• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, February 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ʼದಿತ್ಯಾʼ ಚಂಡಮಾರುತ ಎಫೆಕ್ಟ್‌: ಶ್ರೀಲಂಕಾದಲ್ಲಿ 132 ಮಂದಿ ಸಾ*ವು, ಹಲವರು ಮಿಸ್ಸಿಂಗ್‌..!

ಯಶಸ್ವಿನಿ ಎಂ by ಯಶಸ್ವಿನಿ ಎಂ
November 30, 2025 - 10:34 am
in ದೇಶ, ವಿದೇಶ
0 0
0
Untitled design 2025 11 30T103104.242

ಕೊಲಂಬೊ: ಬಂಗಾಳ ಕೊಲ್ಲಿಯಲ್ಲಿ ಉಗಮವಾದ ‘ದಿತ್ಯಾ’ (Cyclone Ditwah) ಚಂಡಮಾರುತದಿಂದ ಶ್ರೀಲಂಕಾ ದ್ವೀಪರಾಷ್ಟ್ರ ತೀವ್ರ ತತ್ತರಿಸಿದೆ. ಭಾರಿ ಮಳೆ, ಪ್ರವಾಹ ಮತ್ತು ಭೂಕುಸಿತಗಳಿಂದ ಮೃತಪಟ್ಟವರ ಸಂಖ್ಯೆ 132ಕ್ಕೆ ಏರಿಕೆಯಾಗಿದ್ದು, 176 ಜನರು ಇನ್ನೂ ಕಾಣೆಯಾಗಿದ್ದಾರೆ ಎಂದು ಶ್ರೀಲಂಕಾ ವಿಪತ್ತು ನಿರ್ವಹಣಾ ಕೇಂದ್ರ (DMC) ತಿಳಿಸಿದೆ. 61,000 ಕುಟುಂಬಗಳ ಸುಮಾರು 2 ಲಕ್ಷಕ್ಕೂ ಹೆಚ್ಚು ಜನರು ಬಾಧಿತರಾಗಿದ್ದು, 78,000ಕ್ಕೂ ಹೆಚ್ಚು ಮಂದಿ ಸುರಕ್ಷಿತ ಆಶ್ರಯ ಕೇಂದ್ರಗಳಲ್ಲಿ ತಲುಪಿದ್ದಾರೆ. 15,000ಕ್ಕೂ ಹೆಚ್ಚು ಮನೆಗಳು ಸಂಪೂರ್ಣ ಅಥವಾ ಆಂಶಿಕವಾಗಿ ಹಾನಿಗೊಳಗಾಗಿವೆ. ರಸ್ತೆಗಳು, ಸೇತುವೆಗಳು, ವಿದ್ಯುತ್ ಗ್ರಿಡ್ ಮತ್ತು ಸಂವಹನ ವ್ಯವಸ್ಥೆಗಳಿಗೆ ದೊಡ್ಡ ಪ್ರಮಾಣದಲ್ಲಿ ಹಾನಿಯಾಗಿದ್ದು, ದೇಶದ ಶೇ.35 ಭೂಪ್ರದೇಶದ ಜನರು ಶುಕ್ರವಾರದಿಂದ ವಿದ್ಯುತ್‌ರಹಿತವಾಗಿದ್ದಾರೆ.

 ಈ ಕ್ಯಾಂಡಿ, ಬದುಲ್ಲಾ, ನುವಾರಾ ಎಲಿಯಾ, ರತ್ನಪುರ ಎಂಬ ಜಿಲ್ಲೆಗಳು ಅತಿ ಹೆಚ್ಚು ಪ್ರಭಾವಕ್ಕೀಡಾಗಿದೆ. ಚಂಡಮಾರುತ , ಶನಿವಾರ ಶ್ರೀಲಂಕಾ ಬಿಟ್ಟು  ದಕ್ಷಿಣ ಭಾರತದ ಕರಾವಳಿಯತ್ತ ಸಾಗಿದೆ ಎಂದು ಹವಾಮಾನ ಇಲಾಖೆಯ ಮಹಾನಿರ್ದೇಶಕ ಅತುಲಾ ಕರುಣನಾಯಕೆ ತಿಳಿಸಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಇಂದು ಭರಿ ಮಳೆಯಾಘುದ ಸಾಧ್ಯತೆ ಇದೆ.

