• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, March 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

ಸುದೀಪ್ ಹೇಳಿದ್ದನ್ನು ಒಪ್ಪದ ಧ್ರುವಂತ್ ಬಿಗ್‌ ಬಾಸ್‌ ಮನೆಯಿಂದ ಹೊರ ಹೋಗ್ತಾರಾ?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 30, 2025 - 5:03 pm
in ಬಿಗ್ ಬಾಸ್
0 0
0
Untitled design 2025 11 30T165845.264

RelatedPosts

ಬಿಗ್‌ಬಾಸ್ ಖ್ಯಾತಿ ಡಾಗ್ ಸತೀಶ್ ವಿರುದ್ಧ ಪ್ರಾಣಿ ಕಾಮ ಪ್ರಚೋದನೆ ಆರೋಪದಲ್ಲಿ FIR ದಾಖಲು!

ಬಿಗ್ ಬಾಸ್ ಮುಗಿದ್ರೂ ಕಮ್ಮಿಯಾಗಿಲ್ಲ ಗಿಲ್ಲಿ ಕ್ರೇಜ್: ಪ್ರಶ್ನೆ ಪತ್ರಿಕೆಯಲ್ಲೂ ಬಂತು ಗಿಲ್ಲಿ ಬಗ್ಗೆ ಪ್ರಶ್ನೆ!

ಬಿಗ್ ಬಾಸ್ ಸ್ಪರ್ಧಿಗೆ ಬೆದರಿಕೆ,10 ಕೋಟಿಗೆ ಬೇಡಿಕೆ: ಹಿಂದಿರುವ ದುಷ್ಕರ್ಮಿಗಳು ಯಾರು ಗೊತ್ತಾ?

ಬಿಗ್‌ಬಾಸ್ ಸ್ಪರ್ಧಿಗಳ ನಡುವೆ ನಿಲ್ಲದ ಜಗಳ: ಅಶ್ವಿನಿಗೆ ಟಾಂಗ್ ಕೊಟ್ಟ ಚೈತ್ರಾ ಕುಂದಾಪುರ

ADVERTISEMENT
ADVERTISEMENT

ಬಿಗ್‌ ಬಾಸ್‌ ಕನ್ನಡ ಸೀಸನ್‌ 12 ಈಗ ತನ್ನ ಅತ್ಯಂತ ಉದ್ವಿಗ್ನ ಹಂತಕ್ಕೆ ಬಂದು ನಿಂತಿದೆ. ಮನೆಯೊಳಗೆ ಸ್ಪರ್ಧಿಗಳೇ ತಾವಾಗಿಯೇ “ನಾನು ಹೊರಗೆ ಹೋಗ್ತೀನಿ” ಎಂದು ಹೇಳಿ ಡ್ರಾಮಾ ಸೃಷ್ಟಿಸುತ್ತಿದ್ದಾರೆ. ಇದೀಗ ಧ್ರುವಂತ್‌ ಕಿಚ್ಚ ಸುದೀಪ್‌ ಅವರ ಮುಂದೆಯೇ “ಈ ಶೋನಿಂದ ಹೊರ ಹೋಗ್ತೀನಿ” ಎಂದು ಘೋಷಿಸಿ ಎಲ್ಲರನ್ನೂ ಬೆಚ್ಚಿ ಬೀಳಿಸಿದ್ದಾರೆ.

ನವೆಂಬರ್‌ 30ರಂದು ಬರುವ ‘ಸೂಪರ್‌ ಸಂಡೇ ವಿತ್‌ ಕಿಚ್ಚ ಸುದೀಪ್‌’ ಸಂಚಿಕೆಯ ಹೊಸ ಪ್ರೋಮೋವನ್ನು ಕಲರ್ಸ್‌ ಕನ್ನಡ ಬಿಡುಗಡೆ ಮಾಡಿದೆ. ಆ ಪ್ರೋಮೋದಲ್ಲಿ ಧ್ರುವಂತ್‌ ಅವರ ಆವೇಶ ಮತ್ತು ನಿರಾಶೆ ಸ್ಪಷ್ಟವಾಗಿ ಕಂಡುಬರುತ್ತಿದೆ.

