• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, March 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

ಬಿಗ್‌ಬಾಸ್‌: ವುಮನ್ ಕಾರ್ಡ್ ಪ್ಲೇ ಮಾಡ್ಬೇಡಿ ಎಂದು ಅಶ್ವಿನಿಗೆ ಎಚ್ಚರಿಕೆ ನೀಡಿದ ಕಿಚ್ಚ

ಯಶಸ್ವಿನಿ ಎಂ by ಯಶಸ್ವಿನಿ ಎಂ
November 22, 2025 - 11:25 pm
in ಬಿಗ್ ಬಾಸ್
0 0
0
Untitled design (55)

RelatedPosts

ಗಿಲ್ಲಿ ಠುಸ್ ಪಟಾಕಿ.. ‘ಸೂಪರ್ ಹಿಟ್’ ಚಿತ್ರ ಅಟ್ಟರ್ ಫ್ಲಾಪ್

ನಾಯಿ ಫೀಲ್ಡ್‌ನಲ್ಲಿ ನಾನೇ ನಂ.1, ಸುದೀಪ್ ನಂ.1 ನಟನಲ್ಲ: ಕಿಚ್ಚನ ವಿರುದ್ಧ ಗುಡುಗಿದ ಡಾಗ್ ಸತೀಶ್

ಸಾವು-ಬದುಕಿನ ಮಧ್ಯೆ ಹೋರಾಟದಲ್ಲಿರುವ ಬಿಗ್ ಬಾಸ್ ಸ್ಪರ್ಧಿ ಅನುರಾಗ್ ದೋಭಾಲ್: ಲಾಸ್ಟ್ ರೈಡ್‌ನಲ್ಲಿ ಅಪಘಾತ

ಬಿಗ್‌ಬಾಸ್ ಖ್ಯಾತಿ ಡಾಗ್ ಸತೀಶ್ ವಿರುದ್ಧ ಪ್ರಾಣಿ ಕಾಮ ಪ್ರಚೋದನೆ ಆರೋಪದಲ್ಲಿ FIR ದಾಖಲು!

ADVERTISEMENT
ADVERTISEMENT

ಬಿಗ್ ಬಾಸ್ ಕನ್ನಡ ಸೀಸನ್ 12 ಮನೆಯಲ್ಲಿ ಈ ವಾರ ನಡೆದ ಬೆಳವಣಿಗೆಗಳು ಪ್ರೇಕ್ಷಕರನ್ನು ಆಕರ್ಷಗೊಳಿಸಿವೆ. ವೈಲ್ಡ್ ಕಾರ್ಡ್ ಎಂಟ್ಟಿ ಕೊಟ್ಟ ಮ್ಯೂಟಂಟ್ ರಘು ಮತ್ತು ಅಶ್ವಿನಿ ಗೌಡ ನಡುವಿನ ತೀವ್ರ ಜಗಳ ಈ ವಾರದ  ಮುಖ್ಯ ಚರ್ಚೆಯ ವಿಷಯವಾಗಿತ್ತು. ಮನೆ ಕೆಲಸಗಳ ವಿವಾದದಿಂದ ಆರಂಭವಾದ ಈ ಘರ್ಷಣೆ, ವುಮನ್ ಕಾರ್ಡ್ ಬಳಸುವಿಕೆ, ಕೆಟ್ಟ ಪದಗಳು ಮತ್ತು ಅವಮಾನದ ಆರೋಪಗಳೊಂದಿಗೆ ಬೆಳೆಯಿತು. ವೀಕೆಂಡ್ ಎಪಿಸೋಡ್‌ನಲ್ಲಿ ಕಿಚ್ಚ ಸುದೀಪ್ ಅವರು ಈ ವಿಷಯವನ್ನು ತೀವ್ರವಾಗಿ ಚರ್ಚಿಸಿ, ಅಶ್ವಿನಿಗೆ ಕಟ್ಟುನಿಟ್ಟಾದ ಪಾಠ ಮಾಡಿದ್ದಾರೆ

