• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೆಂಗಳೂರು ವಿವಿಗೆ ಡಾ.ಮನಮೋಹನ್‌ ಸಿಂಗ್‌ ಹೆಸರು..! ಕನ್ನಡಿಗರ ಆಕ್ರೋಶ..!

ಭವ್ಯ ಶ್ರೀವತ್ಸ by ಭವ್ಯ ಶ್ರೀವತ್ಸ
March 7, 2025 - 1:57 pm
in Flash News, ಕರ್ನಾಟಕ
0 0
0
ಕರ್ನಾಟಕ ಬಜೆಟ್ 2025 26 (7)

1964ನೇ ಇಸವಿಯಲ್ಲಿ ಸ್ಥಾಪನೆಯಾದ ಬೆಂಗಳೂರು ವಿಶ್ವವಿದ್ಯಾಲಯದ ಹೆಸರನ್ನು ದಿಢೀರ್‌ ಅಮತ ಬದಲಾವಣೆ ಮಾಡಿ ಕನ್ನಡಿಗರಿಗೆ ಶಾಕ್‌ ನೀಡಿದ್ದಾರೆ ಸಿಎಂ ಸಿದ್ದರಾಮಯ್ಯ. ಜ್ಞಾನಭಾರತಿ ಕ್ಯಾಂಪಸ್​ನಲ್ಲಿರುವ ಬೆಂಗಳೂರು ವಿಶ್ವವಿದ್ಯಾಲಯದ ಹೆಸರನ್ನು ಬದಲಾಯಿಸಿ ಮಾಜಿ ಪ್ರಧಾನಿ, ದಿವಂಗತ ಡಾ| ಮನಮೋಹನ್ ಸಿಂಗ್ ವಿಶ್ವವಿದ್ಯಾಲಯ ಎಂದು ಹೆಸರು ಇಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅನೀರಿಕ್ಷಿತವಾಗಿ ಘೋಷಣೆ ಮಾಡಿ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

Whatsapp image 2025 03 07 at 11.56.55 am

RelatedPosts

ಕರ್ನಾಟಕದಲ್ಲಿ ಮುಂದುವರಿದ ಮುಂಗಾರು ಅಬ್ಬರ; ಹಲವು ಜಿಲ್ಲೆಗಳಲ್ಲಿ ಗಾಳಿ ಸಹಿತ ಮಳೆ ಮುನ್ಸೂಚನೆ

ಹೋಟೆಲ್‌-ಪಬ್‌ಗಳಿಗೆ ಹೊಸ ಗೈಡ್‌ಲೈನ್ಸ್: ನಿಯಮ ಉಲ್ಲಂಘಿಸಿದ್ರೆ ಕಠಿಣ ಕ್ರಮ!

ದರ್ಶನ್‌ಗೆ ಬಿಗ್ ರಿಲೀಫ್: ಆ.18ರವರೆಗೆ ಪ್ರದೂಷ್ ಹೇಳಿಕೆ ದಾಖಲಿಸದಂತೆ ಕೋರ್ಟ್ ಸೂಚನೆ

KSET ಪರೀಕ್ಷೆಗೆ ಅರ್ಜಿ ಆಹ್ವಾನ: ಸೆ.5ರೊಳಗೆ ಅರ್ಜಿ ಸಲ್ಲಿಸಿ, ಅ.11ರಂದು ಪರೀಕ್ಷೆ

ADVERTISEMENT
ADVERTISEMENT

ಭಾರತದ ಆಧುನಿಕ ಆರ್ಥಿಕತೆಯ ರೂವಾರಿಗಳಲ್ಲಿ ಒಬ್ಬರೆಂದು ಪರಿಗಣಿಸಲಾಗಿರುವ ಮನಮೋಹನ್ ಸಿಂಗ್ ಅವರ ಗೌರವ ಸೂಚಕವಾಗಿ ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಅವರ ಹೆಸರನ್ನು ಇಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಆದರೆ ನಮ್ಮ ಬೆಂಗಳೂರು ಈಗ ಬ್ರಾಂಡ್‌ ಬೆಂಗಳೂರಾಗಿದೆ..ನಮ್ಮ ಬೆಂಗಳೂರು ನಮ್ಮ ಹೆಮ್ಮೆಯಾಗಿದೆ. ನಮ್ಮ ಕನ್ನಡಿಗರ..ಕರ್ನಾಟಕದ ಅಸ್ಮಿತೆಯನ್ನು ಸಾರುವ ಬೆಂಗಳೂರಿನ ಹೆಸರನ್ನು ಏಕವ್ಯಕ್ತಿ ನಿರ್ಧಾರದಂತೆ ಬದಲಿಸ ಹೊರಟಿರೋ ಸಿದ್ದರಾಮಯ್ಯಗೆ ನಿಜಕ್ಕೂ ಆತ್ಮಸಾಕ್ಷಿ ಇದೆಯೇ ಅನ್ನೋ ಪ್ರಶ್ನೆ ಕೇಳುತ್ತಿದ್ದಾರೆ ಕರ್ನಾಟಕದ ಜನತೆ.

