• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, June 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಉತ್ತರ ಕನ್ನಡ

ದಾಂಡೇಲಿ, ಯಾದಗಿರಿಯಲ್ಲಿ ಭೀಕರ ಅಪಘಾತ: ಲಾರಿ ಚಾಲಕನ ನಿರ್ಲಕ್ಷ್ಯಕ್ಕೆ ಬೈಕ್ ಸವಾರ ಸ್ಥಳದಲ್ಲೇ ಸಾವು

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
November 26, 2025 - 8:48 pm
in ಉತ್ತರ ಕನ್ನಡ, ಜಿಲ್ಲಾ ಸುದ್ದಿಗಳು, ಯಾದಗಿರಿ
0 0
0
Web 2025 11 26T204122.797

ದಾಂಡೇಲಿ-ಅಂಬಿಕಾನಗರ ರಸ್ತೆಯ ಮೋಹಿನಿ ವೃತ್ತದ ಬಳಿ ಬುಧವಾರ ಸಂಜೆ ಸುಮಾರು 4:30ರ ಸಮಯದಲ್ಲಿ ಭೀಕರ ಬೈಕ್ ಅಪಘಾತ ಸಂಭವಿಸಿದೆ. ಬೈಕ್ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಸ್ಕಿಡ್ ಆಗಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಅಪಘಾತಕ್ಕೀಡಾದವರು ಕಲಘಟಗಿ ನಿವಾಸಿ ಪರಶುರಾಮ್ ಹಾಗೂ ಧಾರವಾಡ ಮೂಲದ ಮೇಘಾ. ಇಬ್ಬರೂ ಅಂಬಿಕಾನಗರದಿಂದ ದಾಂಡೇಲಿ ಕಡೆಗೆ ಬೈಕ್‌ನಲ್ಲಿ ಬರುತ್ತಿದ್ದ ವೇಳೆ ಈ ದುರಂತ ನಡೆದಿದೆ.

RelatedPosts

ಇಂದಿನಿಂದ ಡಿಕೆಶಿ ಅಳ್ವಿಕೆ ಶುರು: ಹೊಸ ಗ್ಯಾರಂಟಿಗಳ ಘೋಷಣೆ

ನಾಳೆ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಭಾರೀ ಮಳೆ: ತೀವ್ರ ಗಾಳಿ ಎಚ್ಚರಿಕೆ

ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌; ಮೊದಲ ಸಂಪುಟ ಸಭೆಯಲ್ಲೇ ಸಿಎಂ ಡಿಕೆಶಿ ಮಹತ್ವದ ಘೋಷಣೆ

CM ಬದಲಾವಣೆಯಿಂದ ರಾಜ್ಯದ ಜನರಲ್ಲಿ ಹೊಸ ನಿರೀಕ್ಷೆ ಮೂಡಿಲ್ಲ: ವಿಪಕ್ಷ ನಾಯಕ ಆರ್. ಅಶೋಕ್ ಟಾಂಗ್

ADVERTISEMENT
ADVERTISEMENT

ಘಟನೆಯನ್ನು ಕಂಡ ಸ್ಥಳೀಯರು ತಕ್ಷಣ ಧಾವಿಸಿ ಬಂದು ಗಾಯಾಳುಗಳನ್ನು ರಕ್ಷಿಸಿದರು. ಅಂಬಿಕಾನಗರ ಗ್ರಾಮ ಪಂಚಾಯಿತಿ ಸದಸ್ಯ ರಮೇಶ್ ನಾಯ್ಕ ಅವರು ತಮ್ಮ ವಾಹನದಲ್ಲಿ ಗಾಯಾಳುಗಳನ್ನು ದಾಂಡೇಲಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರು. ಆಸ್ಪತ್ರೆಯಲ್ಲಿ ಇಬ್ಬರಿಗೂ ಪ್ರಥಮ ಚಿಕಿತ್ಸೆ ನೀಡಲಾಗುತ್ತಿದ್ದು, ಇನ್ನೂ ಆಪತ್ತಿನ ಸ್ಥಿತಿಯಿಂದ ಹೊರಬಂದಿಲ್ಲ ಎನ್ನಲಾಗಿದೆ.

ಅಪಘಾತಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಅತಿ ವೇಗ, ರಸ್ತೆಯಲ್ಲಿ ಇದ್ದ ಜಲ್ಲಿ ಅಥವಾ ತಾಂತ್ರಿಕ ದೋಷ ಎಂಬ ಅನುಮಾನ ವ್ಯಕ್ತವಾಗಿದೆ. ದಾಂಡೇಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಯಾದಗಿರಿಯಲ್ಲಿ ಭೀಕರ ರಸ್ತೆ ಅಪಘಾತ: ಲಾರಿ ಚಾಲಕನ ನಿರ್ಲಕ್ಷ್ಯಕ್ಕೆ ಬೈಕ್ ಸವಾರ ಸ್ಥಳದಲ್ಲೇ ಸಾವು

ಯಾದಗಿರಿ ನಗರದ ವಾಲ್ಮೀಕಿ ವೃತ್ತದಲ್ಲಿ ರಾತ್ರಿ ಲಾರಿ ಚಾಲಕನ ಭಯಾನಕ ನಿರ್ಲಕ್ಷ್ಯದಿಂದ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಬೈಕ್ ಸವಾರನ ಮೇಲೆಯೇ ಲಾರಿ ಹಾಯ್ದು ಹೋಗಿದ್ದು, ಬೈಕ್ ಸವಾರ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿದ್ದಾರೆ.

