• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, December 8, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಮದುವೆ ಮುರಿದದ್ದು ನಿಜ: ಮೌನ ಮುರಿದ ಸ್ಮೃತಿ ಮಂಧಾನ, ವದಂತಿಗಳಿಗೆ ಬ್ರೇಕ್..!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
December 7, 2025 - 2:45 pm
in ಕ್ರೀಡೆ
0 0
0
Web 2025 12 07T143733.096

ಭಾರತೀಯ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಸ್ಮೃತಿ ಮಂಧಾನ ಅವರ ಮದುವೆ ರದ್ದಾಗಿದೆ ಎಂಬ ಸುದ್ದಿ ಕಳೆದ ಕೆಲವು ದಿನಗಳಿಂದ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು. ಇದೀಗ ಸ್ವತಃ ಸ್ಮೃತಿ ಮಂಧಾನ ಅವರೇ ಈ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಭಾವನಾತ್ಮಕ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ನಮ್ಮ ಮದುವೆ ರದ್ದಾಗಿದೆ ಎಂಬುದು ನಿಜ. ಆದರೆ ಇದನ್ನು ಇಲ್ಲಿಗೆ ಮುಗಿಸಲು ಬಯಸುತ್ತೇನೆ” ಎಂದು ಸ್ಪಷ್ಟಪಡಿಸಿದ್ದಾರೆ.

ಕಳೆದ ಕೆಲವು ವಾರಗಳಿಂದ ಸ್ಮೃತಿ ಮತ್ತು ಬಾಲಿವುಡ್ ಸಂಗೀತ ನಿರ್ದೇಶಕ ಪಲಾಶ್ ಮುಚ್ಚಲ್ ಅವರ ಮದುವೆ ಸಂಬಂಧ ಹಲವು ರೀತಿಯ ಗಾಳಿಸುದ್ದಿಗಳು ಹಬ್ಬಿದ್ದವು. ಮದುವೆ ಸಮಾರಂಭಗಳು ಅದ್ದೂರಿಯಾಗಿ ನಡೆಯುತ್ತಿದ್ದಂತೆಯೇ ಹಠಾತ್ತನೆ ನಿಂತಿದ್ದವು. ಸ್ಮೃತಿ ಅವರ ತಂದೆಯ ಅನಾರೋಗ್ಯವನ್ನು ಕಾರಣವೆಂದು ಚಿತ್ರತಂಡ ಹೇಳಿತ್ತು. ಆದರೆ ಪಲಾಶ್ ಮುಚ್ಚಲ್ ವಿರುದ್ಧ ವಂಚನೆ, ಪಿತೂರಿ ಮತ್ತು ಹಣಕಾಸು ದುರುಪಯೋಗದ ಆರೋಪಗಳು ಕೇಳಿಬಂದಿದ್ದವು. ಈ ಆರೋಪಗಳನ್ನು ಪಲಾಶ್ ಕುಟುಂಬ ತೀವ್ರವಾಗಿ ತಳ್ಳಿಹಾಕಿತ್ತು.

RelatedPosts

ಕೆಎಸ್‌ಸಿಎ ಅಧ್ಯಕ್ಷರಾಗಿ ವೆಂಕಟೇಶ್ ಪ್ರಸಾದ್ ಆಯ್ಕೆ

ವಿಶಾಖಪಟ್ಟಣದ ಪುಣ್ಯಕ್ಷೇತ್ರಕ್ಕೆ ಭೇಟಿ ಕೊಟ್ಟ ವಿರಾಟ್ ಕೊಹ್ಲಿ & ವಾಷಿಂಗ್ಟನ್ ಸುಂದರ್

RCB ಅಭಿಮಾನಿಗಳಿಗೆ ಡಿಸಿಎಂ ಡಿಕೆಶಿ ಗುಡ್ ನ್ಯೂಸ್!

ರಾಜ್ಯ ಕ್ರಿಕೆಟ್ ಸಂಸ್ಥೆಗೆ ಇಂದು ಚುನಾವಣೆ ರಣರಂಗ: ಅಖಾಡದಲ್ಲಿರುವ ಅಭ್ಯರ್ಥಿಗಳಿವರು..!

ADVERTISEMENT
ADVERTISEMENT

ಮದುವೆಗೆ ಬಂದಿದ್ದ ಸಹ ಆಟಗಾರ್ತಿಯರು ಮತ್ತು ಸ್ನೇಹಿತರು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದ ಫೋಟೋಗಳನ್ನು ಡಿಲೀಟ್ ಮಾಡಿದ್ದು ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಸ್ಮೃತಿ ಅವರ ಅಧಿಕೃತ ಹೇಳಿಕೆಯೊಂದಿಗೆ ಎಲ್ಲಾ ಗೊಂದಲಗಳಿಗೆ ತೆರೆ ಬಿದ್ದಿದೆ.

ಸ್ಮೃತಿ ಮಂಧಾನರ ಸ್ಪಷ್ಟನೆ:

“ಕಳೆದ ಕೆಲವು ವಾರಗಳಿಂದ ನನ್ನ ವೈಯಕ್ತಿಕ ಜೀವನದ ಬಗ್ಗೆ ಅನೇಕ ಊಹಾಪೋಹಗಳು ಹರಿದಾಡುತ್ತಿವೆ. ನಾನು ಖಾಸಗಿತನವನ್ನು ಬಯಸುವ ವ್ಯಕ್ತಿ. ಆದರೆ ಸದ್ಯದ ಪರಿಸ್ಥಿತಿಯಲ್ಲಿ ಸ್ಪಷ್ಟನೆ ನೀಡುವುದು ಅನಿವಾರ್ಯವಾಗಿದೆ. ನಮ್ಮ ಮದುವೆ ರದ್ದಾಗಿದೆ ಎಂಬುದು ಸತ್ಯ. ಎರಡೂ ಕುಟುಂಬಗಳ ಖಾಸಗಿತನವನ್ನು ಗೌರವಿಸಿ, ಈ ಘಟನೆಯಿಂದ ಹೊರಬರಲು ಸ್ವಲ್ಪ ಕಾಲಾವಕಾಶ ನೀಡಿ ಎಂದು ಕೋರುತ್ತೇನೆ.

