• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, March 31, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

‘ಬಿಗ್ ಬಾಸ್ ನನಗೆ ಪುನರ್ಜನ್ಮ ಕೊಟ್ಟಿದೆ’: ಕಣ್ಣೀರಿಟ್ಟ ಚೈತ್ರಾ ಕುಂದಾಪುರ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 28, 2025 - 6:44 pm
in ಬಿಗ್ ಬಾಸ್
0 0
0
Untitled design 2025 11 28T184251.884

RelatedPosts

ಗಿಲ್ಲಿ ಠುಸ್ ಪಟಾಕಿ.. ‘ಸೂಪರ್ ಹಿಟ್’ ಚಿತ್ರ ಅಟ್ಟರ್ ಫ್ಲಾಪ್

ನಾಯಿ ಫೀಲ್ಡ್‌ನಲ್ಲಿ ನಾನೇ ನಂ.1, ಸುದೀಪ್ ನಂ.1 ನಟನಲ್ಲ: ಕಿಚ್ಚನ ವಿರುದ್ಧ ಗುಡುಗಿದ ಡಾಗ್ ಸತೀಶ್

ಸಾವು-ಬದುಕಿನ ಮಧ್ಯೆ ಹೋರಾಟದಲ್ಲಿರುವ ಬಿಗ್ ಬಾಸ್ ಸ್ಪರ್ಧಿ ಅನುರಾಗ್ ದೋಭಾಲ್: ಲಾಸ್ಟ್ ರೈಡ್‌ನಲ್ಲಿ ಅಪಘಾತ

ಬಿಗ್‌ಬಾಸ್ ಖ್ಯಾತಿ ಡಾಗ್ ಸತೀಶ್ ವಿರುದ್ಧ ಪ್ರಾಣಿ ಕಾಮ ಪ್ರಚೋದನೆ ಆರೋಪದಲ್ಲಿ FIR ದಾಖಲು!

ADVERTISEMENT
ADVERTISEMENT

ಬಿಗ್ ಬಾಸ್ ಕನ್ನಡ ಸೀಸನ್ 12ರ ಮನೆಯಲ್ಲಿ ಕಳೆದ ಮೂರು ದಿನಗಳಿಂದ ಭಾರೀ ಕ್ರೇಜ್ ಸೃಷ್ಟಿಸಿದ್ದವರು ಸೀಸನ್ 11ರ ಮಾಜಿ ಸ್ಪರ್ಧಿಗಳು, ಉಗ್ರಂ ಮಂಜು, ರಜತ್, ತ್ರಿವಿಕ್ರಮ್, ಮೋಕ್ಷಿತಾ ಪೈ ಮತ್ತು ಚೈತ್ರಾ ಕುಂದಾಪುರ. ಅತಿಥಿಗಳಾಗಿ ಬಂದಿದ್ದ ಇವರು ಸ್ಪರ್ಧಿಗಳೊಂದಿಗೆ ಆಟವಾಡಿ, ನಗಿಸಿ, ಗೊಂದಲ ಮೂಡಿಸಿ ಮನರಂಜನೆ ನೀಡಿದ್ದರು. ಆದರೆ ಅವರ ಕೊನೆಯ ದಿನವಾದ ಶುಕ್ರವಾರ ಭಾವುಕತೆ ಮತ್ತು ವಿವಾದದಿಂದ ಕೂಡಿದೆ.

