• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಅಯೋಧ್ಯೆಯ ಶೇಷಾವತಾರ ಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 25, 2025 - 11:21 am
in Flash News, ದೇಶ
0 0
0
Untitled design 2025 11 25T112019.212

ಅಯೋಧ್ಯೆ (ಉ.ಪ್ರ): ಶ್ರೀರಾಮನ ನಾಡು ಅಯೋಧ್ಯೆಯಲ್ಲಿ ಇಂದು ಇತಿಹಾಸಿಕ ಕ್ಷಣಕ್ಕೆ ಸಿದ್ದವಾಗಿದೆ. ರಾಮಮಂದಿರದಲ್ಲಿ ನಡೆಯಲಿರುವ ಭಗವಾಧ್ವಜಾರೋಹಣ ಕಾರ್ಯಕ್ರಮಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಶೇಷಾವತಾರ ಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಬೆಳಗ್ಗೆಯಿಂದಲೇ ಅಯೋಧ್ಯೆಯಲ್ಲಿ ಸಂಭ್ರಮದ ವಾತಾವರಣ ನಿರ್ಮಾಣವಾಗಿದ್ದು, ಸಾವಿರಾರು ಭಕ್ತರು ಮತ್ತು ಸಾರ್ವಜನಿಕರು ಸಾಕಷ್ಟು ಸಂಖ್ಯೆಯಲ್ಲಿ ಹರಿದು ಬರುತ್ತಿದ್ದಾರೆ.

ರಾಮಮಂದಿರ ಧ್ವಜಾರೋಹಣ ಕಾರ್ಯಕ್ರಮಕ್ಕಾಗಿ ಅಯೋಧ್ಯೆಗೆ ಆಗಮಿಸಿದ ಪ್ರಧಾನಿ ಮೋದಿ, ಮೊದಲಿಗೆ ರಾಮಪಥದ ಮೂಲಕ ವಾಹನ ಮೆರವಣಿಗೆಯಲ್ಲಿ ಸೇರಿಕೊಂಡು ಭವ್ಯ ರೋಡ್ ಶೋ ನಡೆಸಿದರು. ರೋಡ್ ಶೋ ವೇಳೆ ಮೋದಿ ವಾಹನ ಸಂಚರಿಸುತ್ತಿದ್ದಂತೆ, ಜನರು ಹೂವುಗಳ ಮಳೆ ಸುರಿಸಿ ಸ್ವಾಗತಿಸಿದರು. “ಜೈ ಶ್ರೀರಾಮ” ಘೋಷಣೆ ಕೂಗುತ್ತಿದ್ದರು.

RelatedPosts

ಪ್ರೇಯಸಿಗೆ ಚಾಕು ಇರಿದು ತಾನೂ ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ

ಕಾಡುಗೋಡಿ ಬಾಲಕಿ ವೆನ್ನೆಲಾ ಕೊಲೆ ಪ್ರಕರಣ: ಆರೋಪಿ ಪ್ರಿಯಾಂಕಾಗೆ ಜಾಮೀನು ಮಂಜೂರು

ರಾಮ ಮಂದಿರ ದೇಣಿಗೆ ಕಳ್ಳತನ: ತಪ್ಪೊಪ್ಪಿಕೊಂಡ ನಾಲ್ವರು ಆರೋಪಿಗಳು

ಧರ್ಮ, ಸಂಸ್ಕೃತಿ ಬಗ್ಗೆ ಡಿಕೆಶಿಗೆ ಅರಿವಿದೆ: ಮಠದ ಅಭಿವೃದ್ಧಿಗೆ ಸಿಎಂ ಬಳಿ ಅನುದಾನ ಕೇಳಿದ ರಂಭಾಪುರಿ ಶ್ರೀ