ಈ ವಾರದ ಆರಂಭದಲ್ಲೇ ಬಿಗ್ ಬಾಸ್ ಮನೆಯಲ್ಲಿ ಟೆನ್ಷನ್ ಹೆಚ್ಚಾಯಿತು. ಕ್ಯಾಪ್ಟನ್ ಆಗಿರುವ ರಘು ಮನೆಯ ಕೆಲಸಗಳ ನಿರ್ವಹಣೆಯಲ್ಲಿ ತೊಡಗಿದ್ದರು. ಒಂದೇ ಒಂದು ಕೆಲಸವಿದ್ದರಿಂದ ಅದನ್ನು ಅಶ್ವಿನಿಗೆ ಮಾಡಲು ಹೇಳಿದರು ಆದರೆ ಅಶ್ವಿನಿ 10 ನಿಮಿಷ ಬೇಕು ಈಗ ಕೆಲಸ ಮಾಡಲು ಆಗಲ್ಲ ಎಂದು  ಏರು ಧ್ವನಿಯಲ್ಲಿ ಹೇಳಿದ್ದರು ಇದರಿಂದ ಸಿಟ್ಟಾದ ರಘು ಅವರೂ ಸಹ ಧ್ವನಿ ಏರಿಸಿ ಸಲಹೆ ನೀಡಿದಾಗ, ಅಶ್ವಿನಿ ಅದನ್ನು ಅವಮಾನ ಮಾಡುತ್ತಿದ್ದಾರೆ ಎಂದು ಅಶ್ವಿನಿ ದೂರಿದರು. ಇದು ಇಬ್ಬರ ನಡುವೆ ತೀವ್ರ ಜಗಳಕ್ಕೆ ಕಾರಣವಾಯಿತು. ಮನೆಯ ಇತರ ಸದಸ್ಯರಾದ ರಕ್ಷಿತಾ ಶೆಟ್ಟಿ, ರಿಷಾ ಗೌಡ, ಜನ್ವಿ ಮತ್ತು ಸುಧಿ ಸೇರಿದಂತೆ ಎಲ್ಲರೂ ಈ ಜಗಳವನ್ನ ನಿಲ್ಲಿಸಲು ಪ್ರಯತ್ನಿಸಿದರೂ, ಅದು ನಿಲ್ಲದೇ ಮತ್ತೂ ಹೆಚ್ಚಾಯಿತು

ಅಶ್ವಿನಿ ಈ ಘಟನೆಯನ್ನು ಮಹಿಳೆಯರಿಗೆ ಅವಮಾನ ವಾಗುತ್ತಿದೆ ಎಂದು ಹೇಳಿ, ಉಪವಾಸ ಕೂರಿದರು. ಇದು ಮನೆಯಲ್ಲಿ ಹೊಸ ಚರ್ಚೆಗೆ ಕಾರಣವಾಯಿತು. ಇದರೊಂದಿಗೆ ಅಶ್ವಿನಿ ಬಳಸಿದ ಕೆಟ್ಟ ಪದಗಳು – ‘ಅಮಾವಾಸ್ಯೆ, ಜೋಕರ್, ಕಾರ್ಟೂನ್, ಫ್ರೀ ಪ್ರಾಡಕ್ಟ್, ಯಾವನೋ ನೀನು, ಹೋಗಲೋ, ಮುಚ್ಕೊಂಡು ಮಲ್ಕೊ, ಬೇಜಾನ್ ಐತಿ ಗಾಂಚಲಿ ಹೀಗೆ ಅವರು ಮಾತನಾಡಿದ ಅವಾಚ್ಯ ಪದಗಳನ್ನ ಕಿಚ್ಚ ಸುದೀಪ್‌ ವೀಟಿಯಲ್ಲಿ ತೋರಿಸಿದರು.