ಬಿಗ್ ಬಾಸ್‌ನಲ್ಲಿ ಕಣ್ಣೀರಿಟ್ಟ ಚೈತ್ರಾ

ಬೀಳ್ಕೊಡುಗೆ ಸಂದರ್ಭದಲ್ಲಿ ಎಲ್ಲ ಮಾಜಿ ಸ್ಪರ್ಧಿಗಳೂ ಬಿಗ್ ಬಾಸ್ ತಮ್ಮ ಜೀವನದಲ್ಲಿ ಆದ ಬದಲಾವಣೆಯ ಬಗ್ಗೆ ಮಾತನಾಡಿದರು. ಚೈತ್ರಾ ಕುಂದಾಪುರ ಅತ್ಯಂತ ಭಾವುಕರಾದರು. ಕಣ್ಣೀರು ಸುರಿಸುತ್ತಾ, ಬಿಗ್ ಬಾಸ್ ಯಾರಿಗೆ ಏನು ಕೊಟ್ಟಿದೆ ಎನ್ನುವುದು ನನಗೆ ಗೊತ್ತಿಲ್ಲ… ಆದರೆ ನನಗೆ ಅಂತೂ ಪುನರ್ಜನ್ಮವೇ ಕೊಟ್ಟಿದೆ! ಎಂದು ಹೇಳಿದರು. ಈ ಮಾತು ಮನೆಯಲ್ಲಿದ್ದ ಎಲ್ಲರನ್ನೂ ಭಾವುಕರನ್ನಾಗಿ ಮಾಡಿತು.

ರಜತ್ ಅವರು, ಮಾತನಾಡಿದ್ದು, ನಾವು ಸತ್ತ ಮೇಲೂ ನಮ್ಮ ವಂಶಪರಂಪರೆ ನಮ್ಮನ್ನು ನೋಡುತ್ತದೆ. ಆ ದೊಡ್ಡ ಅವಕಾಶವನ್ನು ಬಿಗ್ ಬಾಸ್ ಕೊಟ್ಟಿದೆ ಎಂದರು. ಇನ್ನು ತ್ರಿವಿಕ್ರಮ್ ಮಾತನಾಡಿದ್ದು, ಇದೊಂದು ಕರ್ಮ ಕಳೆಯುವ ಜಾಗ ಎಂದು ಹೇಳಿದರು. ಮೋಕ್ಷಿತಾ ಪೈ ಅವರು, ತಲೆ ಎತ್ತಿ ನಿಲ್ಲುವ ಆತ್ಮವಿಶ್ವಾಸ ಕೊಟ್ಟಿದ್ದು ಬಿಗ್ ಬಾಸ್ ಎಂದರು. ಉಗ್ರಂ ಮಂಜು ಕೂಡ ತಮ್ಮ ಅಭಿಪ್ರಾಯ ಹಂಚಿಕೊಂಡರು.

ಬಿಗ್ ಬಾಸ್ ಪ್ಯಾಲೇಸ್ ಟಾಸ್ಕ್: ಸೇವಕರಾದ ಸ್ಪರ್ಧಿಗಳು

ಈ ವಾರದ ಮುಖ್ಯ ಟಾಸ್ಕ್ ‘ಬಿಗ್ ಬಾಸ್ ಪ್ಯಾಲೇಸ್’. ಮನೆಯನ್ನು ಐಷಾರಾಮಿ ಹೋಟೆಲ್ ಆಗಿ ಪರಿವರ್ತಿಸಲಾಗಿತ್ತು. ಕ್ಯಾಪ್ಟನ್ ಅಭಿ ಮ್ಯಾನೇಜರ್, ಗಿಲ್ಲಿ ಕೌಶಿಕ್ ಸರ್ವರ್ (ವೇಟರ್) ಸೇರಿದಂತೆ ಎಲ್ಲ ಸ್ಪರ್ಧಿಗಳೂ ಹೋಟೆಲ್ ಸಿಬ್ಬಂದಿಯಾದರು. ಮಾಜಿ ಸ್ಪರ್ಧಿಗಳೇ ಅತಿಥಿಗಳು.

