• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, May 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

“T20 ವಿಶ್ವಕಪ್ ಗೆಲ್ಲಿ, ಇಲ್ಲವಾದರೆ ಮನೆಗೆ ಹೋಗಿ”: ಗೌತಮ್ ಗಂಭೀರ್‌ಗೆ ಬಿಸಿಸಿಐ ಎಚ್ಚರಿಕೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 28, 2025 - 10:19 pm
in ಕ್ರೀಡೆ
0 0
0
Untitled design 2025 11 28T221213.910

RelatedPosts

IPL 2026: ಪ್ಲೇಆಫ್‌ಗೂ ಮುನ್ನ RCBಗೆ ಸಿಹಿ ಸುದ್ದಿ!

ಅಫ್ಘಾನ್ ಸರಣಿಗೆ ಟೀಮ್ ಇಂಡಿಯಾ ತಂಡ ಪ್ರಕಟ: ಶುಭ್‌ಮನ್ ಗಿಲ್ ನಾಯಕ

IPL 2026: ‘ಈ ಬಾರಿಯೂ ಆರ್‌ಸಿಬಿಯದ್ದೇ ಟ್ರೋಫಿ’ : ಭವಿಷ್ಯ ನುಡಿದ ಸೆಹ್ವಾಗ್

IPL 2026, CSK vs SRH: ಪ್ಲೇಆಫ್ ರೇಸ್‌ನ ಬಿಗ್ ಫೈಟ್, ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ಬ್ಯಾಟಿಂಗ್ ಆಯ್ಕೆ!

ADVERTISEMENT
ADVERTISEMENT

ನವದೆಹಲಿ: ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಭಾರತಕ್ಕೆ ಸಂಪೂರ್ಣ ವೈಟ್‌ವಾಶ್ (0-3) ಆಘಾತ ಎದುರಿಸಿದ ನಂತರ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರ ಮೇಲೆ ಬಿಸಿಸಿಐ ಒತ್ತಡ ಏರಿದೆ. ವಿಶೇಷವಾಗಿ ಕೋಲ್ಕತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆದ ಎರಡನೇ ಟೆಸ್ಟ್‌ನಲ್ಲಿ 408 ರನ್‌ಗಳ ದಾಖಲೆಯ ಅಂತರದ ಸೋಲು ಮತ್ತು ಆ ಪಂದ್ಯದ ಪಿಚ್ ಬಗ್ಗೆ ಗಂಭೀರ್ ನೀಡಿದ ಸ್ಫೋಟಕ ಹೇಳಿಕೆ ಬಿಸಿಸಿಐನ ಅಸಮಾಧಾನಕ್ಕೆ ಮುಖ್ಯ ಕಾರಣವಾಗಿದೆ ಎನ್ನಲಾಗುತ್ತಿದೆ.

ಪಂದ್ಯದ ನಂತರ ಮಾಧ್ಯಮದೊಂದಿಗೆ ಮಾತನಾಡಿದ ಗಂಭೀರ್, “ನಾನು ಎದುರುನೋಡಿದ್ದೇ ಇದೇ ಪಿಚ್. ಕ್ಯುರೇಟರ್ ತುಂಬಾ ಸಹಕಾರಿಯಾಗಿದ್ದರು. ನಮಗೆ ಬೇಕಿದ್ದ ಪಿಚ್ ಇದೇ ಆಗಿತ್ತು, ನಾವು ಕೇಳಿದ್ದನ್ನೇ ಪಡೆದೆವು” ಎಂದು ಹೇಳಿ, ಸೋತಿದ್ದು ಪಿಚ್‌ನ ದೋಷವಲ್ಲ, ಆಟಗಾರರ ಮಾನಸಿಕ ದೌರ್ಬಲ್ಯ ಎಂದು ಹೇಳಿದ್ದರು. ಈ ಹೇಳಿಕೆ ಬಿಸಿಸಿಐನ ಹಲವು ಹಿರಿಯ ಅಧಿಕಾರಿಗಳಲ್ಲಿ ಆಕ್ರೋಶ ವ್ಯಕ್ತವಾಗಿತ್ತು. “ಹೋಮ್ ಕಂಡೀಶನ್‌ಗಳನ್ನು ತಮ್ಮ ಇಚ್ಛೆಗೆ ತಕ್ಕಂತೆ ತಯಾರಿಸಿಕೊಂಡು, ಆಮೇಲೆ ಆಟಗಾರರ ಮೇಲೆಯೇ ಎಲ್ಲ ತಪ್ಪನ್ನು ಹೊರಿಸುವುದು ಸರಿಯಲ್ಲ” ಎಂಬ ಆಕ್ಷೇಪ ಬಿಸಿಸಿಐ ವಲಯದಲ್ಲಿ ಕೇಳಿಬಂದಿದೆ.