ವೀಕೆಂಡ್ ಎಪಿಸೋಡ್‌ನಲ್ಲಿ ಸುದೀಪ್ ಅವರು ಈ ವಿಷಯವನ್ನು ತೆಗೆದುಕೊಂಡರು. ಅಶ್ವಿನಿ ಬಳಿ ಪ್ರಶ್ನೆ ಮಾಡಿ, “ರಘು ಅವರು ಕ್ಯಾಪ್ಟನ್ ಆಗಿದ್ದಾರೆ. ಅವರಿಗೆ ಗೌರವ ಕೊಡಬಹುದಿತ್ತಲ್ಲ? ಕ್ಯಾಪ್ಟನ್ ಮನೆಯನ್ನು ನೋಡಿಕೊಳ್ಳಲು ಇರುವವರಿಗೆ ಗೌರವ ಕೊಡಬೇಕು” ಎಂದು ಹೇಳಿದರು. ಅಶ್ವಿನಿ ವುಮನ್ ಕಾರ್ಡ್ ಬಳಸಿ ಮಹಿಳೆಯರಿಗೆ ಅವಮಾನ ಆಗುತ್ತಿದೆ ಎಂದಾಗ, ಸುದೀಪ್ ಕಟ್ಟುನಿಟ್ಟಾಗಿ ಮಾತನಾಡಿದರು. ಮಹಿಳೆಯರಿಗೆ ಅವಮಾನ ಆಗುತ್ತಿಲ್ಲ. ಆ ರೀತಿ ಆದರೆ ಬಿಗ್ ಬಾಸ್ ಮಧ್ಯೆ ಬರುತ್ತಾರೆ. ಪದೇ ಪದೇ ಇದನ್ನು ಹೇಳಬೇಡಿ. ಗೌರವವನ್ನು ನೀಡಿ ಆನಂತರ ನೀವು ಗೌರವ ಕೇಳಿ ಎಂದು ಸಲಹೆ ನೀಡಿದರು.

ಅಶ್ವಿನಿ ತಮ್ಮ ತಪ್ಪನ್ನು ಒಪ್ಪಿಕೊಂಡು ಕ್ಷಮೆ ಕೇಳಿದರು. ಆದರೆ ಸುದೀಪ್ ಅವರು ಇದನ್ನು ನಿಲ್ಲಿಸದೆ, ಮನೆಯ ಇತರ ಮಹಿಳಾ ಸದಸ್ಯರಾದ ರಕ್ಷಿತಾ, ರಿಷಾ ಮತ್ತು ಜನ್ವಿಯವರನ್ನು ಕೇಳಿ, ನಿಮಗೂ ಅವಮಾನ ಆಗಿದೆಯೇ ? ಎಂದು ಪ್ರಶ್ನಿಸಿದರು. ಯಾರೂ ಕೈ ಎತ್ತಲಿಲ್ಲ. ಇದರಿಂದ ಅಶ್ವಿನಿಯ ಆರೋಪಗಳು ಸುಳ್ಳು ಎಂದು ಅವರಿಗೆ ಮನವರಿಕೆ ಮಾಡಲಾಯಿತು. ಇದೇ ರೀತಿ, ರಘು ಮತ್ತು ಗಿಲ್ಲಿ ಅವರನ್ನು ಬಳಸಿದ ಅಪಮಾನಕಾರಿ ಪದಗಳ ಆಡಿಯೋಗಳನ್ನು ಪ್ರದರ್ಶಿಸಿ, ಸುದೀಪ್ “ಇಂತಹ ಪದಗಳನ್ನು ಬಳಸಬೇಡಿ. ಇದು ಮನೆಯ ಶಿಸ್ತನ್ನು ಉಲ್ಲಂಘಿಸುತ್ತದೆ” ಎಂದು ಎಚ್ಚರಿಕೆ ನೀಡಿದ್ದಾರೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 03 30T203724.913