ಗಿಲ್ಲಿ ಮೇಲೆ ಟಾರ್ಗೆಟ್ – ವೀಕ್ಷಕರ ಆಕ್ರೋಶ

ಈ ಟಾಸ್ಕ್ ಸಂದರ್ಭದಲ್ಲಿ ಮಾಜಿ ಸ್ಪರ್ಧಿಗಳ ವರ್ತನೆ ವಿವಾದಕ್ಕೆ ಗುರಿಯಾಯಿತು. ಗಿಲ್ಲಿ ಕೌಶಿಕ್ ಅವರನ್ನು ಗುರಿಯಾಗಿಸಿಕೊಂಡು ಉಗ್ರಂ ಮಂಜು, ರಜತ್ ಮತ್ತು ಇತರರು ತೀವ್ರ ಟೀಕೆ ಮಾಡಿದರು. ಉಗ್ರಂ ಮಂಜು ತಮ್ಮ ಮದುವೆಯ ಬ್ಯಾಚುಲರ್ ಪಾರ್ಟಿ ಮಾಡಲು ಬಂದಿರುವುದಾಗಿ ಮೋಕ್ಷಿತಾ ತಮಾಷೆಯಾಗಿ ಹೇಳಿದಾಗ, ಗಿಲ್ಲಿ “ಎರಡನೇ ಮದುವೆಯಾ? ಮೂರನೇದ್ದಾ?” ಎಂದು ಕೇಳಿದ್ದಕ್ಕೆ ಉಗ್ರಂ ಮಂಜು ಸೀದಾ ಕೋಪಕ್ಕೆ ಒಳಗಾದರು.

ನಂತರ ಬೆಡ್‌ರೂಮ್‌ನಲ್ಲಿ ಐವರೂ ಮಾಜಿ ಸ್ಪರ್ಧಿಗಳು ಒಟ್ಟಾಗಿ ಕುಳಿತು ಗಿಲ್ಲಿಯನ್ನು ಮುಂದೆ ಕೂರಿಸಿಕೊಂಡು “ಕ್ಲಾಸ್” ತೆಗೆದುಕೊಂಡ ದೃಶ್ಯ ಟೀವಿಯಲ್ಲಿ ಪ್ರಸಾರವಾದಾಗ ವೀಕ್ಷಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. “ಅತಿಥಿಗಳಾಗಿ ಬಂದವರು ಮನೆಯ ಸ್ಪರ್ಧಿಯೊಬ್ಬನನ್ನು ಇಷ್ಟು ಟಾರ್ಗೆಟ್ ಮಾಡುವುದು ಸರಿಯೇ?” “ಗಿಲ್ಲಿ ಟಾಸ್ಕ್‌ನಲ್ಲಿ ವೇಟರ್ ಆಗಿ ತಮಾಷೆ ಮಾಡುತ್ತಿದ್ದ, ಅದನ್ನು ವೈಯಕ್ತಿಕವಾಗಿ ತೆಗೆದುಕೊಂಡು ಬೈದಿದ್ದು ತಪ್ಪು” ಎಂಬ ಟೀಕೆಗಳು ಸಾಮಾಜಿಕ ಜಾಲತಾಣದಲ್ಲಿ ಕೇಳಿಬಂದವು.

ವಿವಾದಗಳ ನಡುವೆಯೂ ಮಾಜಿ ಸ್ಪರ್ಧಿಗಳ ಬೀಳ್ಕೊಡುಗೆ ದೃಶ್ಯ ಎಲ್ಲರ ಹೃದಯಕ್ಕೆ ಮುಟ್ಟಿತು. ಚೈತ್ರಾ ಕುಂದಾಪುರ ಅವರ ಕಣ್ಣೀರು, ಉಗ್ರಂ ಮಂಜು ಅವರ ತಮಾಷೆಯ ಮಾತುಗಳು, ರಜತ್ ಅವರ ಗಂಭೀರ ಚಿಂತನೆ ಎಲ್ಲವೂ ಮನೆಯ ವಾತಾವರಣವನ್ನು ಭಾವುಕರನ್ನಾಗಿ ಮಾಡಿತ್ತು..