ಕಿಚ್ಚ ಸುದೀಪ್‌ ಅವರು ಸ್ಪರ್ಧಿಗಳಿಗೆ ಒಂದೊಂದು ಪ್ರಾಣಿ-ಪಕ್ಷಿಯ ಫೋಟೋ ಕೊಟ್ಟು, “ಯಾರಿಗೆ ಯಾವ ಅನಿಮಲ್‌ ಸೂಟ್‌ ಆಗುತ್ತದೆ ಎಂದು ನಿಮ್ಮ ಅನಿಸಿಕೆ ನೀಡಿ” ಎಂದು ಹೇಳಿದ್ದರು. ನರಿ, ಕೋಣ, ಚೇಳು, ಪಾರಿವಾಳ, ಕೋತಿ, ಗಿಳಿ ಹೀಗೆ ವಿವಿಧ ಚಿತ್ರಗಳಿದ್ದವು. ಆದರೆ ಧ್ರುವಂತ್‌ ಅವರಿಗೆ ಬಂದದ್ದು ಹೆಚ್ಚಿಗೆ ‘ನರಿ’ ಮತ್ತು ‘ಪಾರಿವಾಳ’ ಚಿತ್ರಗಳೇ!. ಇದು ಅವರಿಗೆ ತೀವ್ರ ನೋವು ಉಂಟುಮಾಡಿತು.

ಧನುಷ್‌ ಅವರು ಪಾರಿವಾಳದ ಬೋರ್ಡ್‌ ನೀಡುತ್ತಾ, “ಇಲ್ಲಿ ಏನಿದೆಯೋ ಅದು ಇನ್ನೊಂದೆಡೆ ಹೋಗುತ್ತದೆ, ಅಲ್ಲಿರುವುದು ಇಲ್ಲಿಗೆ ಬರುತ್ತದೆ” ಎಂದು ಧ್ರುವಂತ್‌ ಅವರನ್ನು ಗಾಸಿಪ್‌ ಮಾಡುವವರು ಎಂದು ಹೇಳಿದರು. ಮಾಳು ನಿಪನಾಳ್‌ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ, “ಒಳ್ಳೆಯ ಮನುಷ್ಯನನ್ನೇ ಹಾಳು ಮಾಡುವುದು ಇವರ ಉದ್ದೇಶ. ತಮ್ಮ ಅನಿಸಿಕೆಯನ್ನು ಹೇಳಿ ಹೇಳಿ ಇನ್ನೊಬ್ಬರ ಮನಸ್ಸು ಕೆಡಿಸುತ್ತಾರೆ” ಎಂದು ನೇರವಾಗಿ ಆರೋಪ ಮಾಡಿದರು. ಇದರಿಂದ ಧ್ರುವಂತ್‌ ಮನಸ್ಸು ನೊಂದುಹೋಯಿತು.

ನಿಯಮದಂತೆ ಯಾರಿಗೆ ಯಾವ ಬೋರ್ಡ್‌ ಕೊಟ್ಟರೂ ಅದನ್ನು ಕುತ್ತಿಗೆಗೆ ಹಾಕಿಕೊಂಡು ಧರಿಸಬೇಕಿತ್ತು. ಆದರೆ ಧ್ರುವಂತ್‌ ಅವರು ಎಲ್ಲ ಬೋರ್ಡ್‌ಗಳನ್ನೂ ಕೈಯಲ್ಲೇ ಹಿಡಿದುಕೊಂಡು ನಿಂತಿದ್ದರು. ಇದನ್ನು ಗಮನಿಸಿದ ಕಿಚ್ಚ ಸುದೀಪ್‌, “ಧ್ರುವ, ಕುತ್ತಿಗೆಗೆ ಹಾಕಿಕೊಳ್ಳಿ” ಎಂದು ಹೇಳಿದರು.

ಅಷ್ಟರಲ್ಲಿ ಧ್ರುವಂತ್‌ ಒಳಗಿನ ಅಗ್ನಿ ಹೊರಬಂದಿತು. “I would rather leave the show than wear this around my neck” (ಇದನ್ನು ಕುತ್ತಿಗೆಗೆ ಹಾಕಿಕೊಂಡು ಇರುವುದಕ್ಕಿಂತ ಈ ಶೋನಿಂದ ಹೊರಗೆ ಹೋಗುವುದೇ ಒಳ್ಳೆಯದು) ಎಂದು ದೃಢವಾಗಿ ಹೇಳಿದರು. ಸ್ಟುಡಿಯೋದಲ್ಲಿ ಮೂರು ಸೆಕೆಂಡು ನಿಶ್ಶಬ್ದದಿಂದ ಕೂಡಿತ್ತು.