ADVERTISEMENT
ADVERTISEMENT

ಧ್ವಜಾರೋಹಣಕ್ಕೂ ಮುನ್ನ ಶೇಷಾವತಾರ ಮಂದಿರಕ್ಕೆ ತೆರಳಿದ ಪ್ರಧಾನಿ ಮೋದಿ, ಅಲ್ಲಿ ವಿಶೇಷ ಪೂಜೆ ಮತ್ತು ಪ್ರಾರ್ಥನೆ ಸಲ್ಲಿಸಿದರು. ಮಂದಿರದ ಅರ್ಚಕರು ಪರಂಪರೆಯ ವಿಧಿವಿಧಾನಗಳ ಮೂಲಕ ಪ್ರಧಾನಿಗೆ ಪೂಜೆಯ ನೈವೇದ್ಯ ಸಲ್ಲಿಸಿದರು. ನಂತರ ಮೋದಿ ಪುರೋಹಿತರೊಂದಿಗೆ ಚರ್ಚಿಸಿ, ಧ್ವಜಾರೋಹಣದ ಶುಭ ಕಾರ್ಯಕ್ಕೆ ಅಗತ್ಯವಾದ ಸಂಸ್ಕಾರಗಳನ್ನು ಪೂರ್ಣಗೊಳಿಸಿದರು.

ದೇವಸ್ಥಾನದ ಗೋಪುರದ ಮೇಲೆ 10 ಅಡಿ ಎತ್ತರದ ಪವಿತ್ರ ಕೇಸರಿ ಧ್ವಜವನ್ನು ಅಳವಡಿಸಲಾಗಿದೆ. ಬೆಳಗ್ಗೆ 11:58ರಿಂದ ಮಧ್ಯಾಹ್ನ 1 ಗಂಟೆವರೆಗೆ ಇರುವ ಶುಭ ಮುಹೂರ್ತದಲ್ಲಿ ಈ ಧ್ವಜಾರೋಹಣ ನೆರವೇರಿಸಲಿದ್ದು, ಅದನ್ನು ಸ್ವತಃ ಪ್ರಧಾನಿ ಮೋದಿ ನೆರವೇರಿಸಲಿದ್ದಾರೆ.

ಕೆಲವೇ ಕ್ಷಣಗಳಲ್ಲಿ ಅಯೋಧ್ಯೆ ರಾಮ ಮಂದಿರದಲ್ಲಿ ಕೇಸರಿ ಧ್ವಜ ಪ್ರತಿಷ್ಠಾಪನೆ

ಅಯೋಧ್ಯೆಯ ಪವಿತ್ರ ಭೂಮಿಯು ಇಂದು ಮತ್ತೊಂದು ಐತಿಹಾಸಿಕ ಕ್ಷಣಕ್ಕೆ ಸಿದ್ಧವಾಗಿದೆ. ವರ್ಷಗಳ ಕಾಲ ನಿರೀಕ್ಷಿತವಾಗಿದ್ದ ರಾಮಮಂದಿರದ ನಿರ್ಮಾಣ ಕಾರ್ಯ ಸಂಪೂರ್ಣಗೊಂಡ ಹಿನ್ನೆಲೆಯಲ್ಲಿ, ಶಿಖರದ ಮೇಲೆ ಧರ್ಮ ಧ್ವಜಾರೋಹಣಕ್ಕೆ ಶುಭ ಮುಹೂರ್ತ ನಿಗದಿಯಾಗಿದೆ. ಈ ಐತಿಹಾಸಿಕ ಧರ್ಮ ಧ್ವಜಾರೋಹಣ ಕಾರ್ಯಕ್ರಮವನ್ನು ಪ್ರಧಾನಿ ನರೇಂದ್ರ ಮೋದಿ ಅವರು ನೆರವೇರಿಸಲಿದ್ದಾರೆ. 

ಇಂದು ಬೆಳಗ್ಗೆ 11:58ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಶುಭ ಮುಹೂರ್ತ ನಿಗದಿಯಾಗಿದ್ದು, ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸ್ವತಃ ಭಗವಾಧ್ವಜವನ್ನು ಶಿಖರದ ಮೇಲೆ ಹಾರಿಸಲಿದ್ದಾರೆ. ರಾಮಮಂದಿರದ ಮೇಲ್ಭಾಗದಲ್ಲಿ ಹಾರಲಿರುವ 10 ಅಡಿ ಎತ್ತರದ ಭಗವಾಧ್ವಜ ಧಾರ್ಮಿಕವಾಗಿ ಅಪಾರ ಮಹತ್ವವನ್ನು ಹೊಂದಿದೆ.

