• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, June 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಕಿಚ್ಚನ ಕ್ಯಾಂಪ್‌ಗೆ ರಕ್ಷಿತಾ..ಗೆಳತಿ ಹೆಜ್ಜೆಗೆ ಬಾದ್‌ಷಾ ಕಿಚ್ಚ ಸುದೀಪ್‌‌‌ ಸಾಥ್..!

ಅಂದು ಏಳುಮಲೆ..ಈಗ ಪಬ್ ಓಪನಿಂಗ್‌ಗೆ ಸಾಥ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
November 26, 2025 - 6:23 pm
in ಸಿನಿಮಾ
0 0
0
Web 2025 11 26T181738.537

ಕಿಚ್ಚ-ದಚ್ಚು ಇಬ್ಬರಲ್ಲಿ ಕ್ರೇಜಿ ಕ್ವೀನ್ ರಕ್ಷಿತಾ ಯಾರಿಗೆ ತುಂಬಾ ಕ್ಲೋಸ್ ಅಂದ್ರೆ ಒನ್ ಅಂಡ್ ಓನ್ಲಿ ದರ್ಶನ್ ಅಂತಾರೆ ಜನ. ಆದ್ರೀಗ ವರಸೆ ಬದಲಾಗಿದೆ. ಕಿಚ್ಚನ ಕ್ಯಾಂಪ್ ಸೇರಿದ್ದಾರೆ ರಕ್ಷಿತಾ ಪ್ರೇಮ್. ಗೆಳತಿ ಹಾಗೂ ಆಕೆಯ ಸಹೋದರ ರಾಣಾ ಹೊಸ ಹೆಜ್ಜೆಗೆ ಸ್ವತಃ ಬಾದ್‌ಷಾ ಸುದೀಪ್ ಅವ್ರೇ ಸಾಥ್ ನೀಡಿರೋದು ಇಂಟರೆಸ್ಟಿಂಗ್. ಏನು ಆ ಹೆಜ್ಜೆ ಅನ್ನೋ ಕ್ಯೂರಿಯಾಸಿಟಿಗೆ ಉತ್ತರ ಇಲ್ಲಿದೆ ನೋಡಿ.

ಸ್ಯಾಂಡಲ್‌ವುಡ್‌ನ ಕ್ರೇಜಿ ಕ್ವೀನ್ ರಕ್ಷಿತಾ ಇಂದಿಗೂ ಕನ್ನಡಿಗರ ಅಚ್ಚುಮೆಚ್ಚಿನ ನಟಿಮಣಿಯರಲ್ಲಿ ಒಬ್ಬರು. ಅದಕ್ಕೆ ಕಾರಣ ಅವ್ರು ಮಾಡಿದ ಸಿನಿಮಾಗಳು. ಕನ್ನಡದ ಜೊತೆ ಜೊತೆಗೆ ಪರಭಾಷೆಗಳಲ್ಲೂ ಮಿಂಚು ಹರಿಸಿದ ಪಾತ್ರಗಳು. ಅದ್ರಲ್ಲೂ ಅಪ್ಪು, ಕಿಚ್ಚ ಹಾಗೂ ದಚ್ಚುಗೆ ರಕ್ಷಿತಾ ಅಚ್ಚುಮೆಚ್ಚು. ಆದ್ರೆ ರಕ್ಷಿತಾಗೆ ಜಾಸ್ತಿ ಇಷ್ಟ ಅಂದ್ರೆ ಯಾರಪ್ಪಾ ಅಂತ ನೋಡಿದ್ರೆ ಒನ್ ಅಂಡ್ ಓನ್ಲಿ ಡಿಬಾಸ್ ದರ್ಶನ್ ಕಾಣಿಸ್ತಿದ್ರು.

RelatedPosts

ವಿಜಯ್ ಸೇತುಪತಿ v/s ಸ್ಯಾಂಡಲ್‌ವುಡ್ ಸಲಗ ವಿಜಯ್..ಸ್ಲಂ ಡಾಗ್ ಸೆನ್ಸೇಷನ್

ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು

ಜಾಹ್ನವಿ ಗ್ಲಾಮರ್..ಬುಡಕಟ್ಟು ವಿವಾದ..ಪೆದ್ದಿ ವಿರುದ್ಧ ಅಟ್ಯಾಕ್: ಅಟ್ರಾಸಿಟಿ ಕೇಸ್ ದಾಖಲು?

