• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, April 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಕರ್ನಾಟಕ ಸಿಎಂ ಕುರ್ಚಿ ವಿವಾದ: ಮುಂಬೈಗೆ ಹಾರಿದ ಡಿಸಿಎಂ ಡಿ.ಕೆ ಶಿವಕುಮಾರ್‌

admin by admin
November 27, 2025 - 11:26 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 11 27T232517.425

ಬೆಂಗಳೂರು (ನ.27): ಕರ್ನಾಟಕ ಕಾಂಗ್ರೆಸ್‌ನಲ್ಲಿ ಸಿಎಂ ಸ್ಥಾನದ ‘ಪವರ್ ಶೇರಿಂಗ್’ ವಿಚಾರ ರಾಜ್ಯ ರಾಜಕಾರಣದ ಬಿಸಿ ಚರ್ಚೆಯಾಗಿದೆ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಕುರ್ಚಿಯನ್ನ ಡಿಕೆ ಶಿವಕುಮಾರ್‌ಗೆ ಬಿಟ್ಟುಕೊಡುತ್ತಾರಾ ? ಅಥವಾ ಉಳಿದ ವರ್ಷಗಳಲ್ಲಿ ಸಿಎಂ ಸಿದ್ದರಾಮಯ್ಯವರೇ ಸಿಎಂ ಆಗಿ ಮುಂದುವರೆಯುತ್ತಾರಾ..? ಎಂಬ ಪ್ರಶ್ನೆಗಳು ತಾರಕಕ್ಕೇರಿವೆ. ಈ ಬೆನ್ನಲ್ಲೇ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗುರುವಾರ ಮುಂಬೈಗೆ ತೆರಳಿದ್ದು, ರಾಜಕೀಯ ವಲಯದಲ್ಲಿ ಹೊಸ ಊಹಾಪೋಹಗಳಿಗೆ ಕಾರಣವಾಗಿದೆ.

ಡಿಕೆಶಿ ಅವರು ವಿಶೇಷ ವಿಮಾನದಲ್ಲಿ ಬೆಂಗಳೂರಿನ ಹೆಚ್‌ಎಎಲ್ ವಿಮಾನ ನಿಲ್ದಾಣದಿಂದ ಮುಂಬೈಗೆ ತೆರಳಿದ್ದಾರೆ. ಅಲ್ಲಿನ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸುವುದಾಗಿ ತಿಳಿಸಿದ್ದಾರೆ. ನನ್ನನ್ನು ಯಾರೂ ದೆಹಲಿಗೆ ಕರೆದಿಲ್ಲ. ಇಂದಿರಾಗಾಂಧಿ ಆರಂಭಿಸಿದ ಅಂಗನವಾಡಿ ಯೋಜನೆಗೆ 50 ವರ್ಷ ತುಂಬುತ್ತಿರುವ ಸಂದರ್ಭದಲ್ಲಿ ಮುಂಬೈನಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಹೋಗುತ್ತಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.

RelatedPosts

ಕರ್ನಾಟಕದ ನೆಚ್ಚಿನ ಚಾನೆಲ್‌ ಗ್ಯಾರಂಟಿ ನ್ಯೂಸ್‌ಗೆ ವರ್ಷದ ಸಂಭ್ರಮ

ಉತ್ತರ ಕರ್ನಾಟಕದಲ್ಲಿ ಉಷ್ಣ ಅಲೆ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

2nd PUC ಫಲಿತಾಂಶ: ಉಡುಪಿಗೆ ಪ್ರಥಮ, ಯಾದಗಿರಿ ಕೊನೆ ಸ್ಥಾನ, ಸಂಪೂರ್ಣ ಜಿಲ್ಲಾವಾರು ಪಟ್ಟಿ ಇಲ್ಲಿದೆ

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹೊಸ ಮೈಲಿಗಲ್ಲು: ಪ್ರಯಾಣಕ್ಕೂ ಸ್ಪರ್ಶರಹಿತ ತಂತ್ರಜ್ಞಾನ

ADVERTISEMENT
ADVERTISEMENT

ಆದರೆ ಮೂಲಗಳ ಪ್ರಕಾರ, ಡಿಕೆಶಿ ಶನಿವಾರ (ನ.29) ದೆಹಲಿಗೆ ತೆರಳಲಿದ್ದಾರೆ. ಇದೇ ದಿನ ಸಿಎಂ ಸಿದ್ದರಾಮಯ್ಯ ಅವರನ್ನೂ ದೆಹಲಿಗೆ ಕರೆಯಲಾಗಿದೆ. ಕಾಂಗ್ರೆಸ್ ಹೈಕಮಾಂಡ್ – ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅವರ ಸಮ್ಮುಖದಲ್ಲಿ ರಾಜ್ಯದ ರಾಜಕೀಯ ಭವಿಷ್ಯದ ಬಗ್ಗೆ ನಿರ್ಣಾಯಕ ಸಭೆ ನಡೆಯಲಿದೆ. ಈ ಸಭೆಯಲ್ಲಿ ಸಿಎಂ ಸ್ಥಾನದ ವಿವಾದಕ್ಕೆ ತೆರೆ ಎಳೆಯುವ ಸಾಧ್ಯತೆ ಹೆಚ್ಚಾಗಿದೆ.

