• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, September 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಹೆಣ್ಣು ಮಗು ಜನಿಸಿದ್ದಕ್ಕೆ ಕತ್ತು ಹಿಸುಕಿ ಕೊಂದ ಪಾಪಿ ತಾಯಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 25, 2025 - 4:11 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಳಗಾವಿ
0 0
0
Untitled design 2025 11 25T155549.672

ಬೆಳಗಾವಿ: ತಾಯಿಯೊಬ್ಬಳು ತನ್ನ ನವಜಾತ ಹೆಣ್ಣು ಮಗುವಿನ ಕತ್ತು ಹಿಸುಕಿ ಕೊಂದ ಘಟನೆ ನಡೆದಿದೆ. ರಾಮದುರ್ಗ ತಾಲೂಕಿನ ಹಿರೇಮುಲಂಗಿ ಗ್ರಾಮಕ್ಕೆ ಸೇರಿದ ಅಶ್ವಿನಿ ಹಣಮಂತ ಹಳಕಟ್ಟಿ (28) ಎಂಬ ಮಹಿಳೆ ಈ ಕೃತ್ಯ ಎಸಗಿದ್ದಾಳೆ. ಗಂಡು ಮಗುವಿನ ನಿರೀಕ್ಷೆಯಲ್ಲಿದ್ದ ತಾಯಿ, ನಾಲ್ಕನೇ ಬಾರಿಗೆ ಹೆಣ್ಣು ಮಗು ಜನಿಸಿದ ಹಿನ್ನೆಲೆಯಲ್ಲಿ ಈ ದುರಂತಕ್ಕೆ ಮುಂದಾಗಿದ್ದಾಳೆ ಎಂಬ ಆರೋಪ ಕೇಳಿಬಂದಿದೆ.

ಅಶ್ವಿನಿಗೆ ಈಗಾಗಲೇ ಮೂವರು ಹೆಣ್ಣು ಮಕ್ಕಳು ಇದ್ದರು. ನಾಲ್ಕನೇ ಗರ್ಭಧಾರಣೆಯಲ್ಲಿ ಗಂಡು ಮಗು ಜನಿಸುತ್ತದೆ ಎಂದು ನಿರೀಕ್ಷೆ ಇಟ್ಟುಕೊಂಡಿದ್ದಳು. ಆದರೆ ಅಶ್ವಿನಿಗೆ, ಮತ್ತೆ ಹೆಣ್ಣು ಮಗು ಹುಟ್ಟಿದ್ದು, ಇದರಿಂದ ಕೋಪಗೊಂಡು ಮಗುವಿನ ಕತ್ತು ಹಿಸುಕಿಕೊಂದಿದ್ದಾಳೆ ಎನ್ನಲಾಗಿದೆ.

RelatedPosts

ಕಸ್ತೂರಿ ರಂಗನ್ ವರದಿ ಜಾರಿಗೆ ವಿರೋಧ; ನಾಳೆ ಶೃಂಗೇರಿ ಬಂದ್

ಸೆ.21ರಿಂದ ಮೂರು ದಿನ ವಿಧಾನಮಂಡಲ ವಿಶೇಷ ಅಧಿವೇಶನ: ಮಹತ್ವದ ವಿಷಯದ ಬಗ್ಗೆ ಚರ್ಚೆ

ವಿಜಯಪುರದಲ್ಲಿ ಗುಂಡಿನ ಸದ್ದು; ವ್ಯಕ್ತಿಯ ಮೇಲೆ ಎರಡು ಸುತ್ತು ಫೈರಿಂಗ್

ನಕಲಿ ಔಷಧಿ ಮಾಫಿಯಾಗೆ ಬಿಗ್ ಶಾಕ್; 15 ಫಾರ್ಮಸಿಗಳಿಗೂ ನೋಟಿಸ್..ಲೈಸನ್ಸ್ ರದ್ದು

ADVERTISEMENT
ADVERTISEMENT

ಘಟನೆಯ ದಿನ ಬೆಳಿಗ್ಗೆ ಬಾಣಂತಿಯರ ವಾರ್ಡಿನಲ್ಲಿ ಕೆಲಕಾಲ ಯಾರೂ ಇರದ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಅಶ್ವಿನಿ ಒಬ್ಬಳೇ ಇದ್ದ ವೇಳೆ ಈ ಕೃತ್ಯ ಎಸಗಿದ್ದಾಳೆ.