ಬಂಪರ್ ಆಫರ್: ಪ್ರತಿ IPL ಪಂದ್ಯ ವೀಕ್ಷಿಸಲು ಇನ್ಮುಂದೆ ಶಾಸಕರಿಗೆ 3 ಟಿಕೆಟ್ ಫಿಕ್ಸ್‌

by ಯಶಸ್ವಿನಿ ಎಂ
March 30, 2026 - 8:40 pm
0

Untitled design 2026 03 30T201836.972

ನಾಮಪತ್ರ ಸಲ್ಲಿಸಿದ ದಳಪತಿ ವಿಜಯ್: ನಟ ವಿಜಯ್ ಒಟ್ಟು ಆಸ್ತಿ ಎಷ್ಟು ಗೊತ್ತಾ ?

by ಯಶಸ್ವಿನಿ ಎಂ
March 30, 2026 - 8:23 pm
0

Untitled design 2026 03 30T195318.189

ಆರೋಗ್ಯವಂತ ಎಂದು ವರದಿ ಪಡೆದ ಶೇ.80 ಭಾರತೀಯರಿಗೆ ಹೃದಯಾಘಾತ! ಸಂಶೋಧನೆಯಲ್ಲಿ ಬಯಲಾಯ್ತು ಬೆಚ್ಚಿಬೀಳಿಸುವ ವರದಿ

by ಯಶಸ್ವಿನಿ ಎಂ
March 30, 2026 - 8:00 pm
0

Untitled design 2026 03 30T193318.149

ನಕ್ಸಲ್ ಮುಕ್ತ ಭಾರತಕ್ಕೆ ನಾಳೆಯೇ ಡೆಡ್‌ಲೈನ್: ಲೋಕಸಭೆಯಲ್ಲಿ ಅಮಿತ್ ಶಾ ಎಚ್ಚರಿಕೆ

by ಯಶಸ್ವಿನಿ ಎಂ
March 30, 2026 - 7:44 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 10T144037.415
    ಗಿಲ್ಲಿ ಠುಸ್ ಪಟಾಕಿ.. ‘ಸೂಪರ್ ಹಿಟ್’ ಚಿತ್ರ ಅಟ್ಟರ್ ಫ್ಲಾಪ್
    March 10, 2026 | 0
  • Untitled design 2026 03 08T192908.708
    ನಾಯಿ ಫೀಲ್ಡ್‌ನಲ್ಲಿ ನಾನೇ ನಂ.1, ಸುದೀಪ್ ನಂ.1 ನಟನಲ್ಲ: ಕಿಚ್ಚನ ವಿರುದ್ಧ ಗುಡುಗಿದ ಡಾಗ್ ಸತೀಶ್
    March 8, 2026 | 0
  • BeFunky collage 2026 03 08T164655.239
    ಸಾವು-ಬದುಕಿನ ಮಧ್ಯೆ ಹೋರಾಟದಲ್ಲಿರುವ ಬಿಗ್ ಬಾಸ್ ಸ್ಪರ್ಧಿ ಅನುರಾಗ್ ದೋಭಾಲ್: ಲಾಸ್ಟ್ ರೈಡ್‌ನಲ್ಲಿ ಅಪಘಾತ
    March 8, 2026 | 0
  • ಡಾಗ್ ಸತೀಶ್ ಪ್ರಾಣಿ ಕಾಮ ವಿಡಿಯೋ ಎಫ್‌ಐಆರ್
    ಬಿಗ್‌ಬಾಸ್ ಖ್ಯಾತಿ ಡಾಗ್ ಸತೀಶ್ ವಿರುದ್ಧ ಪ್ರಾಣಿ ಕಾಮ ಪ್ರಚೋದನೆ ಆರೋಪದಲ್ಲಿ FIR ದಾಖಲು!
    March 5, 2026 | 0
  • ಮೃತ ವ್ಯಕ್ತಿ (3)
    ಬಿಗ್ ಬಾಸ್ ಮುಗಿದ್ರೂ ಕಮ್ಮಿಯಾಗಿಲ್ಲ ಗಿಲ್ಲಿ ಕ್ರೇಜ್: ಪ್ರಶ್ನೆ ಪತ್ರಿಕೆಯಲ್ಲೂ ಬಂತು ಗಿಲ್ಲಿ ಬಗ್ಗೆ ಪ್ರಶ್ನೆ!
    February 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version