• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, November 19, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಭಾರತದ ಮೇಲೆ ದೊಡ್ಡ ಆತ್ಮಾಹುತಿ ದಾಳಿ ಸಂಚು: ಜೈಷ್ ಸಂಘಟನೆಯಿಂದ ಕೋಟ್ಯಂತರ ರೂ. ಸಂಗ್ರಹ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 19, 2025 - 2:14 pm
in ದೇಶ
0 0
0
Untitled design 2025 11 19T141241.718

ಭಾರತದ ವಿವಿಧ ಭಾಗಗಳಲ್ಲಿ ಭಾರೀ ಪ್ರಮಾಣದ ಆತ್ಮಾಹುತಿ ದಾಳಿಗಳನ್ನು ನಡೆಸಲು ಪಾಕಿಸ್ತಾನ ಮೂಲದ ಉಗ್ರ ಸಂಘಟನೆ ಜೈಷ್-ಎ-ಮೊಹಮ್ಮದ್ (JeM) ರಾಕ್ಷಸೀಯ ಸಂಚು ರೂಪಿಸಿದೆ ಎಂಬ ಮಾಹಿತಿ ಹೊರ ಬಿದ್ದಿದೆ. ಈ ಭಯಾನಕ ಯೋಜನೆಗಾಗಿ ಸಂಘಟನೆಯು ಈಗಾಗಲೇ ಕೋಟ್ಯಂತರ ರೂಪಾಯಿ ದೇಣಿಗೆ ಸಂಗ್ರಹಿಸುತ್ತಿದೆ ಎಂದು ಹೇಳಲಾಗಿದೆ.

ಕೋಟ್ಯಂತರ ರೂಪಾಯಿ ದೇಣಿಗೆ ಸಂಗ್ರಹಣೆ

ಜೈಷ್ ಸಂಘಟನೆ ‘ದೇಣಿಗೆ’ ಎಂಬ ಹೆಸರಿನಲ್ಲಿ ಪಾಕಿಸ್ತಾನದಲ್ಲಿ ಭಾರಿ ಪ್ರಮಾಣದಲ್ಲಿ ಹಣ ಸಂಗ್ರಹಿಸುತ್ತಿದ್ದು, ಪ್ರತಿ ವ್ಯಕ್ತಿಯಿಂದ 20,000 ಪಾಕಿಸ್ತಾನ ರೂ. (ಭಾರತೀ ಮೌಲ್ಯದಲ್ಲಿ ಸುಮಾರು ₹6,400) ಪಡೆಯಲಾಗುತ್ತಿದೆ. ಈ ಹಣವನ್ನು ಭಾರತದಲ್ಲಿನ ಚಳಿಗಾಲದ ತಿಂಗಳುಗಳಲ್ಲಿ ಕಾಶ್ಮೀರ ಮಾರ್ಗದ ಮೂಲಕ ಉಗ್ರರನ್ನು ನುಸುಳಿಸಲು ಅಗತ್ಯವಾದ ಚಳಿಗಾಲದ ಕಿಟ್ ಹಾಗೂ ಸ್ಫೋಟಕ ವಸ್ತುಗಳ ತಯಾರಿಕಾ ಚಟುವಟಿಕೆಗಳಿಗೆ ಬಳಸಲಾಗುತ್ತಿದೆ ಎಂದು ತನಿಖಾಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ.

RelatedPosts

ಸತ್ಯ ಸಾಯಿ ಬಾಬಾ ಜನ್ಮ ಶತಮಾನೋತ್ಸವ ಆಚರಣೆಯಲ್ಲಿ ನಮೋ ಪಾದ ಮುಟ್ಟಿ ಆಶೀರ್ವಾದ ಪಡೆದ ಐಶ್ವರ್ಯ ರೈ

ಯುವತಿಯರಿಗೆ ಕಿಸ್‌ ಕೊಡುವ ಮುನ್ನ ಎಚ್ಚರ..ನಾಲಿಗೆ ಕಟ್‌ ಆಗುತ್ತೆ ಹುಷಾರ್‌..!

ಸೌದಿ ಬಸ್ ದುರಂತ: 45 ಮೆಕ್ಕಾ ಯಾತ್ರಿಕರ ಶವ ಭಾರತಕ್ಕೆ ಬರಲ್ಲ..ಕಾರಣವೇನು?