ಡಿಬಾಸ್ ದರ್ಶನ್ ಅಂದವ್ರಿಗೆ ಮಾತಲ್ಲೇ ಗೂಸಾ ಕೊಟ್ಟಿದ್ಯಾಕೆ ಸಿಎಂ ಡಿಕೆಶಿ?

ADVERTISEMENT
ADVERTISEMENT

85022846 1041530196203185 8190403952303407104 n

ಕಿಚ್ಚನ ಕ್ಯಾಂಪ್‌ಗೆ ರಕ್ಷಿತಾ.. ಗೆಳತಿ ಹೆಜ್ಜೆಗೆ ಸುದೀಪ..!

ಅಂದು ಏಳುಮಲೆ..ಈಗ ಪಬ್ ಓಪನಿಂಗ್‌ಗೆ ಸಾಥ್

ಆದ್ರೆ ರಕ್ಷಿತಾ ಪ್ರೇಮ್ ಎಂದೂ ಕೂಡ ಸುದೀಪ್ ಜೊತೆಗಿನ ಸ್ನೇಹ ಬಾಂಧವ್ಯವನ್ನು ಕಳೆದುಕೊಂಡಿರಲಿಲ್ಲ. ಸದ್ಯದ ಪರಿಸ್ಥಿತಿಯಲ್ಲಿ ನಟ ದರ್ಶನ್ ಹತ್ಯೆ ಪ್ರಕರಣವೊಂದರಲ್ಲಿ ಜೈಲಲ್ಲಿ ಇದ್ದಾರೆ. ಹಾಗಾಗಿ ಇತ್ತೀಚೆಗೆ ಝೀ ಕನ್ನಡದಲ್ಲಿನ ಕಿರುತೆರೆ ಶೋಗಳನ್ನ ತೊರೆದ ಅವರು ಸದ್ಯದಲ್ಲೇ ಮಹತ್ವದ ಹೆಜ್ಜೆ ಇಡ್ತೀನಿ ಅಂದಿದ್ರು. ಆ ಹೆಜ್ಜೆಗೆ ಈಗ ಕಿಚ್ಚ ಸುದೀಪ್ ಸಾಥ್ ನೀಡಿದ್ದಾರೆ.

480209038 650417077518927 944722591718522053 n

ನಾಗರಭಾವಿಯಲ್ಲಿ ನಟಿ ರಕ್ಷಿತಾ ತಮ್ಮ ಸಹೋದರ ಏಳುಮಲೆ ಚಿತ್ರದ ಹೀರೋ ರಾಣಾ ಜೊತೆಗೂಡಿ ಲೆವೆಲ್ಸ್ ಅನ್ನೋ ಪಬ್ ಆರಂಭಿಸಿದ್ದಾರೆ. ನಿನ್ನೆ ಅದ್ರ ಗ್ರ್ಯಾಂಡ್ ಓಪನಿಂಗ್ ಕಾರ್ಯಕ್ರಮ ಇತ್ತು. ಅದಕ್ಕೆ ಚೀಫ್ ಗೆಸ್ಟ್ ಆಗಿ ಬಾದ್‌ಷಾ ಕಿಚ್ಚ ಸುದೀಪ್ ಬಂದು, ಗೆಳತಿಯ ಕನಸಿಗೆ ಸಾಥ್ ನೀಡಿದ್ದು ಇಂಟರೆಸ್ಟಿಂಗ್ ಅನಿಸಿತು. ಇದನ್ನ ಕಂಡು ಕಿಚ್ಚನ ಕ್ಯಾಂಪ್ ಸೇರಿದ್ರಾ ರಕ್ಷಿತಾ ಅನ್ನೋ ಮಾತುಗಳು ಕೂಡ ದಟ್ಟವಾಗಿ ಕೇಳಿಬರ್ತಿರೋದು ಇಂಪ್ರೆಸ್ಸೀವ್.

489656488 10222446403908931 1226062531364025278 n

ರಕ್ಷಿತಾ-ರಾಣಾ ಹೊಸ ಹೆಜ್ಜೆಗೆ ಬಾದ್‌ಷಾ ಶುಭಾಶಯ..!

ಇದೇ ಕಾರಣಕ್ಕೆ ಕಿರುತೆರೆ ತೊರೆದ್ರಾ ಕ್ರೇಜಿಕ್ವೀನ್ ರಕ್ಷಿತಾ?

