• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, February 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

BBK 12: ಈ ವಾರ ಕಿಚ್ಚ ಸುದೀಪ್‌ ಕ್ಲಾಸ್ ಯಾರಿಗೆ?

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
November 29, 2025 - 2:12 pm
in ಬಿಗ್ ಬಾಸ್
0 0
0
Web 2025 11 29T140929.514

ಬಿಗ್ ಬಾಸ್ ಕನ್ನಡ ಸೀಸನ್ 12ರ ಈ ವಾರದ ವೀಕೆಂಡ್ ಎಪಿಸೋಡ್ ಇನ್ನೂ ಬರಲೇ ಇಲ್ಲ, ಆದರೆ ಕಿಚ್ಚ ಸುದೀಪ್ ಅವರ “ಕಿಚ್ಚನ ಪಂಚಾಯಿತಿ” ಪ್ರೋಮೋ ಒಂದೇ ಸಾಕು ಸೋಶಿಯಲ್ ಮೀಡಿಯಾ ಸಿಕ್ಸರ್ “ಮನೆಗೆ ಬಂದ ಅತಿಥಿಗಳು ಅತಿರೇಕ ಮಾಡಿದ್ರಾ? ಸಿಬ್ಬಂದಿ ಗೆದ್ದರಾ? ಹೆಡ್ ವೇಟರ್ ಆಗಿ ಎಡವಿದ್ರಾ? ಪ್ರಶ್ನೆ ಯಾರಿಗೆ? ಉತ್ತರ ಯಾರಿಗೆ? ಪಾಠ ಯಾರಿಗೆ?” ಎಂದು ಕಿಚ್ಚ ಕೇಳಿರುವುದು ಗಿಲ್ಲಿ ನಟ, ಅಶ್ವಿನಿ ಗೌಡ ಮತ್ತು ಧನುಷ್ ಗೌಡರಿಗೆ ನೇರ ಗುರಿಯಾಗಿದೆ ಎಂದು ಅಭಿಮಾನಿಗಳು ಭಾವಿಸುತ್ತಿದ್ದಾರೆ.

ಈ ವಾರ ಬಿಗ್ ಬಾಸ್ ಮನೆ ರೆಸಾರ್ಟ್ ಆಗಿತ್ತು. ಸೀಸನ್ 11ರ ಸ್ಟಾರ್ ಸ್ಪರ್ಧಿಗಳಾದ ತ್ರಿವಿಕ್ರಮ್, ಚೈತ್ರಾ ಕುಂದಾಪುರ, ರಜತ್, ಉಗ್ರಂ ಮಂಜು (ಮ್ಯಾಕ್ಸ್ ಮಂಜು), ಮೋಕ್ಷಿತಾ ಪೈ ಅತಿಥಿಗಳಾಗಿ ಬಂದಿದ್ದರು. ಆದರೆ ಆಗಿದ್ದೇ ಬೇರೆ ಅತಿಥಿಗಳು ರೆಸಾರ್ಟ್‌ಗೆ ಬಂದವರಂತೆ ಬೇಡಿಕೆ ಇಟ್ಟರು ಬಗೆಬಗೆಯ ಊಟ-ತಿಂಡಿ, ಹೆಡ್ ಮಸಾಜ್, ಕಾಲು ಒತ್ತಿಸಿಕೊಳ್ಳುವುದು.  ಈ ಸೀಸನ್‌ ಸ್ಪರ್ಧಿಗಳು ಸರಿಯಾಗಿ ಸೇವೆ ಮಾಡಲಿಲ್ಲ ಎಂಬ ಆರೋಪ ಬಂದಿದೆ. ವಿಶೇಷವಾಗಿ ಗಿಲ್ಲಿ ನಟನನ್ನು ತ್ರಿವಿಕ್ರಮ್, ರಜತ್, ಮ್ಯಾಕ್ಸ್ ಮಂಜು ಟಾರ್ಗೆಟ್ ಮಾಡಿದ್ದು ಕ್ಯಾಮೆರಾದಲ್ಲಿ ಸೆರೆಯಾಗಿದೆ.