ಶಬರಿಮಲೆ ಅಯ್ಯಪ್ಪ ದರ್ಶನಕ್ಕೆ ಸರತಿ ಸಾಲಿನಲ್ಲಿ ನಿಂತಿದ್ದ ಮಹಿಳೆ ಕುಸಿದು ಬಿದ್ದು ಸಾವು

ADVERTISEMENT
ADVERTISEMENT
ಉಗ್ರರ ಚಳಿಗಾಲ ನುಸುಳಿಕೆಗಾಗಿ ಸಿದ್ಧತೆ

ಉಗ್ರರು ಗಡಿ ದಾಟುವಾಗ ಎದುರಿಸುವ ಶೀತ, ತೀವ್ರವಾಗಿರುವುದರಿಂದ ಅವರಿಗೆ ಶೀತನಿರೋಧಕ ವಿಂಟರ್ ಕಿಟ್, ದಪ್ಪ ಉಡುಪು, ವಿಶೇಷ ಶೂ, ಶೀತ ನಿರೋಧಕ ಹೊದಿಕೆ, ಬ್ಯಾಗ್, ಕೈಗವಸು, ಜೊತೆಗೆ ಗುಪ್ತವಾಗಿ ತಂಗಿ ಚಲಿಸಲು ಅಗತ್ಯವಾದ ಟೆಂಟ್ ಖರೀದಿಸಲು ಈ ಹಣವನ್ನು ಬಳಕೆ ಮಾಡಲಾಗುತ್ತಿದೆ.

ಬಾಂಬ್–ಐಇಡಿ ತಯಾರಿ ಚಟುವಟಿಕೆಗಳಿಗೆ ಹಣ ಬಳಕೆ

ದೇಣಿಗೆಯ ಮೂಲಕ ಸಂಗ್ರಹವಾಗುತ್ತಿರುವ ಹಣವನ್ನು ಸ್ಫೋಟಕ ವಸ್ತುಗಳು, ಐಇಡಿ ತಯಾರಿ ಸಾಮಗ್ರಿ, ಸಂವಹನ ಉಪಕರಣಗಳು ಮತ್ತು ನುಸುಳಿಕೆಗೆ ಅಗತ್ಯವಾದ ಸಹಾಯಕ ಸಾಮಗ್ರಿಗಳ ಖರೀದಿಗೂ ಬಳಸಲಾಗುತ್ತಿದೆ ಎಂದು ಹೇಳಲಾಗಿದೆ. ಇತ್ತೀಚೆಗೆ ನಡೆದ ದೆಹಲಿಯ ಕೆಂಪುಕೋಟೆ ಕಾರ್‌ ಬಾಂಬ್‌ ಸ್ಫೋಟ ಘಟನೆಯಲ್ಲಿ, ಜೈಷ್ –ಎ –ಮೊಹಮ್ಮದ್ ಪಾತ್ರ ಇದೆ ಎಂದು ಶಂಕೆ ವ್ಯಕ್ತವಾಗಿದೆ.

ಡಿಜಿಟಲ್ ಮೂಲಕವೂ ಹಣ ಸಂಗ್ರಹಣೆಗೆ ಪ್ಲಾನ್

ಹೊಸದಾಗಿ, ಜೈಷ್ ಸಂಘಟನೆಯು ಪಾಕಿಸ್ತಾನದಲ್ಲಿ ಉಪಯೋಗಿಸಲಾಗುವ ‘SadaPay’ (‘ಸದಾ ಪೇ’)  ಎಂಬ ಆಂಡ್ರಾಯ್ಡ್ ಆಪ್ ಮೂಲಕವೂ ಡಿಜಿಟಲ್ ದೇಣಿಗೆ ಸಂಗ್ರಹಿಸುತ್ತಿರುವುದು ಬೆಳಕಿಗೆ ಬಂದಿದೆ. ಆನ್‌ಲೈನ್ ಬ್ಯಾಂಕಿಂಗ್, ಇ-ವಾಲೆಟ್, ಟೋಕನ್ ಪೇಮೆಂಟ್ ಸೇವೆಗಳ ಮೂಲಕ ಹಣ ಸಂಗ್ರಹಿಸಲಾಗಿದೆ ಎಂದು ಹೇಳಲಾಗಿದೆ. ಭಾರತದಲ್ಲೂ ದೇಣಿಗೆ ಸಂಗ್ರಹಿಸಲು ಯತ್ನಿಸಲಾಗುತ್ತಿದೆ ಎಂದು ಹೇಳಲಾಗಿದೆ.