ಬಾವ ಜೋಗಿ ಪ್ರೇಮ್ ಅವರೇ ಇಂಟ್ರಡ್ಯೂಸ್ ಮಾಡಿದ ರಾಣಾ, ಏಕ್ ಲವ್ ಯಾ ಅನ್ನೋ ಚಿತ್ರದಿಂದ ಹೀರೋ ಆಗಿ ಲಾಂಚ್ ಆಗಿದ್ರು. ಆದ್ರೆ ಇತ್ತೀಚೆಗೆ ತರುಣ್ ಸುಧೀರ್ ನಿರ್ಮಾಣದ ಏಳುಮಲೆ ಸಿನಿಮಾದಿಂದ ಚಿತ್ರರಂಗದಲ್ಲಿ ಸ್ಟಾರ್ ಆಗುವ ಭರವಸೆ ಹುಟ್ಟಿಸಿದ್ರು ರಾಣಾ. ಇದೀಗ ಅಕ್ಕ ರಕ್ಷಿತಾ ಜೊತೆಗೂಡಿ ಪಬ್ ತೆರೆದಿದ್ದಾರೆ. ಅದಕ್ಕೆ ಸಾಕಷ್ಟು ಮಂದಿ ಚಿತ್ರರಂಗದ ಗಣ್ಯರು ಬಂದು ಸಾಥ್ ನೀಡಿದ್ದು ವಿಶೇಷ. ತರುಣ್ ಸುಧೀರ್-ಸೋನಾಲ್ ದಂಪತಿ, ಸುದೀಪ್, ದೀಪಿಕಾ ದಾಸ್, ದಿಶಾ ಮದನ್, ನವೀನ್ ಶಂಕರ್, ಅಮೃತಾ ಅಯ್ಯಂಗಾರ್, ಮೇಘನಾ ರಾಜ್, ರಾಗಿಣಿ, ಕಾರ್ತಿಕ್ ಶರ್ಮಾ ಹೀಗೆ ಸಾಲು ಸಾಲು ಗಣ್ಯರು ಮಂದಿ ಬಂದು ಶುಭ ಕೋರಿದ್ರು.

89270864 1059660824390122 7138037050959200256 n

ಮುನಿಸು ಮರೆತ ಸುದೀಪ್-ಉಮಾಪತಿ ಕುಶಲೋಪರಿ

ಹೆಬ್ಬುಲಿ-2 ಬರುವ ನಿರೀಕ್ಷೆ.. ಕಿಚ್ಚನ ಫ್ಯಾನ್ಸ್‌ ದಿಲ್‌‌ಖುಷ್

ಲೆವೆಲ್ಸ್ ಪಬ್ ಓಪನಿಂಗ್ ಫಂಕ್ಷನ್‌‌‌ನಲ್ಲಿ ಕೆಆರ್‌‌ಜಿ ಕಾರ್ತಿಕ್ ಗೌಡ, ಯೋಗಿ ಜಿ ರಾಜ್ ಸೇರಿದಂತೆ ಉಮಾಪತಿ ಶ್ರೀನಿವಾಸ್ ಗೌಡ ಕೂಡ ಗಮನ ಸೆಳೆದರು. ಎಲ್ಲಕ್ಕಿಂತ ಹೆಚ್ಚಾಗಿ ಹೆಬ್ಬುಲಿ ಚಿತ್ರದ ಪ್ರೊಡ್ಯೂಸರ್ ಉಮಾಪತಿ ಜೊತೆ ಸುದೀಪ್ ಕೈ ಕುಲುಕಿ, ಅಪ್ಪಿಕೊಂಡು ತುಂಬಾ ಆಪ್ಯಾಯತೆಯಿಂದ ಮಾತನಾಡಿಸಿದ್ರು. ಈ ಮೂಲಕ 8 ವರ್ಷಗಳಿಂದ ಇದೆ ಎನ್ನಲಾಗ್ತಿದ್ದ ಅವ್ರ ನಡುವಿನ ಸಣ್ಣ ಮುನಿಸು ಮಾಯವಾಯ್ತು.