ಗಂಭೀರ್ ಅವರು 2024 ಜುಲೈಯಲ್ಲಿ ರಾಹುಲ್ ದ್ರಾವಿಡ್ ಬಳಿಕ ಮುಖ್ಯ ಕೋಚ್ ಆಗಿ ಅಧಿಕಾರ ವಹಿಸಿಕೊಂಡ ನಂತರ ಟೆಸ್ಟ್ ಕ್ರಿಕೆಟ್‌ನಲ್ಲಿ ಭಾರತದ ಪ್ರದರ್ಶನ ನಿರಾಶಾದಾಯಕವಾಗಿದೆ. ಈಗಾಗಲೇ ಆಸ್ಟ್ರೇಲಿಯಾ ವಿರುದ್ಧ ಮನೆಯಲ್ಲೇ 0-3 ಸೋಲು ಮತ್ತು ಈಗ ದಕ್ಷಿಣ ಆಫ್ರಿಕಾ ವಿರುದ್ಧ 0-3 ವೈಟ್‌ವಾಶ್ ಒಟ್ಟು ಒಂದೂವರೆ ವರ್ಷದಲ್ಲಿ ಎರಡು ಬಾರಿ ಕ್ಲೀನ್ ಸ್ವೀಪ್ ಸೋಲು. ವೈಟ್‌ಬಾಲ್ ಕ್ರಿಕೆಟ್‌ನಲ್ಲಿ (ಒಡಿಐ ಮತ್ತು ಟಿ20) ತಂಡ ಉತ್ತಮ ಪ್ರದರ್ಶನ ನೀಡುತ್ತಿರುವುದು ಗಂಭೀರ್‌ಗೆ ಸಣ್ಣ ಆಸರೆ ಆದರೂ, ಟೆಸ್ಟ್‌ನಲ್ಲಿ ಸತತ ಸೋಲು ಅವರ ಸ್ಥಾನಕ್ಕೆ ಗಂಭೀರ ಬೆದರಿಕೆ ಒಡ್ಡಿದೆ.

ಬಿಸಿಸಿಐ ಮೂಲಗಳ ಪ್ರಕಾರ, 2026ರಲ್ಲಿ ನಡೆಯಲಿರುವ ಐಸಿಎಸ್ ಟಿ20 ವಿಶ್ವಕಪ್ ಗಂಭೀರ್‌ಗೆ “ಕೊನೆಯ ಅವಕಾಶ” ಎಂಬಂತೆ ಕಾಣುತ್ತಿದೆ. ಆ ಟೂರ್ನಿಯಲ್ಲಿ ಭಾರತ ಕನಿಷ್ಠ ಸೆಮಿಫೈನಲ್ ತಲುಪದಿದ್ದರೆ ಅಥವಾ ಕಪ್ ಗೆಲ್ಲದಿದ್ದರೆ ಗಂಭೀರ್ ಅವರನ್ನು ಕೋಚ್ ಸ್ಥಾನದಿಂದ ತೆಗೆದುಹಾಕುವ ಸಾಧ್ಯತೆ ತೀರಾ ಹೆಚ್ಚು. “2023ರ ಒಡಿಐ ವಿಶ್ವಕಪ್ ಫೈನಲ್ ಸೋಲಿನ ನಂತರಲೂ ರಾಹುಲ್ ದ್ರಾವಿಡ್ ಅವರಿಗೆ ವಿಸ್ತರಣೆ ನೀಡಲಾಗಿತ್ತು. ಆದರೆ ಗಂಭೀರ್ ಬಳಕ್ಕೆ ಈ ರೀತಿಯ ದಯಾದೃಷ್ಟಿ ಇರುವುದು ಕಷ್ಟ” ಎಂದು ಬಿಸಿಸಿಐನ ವಲಯದಲ್ಲಿ ಚರ್ಚೆ ನಡೀತಾ ಇದೆ.

