• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, February 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಡಿ.ಕೆ.ಶಿವಕುಮಾರ್ ಭೇಟಿ ನೀಡಬೇಕಿದ್ದ ದೇವಾಲಯದಲ್ಲಿ ಹೆಜ್ಜೇನು ದಾಳಿ: ಇದು ಶುಭವೋ..! ಅಶುಭವೋ..!

ಯಶಸ್ವಿನಿ ಎಂ by ಯಶಸ್ವಿನಿ ಎಂ
November 29, 2025 - 5:27 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಮಂಡ್ಯ
0 0
0
Untitled design 2025 11 29T172537.916

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಕಲ್ಲಹಳ್ಳಿಯ ಐತಿಹಾಸಿಕ ಶ್ರೀ ಭೂವರಾಹನಾಥ ಸ್ವಾಮಿ ದೇವಾಲಯಕ್ಕೆ ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭೇಟಿ ನೀಡಲು ತೆರಳುತ್ತಿದ್ದಂತೆಯೇ ದೇಗುಲದಲ್ಲಿ ಅಪಶಕುನದ ಘಟನೆ ನಡೆದಿದೆ. ಡಿಕೆಶಿ ಆಗಮನಕ್ಕೂ ಮುನ್ನವೇ ದೇವಾಲಯದ ಆವರಣದಲ್ಲಿ ದೊಡ್ಡ ಪ್ರಮಾಣದ ಹೆಜ್ಜೇನುಗಳ ಗುಂಪು ದಾಳಿ ಮಾಡಿದ್ದು, ಭಕ್ತರು ಮತ್ತು ಸ್ಥಳೀಯರು ಆತಂಕಕ್ಕೆ ಒಳಗಾದರು.

ಶುಕ್ರವಾರ ಬೆಳಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ವಿದ್ಯಾಗಿರಿಯಲ್ಲಿ ಉಪಾಹಾರ ಭೇಟಿ ನಡೆಸಿದ ಬಳಿಕ ಡಿ.ಕೆ.ಶಿವಕುಮಾರ್ ನೇರವಾಗಿ ಮಂಡ್ಯ ಜಿಲ್ಲೆಗೆ ಆಗಮಿಸಿದ್ದರು. ಇದೇ ವೇಳೆ ತಾನು ಆರಾಧ್ಯ ದೈವವೆಂದು ಭಾವಿಸುವ ಭೂವರಾಹನಾಥ ಸ್ವಾಮಿಯ ದರ್ಶನ ಪಡೆಯಲು ಕಲ್ಲಹಳ್ಳಿ ದೇವಾಲಯಕ್ಕೆ ತೆರಳುತ್ತಿದ್ದಂತೆ ಈ ಘಟನೆ ನಡೆದಿದೆ.

RelatedPosts

ನಾಳೆ ಕೊಪ್ಪಳ ಬಂದ್‌: ಶಾಲಾ-ಕಾಲೇಜುಗಳಿಗೆ ರಜೆ, ವಿವಿ ಪರೀಕ್ಷೆ ಮುಂದೂಡಿಕೆ

ಕಾರವಾರಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ: ಬಜೆಟ್ ಘೋಷಣೆಯ ಗುಟ್ಟು ಬಿಟ್ಟುಕೊಟ್ಟ ಸಿಎಂ ಸಿದ್ದರಾಮಯ್ಯ