ವಾಯವ್ಯ ಪ್ರಾಂತ್ಯದ ಕಲಾಯೋಯ ಪ್ರದೇಶದಲ್ಲಿ ಪ್ರವಾಹದಲ್ಲಿ ಸಿಲುಕಿದ್ದ ಬಸ್‌ನ 68 ಪ್ರಯಾಣಿಕರನ್ನು ನೌಕಾಪಡೆ ಶನಿವಾರ ಮುಂಜಾನೆ ರಕ್ಷಿಸಿದೆ. ಬಸ್ ಸೇತುವೆ ಬಳಿ ಸಿಲುಕಿಕೊಂಡಿತ್ತು. ಪ್ರಯಾಣಿಕರು ಬಸ್‌ನ ಛಾವಣಿ ಮೇಲೆ ಸುಮಾರು 29 ಗಂಟೆಗಳ ಕಾಲ ಕಾಯುತ್ತಿದ್ದರು. ಬೋಟ್‌ಗಳು ಮತ್ತು ಹೆಲಿಕಾಪ್ಟರ್‌ಗಳ ಮೂಲಕ ದೀರ್ಘ ಕಾರ್ಯಾಚರಣೆ ನಡೆಸಿ ಅವರನ್ನು ಸುರಕ್ಷಿತ ಸ್ಥಳಕ್ಕೆ ಸಾಗಿಸಲಾಯಿತು.

RelatedPosts

ಎಕ್ಸ್‌ಪ್ರೆಸ್‌ವೇ ಟೋಲ್ ಬಳಿ ಡಬಲ್ ಡೆಕ್ಕರ್ ಬಸ್ ಪಲ್ಟಿ: 5 ಸಾವು, 45ಕ್ಕೂ ಹೆಚ್ಚು ಜನರಿಗೆ ಗಾಯ

ಡಾಕ್ಟರ್ ಆಗು ಎಂದಿದ್ದಕ್ಕೆ ತಂದೆಯನೇ ಕೊಂದ ಮಗ, ತಂಗಿಯ ಎದುರೇ ದೇಹ ತುಂಡು ಮಾಡಿ ಡ್ರಮ್​​ನಲ್ಲಿಟ್ಟ

ಮದುವೆ ಸಂಭ್ರಮದ ನಡುವೆ ವಿಷ ಸೇವಿಸಿದ ಸಹೋದರಿಯರು! ಜೋಧ್‌ಪುರದಲ್ಲಿ ಬೆಚ್ಚಿಬೀಳಿಸುವ ಘಟನೆ

BREAKING: 7 ಪ್ರಯಾಣಿಕರಿದ್ದ ಏರ್ ಆಂಬ್ಯುಲೆನ್ಸ್ ಪತನ: ದೆಹಲಿಗೆ ತೆರಳುತ್ತಿದ್ದ ವೇಳೆ ಸಂಭವಿಸಿದ ಘೋರ ದುರಂತ

ADVERTISEMENT
ADVERTISEMENT

ಈ ಘಟನೆಗೆ ಸಂಬಂಧಪಟ್ಟಂತೆ, ಶ್ರೀಲಂಕಾ ಅಧ್ಯಕ್ಷ ಅನುರಾ ಕುಮಾರ ದಿಸನಾಯಕೆ, ದೇಶಾದ್ಯಂತ ತುರ್ತು ಪರಿಸ್ಥಿತಿ ಘೋಷಿಸಿದ್ದು, ಅಂತರರಾಷ್ಟ್ರೀಯ ನೆರವು ಕೋರಿದ್ದಾರೆ. 2017ರಲ್ಲಿ 200ಕ್ಕೂ ಹೆಚ್ಚು ಮಾಂದಿ ಮತ್ತು 2003ರಲ್ಲಿ 254 ಜನರು ಮೃತಪಟ್ಟಿದ್ದ ಪ್ರವಾಹಕ್ಕಿಂತ ಈ ಬಾರಿಯ ವಿನಾಶ ದೊಡ್ಡದು ಎಂದು ಅಧಿಕಾರಿಗಳು ಹೇಳಿದ್ದಾರೆ.