ಇಂದಿನ ದಿನಾಂಕಕ್ಕೆ ವಿಶೇಷವಾದ ಆಧ್ಯಾತ್ಮಿಕ ಮಹತ್ವವೂ ಇದೆ. ಇಂದು ಮಾರ್ಗಶಿರ ಶುಕ್ಲ ಪಂಚಮಿ ತಿಥಿ. ಪುರಾಣಗಳ ಪ್ರಕಾರ ಇದೇ ದಿನ ಶ್ರೀರಾಮ ಹಾಗೂ ಸೀತೆ ಜೊತೆ ದೈವಿಕ ವಿವಾಹ ನಡೆದಿದ್ದು, ಭಗವಂತನ ಜೀವನದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾಗಿದೆ.

ಭಾರತದ ಇತಿಹಾಸದಲ್ಲಿ ಮಹಾನ ವ್ಯಕ್ತಿಗಳಲ್ಲಿ ಒಬ್ಬರಾದ ಸಿಖ್ ಗುರು ತೇಗ್ ಬಹದ್ದೂರ್ ಅವರ ಬಲಿದಾನದ ದಿನವೂ ಇದೇ. ಧಾರ್ಮಿಕ ಸ್ವಾತಂತ್ರ್ಯಕ್ಕಾಗಿ ತಮ್ಮ ಪ್ರಾಣವನ್ನು ಅರ್ಪಿಸಿದ ಈ ಮಹಾನ್ ಗುರುಗಳು ಅಯೋಧ್ಯೆಯಲ್ಲೇ 48 ಗಂಟೆಗಳ ಕಾಲ ನಿರಂತರ ತಪಸ್ಸು ನಡೆಸಿದ್ದರೆಂಬ ಉಲ್ಲೇಖವಿದೆ.

ಧ್ವಜಾರೋಹಣ ಕಾರ್ಯಕ್ರಮಕ್ಕಾಗಿ ಅಯೋಧ್ಯೆಯಾದ್ಯಂತ ವಿಶೇಷ ಸಿದ್ಧತೆ ನಡೆದಿದೆ. ದೇಗುಲದ ಶಿಖರದ ಮೇಲೆ ಹಾರಲಿರುವ ಭಗವಾಧ್ವಜವು ಕೇಸರಿಯ ಬಣ್ಣದಲ್ಲಿ ಆಕರ್ಷಕವಾಗಿ ತಯಾರಾಗಿದ್ದು, ರಾಮನ ನಾಮ ಮತ್ತು ಧಾರ್ಮಿಕ ಚಿಹ್ನೆಗಳೊಂದಿಗೆ ಅಲಂಕರಿಸಲಾಗಿದೆ. ದೇಗುಲದ ಯಜಮಾನರು ಮತ್ತು ವೇದಪಂಡಿತರು ವಿಶೇಷ ಮಂತ್ರೋಚ್ಚಾರಣೆಗಳೊಂದಿಗೆ ಈ ಕಾರ್ಯವನ್ನು ನೆರವೇರಿಸಲಿದ್ದಾರೆ.

ಭಗವಾನ ರಾಮನ ದೇಗುಲದಲ್ಲಿ ಇಂತಹ ದೈವಿಕ ದೃಶ್ಯ ಕಣ್ತುಂಬಿಕೊಳ್ಳಲು ಲಕ್ಷಾಂತರ ಭಕ್ತರು ಅಯೋಧ್ಯೆಗೆ ಆಗಮಿಸಿದ್ದು, ದೀಪಾಲಂಕಾರ, ಧಾರ್ಮಿಕ ಗಾನ, ಭಜನೆ, ಮಂಗಲ ವಾದ್ಯಗಳ ನಾದ ಇವೆಲ್ಲವು ಅಯೋಧ್ಯೆಯ ಈ ಕಾರ್ಯಕ್ರಮಕ್ಕೆ ಮೆರಗು ತಂದಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಆಸ್ಟ್ರೇಲಿಯಾದಲ್ಲಿ (10)