ಕರ್ನಾಟಕ ಬಜೆಟ್ 2025 26 (10)

ಭಾರತದ ಅತಿ ದೊಡ್ಡ ವಿಶ್ವವಿದ್ಯಾಲಯಗಳಲ್ಲಿ ಬೆಂಗಳೂರು ವಿಶ್ವವಿದ್ಯಾಲಯವೂ ಒಂದಾಗಿದ್ದು ಇದರ ವ್ಯಾಪ್ತಿಯಲ್ಲಿರುವ 720 ಕಾಲೇಜುಗಳಿವೆ. ಇದರ ಶೈಕ್ಷಣಿಕ ಗುಣಮಟ್ಟವನ್ನು ಮೌಲ್ಯಮಾಪನ ಮಾಡಿ ಯುಜಿಸಿ ನ್ಯಾಕ್ ಸಮಿತಿಯು ಫೈವ್‌ಸ್ಟಾರ್‌ ಮಾನ್ಯತೆ ನೀಡಿದೆ. ಡಾ. ಎಚ್. ನರಸಿಂಹಯ್ಯನವರ ದೂರದೃಷ್ಟಿ ಮತ್ತು ಪರಿಶ್ರಮ, ಧೈರ್ಯ, ತ್ಯಾಗದ ಪ್ರತಿಫಲವಾಗಿ ಹುಟ್ಟಿರೋದೇ ನಮ್ಮ ಹೆಮ್ಮೆಯ ಬೆಂಗಳೂರು ವಿಶ್ವವಿದ್ಯಾಲಯ. ಅನೇಕ ಘಟಾನುಘಟಿ ಸಾಹಿತಿಗಳು, ಪ್ರಾಧ್ಯಾಪಕರು ಈ ಬೆಂಗಳೂರು ವಿವಿಗಾಗಿ ಬೆವರು, ರಕ್ತವನ್ನು ಬಸಿದು ಕಟ್ಟಿದ್ದಾರೆ. ಇಂತಹ ಮಹನೀಯರು ಕಟ್ಟು ಬೆಳೆಸಿದ ಬೆಂಗಳೂರು ವಿಶ್ವವಿದ್ಯಾಲಯದ ಹೆಸರನ್ನು ಬದಲಿಸಿರೋ ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಆಕ್ರೋಶ ಭುಗಿಲೆದ್ದಿದೆ.

ಕರ್ನಾಟಕ ಬಜೆಟ್ 2025 26 (9)

ಮಾಜಿ ಪ್ರಧಾನಿ ಮನ್‌ಮೋಹನ್‌ ಸಿಂಗ್‌ ದೇಶದ ಹೆಮ್ಮೆಯ ಅರ್ಥತಜ್ಞ ಅನ್ನೋದ್ರಲ್ಲಿ ಎರಡು ಮಾತಿಲ್ಲ. ಸಿಎಂ ಸಿದ್ದರಾಮಯ್ಯ ಸರ್ಕಾರ ಹೊಸದಾಗಿ ಬ್ಯುಸಿನೆಸ್‌ ಕಾಲೇಜುಗಳನ್ನು ತೆರೆದು ಹೊಸದಾಗಿ ಮನ್‌ಮೋಹನ್‌ ಸಿಂಗ್‌ ವಿವಿ ಸ್ಥಾಪಿಸಲಿ..ಬೇಡ ಅಂದವರು ಯಾರು..ಆದರೆ ಯಾವುದೇ ಕಾರಣಕ್ಕೂ ಬೆಂಗಳೂರು ವಿವಿ ಹೆಸರು ಬದಲಿಸಲು ಬಿಡಲ್ಲ ಎಂದು ಕನ್ನಡಿಗರು, ಕನ್ನಡಪರ ಹೋರಾಟಗಾರರು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ShareSendShareTweetShare
ಭವ್ಯ ಶ್ರೀವತ್ಸ