Rakshita Prem Is Upset With Sudeep For Not Taking Her To Meet Salman Khan |  Sudeep Made Rakshita Cry - Filmibeat

ಇದೆಲ್ಲವನ್ನ ಕಂಡಂತಹ ಸುದೀಪಿಯೆನ್ಸ್ ಅರೇ ಹೆಬ್ಬುಲಿ-2 ಬರುತ್ತಾ..? ಬರೋದಾದ್ರೆ ಬೇಗ ಕಿಕ್‌ಸ್ಟಾರ್ಟ್‌ ಆಗಲಿ ಅಂತಿದ್ದಾರೆ. ಸದಾ ಹಸನ್ಮುಖಿಯಾಗಿ ಯಾರು ಎಲ್ಲಿಗೇ ಕರೆದ್ರೂ ಹೋಗಿ, ಅವ್ರ ಬೆನ್ನಿಗೆ ನಿಂತು, ನಿಮ್ಮೊಂದಿಗೆ ನಾನಿದ್ದೇನೆ ಅಂತ ಶಕ್ತಿ ತುಂಬುವ ಶಕ್ತಿಕೇಂದ್ರ ಕಿಚ್ಚ. ಹಾಗಾಗಿ ಬೇದಭಾವ ಇಲ್ಲದೆ ಸುದೀಪ್ ಹೀಗೆ ಎಲ್ಲರೊಟ್ಟಿಗೆ ಬೆರೆಯುವ ಅವ್ರ ಗುಣಕ್ಕೆ ಹ್ಯಾಟ್ಸಾಫ್ ಹೇಳಲೇಬೇಕು.

 

 

 

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 06 09T185645.244

ವಿಜಯ್ ಸೇತುಪತಿ v/s ಸ್ಯಾಂಡಲ್‌ವುಡ್ ಸಲಗ ವಿಜಯ್..ಸ್ಲಂ ಡಾಗ್ ಸೆನ್ಸೇಷನ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 9, 2026 - 6:59 pm
0

Untitled design 2026 06 09T184026.754

ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು

by ಶಾಲಿನಿ ಕೆ. ಡಿ
June 9, 2026 - 6:43 pm
0

Untitled design 2026 06 09T183641.373

ಜಾಹ್ನವಿ ಗ್ಲಾಮರ್..ಬುಡಕಟ್ಟು ವಿವಾದ..ಪೆದ್ದಿ ವಿರುದ್ಧ ಅಟ್ಯಾಕ್: ಅಟ್ರಾಸಿಟಿ ಕೇಸ್ ದಾಖಲು?

by ಶಾಲಿನಿ ಕೆ. ಡಿ
June 9, 2026 - 6:38 pm
0

Untitled design 2026 06 09T181254.505

ಡಿಕೆಶಿ ಸಂಪುಟದ 2ನೇ ಲಿಸ್ಟ್‌ನಲ್ಲಿ ಯಾರಿಗೆ ಸಿಗಲಿದೆ ಮಂತ್ರಿ ಚಾನ್ಸ್‌..?

by ಶಾಲಿನಿ ಕೆ. ಡಿ
June 9, 2026 - 6:13 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 09T185645.244
    ವಿಜಯ್ ಸೇತುಪತಿ v/s ಸ್ಯಾಂಡಲ್‌ವುಡ್ ಸಲಗ ವಿಜಯ್..ಸ್ಲಂ ಡಾಗ್ ಸೆನ್ಸೇಷನ್
    June 9, 2026 | 0
  • Untitled design 2026 06 09T184026.754
    ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು
    June 9, 2026 | 0
  • Untitled design 2026 06 09T183641.373
    ಜಾಹ್ನವಿ ಗ್ಲಾಮರ್..ಬುಡಕಟ್ಟು ವಿವಾದ..ಪೆದ್ದಿ ವಿರುದ್ಧ ಅಟ್ಯಾಕ್: ಅಟ್ರಾಸಿಟಿ ಕೇಸ್ ದಾಖಲು?
    June 9, 2026 | 0
  • Untitled design 2026 06 09T173501.731
    ಡಿಬಾಸ್ ದರ್ಶನ್ ಅಂದವ್ರಿಗೆ ಮಾತಲ್ಲೇ ಗೂಸಾ ಕೊಟ್ಟಿದ್ಯಾಕೆ ಸಿಎಂ ಡಿಕೆಶಿ?
    June 9, 2026 | 0
  • Untitled design 2026 06 09T164608.653
    ದೊಡ್ಮನೆ ಸೊಸೆ ಅಶ್ವಿನಿ ಕಾಲ್ಗುಣ..ಒಂದಲ್ಲ ಎರಡಲ್ಲ RCBಗೆ 4 ಕಪ್
    June 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version