ಹೆತ್ತ ಮಗಳನ್ನೇ ಕೊಂದ ಪಾಪಿ ತಾಯಿ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಜಿನ್ನೇನಹಳ್ಳಿಕೊಪ್ಪಲು ಗ್ರಾಮದಲ್ಲಿ ತಾಯಿಯೊಬ್ಬಳು ತಾನು ಹೆತ್ತ 6 ವರ್ಷದ ಮಗಳನ್ನೇ ನೀರಿನಲ್ಲಿ ಮುಳುಗಿಸಿ ಕೊಲೆ ಮಾಡಿದ ಆಘಾತಕಾರಿ ಘಟನೆ ನಡೆದಿದೆ. ಶ್ವೇತಾ ಎಂಬ ಮಹಿಳೆಯು ತನ್ನ ಮಗಳಾದ ಸಾನ್ವಿಯನ್ನು ಕೊಂದ ಆರೋಪ ಕೇಳಿಬಂದಿದೆ.

ಘಟನೆಯ ವಿವರ

ಶನಿವಾರ ಬೆಂಗಳೂರಿನಿಂದ ತನ್ನ ತವರು ಮನೆಗೆ 6 ವರ್ಷದ ಮಗಳು ಸಾನ್ವಿಯನ್ನು ಕರೆತಂದಿದ್ದ ಶ್ವೇತಾ, ಭಾನುವಾರ ಬೆಳಿಗ್ಗೆ ಗ್ರಾಮದ ಕಟ್ಟೆಯ ಕಡೆಗೆ ಹೋಗುವುದಾಗಿ ಮಗುವನ್ನು ಕರೆದೊಯ್ದಿದ್ದಳು. ಆದರೆ, ಜಮೀನಿನ ಬಳಿಯ ನೀರಿನಲ್ಲಿ ಮಗಳನ್ನು ಮುಳುಗಿಸಿ ಕೊಲೆಗೆ ಯತ್ನಿಸಿದ್ದಾಳೆ ಎನ್ನಲಾಗಿದೆ. ಮಗುವಿನ ಕೂಗಾಟ ಕೇಳಿ ಸಮೀಪದ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತರು ಓಡಿಬಂದು ಮಗುವನ್ನು ರಕ್ಷಿಸಲು ಪ್ರಯತ್ನಿಸಿದರು. ಆದರೆ, ತೀವ್ರ ಅಸ್ವಸ್ಥಗೊಂಡಿದ್ದ ಸಾನ್ವಿಯನ್ನು ಆಸ್ಪತ್ರೆಗೆ ಕರೆತಂದರೂ ಚಿಕಿತ್ಸೆ ಫಲಕಾರಿಯಾಗದೆ, ಬಾಲಕಿ ಸಾವನ್ನಪ್ಪಿದ್ದಾಳೆ.

ಶ್ವೇತಾ ಏಳು ವರ್ಷಗಳ ಹಿಂದೆ ಶಿವಮೊಗ್ಗ ಮೂಲದ ರಘು ಎಂಬಾತನನ್ನು ವಿವಾಹವಾದಳು. ಆದರೆ, ಮದುವೆಯಾದ ಎರಡು ವರ್ಷಗಳಲ್ಲೇ ದಂಪತಿಗಳ ನಡುವೆ ಜಗಳ ಶುರುವಾಯಿತು. ಕಳೆದ ನಾಲ್ಕು ವರ್ಷಗಳಿಂದ ಶ್ವೇತಾ ತನ್ನ ಪತಿಯಿಂದ ದೂರವಾಗಿದ್ದಳು. ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದ್ದ ಶ್ವೇತಾ, ಮಗಳ ಆರೈಕೆಯ ಜವಾಬ್ದಾರಿಯನ್ನು ರಘುವಿನ ಪೋಷಕರಿಗೆ ವಹಿಸಲಾಗಿತ್ತು. ಆದರೆ, ಶನಿವಾರ ಶ್ವೇತಾ ಸಾನ್ವಿಯನ್ನು ಕರೆದುಕೊಂಡು ತವರು ಮನೆಗೆ ಬಂದಿದ್ದಳು.

ಮಗಳ ಕೊಲೆಗೆ ಯತ್ನಿಸಿದ ಶ್ವೇತಾ, ರಕ್ಷಣೆಗೆ ಓಡಿಬಂದ ಗ್ರಾಮಸ್ಥರ ಮುಂದೆ, “ನಾನು ಮತ್ತು ಮಗು ಇಬ್ಬರೂ ಸಾಯಲು ಪ್ರಯತ್ನಿಸಿದ್ದೆವು” ಎಂದು ಹೇಳಿಕೊಂಡಿದ್ದಾಳೆ. ಆದರೆ, ಗ್ರಾಮಸ್ಥರು ತಕ್ಷಣವೇ ಮಗುವನ್ನು ಆಸ್ಪತ್ರೆಗೆ ಕರೆತಂದರೂ, ಸಾನ್ವಿಯ ಪ್ರಾಣ ಉಳಿಯಲಿಲ್ಲ. ಸಾನ್ವಿಯ ಸಾವಿನ ಸುದ್ದಿ ಕೇಳಿ ತಂದೆ ರಘು ಮತ್ತು ಕುಟುಂಬಸ್ಥರು ಶವಾಗಾರಕ್ಕೆ ಧಾವಿಸಿದರು. ರಘು ತನ್ನ ಮಗಳ ಸಾವಿನಿಂದ ಕಣ್ಣೀರಿಟ್ಟಿದ್ದಾರೆ.

