• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, March 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರೈತರಿಗೆ ಗುಡ್ ನ್ಯೂಸ್: ಮೆಕ್ಕೆಜೋಳ ಖರೀದಿ ಮಿತಿ 50 ಕ್ವಿಂಟಾಲ್‌ಗೆ ಹೆಚ್ಚಿಸಿದ ರಾಜ್ಯ ಸರ್ಕಾರ !

ಯಶಸ್ವಿನಿ ಎಂ by ಯಶಸ್ವಿನಿ ಎಂ
December 7, 2025 - 7:17 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 12 07T191537.510

RelatedPosts

ಟೀಂ ಇಂಡಿಯಾ-ಇಂಗ್ಲೆಂಡ್ ಪಂದ್ಯಕ್ಕೆ ಮಳೆ ಅಡ್ಡಿ? ಫೈನಲ್ ಟಿಕೆಟ್ ಯಾರಿಗೆ?

ರಶ್ಮಿಕಾ-ವಿಜಯ್ ಅದ್ಧೂರಿ ರಿಸೆಪ್ಷನ್: ಕರ್ನಾಟಕದ ಡಿಸಿಎಂ ಡಿಕೆಶಿ ಸೇರಿ ಸ್ಟಾರ್‌‌ ನಟ, ನಟಿಯರು ಭಾಗಿ

ಫಿನ್ ಅಲೆನ್ ಶತಕ ದಾಖಲೆ: ಸೌತ್ ಆಫ್ರಿಕಾ ಮಣಿಸಿ ಫೈನಲ್ ಸೇರಿದ ನ್ಯೂಜಿಲೆಂಡ್

ಇರಾನ್ ಮೇಲೆ ಟ್ರಂಪ್ ಯುದ್ಧ ಸಾರಿದ್ದೇ ಅಕ್ರಮ..! ಯುದ್ಧ ನಿಲ್ಲಿಸುವ ನಿರ್ಣಯ ಕೈಗೊಳ್ಳುತ್ತಾ ಅಮೆರಿಕ ಸಂಸತ್..?

ADVERTISEMENT
ADVERTISEMENT

ಬೆಂಗಳೂರು, ಡಿಸೆಂಬರ್ 07: ಇತ್ತೀಚೆಗೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮೆಕ್ಕೆಜೋಳ (Maize) ಖರೀದಿಗೆ ಸೂಕ್ತ ವ್ಯವಸ್ಥೆ ಮಾಡುವಂತೆ ಆಗ್ರಹಿಸಿ ವ್ಯಾಪಕ ಪ್ರತಿಭಟನೆಗಳು ನಡೆದಿದ್ದವು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಭಾನುವಾರ ಮಹತ್ವದ ಆದೇಶವನ್ನು ಹೊರಡಿಸಿದೆ. ರೈತರಿಂದ ಮೆಕ್ಕೆಜೋಳ ಖರೀದಿಯ ಗರಿಷ್ಠ ಮಿತಿಯನ್ನು ಪ್ರತಿ ರೈತರಿಗೆ 20 ಕ್ವಿಂಟಾಲ್‌ನಿಂದ 50 ಕ್ವಿಂಟಾಲ್‌ಗೆ ಹೆಚ್ಚಿಸಿ ಆದೇಶ ನೀಡಲಾಗಿದೆ. ಈ ನಿರ್ಧಾರದಿಂದಾಗಿ ಬೆಳಗಾವಿ ಅಧಿವೇಶನ ಆರಂಭಕ್ಕೂ ಮುನ್ನವೇ ಮೆಕ್ಕೆಜೋಳ ಬೆಳೆಗಾರರಿಗೆ (Farmers) ದೊಡ್ಡ ಮಟ್ಟದ ನೆರವು ಸಿಕ್ಕಂತಾಗಿದೆ.

ಮೆಕ್ಕೆಜೋಳ ಖರೀದಿಗೆ ಸಂಬಂಧಿಸಿದಂತೆ ಸರ್ಕಾರವು ಈ ಹಿಂದೆಯೇ ಬೆಂಬಲ ಬೆಲೆಯನ್ನು ನಿಗದಿಪಡಿಸಿತ್ತು. ಪ್ರಸ್ತುತ, ಪ್ರತಿ ಕ್ವಿಂಟಾಲ್ ಮೆಕ್ಕೆಜೋಳಕ್ಕೆ 2,400 ರೂ. ಬೆಂಬಲ ಬೆಲೆ ನೀಡಲಾಗುತ್ತದೆ. ಹೆಚ್ಚಿಸಿದ ಖರೀದಿ ಮಿತಿಯೊಂದಿಗೆ ಈ ಬೆಂಬಲ ಬೆಲೆ ಮುಂದುವರೆಯುವುದರಿಂದ ಸಣ್ಣ ಮತ್ತು ಮಧ್ಯಮ ವರ್ಗದ ರೈತರಿಗೆ ಇದು ಆರ್ಥಿಕವಾಗಿ ದೊಡ್ಡ ಲಾಭ ತರಲಿದೆ.

