• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, March 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

‘ಸಂಚಾರ ಸಾಥಿ’ ಆಪ್ ಕಡ್ಡಾಯ ಅಲ್ಲ, ಡಿಲೀಟ್ ಮಾಡಬಹುದು-ಕೇಂದ್ರ ಸರ್ಕಾರ ಸ್ಪಷ್ಟನೆ

ಯಶಸ್ವಿನಿ ಎಂ by ಯಶಸ್ವಿನಿ ಎಂ
December 2, 2025 - 4:52 pm
in ದೇಶ
0 0
0
Untitled design 2025 12 02T164923.311

ನವದೆಹಲಿ : ಮೊಬೈಲ್ ಫೋನ್‌ಗಳಲ್ಲಿ ಸಂಚಾರ ಸಾಥಿ ಆಪ್ಲಿಕೇಶನ್ ಅನ್ನು ಸಕ್ರಿಯಗೊಳಿಸುವುದು ಸಂಪೂರ್ಣವಾಗಿ ಕಡ್ಡಾಯವಲ್ಲ ಎಂದು ಕೇಂದ್ರ  ಸರ್ಕಾರ ಮಂಗಳವಾರ ಸ್ಪಷ್ಟಪಡಿಸಿದೆ. ಕೇಂದ್ರ ದೂರಸಂಪರ್ಕ ಸಚಿವ ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ ಅವರು ಇದನ್ನು ಖಚಿತಪಡಿಸಿದ್ದಾರೆ. ಫೋನ್ ತಯಾರಕರಿಗೆ ಈ ಆಪ್ಲಿಕೇಶನ್ ಅನ್ನು ಮೊದಲೇ ಇನ್ಸ್ಟಾಲ್ ಮಾಡುವಂತೆ ನೀಡಿದ ನಿರ್ದೇಶನಗಳಿಂದ ಉಂಟಾದ ಗೊಂದಲ ಮತ್ತು ವಿವಾದದ ನಡುವೆಯೇ ಕೇಂಧ್ರ ಸರ್ಕಾರ ಈ ಸ್ಪಷ್ಟೀಕರಣ ನೀಡಿದೆ.

ಸಚಿವ ಸಿಂಧಿಯಾ ಅವರು ಹೇಳಿದರು, ಸಂಚಾರ ಸಾಥಿ ಅಪ್ಲಿಕೇಶನ್ ಅನ್ನು ಸಕ್ರಿಯಗೊಳಿಸುವುದು ಐಚ್ಛಿಕ. ಇದು ಕಡ್ಡಾಯವಲ್ಲ.ನಿಮಗೆ ಇಷ್ಟವಿದ್ದರೆ ಬಳಸಬಹುದು ಇಲ್ಲವಾದರೆ ಅದನ್ನ ಡಿಲೀಟ್‌ ಮಾಡಬಹುದು.

RelatedPosts

ಸಿಲಿಂಡರ್ ಬದಲು ಪೈಪ್ ಗ್ಯಾಸ್! ಹೊಸ ನಿಯಮ ಪ್ರಕಟಿಸಿದ ಕೇಂದ್ರ ಸರ್ಕಾರ

ಯುವತಿಯಿಂದ ಮದ್ವೆಗೆ ನಿರಾಕರಣೆ: HIV ಇಂಜೆಕ್ಷನ್ ಚುಚ್ಚಿದ ಯುವಕ

ನಾಲ್ಕು ವರ್ಷಗಳಲ್ಲೇ ಭೀಕರ ಕುಸಿತ, ಷೇರು ಮಾರುಕಟ್ಟೆ ಹೂಡಿಕೆದಾರರ 20 ಲಕ್ಷ ಕೋಟಿ ರೂ. ಭಸ್ಮ!

ಹೋಟೆಲ್‌ಗಳಿಗೆ ಗ್ಯಾಸ್ ಬಿಸಿ: ಮುಂದಿನ 10 ದಿನ ವಾಣಿಜ್ಯ ಸಿಲಿಂಡರ್ ಪೂರೈಕೆ ಕಷ್ಟ ಎಂದ ಸಚಿವ ಮುನಿಯಪ್ಪ