ನಟ ದರ್ಶನ್‌ಗೆ ಬಿಗ್ ರಿಲೀಫ್: ಗನ್ ಲೈಸೆನ್ಸ್ ಅಮಾನತು ಆದೇಶಕ್ಕೆ ಹೈಕೋರ್ಟ್‌ ತಡೆ

ಹುಬ್ಬಳ್ಳಿಯಲ್ಲಿ ಗ್ಯಾರಂಟಿ ನ್ಯೂಸ್ ʼಪ್ರಿನ್ಸಿಪಲ್ ಮೀಟ್ʼ

ADVERTISEMENT
ADVERTISEMENT

ದೇವಾಲಯದಲ್ಲಿ ಡಿಕೆಶಿ ಆಗಮನಕ್ಕೆ ವಿಶೇಷ ಸಿದ್ಧತೆಗಳು ನಡೆದಿದ್ದವು. ಉಪಮುಖ್ಯಮಂತ್ರಿಗಳ ಆರೋಗ್ಯ, ದೀರ್ಘಾಯುಷ್ಯ ಮತ್ತು ಇಷ್ಟಾರ್ಥ ಸಿದ್ಧಿಗಾಗಿ ಮಹಾ ಮೃತ್ಯುಂಜಯ ಹೋಮವನ್ನು ಆಯೋಜಿಸಲಾಗಿತ್ತು. ಈ ಹೋಮದಲ್ಲಿ ಡಿಕೆಶಿ ಸ್ವತಃ ಭಾಗಿಯಾಗಿ ವಿಶೇಷ ಪೂಜೆ ಸಲ್ಲಿಸಬೇಕಿತ್ತು. ಸ್ಥಳೀಯ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಮತ್ತು ಊರ ಗಣ್ಯರು ದೊಡ್ಡ ಸಂಖ್ಯೆಯಲ್ಲಿ ದೇಗುಲದಲ್ಲಿ ನೆರೆದಿದ್ದರು. ಡಿಕೆಶಿ ಸ್ವಾಗತಕ್ಕಾಗಿ ಬ್ಯಾನರ್‌ಗಳು, ತೋರಣಗಳು, ಢಂಕಾ-ಢಮಕಾ ಸಹಿತ ಭಾರೀ ಪ್ರಮಾಣದಲ್ಲಿ ದೇಗುಲವನ್ನ ಸಿದ್ದಗೊಳಿಸಲಾಗಿತ್ತು.

ಆದರೆ ಎಲ್ಲ ಸಿದ್ಧತೆಗಳ ನಡುವೆಯೇ ದೇವಾಲಯದ ಮುಂಭಾಗದ ಮರಗಳಿಂದ ಹಠಾತ್ತನೆ ದೊಡ್ಡ ಹೆಜ್ಜೇನು ಗುಂಪೊಂದು ಹಾರಿ ಬಂದು ಭಕ್ತರ ಮೇಲೆ ದಾಳಿ ಮಾಡಿತು. ಕ್ಷಣಾರ್ಧದಲ್ಲಿ ದೇಗುಲದ ಆವರಣದಲ್ಲಿ ಆತಂಕ ಉಂಟಾಯಿತು. “ಹೆಜ್ಜೇನು! ಹೆಜ್ಜೇನು!” ಎಂದು ಕೂಗಾಡಿಕೊಂಡು ಭಕ್ತರು ದಿಕ್ಕಾಪಾಲಾಗಿ ಓಡಾಡಿದರು. ಮಕ್ಕಳು, ವೃದ್ಧರು, ಮಹಿಳೆಯರು ಎಲ್ಲರೂ ಆತಂಕದಿಂದ ದೇಗುಲದಿಂದ ಓಡಿ ತಪ್ಪಿಸಿಕೊಂಡರು.

ಕೆಲವರಿಗೆ ಹೆಜ್ಜೇನು ಕಡಿದಿದ್ದು, ಸ್ಥಳದಲ್ಲಿಯೇ ಪ್ರಥಮ ಚಿಕಿತ್ಸೆ ನೀಡಲಾಯಿತು. ಸ್ಥಳೀಯರು ಮತ್ತು ದೇವಾಲಯ ಸಿಬ್ಬಂದಿ ತಕ್ಷಣ ಗಿಡಮೂಲಿಕೆಗಳು, ಸುಣ್ಣ, ಧೂಪ ಹಚ್ಚಿ ಹೆಜ್ಜೇನುಗಳನ್ನು ಓಡಿಸುವ ಪ್ರಯತ್ನ ಮಾಡಿದರು. ಸುಮಾರು ಅರ್ಧ ಗಂಟೆಯ ಕಾರ್ಯಾಚರಣೆ ಬಳಿಕ ಹೆಜ್ಜೇನು ಚದುರಿದೆ.

ಡಿಸಿಎಂ ಆಗಮನಕ್ಕೂ ಮುನ್ನ ಮೃತ್ಯುಂಜಯ ಹೋಮಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ವಿಶೇಷ ಪೂಜೆ ಸಲ್ಲಿಸಿ ಬಳಿಕ ಹೋಮದಲ್ಲಿ ಡಿಕೆಶಿ ಭಾಗಿಯಾಗಲಿದ್ದಾರೆ. ಇಷ್ಟಾರ್ಥ ಸಿದ್ಧಿಗಾಗಿ ಮೃತ್ಯುಂಜಯ ಹೋಮ ನಡೆಸಲಾಗುತ್ತಿದೆ. ಡಿಕೆಶಿ ಸ್ವಾಗತಕ್ಕಾಗಿ ಸ್ಥಳೀಯ ಕಾಂಗ್ರೆಸ್‌ ಮುಖಂಡರು ದೇವಸ್ಥಾನದಲ್ಲಿ ನೆರೆದಿದ್ದಾರೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 02 23T233124.487