ಮೃತ ದುರ್ದೈವಿ ಕನಕನಗರ ನಿವಾಸಿ ಈಶೆಪ್ಪ (ವಯಸ್ಸು 42). ರಾತ್ರಿ ಸಮಯದಲ್ಲಿ ಲಾರಿ ಚಾಲಕ ಬೈಕ್ ಸವಾರನ ಮೇಲೆಯೇ ಲಾರಿಯನ್ನು ಹಾಯ್ದಿದ್ದು, ಬೈಕ್ ಸವಾರ ಲಾರಿಯ ಚಕ್ರದಡಿ ಸಿಲುಕಿ ಸಾವನ್ನಪ್ಪಿದ್ದಾರೆ. ಘಟನೆಯ ದೃಶ್ಯ ಸಮೀಪದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಅಪಘಾತದ ನಂತರ ಲಾರಿ ಚಾಲಕ ಲಾರಿಯನ್ನು ಅಲ್ಲೇ ಬಿಟ್ಟು ಪರಾರಿಯಾಗಿದ್ದಾನೆ.

ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಸ್ಥಳೀಯರು ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಯಾದಗಿರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪರಾರಿಯಾದ ಲಾರಿ ಚಾಲಕನ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (55)

ಕರ್ನಾಟಕದಲ್ಲಿ ಮಳೆ-ಬಿರುಗಾಳಿ ಸಂಕಷ್ಟ: ತಗ್ಗು ಪ್ರದೇಶಗಳಿಗೆ ಎಚ್ಚರಿಕೆ

by ಶ್ರೀದೇವಿ ಬಿ. ವೈ
June 4, 2026 - 7:17 am
0

BeFunky collage (54)

ದಿನ ಭವಿಷ್ಯ: ಇಂದು ಈ ರಾಶಿಯವರ ವ್ಯಾಪಾರದಲ್ಲಿ ಲಾಭ

by ಶ್ರೀದೇವಿ ಬಿ. ವೈ
June 4, 2026 - 6:58 am
0

Untitled design 2026 06 03T233417.416

ಜಪಾನ್‌ನಲ್ಲಿ ನಿಯಮ ಉಲ್ಲಂಘಿಸಿ ತಲೆಯೆತ್ತಿದ ಮಸೀದಿ; ಸರ್ಕಾರದಿಂದ ಧ್ವಂಸಕ್ಕೆ ಆದೇಶ

by ಶಾಲಿನಿ ಕೆ. ಡಿ
June 3, 2026 - 11:35 pm
0

Untitled design 2026 06 03T231508.336

ಇಂದಿನಿಂದ ಡಿಕೆಶಿ ಅಳ್ವಿಕೆ ಶುರು: ಹೊಸ ಗ್ಯಾರಂಟಿಗಳ ಘೋಷಣೆ

by Hemanth Kumar S
June 3, 2026 - 11:15 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (53)
    ಸಾಧಿಸುವ ಸಂಕಲ್ಪ ಮತ್ತು ಪ್ರಯತ್ನದಿಂದ ಯಶಸ್ಸು ಸಾಧ್ಯ: ಖ್ಯಾತ ಉದ್ಯಮಿ ಡಾ ವಿ. ಎಸ್.ವಿ. ಪ್ರಸಾದ್
    June 2, 2026 | 0
  • BeFunky collage (14)
    ಜೂ.1 ರಿಂದ ಆ.31ರವರೆಗೆ ದಾಂಡೇಲಿ-ಕಾರವಾರದಲ್ಲಿ ನೋ ಎಂಟ್ರಿ..!
    May 31, 2026 | 0
  • BeFunky collage (11)
    ಸಮುದ್ರದಲ್ಲಿ ಮೀನುಗಾರಿಕೆ ಬೋಟ್​ ಮುಳುಗಡೆ: ಕೂದಲೆಳೆ ಅಂತರದಲ್ಲಿ ಪಾರುದ 7 ಮೀನುಗಾರರು..!
    May 31, 2026 | 0
  • Untitled design 2026 05 25T123104.468
    ಭಟ್ಕಳದ ಮುರಿನಕಟ್ಟೆ ಧ್ವಂಸ ವಿವಾದ: 3 ದಿನ ನಿಷೇಧಾಜ್ಞೆ ಜಾರಿ
    May 25, 2026 | 0
  • Untitled design 2026 05 24T174530.118
    ಅರಬ್ಬಿ ಸಮುದ್ರದಲ್ಲಿ ಭಾರಿ ಬಿರುಗಾಳಿ: ಕಾರವಾರ ಕಡಲ ತೀರದಲ್ಲಿ ಪ್ರವಾಸಿಗರಿಗೆ ನಿರ್ಬಂಧ
    May 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version