• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, June 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ನಟ ದರ್ಶನ್ ಪ್ರಕರಣ: ರೇಣುಕಾಸ್ವಾಮಿ ತಂದೆ-ತಾಯಿಗೆ ಸಮನ್ಸ್ ಜಾರಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 4, 2025 - 5:52 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design 2025 12 04T173556.093

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ ತೂಗುದೀಪ್ ಎರಡನೇ ಆರೋಪಿಯಾಗಿರುವ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ತಿರುವು ಪಡೆದುಕೊಂಡಿದೆ. ಬೆಂಗಳೂರಿನ ಸೆಷನ್ಸ್ ನ್ಯಾಯಾಲಯವು ಡಿಸೆಂಬರ್ 17 ರಿಂದ ಸಾಕ್ಷಿಗಳ ವಿಚಾರಣೆಯನ್ನು ಆರಂಭಿಸಲು ದಿನಾಂಕ ನಿಗದಿಪಡಿಸಿದೆ. ಈ ಹಿನ್ನೆಲೆಯಲ್ಲಿ ಮೃತ ರೇಣುಕಾಸ್ವಾಮಿ ಅವರ ತಂದೆ ಶಿವಯೋಗಿ ಮತ್ತು ತಾಯಿ ರತ್ನಮ್ಮ ಅವರಿಗೆ ಸಹ ನ್ಯಾಯಾಲಯವು ಸಮನ್ಸ್ ಜಾರಿಗೊಳಿಸಿದೆ.

ಬುಧವಾರ ನಡೆದ ವಿಚಾರಣೆಯಲ್ಲಿ ಸಹಾಯಕ ಸಾರ್ವಜನಿಕ ಅಭಿಯೋಜಕ (ಎಸ್‌ಪಿಪಿ) ಸಚಿನ್ ಗುಂಡ್ರೆ ಅವರು ಮೊದಲ ಹಂತದ ಸಾಕ್ಷಿಗಳ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದರು. ಈ ಪಟ್ಟಿಯಲ್ಲಿ ಮೂವರು ಪ್ರಮುಖ ಸಾಕ್ಷಿಗಳ ಹೆಸರಿದ್ದು, ಅವರೆಲ್ಲರಿಗೂ ಕೋರ್ಟ್ ತಕ್ಷಣ ಸಮನ್ಸ್ ಜಾರಿಮಾಡಿದೆ.

RelatedPosts

ಸರ್ಕಾರಿ ಕಾಲೇಜಿನಲ್ಲಿ ಕುಸಿದು ಬಿದ್ದ ಛಾವಣಿ: ಐವರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ

ಕೊಲ್ಲೂರು ಮೂಕಾಂಬಿಕೆ ದೇವಿ ದರ್ಶನ ಪಡೆದ ವಿಜಯ್: ದೇವಿಗೆ ಬೆಳ್ಳಿ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ

ಮಂಗಳೂರಿಗೆ ಆಗಮಿಸಿದ ತಮಿಳುನಾಡು ಸಿಎಂ ವಿಜಯ್: ಕೊಲ್ಲೂರು ಕಡೆ ಪ್ರಯಾಣ

ಮಾವಿನ ಹಣ್ಣು ಸೇವಿಸಿ ಅಸ್ವಸ್ಥ, ಇಬ್ಬರು ಸಹೋದರಿಯರು ಅನುಮಾನಾಸ್ಪದ ಸಾವು

ADVERTISEMENT
ADVERTISEMENT

ರೇಣುಕಾಸ್ವಾಮಿ ಅವರ ತಂದೆ ಶಿವಯೋಗಿ, ತಾಯಿ ರತ್ನಮ್ಮ, ಮೃತದೇಹವನ್ನು ಮೊದಲು ಗುರುತಿಸಿದ ಬೆಂಗಳೂರಿನ ಶೆಡ್‌ನ ವಾಚ್‌ಮ್ಯಾನ್ ಮಲೆಶ್ ಅವರಿಗೆ ಕೋರ್ಟ್‌ ಸಮನ್ಸ್ ಜಾರಿಮಾಡಿದೆ.

“ಈ ಮೂವರು ಸಾಕ್ಷಿಗಳು ಪ್ರಕರಣದಲ್ಲಿ ಮುಖ್ಯ. ತಂದೆ-ತಾಯಿ ತಮ್ಮ ಮಗನ ಜೊತೆಗಿನ ಕೊನೆಯ ಸಂಭಾಷಣೆ, ಅವನು ಬೆಂಗಳೂರಿಗೆ ಏಕೆ ಬಂದಿದ್ದ, ಪವಿತ್ರಾ ಗೌಡ ಜೊತೆಗಿನ ವಿವಾದ ಎಲ್ಲವನ್ನೂ ವಿವರಿಸಬೇಕಿದೆ. ವಾಚ್‌ಮ್ಯಾನ್ ಮೃತ ಮೃತದೇಹ ಪತ್ತೆಯಾದ ಸ್ಥಳದ ಮೊದಲ ಸಾಕ್ಷಿಯಾಗಿದ್ದಾನೆ” ಎಂದು ಪ್ರಕರಣ ತಿಳಿದ ವಕೀಲರೊಬ್ಬರು ತಿಳಿಸಿದರು.