ಮಹಿಳೆಯರನ್ನು ಬಳಸುವ ಹೊಸ ತಂತ್ರ

ಜೈಷ್ ನಾಯಕ ಮಸೂದ್ ಅಜರ್ ಅವರ ಸಹೋದರಿ ಸಯೀದಾ ಅಜರ್ ಮಹಿಳೆಯರನ್ನು ಬಳಸಿ ಆತ್ಮಾಹುತಿ ದಾಳಿಗಳನ್ನು ನಡೆಸುವ ಯೋಜನೆ ರೂಪಿಸುತ್ತಿದ್ದಾರೆ ಎಂಬ ಆತಂಕಕಾರಿ ಮಾಹಿತಿ ಸಹ ಬಂದಿದೆ. ಮಹಿಳಾ ಫಿದಾಯೀನ್ (Female Suicide Squad) ಬಳಸಿ ಭದ್ರತಾ ವ್ಯವಸ್ಥೆಯನ್ನು ತಪ್ಪಿಸಲು ಜೈಷ್ ಹೊಸ ವಿಧಾನಕ್ಕೆ ಮುಂದಾಗಿದೆ ಎಂದು ಗುಪ್ತಚರ ಸಂಸ್ಥೆಗಳು ತನಿಖೆ ನಡೆಸುತ್ತಿವೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (95)

BREAKING: ₹7.11 ಕೋಟಿ ದರೋಡೆ ಪ್ರಕರಣ : 6 ಶಂಕಿತ ಆರೋಪಿಗಳ ಫೋಟೋ ರಿವೀಲ್‌..!

by ಯಶಸ್ವಿನಿ ಎಂ
November 19, 2025 - 4:47 pm
0

Untitled design (94)

ಸತ್ಯ ಸಾಯಿ ಬಾಬಾ ಜನ್ಮ ಶತಮಾನೋತ್ಸವ ಆಚರಣೆಯಲ್ಲಿ ನಮೋ ಪಾದ ಮುಟ್ಟಿ ಆಶೀರ್ವಾದ ಪಡೆದ ಐಶ್ವರ್ಯ ರೈ

by ಯಶಸ್ವಿನಿ ಎಂ
November 19, 2025 - 4:29 pm
0

Untitled design (93)

₹7.11 ಕೋಟಿ ರೂ. ದರೋಡೆ ಪ್ರಕರಣ: ನಗರದಾದ್ಯಂತ ನಾಕಾಬಂದಿ, ಕ್ಯಾಶ್ ವ್ಯಾನ್ ಸಿಬ್ಬಂದಿ ಮೇಲೆ ಗಂಭೀರ ಅನುಮಾನ !

by ಯಶಸ್ವಿನಿ ಎಂ
November 19, 2025 - 4:03 pm
0

Untitled design (92)

ರಾಣಿ ಚೆನ್ನಮ್ಮ ಮೃಗಾಲಯದಲ್ಲಿ 31 ಕೃಷ್ಣಮೃಗಗಳ ದಾರುಣ ಸಾ*ವು: HS ಬ್ಯಾಕ್ಟೀರಿಯಾ ಕಾರಣ..!

by ಯಶಸ್ವಿನಿ ಎಂ
November 19, 2025 - 3:58 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (94)
    ಸತ್ಯ ಸಾಯಿ ಬಾಬಾ ಜನ್ಮ ಶತಮಾನೋತ್ಸವ ಆಚರಣೆಯಲ್ಲಿ ನಮೋ ಪಾದ ಮುಟ್ಟಿ ಆಶೀರ್ವಾದ ಪಡೆದ ಐಶ್ವರ್ಯ ರೈ
    November 19, 2025 | 0
  • Untitled design 2025 11 19T130024.503
    ಯುವತಿಯರಿಗೆ ಕಿಸ್‌ ಕೊಡುವ ಮುನ್ನ ಎಚ್ಚರ..ನಾಲಿಗೆ ಕಟ್‌ ಆಗುತ್ತೆ ಹುಷಾರ್‌..!
    November 19, 2025 | 0
  • Untitled design 2025 11 19T120832.465
    ಸೌದಿ ಬಸ್ ದುರಂತ: 45 ಮೆಕ್ಕಾ ಯಾತ್ರಿಕರ ಶವ ಭಾರತಕ್ಕೆ ಬರಲ್ಲ..ಕಾರಣವೇನು?
    November 19, 2025 | 0
  • Untitled design 2025 11 19T083936.629
    ಶಬರಿಮಲೆ ಅಯ್ಯಪ್ಪ ದರ್ಶನಕ್ಕೆ ಸರತಿ ಸಾಲಿನಲ್ಲಿ ನಿಂತಿದ್ದ ಮಹಿಳೆ ಕುಸಿದು ಬಿದ್ದು ಸಾವು
    November 19, 2025 | 0
  • Web (77)
    ವೇದಿಕೆಯಲ್ಲೇ ಹಠಾತ್ ಕುಸಿದು ಬಿದ್ದು ಕೊನೆಯುಸಿರೆಳೆದ 24ರ ಹರೆಯದ ಟೆಕ್ಕಿ
    November 18, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version