ಶವಾಗಾರದ ಬಳಿ ಶ್ವೇತಾ ಮತ್ತು ರಘುವಿನ ಕುಟುಂಬಸ್ಥರ ನಡುವೆ ತೀವ್ರ ಗಲಾಟೆ ನಡೆಯಿತು. ಎರಡೂ ಕಡೆಯ ಸಂಬಂಧಿಕರು ಪರಸ್ಪರ ಜಗಳವಾಡಿ, ಬಡಿದಾಡಿಕೊಂಡರು. ಈ ಸಂದರ್ಭದಲ್ಲಿ ಹಿರಿಸಾವೆ ಠಾಣೆಯ ಪಿಎಸ್‌ಐ ರೂಪಾ ಬಿರಾದಾರ್ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು. ಈ ಘಟನೆಗೆ ಸಂಬಂಧಿಸಿದಂತೆ ಹಿರಿಸಾವೆ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ಆರಂಭವಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಶೃಂಗೇರಿ (1)

ಕಿಂಗ್ ಕೊಹ್ಲಿಯ ಫೇವರಿಟ್ ಫುಡ್ ಸಲಾಡ್: ಮಾಡೋದು ಹೇಗೆ?

by ಶಾಲಿನಿ ಕೆ. ಡಿ
September 20, 2026 - 10:19 pm
0

ಶೃಂಗೇರಿ

ಕಸ್ತೂರಿ ರಂಗನ್ ವರದಿ ಜಾರಿಗೆ ವಿರೋಧ; ನಾಳೆ ಶೃಂಗೇರಿ ಬಂದ್

by ಶಾಲಿನಿ ಕೆ. ಡಿ
September 20, 2026 - 10:00 pm
0

Untitled design 2026 09 20T213940.349

ಸೆ.21ರಿಂದ ಮೂರು ದಿನ ವಿಧಾನಮಂಡಲ ವಿಶೇಷ ಅಧಿವೇಶನ: ಮಹತ್ವದ ವಿಷಯದ ಬಗ್ಗೆ ಚರ್ಚೆ

by ಶಾಲಿನಿ ಕೆ. ಡಿ
September 20, 2026 - 9:43 pm
0

Untitled design 2026 09 20T212335.708

ಪಂದ್ಯಕ್ಕೂ ಮುನ್ನ ಫುಟ್ಬಾಲರ್ ಮೇಲೆ ಹರಿದ ಪಿಚ್ ರೋಲರ್.!

by ಶಾಲಿನಿ ಕೆ. ಡಿ
September 20, 2026 - 9:25 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಶೃಂಗೇರಿ
    ಕಸ್ತೂರಿ ರಂಗನ್ ವರದಿ ಜಾರಿಗೆ ವಿರೋಧ; ನಾಳೆ ಶೃಂಗೇರಿ ಬಂದ್
    September 20, 2026 | 0
  • Untitled design 2026 09 20T213940.349
    ಸೆ.21ರಿಂದ ಮೂರು ದಿನ ವಿಧಾನಮಂಡಲ ವಿಶೇಷ ಅಧಿವೇಶನ: ಮಹತ್ವದ ವಿಷಯದ ಬಗ್ಗೆ ಚರ್ಚೆ
    September 20, 2026 | 0
  • Untitled design 2026 09 20T192706.370
    ವಿಜಯಪುರದಲ್ಲಿ ಗುಂಡಿನ ಸದ್ದು; ವ್ಯಕ್ತಿಯ ಮೇಲೆ ಎರಡು ಸುತ್ತು ಫೈರಿಂಗ್
    September 20, 2026 | 0
  • Untitled design 2026 09 20T175452.311
    ನಕಲಿ ಔಷಧಿ ಮಾಫಿಯಾಗೆ ಬಿಗ್ ಶಾಕ್; 15 ಫಾರ್ಮಸಿಗಳಿಗೂ ನೋಟಿಸ್..ಲೈಸನ್ಸ್ ರದ್ದು
    September 20, 2026 | 0
  • Untitled design 2026 09 20T171119.389
    ರಮಾನಾಥ್ ರೈ ಕಾರಿಗೆ ಬಸ್ ಡಿಕ್ಕಿ; ಕೂದಲೆಳೆ ಅಂತರದಲ್ಲಿ ಪಾರಾದ ಮಾಜಿ ಸಚಿವ
    September 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version