ನ್ಯಾಯಾಧೀಶರು ಡಿಸೆಂಬರ್ 4 ರಂದು ಉಳಿದ ಸಾಕ್ಷಿಗಳ ಪಟ್ಟಿಯನ್ನು ಪರಿಶೀಲಿಸಿ, ಯಾರಿಗೆಲ್ಲ ಸಮನ್ಸ್ ಜಾರಿಮಾಡಬೇಕು ಎಂಬುದನ್ನು ತೀರ್ಮಾನಿಸಲಿದ್ದಾರೆ. ಈ ಪಟ್ಟಿಯನ್ನು ಅಭಿಯೋಜನಾ ತಂಡ ಸಲ್ಲಿಸಿದ್ದು, ಇದರಲ್ಲಿ ಪೊಲೀಸ್ ಅಧಿಕಾರಿಗಳು, ವೈದ್ಯಕೀಯ ತಜ್ಞರು, ಡಿಜಿಟಲ್ ಫೊರೆನ್ಸಿಕ್ ತಜ್ಞರು, ಪವಿತ್ರಾ ಗೌಡಗೆ ಕಿರುಕುಳ ನೀಡಿದ್ದ ಎನ್ನಲಾದ ಮೆಸೇಜ್‌ಗಳನ್ನು ಕಳುಹಿಸಿದ್ದ ಖಾತೆಯ ಮಾಲೀಕರು ಸಹ ಸೇರಿದ್ದಾರೆ.

ಚಿತ್ರದುರ್ಗದ ಔಷಧ ವ್ಯಾಪಾರಿಯಾಗಿದ್ದ ರೇಣುಕಾಸ್ವಾಮಿ, ನಟ ದರ್ಶನ್ ಅವರ ಗೆಳತಿ ಪವಿತ್ರಾ ಗೌಡ ವಿರುದ್ಧ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ್ದ ಆರೋಪದ ಮೇಲೆ ಬೆಂಗಳೂರಿಗೆ ಕರೆತರಲಾಗಿತ್ತು. ಆನಂತರ ರಾಜರಾಜೇಶ್ವರಿನಗರದಲ್ಲಿರುವ  ಶೆಡ್‌ನಲ್ಲಿ ಅವನನ್ನು ಕ್ರೂರವಾಗಿ ಹಲ್ಲೆ ಮಾಡಿ ಕೊಲೆ ಮಾಡಲಾಗಿತ್ತು ಎಂಬುದು ಆರೋಪ.

ಪ್ರಕರಣದಲ್ಲಿ ಒಟ್ಟು 17 ಆರೋಪಿಗಳಿದ್ದು, ದರ್ಶನ್ (ಎ-2), ಪವಿತ್ರಾ ಗೌಡ (ಎ-1), ಧನರಾಜ್ (ಎ-3), ವಿನಯ್ (ಎ-4) ಸೇರಿದಂತೆ ಹಲವರು ಈಗಲೂ ನ್ಯಾಯಾಂಗ ಬಂಧನದಲ್ಲಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 12T171411.763

ಸರ್ಕಾರಿ ಕಾಲೇಜಿನಲ್ಲಿ ಕುಸಿದು ಬಿದ್ದ ಛಾವಣಿ: ಐವರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ

by ಶಾಲಿನಿ ಕೆ. ಡಿ
June 12, 2026 - 5:18 pm
0

Untitled design 2026 06 12T165337.792

ರಜನಿ ಆಯ್ತು..ಈಗ ಮೆಗಾಸ್ಟಾರ್ ಚಿರಂಜೀವಿ ಜೊತೆ ರಚಿತಾ ರಾಕಿಂಗ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 12, 2026 - 4:54 pm
0

Untitled design 2026 06 12T162943.799

ಕೊಲ್ಲೂರು ಮೂಕಾಂಬಿಕೆ ದೇವಿ ದರ್ಶನ ಪಡೆದ ವಿಜಯ್: ದೇವಿಗೆ ಬೆಳ್ಳಿ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ

by ಶಾಲಿನಿ ಕೆ. ಡಿ
June 12, 2026 - 4:22 pm
0

Untitled design 2026 06 12T155754.985

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ ಪ್ರಕರಣ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

by ಶಾಲಿನಿ ಕೆ. ಡಿ
June 12, 2026 - 3:59 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 12T171411.763
    ಸರ್ಕಾರಿ ಕಾಲೇಜಿನಲ್ಲಿ ಕುಸಿದು ಬಿದ್ದ ಛಾವಣಿ: ಐವರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ
    June 12, 2026 | 0
  • Untitled design 2026 06 12T162943.799
    ಕೊಲ್ಲೂರು ಮೂಕಾಂಬಿಕೆ ದೇವಿ ದರ್ಶನ ಪಡೆದ ವಿಜಯ್: ದೇವಿಗೆ ಬೆಳ್ಳಿ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ
    June 12, 2026 | 0
  • Untitled design 2026 06 12T141804.880
    ಮಂಗಳೂರಿಗೆ ಆಗಮಿಸಿದ ತಮಿಳುನಾಡು ಸಿಎಂ ವಿಜಯ್: ಕೊಲ್ಲೂರು ಕಡೆ ಪ್ರಯಾಣ
    June 12, 2026 | 0
  • Untitled design 2026 06 12T140936.003
    ಮಾವಿನ ಹಣ್ಣು ಸೇವಿಸಿ ಅಸ್ವಸ್ಥ, ಇಬ್ಬರು ಸಹೋದರಿಯರು ಅನುಮಾನಾಸ್ಪದ ಸಾವು
    June 12, 2026 | 0
  • Untitled design 2026 06 12T124308.278
    ಕಾಡುಗೋಡಿ ಮಗು ಕೊ*ಲೆ ಕೇಸ್‌‌: ಮೂವರು ಪೊಲೀಸರ ಅಮಾನತು
    June 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version