RelatedPosts

ಬಿಗ್‌ಬಾಸ್ ಸ್ಪರ್ಧಿಗಳ ನಡುವೆ ನಿಲ್ಲದ ಜಗಳ: ಅಶ್ವಿನಿಗೆ ಟಾಂಗ್ ಕೊಟ್ಟ ಚೈತ್ರಾ ಕುಂದಾಪುರ

ಕೊನೆಗೂ 2ನೇ ಮದ್ವೆ ಬಗ್ಗೆ ರಿವೀಲ್ ಮಾಡಿದ ನಿವೇದಿತಾ ಗೌಡ: “ನನಗೆ ಆ ಫೀಲಿಂಗ್ ತರಿಸೋನು ಬೇಕು”

ರೀಲ್ಸ್ ಮಾಡಿ ಮತ್ತೆ ಜೈಲು ಕದ ತಟ್ಟಿದ ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್: ಮತ್ತೊಂದು ದೂರು ದಾಖಲು

“ನನ್ ಕಡೆಯಿಂದ ತಪ್ಪಾದರೆ ಕ್ಷಮಿಸಿ”: ಟ್ಯಾಟೂ ಹಾಕಿಸಿಕೊಂಡ ಅಭಿಮಾನಿಗೆ ಕ್ಷಮೆ ಕೇಳಿದ ಗಿಲ್ಲಿ

ADVERTISEMENT
ADVERTISEMENT

View this post on Instagram

 

A post shared by Colors Kannada Official (@colorskannadaofficial)

ಪ್ರೋಮೋದಲ್ಲಿ ಕಿಚ್ಚ ಕೇಳಿರುವ ಪ್ರಶ್ನೆಗಳೇ ಗಿಲ್ಲಿ ನಟನಿಗೆ ಸೀರಿಯಸ್ ವಾರ್ನಿಂಗ್ ಎಂಬಂತೆ ಕಾಣುತ್ತಿದೆ. “ಹೆಡ್ ವೇಟರ್ ಆಗಿ ಎಡವಿದ್ರಾ?” ಎಂಬ ಪ್ರಶ್ನೆ ನೇರವಾಗಿ ಗಿಲ್ಲಿ ನಟನಿಗೆ ಹೆಡ್ ವೇಟರ್ ರೋಲ್‌ಗೆ ಸಂಬಂಧಿಸಿದೆ. ಗಿಲ್ಲಿ ನಟ “ನನಗೆ ಬುದ್ಧಿ ಇಲ್ಲ” ಎಂದು ಸೀನಿಯರ್‌ಗಳು ಹೇಳಬೇಕು ಎಂದು ಒತ್ತಾಯ ಮಾಡಿದ್ದನ್ನು ಕಿಚ್ಚ ಗಮನಿಸಿದ್ದಾರೆ. ಅಶ್ವಿನಿ ಗೌಡ ಅವರು “ಅದು ಆಗೋದಿಲ್ಲ” ಎಂದು ತಡೆದಿದ್ದಕ್ಕೂ ಕಿಚ್ಚ ಕ್ಲಾಸ್ ತೆಗೆದುಕೊಳ್ಳುವ ಸಾಧ್ಯತೆಯಿದೆ.

ಇನ್ನೊಂದು ಬಿಸಿ ವಿಷಯ ಗಿಲ್ಲಿ ನಟನ ಕಾಮಿಡಿ, ಮ್ಯಾಕ್ಸ್ ಮಂಜುಗೆ “ಮಲೇರಿಯಾ ಬಂದಿದೆಯಾ? ಎರಡನೇ-ಮೂರನೇ ಮದುವೆ ಆಗ್ತಿದೆಯಾ?” ಎಂದು ಕೇಳಿದ್ದು, “ಬಿಟ್ಟಿ ಊಟ ತಿನ್ನೋಕೆ ಬಂದಿದ್ದೀಯಾ?” ಎಂದು ಹೇಳಿದ್ದು ಅತಿಥಿಗಳನ್ನು ಕೆರಳಿಸಿದೆ. ಈಗ ಕಿಚ್ಚ ಇದಕ್ಕೆ ಏನು ಹೇಳ್ತಾರೆ ಎಂಬುದು ಕುತೂಹಲ.

ಧನುಷ್ ಗೌಡ ಅವರಿಗೂ ಕಿಚ್ಚನ ಕಣ್ಣು ಬಿದ್ದಿದೆ. ಅಶ್ವಿನಿ-ಗಿಲ್ಲಿ ವಿಷಯ ಬಂದಾಗ ಧನುಷ್ ಅವರು ಅಶ್ವಿನಿಗೆ ಬೆಂಬಲ ಕೊಟ್ಟಿದ್ದಕ್ಕೆ ಗಿಲ್ಲಿಯನ್ನು ಕಂಡ್ರೆ “ಉರಿ” ಬರುತ್ತಿದೆಯೇ ಎಂಬ ಪ್ರಶ್ನೆ ಕೇಳಲಾಗುವ ಸಾಧ್ಯತೆ ಇದೆ.