ಪ್ರೇಯಸಿಗೆ ಚಾಕು ಇರಿದು ತಾನೂ ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ

by ಶಾಲಿನಿ ಕೆ. ಡಿ
July 9, 2026 - 11:14 pm
0

ಆಸ್ಟ್ರೇಲಿಯಾದಲ್ಲಿ (9)

ಕಾಡುಗೋಡಿ ಬಾಲಕಿ ವೆನ್ನೆಲಾ ಕೊಲೆ ಪ್ರಕರಣ: ಆರೋಪಿ ಪ್ರಿಯಾಂಕಾಗೆ ಜಾಮೀನು ಮಂಜೂರು

by ಶಾಲಿನಿ ಕೆ. ಡಿ
July 9, 2026 - 10:54 pm
0

ಆಸ್ಟ್ರೇಲಿಯಾದಲ್ಲಿ (8)

ರಾಮ ಮಂದಿರ ದೇಣಿಗೆ ಕಳ್ಳತನ: ತಪ್ಪೊಪ್ಪಿಕೊಂಡ ನಾಲ್ವರು ಆರೋಪಿಗಳು

by ಶಾಲಿನಿ ಕೆ. ಡಿ
July 9, 2026 - 10:32 pm
0

ಆಸ್ಟ್ರೇಲಿಯಾದಲ್ಲಿ (7)

ಧರ್ಮ, ಸಂಸ್ಕೃತಿ ಬಗ್ಗೆ ಡಿಕೆಶಿಗೆ ಅರಿವಿದೆ: ಮಠದ ಅಭಿವೃದ್ಧಿಗೆ ಸಿಎಂ ಬಳಿ ಅನುದಾನ ಕೇಳಿದ ರಂಭಾಪುರಿ ಶ್ರೀ

by ಶಾಲಿನಿ ಕೆ. ಡಿ
July 9, 2026 - 10:13 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಆಸ್ಟ್ರೇಲಿಯಾದಲ್ಲಿ (10)
    ಪ್ರೇಯಸಿಗೆ ಚಾಕು ಇರಿದು ತಾನೂ ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ
    July 9, 2026 | 0
  • ಆಸ್ಟ್ರೇಲಿಯಾದಲ್ಲಿ (9)
    ಕಾಡುಗೋಡಿ ಬಾಲಕಿ ವೆನ್ನೆಲಾ ಕೊಲೆ ಪ್ರಕರಣ: ಆರೋಪಿ ಪ್ರಿಯಾಂಕಾಗೆ ಜಾಮೀನು ಮಂಜೂರು
    July 9, 2026 | 0
  • ಆಸ್ಟ್ರೇಲಿಯಾದಲ್ಲಿ (7)
    ಧರ್ಮ, ಸಂಸ್ಕೃತಿ ಬಗ್ಗೆ ಡಿಕೆಶಿಗೆ ಅರಿವಿದೆ: ಮಠದ ಅಭಿವೃದ್ಧಿಗೆ ಸಿಎಂ ಬಳಿ ಅನುದಾನ ಕೇಳಿದ ರಂಭಾಪುರಿ ಶ್ರೀ
    July 9, 2026 | 0
  • ಆಸ್ಟ್ರೇಲಿಯಾದಲ್ಲಿ (6)
    ಮಮತಾ ಬ್ಯಾನರ್ಜಿಗೆ ಮತ್ತೊಂದು ಶಾಕ್: ಟಿಎಂಸಿಯ ಮೂವರು ಮಾಜಿ ಸಂಸದರು ಬಿಜೆಪಿ ಸೇರ್ಪಡೆ
    July 9, 2026 | 0
  • ಆಸ್ಟ್ರೇಲಿಯಾದಲ್ಲಿ (5)
    ಮೊಮ್ಮಗನಿಗಾಗಿ ಪೂರಿ ಮಾಡಿದ ಸಿಎಂ ರೇವಂತ್ ರೆಡ್ಡಿ..ವಿಡಿಯೋ ವೈರಲ್
    July 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version