿದ್ದ ಕೈದಿಗಳನ್ನೂ ವಿಚಾರಣೆ ಮಾಡಲಾಗುತ್ತಿದೆ.

ಜೈಲಿನ ರಾಜಾತಿಥ್ಯ ವಿಡಿಯೋ ಲೀಕ್ ಪ್ರಕರಣ ಇದೀಗ ದರ್ಶನ್ ಕುಟುಂಬದತ್ತ ತಿರುಗಿದ್ದು, ಧನ್ವೀರ್ ಹೇಳಿಕೆಯಿಂದ ವಿಜಯಲಕ್ಷ್ಮೀ ಅವರು ತನಿಖೆ ಎದುರಿಸುವ ಸಾಧ್ಯತೆ ಹೆಚ್ಚಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (95)

BREAKING: ₹7.11 ಕೋಟಿ ದರೋಡೆ ಪ್ರಕರಣ : 6 ಆರೋಪಿಗಳ ಫೋಟೋ ರಿವೀಲ್‌..!

by ಯಶಸ್ವಿನಿ ಎಂ
November 19, 2025 - 4:47 pm
0

Untitled design (94)

ಸತ್ಯ ಸಾಯಿ ಬಾಬಾ ಜನ್ಮ ಶತಮಾನೋತ್ಸವ ಆಚರಣೆಯಲ್ಲಿ ನಮೋ ಪಾದ ಮುಟ್ಟಿ ಆಶೀರ್ವಾದ ಪಡೆದ ಐಶ್ವರ್ಯ ರೈ

by ಯಶಸ್ವಿನಿ ಎಂ
November 19, 2025 - 4:29 pm
0

Untitled design (93)

₹7.11 ಕೋಟಿ ರೂ. ದರೋಡೆ ಪ್ರಕರಣ: ನಗರದಾದ್ಯಂತ ನಾಕಾಬಂದಿ, ಕ್ಯಾಶ್ ವ್ಯಾನ್ ಸಿಬ್ಬಂದಿ ಮೇಲೆ ಗಂಭೀರ ಅನುಮಾನ !

by ಯಶಸ್ವಿನಿ ಎಂ
November 19, 2025 - 4:03 pm
0

Untitled design (92)

ರಾಣಿ ಚೆನ್ನಮ್ಮ ಮೃಗಾಲಯದಲ್ಲಿ 31 ಕೃಷ್ಣಮೃಗಗಳ ದಾರುಣ ಸಾ*ವು: HS ಬ್ಯಾಕ್ಟೀರಿಯಾ ಕಾರಣ..!

by ಯಶಸ್ವಿನಿ ಎಂ
November 19, 2025 - 3:58 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (95)
    BREAKING: ₹7.11 ಕೋಟಿ ದರೋಡೆ ಪ್ರಕರಣ : 6 ಆರೋಪಿಗಳ ಫೋಟೋ ರಿವೀಲ್‌..!
    November 19, 2025 | 0
  • Untitled design (93)
    ₹7.11 ಕೋಟಿ ರೂ. ದರೋಡೆ ಪ್ರಕರಣ: ನಗರದಾದ್ಯಂತ ನಾಕಾಬಂದಿ, ಕ್ಯಾಶ್ ವ್ಯಾನ್ ಸಿಬ್ಬಂದಿ ಮೇಲೆ ಗಂಭೀರ ಅನುಮಾನ !
    November 19, 2025 | 0
  • Untitled design (90)
    BREAKING: ಬೆಂಗಳೂರಿನಲ್ಲಿ ಹಾಡಹಗಲೇ 7.11 ಕೋಟಿ ರೂಪಾಯಿ ದರೋಡೆ
    November 19, 2025 | 0
  • Untitled design 2025 11 19T133342.352
    ‘ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿಗಳು’: ಪ್ರೊ. ಪುರುಷೋತ್ತಮ ಬಿಳಿಮಲೆ
    November 19, 2025 | 0
  • Untitled design 2025 11 18T222440.582
    ಶಬರಿಮಲೆಗೆ ತೆರಳುತ್ತಿದ್ದ ಬಸ್ ಪಲ್ಟಿ: ಪ್ರಾಣಾಪಾಯದಿಂದ ಪಾರಾದ 33 ಮಾಲಧಾರಿಗಳು
    November 18, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version