ಒಟ್ಟಾರೆ, ಈ ವಾರದ ಕಿಚ್ಚನ ಪಂಚಾಯಿತಿ ಗಿಲ್ಲಿ ನಟ, ಅಶ್ವಿನಿ ಗೌಡ ಮತ್ತು ಧನುಷ್ ಗೌಡರಿಗೆ ಭಾರೀ ಕಿರಿಕಿರಿ ಆಗಲಿದೆ ಎಂಬುದು ಪ್ರೋಮೋ ನೋಡಿ ಸ್ಪಷ್ಟವಾಗಿದೆ. ಕಿಚ್ಚನ ಫೈರ್ ಯಾರ ಮೇಲೆ ಬೀಳುತ್ತದೆ? ಭಾನುವಾರ ಸಂಜೆ 9 ಗಂಟೆಗೆ ಕಲರ್ಸ್ ಕನ್ನಡದಲ್ಲಿ ಕಾದು ನೋಡಿ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 02 11T201028.868

ಕಾರು, ಮನೆ ಖರೀದಿಸುವವರಿಗೆ ಭರ್ಜರಿ ಗುಡ್ ನ್ಯೂಸ್! ಪ್ಯಾನ್ ಕಾರ್ಡ್ ಹೊಸ ನಿಯಮ ಜಾರಿ

by ಯಶಸ್ವಿನಿ ಎಂ
February 11, 2026 - 8:28 pm
0

Untitled design 2026 02 11T195820.129

ಸೊಸೆಯ ಸೌಂದರ್ಯಕ್ಕೆ ಅಶ್ಲೀಲ ಪತ್ರ ಬರೆದು ವಿಕೃತಿ ಮೆರೆದ ಮಾವ

by ಯಶಸ್ವಿನಿ ಎಂ
February 11, 2026 - 8:02 pm
0

Untitled design 2026 02 11T191313.660

ವಿಶ್ವ ಭ್ರಷ್ಟಾಚಾರ ಸೂಚ್ಯಂಕ 2025: ಭಾರತಕ್ಕೆ ಎಷ್ಟನೇ ಸ್ಥಾನ, ಇಲ್ಲಿದೆ ಕಂಪ್ಲೀಟ್ ರಿಪೋರ್ಟ್

by ಯಶಸ್ವಿನಿ ಎಂ
February 11, 2026 - 7:18 pm
0

Untitled design 2026 02 11T181812.657

ಯು-ಟರ್ನ್ ಹೊಡೆದ ಅಮೆರಿಕ: PoK ಒಳಗೊಂಡ ಭಾರತದ ಭೂಪಟದ ಪೋಸ್ಟ್ ಡಿಲೀಟ್

by ಯಶಸ್ವಿನಿ ಎಂ
February 11, 2026 - 6:19 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 10T085530.949
    ಬಿಗ್‌ಬಾಸ್ ಸ್ಪರ್ಧಿಗಳ ನಡುವೆ ನಿಲ್ಲದ ಜಗಳ: ಅಶ್ವಿನಿಗೆ ಟಾಂಗ್ ಕೊಟ್ಟ ಚೈತ್ರಾ ಕುಂದಾಪುರ
    February 10, 2026 | 0
  • BeFunky collage 2026 02 05T172113.426
    ಕೊನೆಗೂ 2ನೇ ಮದ್ವೆ ಬಗ್ಗೆ ರಿವೀಲ್ ಮಾಡಿದ ನಿವೇದಿತಾ ಗೌಡ: “ನನಗೆ ಆ ಫೀಲಿಂಗ್ ತರಿಸೋನು ಬೇಕು”
    February 5, 2026 | 0
  • Untitled design (1)
    ರೀಲ್ಸ್ ಮಾಡಿ ಮತ್ತೆ ಜೈಲು ಕದ ತಟ್ಟಿದ ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್: ಮತ್ತೊಂದು ದೂರು ದಾಖಲು
    February 5, 2026 | 0
  • Untitled design 2026 02 04T214837.147
    “ನನ್ ಕಡೆಯಿಂದ ತಪ್ಪಾದರೆ ಕ್ಷಮಿಸಿ”: ಟ್ಯಾಟೂ ಹಾಕಿಸಿಕೊಂಡ ಅಭಿಮಾನಿಗೆ ಕ್ಷಮೆ ಕೇಳಿದ ಗಿಲ್ಲಿ
    February 4, 2026 | 0
  • Untitled design 2026 02 04T175037.457
    ಬಾಯ್‌ಫ್ರೆಂಡ್‌ ಜೊತೆಗೆ ವ್ಯಾಲೆಂಟೈನ್ಸ್‌ ಡೇ ಸೆಲೆಬ್ರೇಟ್‌ ಮಾಡಿದ ರಕ್ಷಿತಾ ಶೆಟ್ಟಿ
    February 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version