ಆದರೆ ಗಂಭೀರ್‌ಗೆ ತಂಡದ ಸಹಾಯಕ ಕೋಚ್ ಸಿತಾಂಶು ಕೊಟಕ್ ಬೆಂಬಲವಾಗಿ ನಿಂತಿದ್ದಾರೆ. “ಭಾರತದಲ್ಲಿ ನಾವು ಯಾವಾಗಲೂ ಸ್ಪಿನ್ ಸ್ನೇಹಿ ಪಿಚ್‌ಗಳನ್ನೇ ಕೇಳುತ್ತೇವೆ. ಇತರ ದೇಶಗಳು ತಮ್ಮ ಪೇಸರ್‌ಗಳಿಗೆ ಸಹಾಯವಾಗುವಂತೆ ಪಿಚ್ ತಯಾರಿಸಿದರೆ ನಾವು ಏಕೆ ಸ್ಪಿನ್ ಪಿಚ್ ಕೇಳಬಾರದು? ಗೌತಮ್ ತಪ್ಪು ಮಾಡಿಲ್ಲ, ಅವರು ತಂಡದ ಹಿತ ಕಾಪಾಡಿಕೊಂಡು ಮಾತನಾಡಿದ್ದಾರೆ” ಎಂದು ಕೊಟಕ್ ಸಮರ್ಥಿಸಿಕೊಂಡಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (75)

ಅಪ್ರಾಪ್ತೆಯರನ್ನು ಹೊರಗೆ ಕಳಿಸೋ ಮುನ್ನ ಎಚ್ಚರ! ಬೆಂಗಳೂರಿನಲ್ಲಿ ಘೋರ ಅ*ತ್ಯಾಚಾ*ರ ಆರೋಪ

by ಶ್ರೀದೇವಿ ಬಿ. ವೈ
May 21, 2026 - 1:16 pm
0

BeFunky collage (73)

ರೂಪಾಯಿ ಕುಸಿತ ತಡೆಯಲು ಆರ್‌ಬಿಐ ಬಡ್ಡಿದರ ಹೆಚ್ಚಳ ಸಾಧ್ಯತೆ?

by ಶ್ರೀದೇವಿ ಬಿ. ವೈ
May 21, 2026 - 12:59 pm
0

BeFunky collage (72)

IPL 2026: ಪ್ಲೇಆಫ್‌ಗೂ ಮುನ್ನ RCBಗೆ ಸಿಹಿ ಸುದ್ದಿ!

by ಶ್ರೀದೇವಿ ಬಿ. ವೈ
May 21, 2026 - 12:38 pm
0

BeFunky collage (71)

ವಿಜಯಪುರದಲ್ಲಿ ಮಣ್ಣಿನ ಮನೆ ಛಾವಣಿ ಕುಸಿದು 55 ವರ್ಷದ ಮಹಿಳೆ ಜೀವಂತ ಸಮಾಧಿ!

by ಶ್ರೀದೇವಿ ಬಿ. ವೈ
May 21, 2026 - 12:30 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (72)
    IPL 2026: ಪ್ಲೇಆಫ್‌ಗೂ ಮುನ್ನ RCBಗೆ ಸಿಹಿ ಸುದ್ದಿ!
    May 21, 2026 | 0
  • Untitled design 2026 05 19T180524.089
    ಅಫ್ಘಾನ್ ಸರಣಿಗೆ ಟೀಮ್ ಇಂಡಿಯಾ ತಂಡ ಪ್ರಕಟ: ಶುಭ್‌ಮನ್ ಗಿಲ್ ನಾಯಕ
    May 19, 2026 | 0
  • BeFunky collage (14)
    IPL 2026: ‘ಈ ಬಾರಿಯೂ ಆರ್‌ಸಿಬಿಯದ್ದೇ ಟ್ರೋಫಿ’ : ಭವಿಷ್ಯ ನುಡಿದ ಸೆಹ್ವಾಗ್
    May 18, 2026 | 0
  • BeFunky collage (7)
    IPL 2026, CSK vs SRH: ಪ್ಲೇಆಫ್ ರೇಸ್‌ನ ಬಿಗ್ ಫೈಟ್, ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ಬ್ಯಾಟಿಂಗ್ ಆಯ್ಕೆ!
    May 18, 2026 | 0
  • BeFunky collage (1)
    IPL 2026: ಪ್ಲೇಆಫ್‌ಗೆ ಲಗ್ಗೆ ಇಟ್ಟ ಆರ್‌ಸಿಬಿ, ಕೊನೆಯ ಲೀಗ್ ಪಂದ್ಯ ಯಾವಾಗ? ಎದುರಾಳಿ ಯಾರು?
    May 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version