ADVERTISEMENT
ADVERTISEMENT

ಈ ಸ್ಪಷ್ಟೀಕರಣಕ್ಕೆ ಮುನ್ನ, ದೂರಸಂಪರ್ಕ ಇಲಾಖೆ (DoT) ಎಲ್ಲಾಸ್ಮಾರ್ಟ್ಫೋನ್ ತಯಾರಕರಿಗೂ ಹೊಸ ಮೊಬೈಲ್ ಸಾಧನಗಳಲ್ಲಿ ಸಂಚಾರ ಸಾಥಿ ಆಪ್ಲಿಕೇಶನ್ ಅನ್ನು ಪೂರ್ವ-ಇನ್ಸ್ಟಾಲ್ ಮಾಡುವಂತೆ ಆದೇಶಿಸಿತ್ತು. ಈಗಾಗಲೇ ಬಳಕೆಯಲ್ಲಿರುವ ಫೋನ್ಗಳು ಸಾಫ್ಟ್ವೇರ್ ನವೀಕರಣದ ಮೂಲಕ ಈ ಆಪ್ ಅನ್ನು ಪಡೆಯಲಿದ್ದವು.

ಈ ಸಂದರ್ಭದಲ್ಲಿ ಸಿಂಧಿಯಾ ಅವರು, ಈ ನಿರ್ದೇಶನದ ಹಿಂದಿನ ಏಕೈಕ ಉದ್ದೇಶ ಸೈಬರ್ ವಂಚನೆ ತಡೆಗಟ್ಟುವುದು ಮಾತ್ರ ಎಂದು ಸ್ಪಷ್ಟಪಡಿಸಿದರು. ಸೈಬರ್ ವಂಚನೆಯನ್ನು ನಿಗ್ರಹಿಸಲು ವಿನ್ಯಾಸಗೊಳಿಸಲಾದ ಈ ಸಾಧನಕ್ಕೆ (ಆಪ್ ಗೆ) ವ್ಯಾಪಕ ಪ್ರವೇಶ ಖಚಿತಪಡಿಸಿಕೊಳ್ಳುವುದೇ ನಮ್ಮ ಗುರಿ. ಇದರಿಂದ ನಾಗರಿಕರು ಸುರಕ್ಷಿತರಾಗಬೇಕು, ಎಂದರು. ಸರ್ಕಾರದ ಕಡೆಯಿಂದ ಬಳಕೆದಾರರ ಗೌಪ್ಯತೆಯನ್ನು ಉಲ್ಲಂಘಿಸುವ ಯಾವುದೇ ಉದ್ದೇಶವಿಲ್ಲ ಎಂದು ಅವರು ಖಾತರಿ ನೀಡಿದರು.

ಈ ಸ್ಪಷ್ಟೀಕರಣದಿಂದ, ಸಾಮಾನ್ಯ ಮೊಬೈಲ್ ಬಳಕೆದಾರರು ಈಗ ಸಂಚಾರ ಸಾಥಿ ಆಪ್ ಅನ್ನು ತಮ್ಮ ಇಷ್ಟದಂತೆ ನಿರ್ವಹಿಸಲು ಸ್ವತಂತ್ರರಾಗಿದ್ದಾರೆ. ನಿಮ್ಮ ಹೊಸ ಫೋನ್ನಲ್ಲಿ ಈ ಆಪ್ ಕಾಣಿಸಿಕೊಂಡರೆ, ಅದನ್ನು ನಿಷ್ಕ್ರಿಯಗೊಳಿಸಬಹುದು ಅಥವಾ ಸಂಪೂರ್ಣವಾಗಿ ಅಳಿಸಬಹುದು. ಆಪ್ ಅನ್ನು ಇನ್ಸ್ಟಾಲ್ ಮಾಡಿದ್ದರೆ ಬಳಸಬೇಕೆಂಬುದು ಕಡ್ಡಾಯವಲ್ಲ. ಈ ಆಪ್ಲಿಕೇಶನ್ ಮುಖ್ಯವಾಗಿ ಡುಪ್ಲಿಕೇಟ್/ಕಳ್ಳ ಐಎಮ್ಇಐ ಸಂಖ್ಯೆಯ ಫೋನ್ಗಳನ್ನು ಗುರುತಿಸಿ, ಸೈಬರ್ ಅಪರಾಧಗಳಿಂದ ನಾಗರಿಕರನ್ನು ರಕ್ಷಿಸುವ ಉದ್ದೇಶ ಹೊಂದಿದೆ.