ಭಾರತದ ಸಹಾಯ

ನೆರೆ ರಾಷ್ಟ್ರ ಶ್ರೀಲಂಕಾಕ್ಕೆ ಭಾರತ ತಕ್ಷಣ ಸ್ಪಂದಿಸಿದ್ದು, ‘ಆಪರೇಷನ್ ಸಾಗರ್ ಬಂಧು’ ಅಡಿಯಲ್ಲಿ ಭಾರತೀಯ ವಾಯುಪಡೆ ಶನಿವಾರ 21 ಟನ್ ಪರಿಹಾರ ಸಾಮಗ್ರಿ, 80ಕ್ಕೂ ಹೆಚ್ಚು NDRF ಸಿಬ್ಬಂದಿ ಮತ್ತು 8 ಟನ್ ಉಪಕರಣಗಳನ್ನು ರವಾನಿಸಿದೆ. ಆಹಾರ ಪ್ಯಾಕೇಟ್‌ಗಳು, ಕಂಬಳಿ, ಔಷಧಿಗಳು, ತಾತ್ಕಾಲಿಕ ಆಶ್ರಯ ಕಿಟ್‌ಗಳು ಇದರಲ್ಲಿ ಸೇರಿವೆ.

ತಮಿಳುನಾಡಿಗೂ ಭಾರಿ ಎಚ್ಚರಿಕೆ

ಚಂಡಮಾರುತ ಶ್ರೀಲಂಕಾ ದಾಟಿ ಭಾನುವಾರ (ನವೆಂಬರ್ 30) ಮುಂಜಾನೆ ಉತ್ತರ ತಮಿಳುನಾಡು, ಪುದುಚೇರಿ ಮತ್ತು ದಕ್ಷಿಣ ಆಂಧ್ರಪ್ರದೇಶ ಕರಾವಳಿಯನ್ನು ಅಪ್ಪಳಿಸಲಿದೆ ಎಂದು IMD ಎಚ್ಚರಿಕೆ ನೀಡಿದೆ. ತಂಜಾವೂರು, ನಾಗಪಟ್ಟಣಂ, ಮೈಲಾಡುತುರೈ, ಕುಂಭಕೋಣಂ, ಪಾಪನಾಸಂ, ಕಡಲೂರು, ಚೆನ್ನೈನ ಕೆಲವು ಭಾಗಗಳಲ್ಲಿ ಭಾರಿ ಮಳೆ ಸುರಿದಿದೆ.

ಭಾರತದಲ್ಲಿ ತೆಗೆದುಕೊಂಡಿರುವ ಕ್ರಮ

  • 54 ವಿಮಾನಗಳ ಹಾರಾಟ ರದ್ದು (ಚೆನ್ನೈ ವಿಮಾನ ನಿಲ್ದಾಣ)
  • ಮಳೆ ಬಾಧಿತ ಜಿಲ್ಲೆಗಳಲ್ಲಿ ಶನಿವಾರ ಶಾಲಾ-ಕಾಲೇಜುಗಳಿಗೆ ರಜೆ
  • ರಾಮನಾಥಪುರಂ ಜಿಲ್ಲೆಯಲ್ಲಿ ಹೊರಗೆ ಬರದಂತೆ ಎಚ್ಚರಿಕೆ
  • ಪಂಬನ್-ಧನುಷ್ಕೋಟಿ ಪ್ರವಾಸಿಗರಿಗೆ ನಿರ್ಬಂಧ
  • ಪುದುಚೇರಿ ಕೇಂದ್ರೀಯ ವಿಶ್ವವಿದ್ಯಾಲಯದ ಪರೀಕ್ಷೆಗಳು ಮುಂದೂಡಿಕೆ

ತಮಿಳುನಾಡು, ಪುದುಚೇರಿ, ದಕ್ಷಿಣ ಆಂಧ್ರ ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

BeFunky collage 2026 02 24T100233.720

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭರ್ಜರಿ ಡ್ರಗ್ಸ್ ಜಪ್ತಿ: ಬ್ಯಾಂಕಾಕ್-ಹಾಂಕಾಂಗ್‌ನಿಂದ ಬರ್ತಿದ್ದ 3.1 ಕೋಟಿ ಮೌಲ್ಯದ ಗಾಂಜಾ ವಶ!