ಭವ್ಯ ಶ್ರೀವತ್ಸ

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಕರೆಂಟ್ ಅಫೇರ್ಸ್ ವಿಭಾಗದಲ್ಲಿ ಸೀನಿಯರ್ ಪ್ರೋಗ್ರಾಂ ಪ್ರೊಡ್ಯೂಸರ್ ಆಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ವಿವಿಧ ಸುದ್ದಿ ವಾಹಿನಿಗಳಲ್ಲಿ ಹಲವು ಹುದ್ದೆಗಳಲ್ಲಿ 12 ವರ್ಷ ಕಾರ್ಯ ನಿರ್ವಹಿಸಿದ ಅನುಭವ ಇದೆ. ಆಧ್ಯಾತ್ಮ, ರಾಜಕೀಯ, ಸಾಹಿತ್ಯ ಇವರ ಆಸಕ್ತಿಯ ವಿಷಯಗಳು. ಇದಲ್ಲದೆ ಆಧ್ಯಾತ್ಮ, ಜ್ಯೋತಿಷ್ಯ, ಹಸ್ತ ಸಾಮುದ್ರಿಕೆ ಬರಹ, ಸ್ತ್ರೀ ಪರ ನಿಲುವಿನ ಸಂವೇದನಾತ್ಮಕ ಲೇಖನಗಳನ್ನು ಹೆಚ್ಚಾಗಿ ಬರೆಯುತ್ತಾರೆ. ಕಾಡು ಸುತ್ತಾಟ, ಪ್ರವಾಸ, ಕತೆ - ಕಾದಂಬರಿ ಓದುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 08 12T080421.164

ಕರ್ನಾಟಕದಲ್ಲಿ ಮುಂದುವರಿದ ಮುಂಗಾರು ಅಬ್ಬರ; ಹಲವು ಜಿಲ್ಲೆಗಳಲ್ಲಿ ಗಾಳಿ ಸಹಿತ ಮಳೆ ಮುನ್ಸೂಚನೆ

by ಶಾಲಿನಿ ಕೆ. ಡಿ
August 12, 2026 - 8:04 am
0

Untitled design 2026 08 12T074240.211

ಭೀಮನ ಅಮಾವಾಸ್ಯೆ: ಪಾದ ಪೂಜೆಯಿಂದ ಸಿಗುವ ಶುಭ ಫಲಗಳೇನು? ಇಲ್ಲಿ ತಿಳಿಯಿರಿ ಸಂಪೂರ್ಣ ಮಾಹಿತಿ

by ಶಾಲಿನಿ ಕೆ. ಡಿ
August 12, 2026 - 7:43 am
0

Untitled design 2026 08 12T072403.180

ಕಣ್ಣಿನ ಆರೋಗ್ಯ ಕಾಪಾಡಿಕೊಳ್ಳಲು ಈ ಸರಳ ಅಭ್ಯಾಸಗಳನ್ನು ಇಂದಿನಿಂದಲೇ ರೂಢಿಸಿಕೊಳ್ಳಿ!

by ಶಾಲಿನಿ ಕೆ. ಡಿ
August 12, 2026 - 7:25 am
0

Untitled design 2026 08 12T065632.197

ದಿನಭವಿಷ್ಯ: ಈ ರಾಶಿಯವರಿಗೆ ಚಂಚಲ ಮನಸ್ಸು ತಮ್ಮ ಗುರಿಗೆ ಅಡ್ಡಿಯಾಗಬಹುದು!

by ಶಾಲಿನಿ ಕೆ. ಡಿ
August 12, 2026 - 6:58 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 12T080421.164
    ಕರ್ನಾಟಕದಲ್ಲಿ ಮುಂದುವರಿದ ಮುಂಗಾರು ಅಬ್ಬರ; ಹಲವು ಜಿಲ್ಲೆಗಳಲ್ಲಿ ಗಾಳಿ ಸಹಿತ ಮಳೆ ಮುನ್ಸೂಚನೆ
    August 12, 2026 | 0
  • Untitled design 2026 08 11T143449.738
    ಅಮೆರಿಕದ 7 ರಾಜ್ಯಗಳ ನೀರಿನ ವ್ಯವಸ್ಥೆಗಳ ಮೇಲೆ ಸೈಬರ್ ದಾಳಿ..!
    August 11, 2026 | 0
  • ಖರೀದಿಸುವವರಿಗೆ (4)
    ಅಂಡರ್‌ಪಾಸ್ ಕಾಮಗಾರಿ ವೇಳೆ ಮಣ್ಣು ಕುಸಿತ: ಇಬ್ಬರು ಕಾರ್ಮಿಕರು ಸಾ*ವು
    August 11, 2026 | 0
  • ಖರೀದಿಸುವವರಿಗೆ (1)
    ಬೈಕ್ ಟ್ಯಾಕ್ಸಿಗಳಿಗೆ ಬಿಗ್ ಶಾಕ್; ಅನುಮತಿ ನೀಡಲು ಸಾಧ್ಯವಿಲ್ಲ ಎಂದ ರಾಜ್ಯ ಸರ್ಕಾರ
    August 11, 2026 | 0
  • ಖರೀದಿಸುವವರಿಗೆ
    ಚಿನ್ನ ಖರೀದಿಸುವವರಿಗೆ ಶಾಕ್! ಮತ್ತೆ ಗಗನಕ್ಕೇರಿದ ಬಂಗಾರದ ದರ
    August 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version