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 30T233134.032

ಬ್ಯಾಂಕ್ ವಂಚಕರಿಂದ 64,920 ಕೋಟಿ ರೂ. ಆಸ್ತಿ ಜಪ್ತಿ ಮಾಡಿದ ಇಡಿ: ಲೋಕಸಭೆಯಲ್ಲಿ ನಿರ್ಮಲಾ ಸೀತಾರಾಮನ್ ಅಬ್ಬರ

by ಯಶಸ್ವಿನಿ ಎಂ
March 30, 2026 - 11:32 pm
0

Untitled design 2026 03 30T230945.308

ರಾಜಸ್ಥಾನ್ ರಾಯಲ್ಸ್ ಅಬ್ಬರ: ವೈಭವ್ ಸೂರ್ಯವಂಶಿ ಸಿಡಿಲಬ್ಬರದ ಬ್ಯಾಟಿಂಗ್‌ಗೆ ಸಿಎಸ್‌ಕೆ ಧೂಳೀಪಟ

by ಯಶಸ್ವಿನಿ ಎಂ
March 30, 2026 - 11:11 pm
0

Untitled design 2026 03 30T223939.027

ಸೂರ್ಯವಂಶಿ ಅಬ್ಬರಕ್ಕೆ CSK ಉಡೀಸ್: 15 ಎಸೆತಗಳಲ್ಲಿ 50 ರನ್ ಸಿಡಿಸಿ ಇತಿಹಾಸ ಬರೆದ ವೈಭವ್

by ಯಶಸ್ವಿನಿ ಎಂ
March 30, 2026 - 10:54 pm
0

Untitled design 2026 03 30T222804.918

ರಾಜಸ್ಥಾನ ರಾಯಲ್ಸ್ ಬೌಲಿಂಗ್‌ಗೆ ತತ್ತರಿಸಿದ CSK: 8 ಬ್ಯಾಟರ್‌ಗಳು ಒಂದಂಕಿಗೆ ಔಟ್ !

by ಯಶಸ್ವಿನಿ ಎಂ
March 30, 2026 - 10:29 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 10T144037.415
    ಗಿಲ್ಲಿ ಠುಸ್ ಪಟಾಕಿ.. ‘ಸೂಪರ್ ಹಿಟ್’ ಚಿತ್ರ ಅಟ್ಟರ್ ಫ್ಲಾಪ್
    March 10, 2026 | 0
  • Untitled design 2026 03 08T192908.708
    ನಾಯಿ ಫೀಲ್ಡ್‌ನಲ್ಲಿ ನಾನೇ ನಂ.1, ಸುದೀಪ್ ನಂ.1 ನಟನಲ್ಲ: ಕಿಚ್ಚನ ವಿರುದ್ಧ ಗುಡುಗಿದ ಡಾಗ್ ಸತೀಶ್
    March 8, 2026 | 0
  • BeFunky collage 2026 03 08T164655.239
    ಸಾವು-ಬದುಕಿನ ಮಧ್ಯೆ ಹೋರಾಟದಲ್ಲಿರುವ ಬಿಗ್ ಬಾಸ್ ಸ್ಪರ್ಧಿ ಅನುರಾಗ್ ದೋಭಾಲ್: ಲಾಸ್ಟ್ ರೈಡ್‌ನಲ್ಲಿ ಅಪಘಾತ
    March 8, 2026 | 0
  • ಡಾಗ್ ಸತೀಶ್ ಪ್ರಾಣಿ ಕಾಮ ವಿಡಿಯೋ ಎಫ್‌ಐಆರ್
    ಬಿಗ್‌ಬಾಸ್ ಖ್ಯಾತಿ ಡಾಗ್ ಸತೀಶ್ ವಿರುದ್ಧ ಪ್ರಾಣಿ ಕಾಮ ಪ್ರಚೋದನೆ ಆರೋಪದಲ್ಲಿ FIR ದಾಖಲು!
    March 5, 2026 | 0
  • ಮೃತ ವ್ಯಕ್ತಿ (3)
    ಬಿಗ್ ಬಾಸ್ ಮುಗಿದ್ರೂ ಕಮ್ಮಿಯಾಗಿಲ್ಲ ಗಿಲ್ಲಿ ಕ್ರೇಜ್: ಪ್ರಶ್ನೆ ಪತ್ರಿಕೆಯಲ್ಲೂ ಬಂತು ಗಿಲ್ಲಿ ಬಗ್ಗೆ ಪ್ರಶ್ನೆ!
    February 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version