by ಶ್ರೀದೇವಿ ಬಿ. ವೈ
February 24, 2026 - 10:03 am
0

BeFunky collage 2026 02 24T093457.820

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಿಗ್ ಟ್ವಿಸ್ಟ್: ತನಿಖೆ ಮಾಡ್ತಿದ್ದ ಕಾಮಾಕ್ಷಿಪಾಳ್ಯ ಇನ್ಸ್‌‌ಪೆಕ್ಟರ್‌ಗೆ ಸಂಕಷ್ಟ..!

by ಶ್ರೀದೇವಿ ಬಿ. ವೈ
February 24, 2026 - 9:35 am
0

BeFunky collage 2026 02 24T091007.511

ಎಕ್ಸ್‌ಪ್ರೆಸ್‌ವೇ ಟೋಲ್ ಬಳಿ ಡಬಲ್ ಡೆಕ್ಕರ್ ಬಸ್ ಪಲ್ಟಿ: 5 ಸಾವು, 45ಕ್ಕೂ ಹೆಚ್ಚು ಜನರಿಗೆ ಗಾಯ

by ಶ್ರೀದೇವಿ ಬಿ. ವೈ
February 24, 2026 - 9:13 am
0

BeFunky collage 2026 02 24T082230.496

ಡಾಕ್ಟರ್ ಆಗು ಎಂದಿದ್ದಕ್ಕೆ ತಂದೆಯನೇ ಕೊಂದ ಮಗ, ತಂಗಿಯ ಎದುರೇ ದೇಹ ತುಂಡು ಮಾಡಿ ಡ್ರಮ್​​ನಲ್ಲಿಟ್ಟ

by ಶ್ರೀದೇವಿ ಬಿ. ವೈ
February 24, 2026 - 8:41 am
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 02 24T091007.511
    ಎಕ್ಸ್‌ಪ್ರೆಸ್‌ವೇ ಟೋಲ್ ಬಳಿ ಡಬಲ್ ಡೆಕ್ಕರ್ ಬಸ್ ಪಲ್ಟಿ: 5 ಸಾವು, 45ಕ್ಕೂ ಹೆಚ್ಚು ಜನರಿಗೆ ಗಾಯ
    February 24, 2026 | 0
  • BeFunky collage 2026 02 24T082230.496
    ಡಾಕ್ಟರ್ ಆಗು ಎಂದಿದ್ದಕ್ಕೆ ತಂದೆಯನೇ ಕೊಂದ ಮಗ, ತಂಗಿಯ ಎದುರೇ ದೇಹ ತುಂಡು ಮಾಡಿ ಡ್ರಮ್​​ನಲ್ಲಿಟ್ಟ
    February 24, 2026 | 0
  • Untitled design 2026 02 23T233124.487
    ಮದುವೆ ಸಂಭ್ರಮದ ನಡುವೆ ವಿಷ ಸೇವಿಸಿದ ಸಹೋದರಿಯರು! ಜೋಧ್‌ಪುರದಲ್ಲಿ ಬೆಚ್ಚಿಬೀಳಿಸುವ ಘಟನೆ
    February 23, 2026 | 0
  • Untitled design 2026 02 23T230555.946
    BREAKING: 7 ಪ್ರಯಾಣಿಕರಿದ್ದ ಏರ್ ಆಂಬ್ಯುಲೆನ್ಸ್ ಪತನ: ದೆಹಲಿಗೆ ತೆರಳುತ್ತಿದ್ದ ವೇಳೆ ಸಂಭವಿಸಿದ ಘೋರ ದುರಂತ
    February 23, 2026 | 0
  • Untitled design 2026 02 23T215546.956
    ಲಕ್ನೋ ಭೀಕರ ರಸ್ತೆ ಅಪಘಾತ: ಡಬಲ್ ಡೆಕ್ಕರ್ ಬಸ್ ಪಲ್ಟಿಯಾಗಿ ಸ್ಥಳದಲ್ಲೇ ಐವರು ಸಾ*ವು
    February 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version