ಸಿಎಂ ಸಿದ್ದರಾಮಯ್ಯ ಅವರು ಈಗಾಗ್ಲೇ ಹೈಕಮಾಂಡ್ ಕರೆದರೆ ದೆಹಲಿಗೆ ಹೋಗುತ್ತೇನೆ. ಹೈಕಮಾಂಡ್ ತೀರ್ಮಾನಕ್ಕೆ ಬದ್ಧನಾಗಿರುತ್ತೇನೆ ಎಂದು ಹೇಳಿದ್ದಾರೆ. ಇತ್ತ ಡಿಕೆಶಿ ಕೂಡ ಹೈಕಮಾಂಡ್ ನನ್ನ ಹಿತವನ್ನು ಕಾಪಾಡುತ್ತದೆ ಎಂದು ಬಹಿರಂಗವಾಗಿ ಹೇಳಿಕೊಂಡಿದ್ದಾರೆ.

2023ರ ವಿಧಾನಸಭಾ ಚುನಾವಣೆಗೂ ಮುನ್ನ ಸಿದ್ದರಾಮಯ್ಯ ಮತ್ತು ಡಿಕೆಶಿ ನಡುವೆ ಪವರ್ ಶೇರಿಂಗ್ ಒಪ್ಪಂದವಾಗಿದ್ದ ಕುರಿತು ಆಗಿಂದಾಗ್ಗೆ ಚರ್ಚೆಗಳು ನಡೆಯುತ್ತಿವೆ. ಡಿಕೆಶಿ ಪರ ಗುಂಪು 2.5 ವರ್ಷಗಳ ನಂತರ ಸಿಎಂ ಸ್ಥಾನ ಬದಲಾವಣೆ ಆಗಬೇಕೆಂದು ಒತ್ತಾಯಿಸುತ್ತಿದೆ. ಆದರೆ ಸಿದ್ದರಾಮಯ್ಯ ಬಣದವರು ಅಂತಹ ಯಾವುದೇ ಒಪ್ಪಂದವಿಲ್ಲ, ಚುನಾವಣೆಯಲ್ಲಿ ನನ್ನ ಮುಖ ಗೆದ್ದಿದೆ ಎಂದು ವಾದಿಸುತ್ತಿದ್ದಾರೆ.

ಈ ಎಲ್ಲಾ ಗೊಂದಲಗಳ ನಡುವೆ ಕಾಂಗ್ರೆಸ್ ಹೈಕಮಾಂಡ್ ತಲೆದೂರಿದೆ. ನವೆಂಬರ್ 29ರ ಶನಿವಾರ ದೆಹಲಿಯಲ್ಲಿ ನಡೆಯುವ ಸಭೆಯಲ್ಲಿ ರಾಹುಲ್ ಗಾಂಧಿ ಮುಖ್ಯ ಪಾತ್ರ ವಹಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಸಭೆಯಲ್ಲಿ ಸಿಎಂ ಸ್ಥಾನದ ಭವಿಷ್ಯ, ಮಂತ್ರಿ ಮಂಡಲ ವಿಸ್ತರಣೆ/ಪುನರ್‌ರಚನೆ, ಪಕ್ಷ ಸಂಘಟನೆ ಸೇರಿದಂತೆ ಎಲ್ಲ ವಿಚಾರಗಳ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ.

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 18 ತಿಂಗಳು ಕಳೆದಿದೆ. ಆದರೆ ಈಗಲೂ ಪಕ್ಷದ ಒಳಗಿನ ಗುಂಪುಗಳು ರಾಜಕಾರಣ ಮುಂದುವರಿದಿದೆ. ಡಿಕೆಶಿ ಬೆಂಬಲಿಗರು ಸಿಎಂ ಬದಲಾವಣೆಗೆ ಒತ್ತಡ ಹೇರಿದರೆ, ಸಿದ್ದರಾಮಯ್ಯ ಬೆಂಬಲಿಗರು ಪ್ರಸ್ತುತ ಸ್ಥಿತಿ ಮುಂದುವರಿಯಲಿ ಎಂದು ವಾದಿಸುತ್ತಿದ್ದಾರೆ. ಇದರಿಂದ ಸರ್ಕಾರದ ಕೆಲಸಕಾರ್ಯಗಳ ಮೇಲೂ ಪರೋಕ್ಷ ಪ್ರಭಾವ ಬೀಳುತ್ತಿದೆ ಎಂಬ ಟೀಕೆಗಳೂ ಕೇಳಿಬರುತ್ತಿವೆ.