ದೇಶಕ್ಕಾಗಿ ಅತ್ಯುನ್ನತ ಮಟ್ಟದಲ್ಲಿ ಆಡುವುದೇ ನನ್ನ ಮೊದಲ ಆದ್ಯತೆ. ಟ್ರೋಫಿಗಳನ್ನು ಗೆಲ್ಲುವುದು ಮತ್ತ ನನ್ನ ಗಮನ ಯಾವಾಗಲೂ ಕ್ರಿಕೆಟ್ ಮೇಲೆಯೇ ಇರುತ್ತದೆ. ನಿಮ್ಮ ಪ್ರೀತಿ ಮತ್ತು ಬೆಂಬಲಕ್ಕೆ ಧನ್ಯವಾದಗಳು.” – ಸ್ಮೃತಿ ಮಂಧಾನ

ಕ್ರಿಕೆಟ್‌ಗೆ ಹಿಂದಿರುಗಲಿದ್ದಾರಾ ಸ್ಮೃತಿ?

ವೈಯಕ್ತಿಕ ಜೀವನದ ಈ ದೊಡ್ಡ ಹಿನ್ನಡೆಯ ನಡುವೆಯೂ ಸ್ಮೃತಿ ಅವರು ಕ್ರಿಕೆಟ್‌ನಲ್ಲಿ ಸಂಪೂರ್ಣ ಗಮನ ಹರಿಸುವುದಾಗಿ ಭರವಸೆ ನೀಡಿದ್ದಾರೆ. ಭಾರತೀಯ ಮಹಿಳಾ ತಂಡದ ಮುಂದಿನ ಪಂದ್ಯಾವಳಿಗಳಲ್ಲಿ ಅವರ ಪ್ರದರ್ಶನಕ್ಕೆ ಅಭಿಮಾನಿಗಳು ಕಾಯುತ್ತಿದ್ದಾರೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Web 2025 12 08T083305.338

ಇಂಡಿಗೋ ಪ್ರಯಾಣಿಕರಿಗೆ 610 ಕೋಟಿ ರೂ.ಮೊತ್ತದ ಟಿಕೆಟ್ ಹಣ ಮರುಪಾವತಿ

by ಶ್ರೀದೇವಿ ಬಿ. ವೈ
December 8, 2025 - 8:34 am
0

Web 2025 12 08T080621.306

ಬೆಳಗಾವಿಯಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ: ಉತ್ತರ ಕರ್ನಾಟಕದ ಪ್ರಶ್ನೆಗಳಿಗೆ ಸಿಗುತ್ತಾ ಉತ್ತರ..?

by ಶ್ರೀದೇವಿ ಬಿ. ವೈ
December 8, 2025 - 8:07 am
0

Web 2025 12 08T075016.865

ಕರ್ನಾಟಕದಲ್ಲಿ ಒಣ ಹವೆ: ಬೆಂಗಳೂರಲ್ಲಿ ದಿನವಿಡೀ ಮಂಜು ಮುಸುಕಿದ ಹವಾಮಾನ

by ಶ್ರೀದೇವಿ ಬಿ. ವೈ
December 8, 2025 - 7:51 am
0

Rashi bavishya

ಇಂದು ಈ ರಾಶಿಗೆ ಸರ್ಕಾರಿ ಉದ್ಯೋಗದಲ್ಲಿ ಬಂಪರ್ ಪ್ರಗತಿ!

by ಶ್ರೀದೇವಿ ಬಿ. ವೈ
December 8, 2025 - 7:35 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 12 07T224650.836
    ಕೆಎಸ್‌ಸಿಎ ಅಧ್ಯಕ್ಷರಾಗಿ ವೆಂಕಟೇಶ್ ಪ್ರಸಾದ್ ಆಯ್ಕೆ
    December 7, 2025 | 0
  • Untitled design 2025 12 07T221035.203
    ವಿಶಾಖಪಟ್ಟಣದ ಪುಣ್ಯಕ್ಷೇತ್ರಕ್ಕೆ ಭೇಟಿ ಕೊಟ್ಟ ವಿರಾಟ್ ಕೊಹ್ಲಿ & ವಾಷಿಂಗ್ಟನ್ ಸುಂದರ್
    December 7, 2025 | 0
  • Web 2025 12 07T135022.403
    RCB ಅಭಿಮಾನಿಗಳಿಗೆ ಡಿಸಿಎಂ ಡಿಕೆಶಿ ಗುಡ್ ನ್ಯೂಸ್!
    December 7, 2025 | 0
  • Web 2025 12 07T082353.280
    ರಾಜ್ಯ ಕ್ರಿಕೆಟ್ ಸಂಸ್ಥೆಗೆ ಇಂದು ಚುನಾವಣೆ ರಣರಂಗ: ಅಖಾಡದಲ್ಲಿರುವ ಅಭ್ಯರ್ಥಿಗಳಿವರು..!
    December 7, 2025 | 0
  • Untitled design 2025 12 06T220859.707
    IND vs SA: ಕನ್ನಡಿಗನ ನಾಯಕತ್ವದಲ್ಲಿ ಸರಣಿ ಜಯಿಸಿದ ಭಾರತ
    December 6, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version