ಇಂದು (ನವೆಂಬರ್‌ 30) ಸಂಜೆಯ ಸೂಪರ್‌ ಸಂಡೇ ಸಂಚಿಕೆಯಲ್ಲಿ ಕಿಚ್ಚ ಸುದೀಪ್‌ ಅವರು ಧ್ರುವಂತ್‌ಗೆ ಏನು ಉತ್ತರ ಕೊಡುತ್ತಾರೆ? ಧ್ರುವಂತ್‌ ನಿಜವಾಗೂ ಮನೆ ಬಿಟ್ಟು ಹೊರಕ್ಕೆ ಬರುತ್ತಾರಾ? ಅಥವಾ ಈ ವಾರದ ಎಲಿಮಿನೇಷನ್‌ನಲ್ಲಿ ಅವರೇ ಹೊರಹೋಗುತ್ತಾರಾ? ಎಲ್ಲ ಪ್ರಶ್ನೆಗಳಿಗೆ ಉತ್ತರ ಸಿಗಲಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

IND vs ENG

IND vs ENG: ಜಾಕೋಬ್ ಬೆಥೆಲ್ ಶತಕ ವ್ಯರ್ಥವಾದರೂ ಆರ್‌ಸಿಬಿ ಫ್ಯಾನ್ಸ್‌ಗೆ ಡಬಲ್ ಖುಷಿ

by ಶ್ರೀದೇವಿ ಬಿ. ವೈ
March 5, 2026 - 11:35 pm
0

ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ

ಕರ್ನಾಟಕ ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲ್ ತೀರ್ಮಾನ ಏನಾಯ್ತು?

by ಶ್ರೀದೇವಿ ಬಿ. ವೈ
March 5, 2026 - 11:13 pm
0

India vs England T20 World Cup 2026 semi final

ಟಿ20 ವಿಶ್ವಕಪ್ 2026: ಇಂಗ್ಲೆಂಡ್‌ನನ್ನು ಬಗ್ಗುಬಡಿದ ಭಾರತ, ರೋಚಕ ಜಯದೊಂದಿಗೆ ಫೈನಲ್‌ಗೆ ಪ್ರವೇಶ!

by ಶ್ರೀದೇವಿ ಬಿ. ವೈ
March 5, 2026 - 10:56 pm
0

ಇಶಾನ್ ಕಿಶನ್

IND vs ENG: ರೋಹಿತ್ ದಾಖಲೆಯ ಜೊತೆಗೆ 19 ವರ್ಷಗಳ ಹಳೆಯ ರೆಕಾರ್ಡ್‌ ಬ್ರೇಕ್ ಮಾಡಿದ ಕಿಶನ್

by ಶ್ರೀದೇವಿ ಬಿ. ವೈ
March 5, 2026 - 10:39 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಡಾಗ್ ಸತೀಶ್ ಪ್ರಾಣಿ ಕಾಮ ವಿಡಿಯೋ ಎಫ್‌ಐಆರ್
    ಬಿಗ್‌ಬಾಸ್ ಖ್ಯಾತಿ ಡಾಗ್ ಸತೀಶ್ ವಿರುದ್ಧ ಪ್ರಾಣಿ ಕಾಮ ಪ್ರಚೋದನೆ ಆರೋಪದಲ್ಲಿ FIR ದಾಖಲು!
    March 5, 2026 | 0
  • ಮೃತ ವ್ಯಕ್ತಿ (3)
    ಬಿಗ್ ಬಾಸ್ ಮುಗಿದ್ರೂ ಕಮ್ಮಿಯಾಗಿಲ್ಲ ಗಿಲ್ಲಿ ಕ್ರೇಜ್: ಪ್ರಶ್ನೆ ಪತ್ರಿಕೆಯಲ್ಲೂ ಬಂತು ಗಿಲ್ಲಿ ಬಗ್ಗೆ ಪ್ರಶ್ನೆ!
    February 28, 2026 | 0
  • BeFunky collage 2026 02 14T200001.943
    ಬಿಗ್ ಬಾಸ್ ಸ್ಪರ್ಧಿಗೆ ಬೆದರಿಕೆ,10 ಕೋಟಿಗೆ ಬೇಡಿಕೆ: ಹಿಂದಿರುವ ದುಷ್ಕರ್ಮಿಗಳು ಯಾರು ಗೊತ್ತಾ?
    February 14, 2026 | 0
  • Untitled design 2026 02 10T085530.949
    ಬಿಗ್‌ಬಾಸ್ ಸ್ಪರ್ಧಿಗಳ ನಡುವೆ ನಿಲ್ಲದ ಜಗಳ: ಅಶ್ವಿನಿಗೆ ಟಾಂಗ್ ಕೊಟ್ಟ ಚೈತ್ರಾ ಕುಂದಾಪುರ
    February 10, 2026 | 0
  • BeFunky collage 2026 02 05T172113.426
    ಕೊನೆಗೂ 2ನೇ ಮದ್ವೆ ಬಗ್ಗೆ ರಿವೀಲ್ ಮಾಡಿದ ನಿವೇದಿತಾ ಗೌಡ: “ನನಗೆ ಆ ಫೀಲಿಂಗ್ ತರಿಸೋನು ಬೇಕು”
    February 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version