ತಯಾರಕರು ಪೂರ್ವ-ಇನ್ಸ್ಟಾಲೇಶನ್ ಆದೇಶವನ್ನು ಪಾಲಿಸಬೇಕಾಗಿದ್ದರೂ, ಬಳಕೆದಾರರಿಗೆ ಅದನ್ನು ಸಕ್ರಿಯಗೊಳಿಸದಿರಲು ಅಥವಾ ತೆಗೆದುಹಾಕಲು ಸಂಪೂರ್ಣ ಹಕ್ಕು ಇದೆ ಎಂಬ ಸಂದೇಶ ಈಗ ಸ್ಪಷ್ಟವಾಗಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 03 14T210427.704

“ನಾನು ಭಾರತವನ್ನು ಪ್ರೀತಿಸುತ್ತೇನೆ, ಮೋದಿಯೇ ನನ್ನ ಉತ್ತಮ ಸ್ನೇಹಿತ”: ಅಮೆರಿಕ ಅಧ್ಯಕ್ಷ ಟ್ರಂಪ್

by ಶಾಲಿನಿ ಕೆ. ಡಿ
March 14, 2026 - 9:10 pm
0

Untitled design 2026 03 14T202832.997

ಸಿಲಿಂಡರ್ ಬದಲು ಪೈಪ್ ಗ್ಯಾಸ್! ಹೊಸ ನಿಯಮ ಪ್ರಕಟಿಸಿದ ಕೇಂದ್ರ ಸರ್ಕಾರ

by ಶಾಲಿನಿ ಕೆ. ಡಿ
March 14, 2026 - 8:40 pm
0

Untitled design 2026 03 14T200228.199

ಧಾರವಾಡದಲ್ಲಿ ಆಲಿಕಲ್ಲು ಮಳೆ; ಬೇಸಿಗೆಯಲ್ಲೂ ತಂಪೆರೆದ ವರುಣ

by ಶಾಲಿನಿ ಕೆ. ಡಿ
March 14, 2026 - 8:04 pm
0

Untitled design 2026 03 14T193039.803

ನಾಳೆ ಒಂದು ಲಿಂಕ್ ಪೋಸ್ಟ್ ಮಾಡ್ತೀನಿ: ಜನರ ತಲೆಗೆ ಹುಳ ಬಿಟ್ರಾ ನಟ ಉಪೇಂದ್ರ?

by ಶಾಲಿನಿ ಕೆ. ಡಿ
March 14, 2026 - 7:31 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 14T202832.997
    ಸಿಲಿಂಡರ್ ಬದಲು ಪೈಪ್ ಗ್ಯಾಸ್! ಹೊಸ ನಿಯಮ ಪ್ರಕಟಿಸಿದ ಕೇಂದ್ರ ಸರ್ಕಾರ
    March 14, 2026 | 0
  • Untitled design 2026 03 14T192017.025
    ಯುವತಿಯಿಂದ ಮದ್ವೆಗೆ ನಿರಾಕರಣೆ: HIV ಇಂಜೆಕ್ಷನ್ ಚುಚ್ಚಿದ ಯುವಕ
    March 14, 2026 | 0
  • Untitled design 2026 03 14T115922.573
    ನಾಲ್ಕು ವರ್ಷಗಳಲ್ಲೇ ಭೀಕರ ಕುಸಿತ, ಷೇರು ಮಾರುಕಟ್ಟೆ ಹೂಡಿಕೆದಾರರ 20 ಲಕ್ಷ ಕೋಟಿ ರೂ. ಭಸ್ಮ!
    March 14, 2026 | 0
  • Untitled design 2026 03 14T105729.881
    ಹೋಟೆಲ್‌ಗಳಿಗೆ ಗ್ಯಾಸ್ ಬಿಸಿ: ಮುಂದಿನ 10 ದಿನ ವಾಣಿಜ್ಯ ಸಿಲಿಂಡರ್ ಪೂರೈಕೆ ಕಷ್ಟ ಎಂದ ಸಚಿವ ಮುನಿಯಪ್ಪ
    March 14, 2026 | 0
  • Untitled design 2026 03 14T073926.793
    ಭಾರತಕ್ಕೆ ಗುಡ್ ನ್ಯೂಸ್: ಹಾರ್ಮುಜ್ ಜಲಸಂಧಿಯಲ್ಲಿ ಭಾರತೀಯ LPG ಹಡಗುಗಳಿಗೆ ಇರಾನ್ ಗ್ರೀನ್ ಸಿಗ್ನಲ್
    March 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version