ಮದುವೆ ಸಂಭ್ರಮದ ನಡುವೆ ವಿಷ ಸೇವಿಸಿದ ಸಹೋದರಿಯರು! ಜೋಧ್‌ಪುರದಲ್ಲಿ ಬೆಚ್ಚಿಬೀಳಿಸುವ ಘಟನೆ

by ಯಶಸ್ವಿನಿ ಎಂ
February 23, 2026 - 11:34 pm
0

Untitled design 2026 02 23T230555.946

BREAKING: 7 ಪ್ರಯಾಣಿಕರಿದ್ದ ಏರ್ ಆಂಬ್ಯುಲೆನ್ಸ್ ಪತನ: ದೆಹಲಿಗೆ ತೆರಳುತ್ತಿದ್ದ ವೇಳೆ ಸಂಭವಿಸಿದ ಘೋರ ದುರಂತ

by ಯಶಸ್ವಿನಿ ಎಂ
February 23, 2026 - 11:08 pm
0

Untitled design 2026 02 23T222911.503

ಮಾರ್ಚ್ 6 ರಂದು ತೆರೆಗೆ ಬರಲಿದೆ ಡಾರ್ಕ್ ಕಾಮಿಡಿ ಕಥಾಹಂದರ ಹೊಂದಿರುವ ʼಗಾರ್ಜಿಯಸ್ ರಾಸ್ಕಲ್ʼ

by ಯಶಸ್ವಿನಿ ಎಂ
February 23, 2026 - 10:38 pm
0

Untitled design 2026 02 23T215546.956

ಲಕ್ನೋ ಭೀಕರ ರಸ್ತೆ ಅಪಘಾತ: ಡಬಲ್ ಡೆಕ್ಕರ್ ಬಸ್ ಪಲ್ಟಿಯಾಗಿ ಸ್ಥಳದಲ್ಲೇ ಐವರು ಸಾ*ವು

by ಯಶಸ್ವಿನಿ ಎಂ
February 23, 2026 - 10:02 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 23T213506.986
    ನಾಳೆ ಕೊಪ್ಪಳ ಬಂದ್‌: ಶಾಲಾ-ಕಾಲೇಜುಗಳಿಗೆ ರಜೆ, ವಿವಿ ಪರೀಕ್ಷೆ ಮುಂದೂಡಿಕೆ
    February 23, 2026 | 0
  • Untitled design 2026 02 23T192135.953
    ಕಾರವಾರಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ: ಬಜೆಟ್ ಘೋಷಣೆಯ ಗುಟ್ಟು ಬಿಟ್ಟುಕೊಟ್ಟ ಸಿಎಂ ಸಿದ್ದರಾಮಯ್ಯ
    February 23, 2026 | 0
  • Untitled design 2026 02 23T173217.648
    ಹುಬ್ಬಳ್ಳಿಯಲ್ಲಿ ಗ್ಯಾರಂಟಿ ನ್ಯೂಸ್ ʼಪ್ರಿನ್ಸಿಪಲ್ ಮೀಟ್ʼ
    February 23, 2026 | 0
  • Untitled design 2026 02 23T155059.971
    ಗೆಳೆಯನ ಬ್ಯಾಂಕ್‌ ಖಾತೆಯನ್ನ ದುರುಪಯೋಗ ಪಡಿಸಿಕೊಂಡು ಕೋಟಿ ಕೋಟಿ ವರ್ಗಾವಣೆ ನಡೆಸಿದ ಸ್ನೇಹಿತ! ಕಡೆಗೆ ಏನಾಯ್ತು..?
    February 23, 2026 | 0
  • BeFunky collage 2026 02 23T133704.526
    ಬಿಜೆಪಿ ಸಂಪರ್ಕದಲ್ಲಿದ್ದಾರಾ ಡಿ.ಕೆ. ಶಿವಕುಮಾರ್‌‌‌ ..? ಕುರ್ಚಿ ಕಿತ್ತಾಟದ ನಡುವೆಯೇ ಬಂದಿತ್ತಾ ಬಿಗ್‌ ಆಫರ್‌..?
    February 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version