ಹೈಕಮಾಂಡ್ ಈ ಬಾರಿ ಯಾವ ನಿರ್ಧಾರ ಕೈಗೊಳ್ಳುತ್ತದೆ ಎಂಬ ಕುತೂಹಲ ರಾಜ್ಯದಾದ್ಯಂತ ಇದೆ. ಸಿದ್ದರಾಮಯ್ಯ ಮುಂದುವರಿಯುತ್ತಾರಾ? ಡಿಕೆಶಿ ಸಿಎಂ ಆಗುತ್ತಾರಾ? ಅಥವಾ ಇನ್ನೊಂದು ರೀತಿಯ ರಾಜಿ ಸೂತ್ರ ಹೊರಬರುತ್ತದಾ? ಎಂಬ ಪ್ರಶ್ನೆಗಳಿಗೆ ನವೆಂಬರ್ 29ರ ನಂತರವಷ್ಟೇ ಉತ್ತರ ಸಿಗಲಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 04 10T160024.910

ರೀಲ್ಸ್ ಹುಚ್ಚಿಗೆ ಮೂವರು ಬಾಲಕಿಯರು ಬಲಿ: ಜಲಪಾತದಲ್ಲಿ ಮುಳುಗಿ ಸಾ*ವು

by ಶಾಲಿನಿ ಕೆ. ಡಿ
April 10, 2026 - 4:02 pm
0

Untitled design 2026 04 10T154136.806

ಕರ್ನಾಟಕದ ನೆಚ್ಚಿನ ಚಾನೆಲ್‌ ಗ್ಯಾರಂಟಿ ನ್ಯೂಸ್‌ಗೆ ವರ್ಷದ ಸಂಭ್ರಮ

by ಶಾಲಿನಿ ಕೆ. ಡಿ
April 10, 2026 - 3:42 pm
0

Untitled design 2026 04 10T105106.839

ಗೋಲ್ಡ್ ಖರೀದಿಗೆ ಇದು ಸರಿಯಾದ ಸಮಯವೇ? ಇಂದಿನ ಚಿನ್ನ-ಬೆಳ್ಳಿ ದರ ಇಲ್ಲಿ ಚೆಕ್‌ ಮಾಡಿ

by ಶಾಲಿನಿ ಕೆ. ಡಿ
April 10, 2026 - 11:20 am
0

Untitled design 2026 04 10T101920.194

ಉತ್ತರ ಕರ್ನಾಟಕದಲ್ಲಿ ಉಷ್ಣ ಅಲೆ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

by ಶಾಲಿನಿ ಕೆ. ಡಿ
April 10, 2026 - 10:19 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 10T154136.806
    ಕರ್ನಾಟಕದ ನೆಚ್ಚಿನ ಚಾನೆಲ್‌ ಗ್ಯಾರಂಟಿ ನ್ಯೂಸ್‌ಗೆ ವರ್ಷದ ಸಂಭ್ರಮ
    April 10, 2026 | 0
  • Untitled design 2026 04 10T101920.194
    ಉತ್ತರ ಕರ್ನಾಟಕದಲ್ಲಿ ಉಷ್ಣ ಅಲೆ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
    April 10, 2026 | 0
  • Untitled design 2026 04 09T191742.146
    2nd PUC ಫಲಿತಾಂಶ: ಉಡುಪಿಗೆ ಪ್ರಥಮ, ಯಾದಗಿರಿ ಕೊನೆ ಸ್ಥಾನ, ಸಂಪೂರ್ಣ ಜಿಲ್ಲಾವಾರು ಪಟ್ಟಿ ಇಲ್ಲಿದೆ
    April 9, 2026 | 0
  • Untitled design 2026 04 09T190730.484
    ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹೊಸ ಮೈಲಿಗಲ್ಲು: ಪ್ರಯಾಣಕ್ಕೂ ಸ್ಪರ್ಶರಹಿತ ತಂತ್ರಜ್ಞಾನ
    April 9, 2026 | 0
  • Untitled design 2026 04 09T181447.681
    ಪಿಯುಸಿಯಲ್ಲಿ 600ಕ್ಕೆ 597 ಅಂಕ ಬಂದ್ರೂ ರೀ ವ್ಯಾಲ್ಯೂಯೇಷನ್‌ಗೆ ಹಾಕ್ತೇನೆ ಎಂದ ವಿದ್ಯಾರ್ಥಿ
    April 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version