ಖರೀದಿ ಪ್ರಕ್ರಿಯೆಯು FRUITS ತಂತ್ರಾಂಶದಲ್ಲಿ ನೋಂದಾಯಿತ ಜಮೀನು ಆಧಾರದ ಮೇಲೆ ನಡೆಯಲಿದೆ. ಸಹಕಾರ ಸಂಘಗಳ (PACS) ಮೂಲಕ ಮೆಕ್ಕೆಜೋಳ ಖರೀದಿಗೆ ಆದ್ಯತೆ ನೀಡಲಾಗುತ್ತಿದ್ದು, ಇದರಿಂದ ರೈತರು ಮಧ್ಯವರ್ತಿಗಳ ಹಾವಳಿಯಿಲ್ಲದೆ ನೇರವಾಗಿ ಸರ್ಕಾರಕ್ಕೆ ತಮ್ಮ ಉತ್ಪನ್ನವನ್ನು ಮಾರಾಟ ಮಾಡಲು ಸಾಧ್ಯವಾಗುತ್ತದೆ.

ಸರ್ಕಾರದ ಹೊಸ ತಿದ್ದುಪಡಿ ಆದೇಶವು ರೈತರ ಹಿತದೃಷ್ಟಿಯಿಂದ ಪ್ರಮುಖ ಬದಲಾವಣೆಗಳನ್ನು ಮಾಡಿದೆ. ಈ ಹಿಂದಿನ ಆದೇಶದಲ್ಲಿ ಪ್ರತಿ ರೈತರಿಗೆ ಖರೀದಿ ಮಿತಿಯನ್ನು 20 ಕ್ವಿಂಟಾಲ್‌ಗೆ ನಿಗದಿಪಡಿಸಲಾಗಿತ್ತು. ಆದರೆ, ಈಗಿನ ಆದೇಶದಲ್ಲಿ ಈ ಮಿತಿಯನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ:

ಹಿಂದಿನ ಆದೇಶ: FRUITS ತಂತ್ರಾಂಶದಲ್ಲಿ ಲಭ್ಯವಾಗುವ ರೈತರು ಹೊಂದಿರುವ ಜಮೀನಿನ ವಿಸ್ತೀರ್ಣಕ್ಕೆ ಅನುಗುಣವಾಗಿ ಪ್ರತಿ ಎಕರೆಗೆ 12 ಕ್ವಿಂಟಾಲ್‌ನಂತೆ ಪ್ರತಿ ರೈತರಿಂದ ಗರಿಷ್ಟ 20 ಕ್ವಿಂಟಾಲ್‌ ಮೆಕ್ಕೆಜೋಳ ಉತ್ಪನ್ನವನ್ನು ಬೆಂಬಲ ಬೆಲೆ ದರ ಪ್ರತಿ ಕ್ವಿಂಟಾಲ್‌ಗೆ ರೂ.2400 ರಂತೆ ಖರೀದಿಸಲು ಅವಕಾಶವಿತ್ತು.

ಪ್ರಸ್ತುತ ತಿದ್ದುಪಡಿ: FRUITS ತಂತ್ರಾಂಶದಲ್ಲಿ ಲಭ್ಯವಾಗುವ ರೈತರು ಹೊಂದಿರುವ ಜಮೀನಿನ ವಿಸ್ತೀರ್ಣಕ್ಕೆ ಅನುಗುಣವಾಗಿ ಪ್ರತಿ ಎಕರೆಗೆ 12 ಕ್ವಿಂಟಾಲ್‌ನಂತೆ ಪ್ರತಿ ರೈತರಿಂದ ಗರಿಷ್ಟ 50 ಕ್ವಿಂಟಾಲ್ ಮೆಕ್ಕೆಜೋಳ ಉತ್ಪನ್ನವನ್ನು ಬೆಂಬಲ ಬೆಲೆ ದರ ಪ್ರತಿ ಕ್ವಿಂಟಾಲ್‌ಗೆ ರೂ.2400 ರಂತೆ ಖರೀದಿಸತಕ್ಕದ್ದು. ಎಂದು ರಾಜ್ಯ ಸರ್ಕಾರ ಸ್ಪಷ್ಟವಾಗಿ ಆದೇಶಿಸಿದೆ.

ಈ ತಿದ್ದುಪಡಿಯ ಮೂಲಕ, ಸರ್ಕಾರವು ಪ್ರತಿ ರೈತರಿಂದ ಖರೀದಿಸುವ ಮೆಕ್ಕೆಜೋಳದ ಪ್ರಮಾಣವನ್ನು ಎರಡೂವರೆ ಪಟ್ಟು ಹೆಚ್ಚಿಸಿದೆ.

ಮೆಕ್ಕೆಜೋಳ ಖರೀದಿಯ ವಿಚಾರದಲ್ಲಿ ಮತ್ತೊಂದು ಪ್ರಮುಖ ಅಂಶವನ್ನು ಸರ್ಕಾರ ಸೇರಿಸಿದೆ. ಈ ಮೊದಲು ಡಿಸ್ಟಿಲರಿಗಳ ಸಮೀಪದ ಪಿಎಸಿಎಸ್‌ಗಳ (PACS) ಮೂಲಕ ಖರೀದಿಗೆ ಆದ್ಯತೆ ನೀಡಬಾರದು ಎಂದು ನಿರ್ಬಂಧ ವಿಧಿಸಲಾಗಿತ್ತು. ಆದರೆ, ಪ್ರಸ್ತುತ ಆದೇಶದಲ್ಲಿ ಅದನ್ನು ರದ್ದುಗೊಳಿಸಲಾಗಿದೆ.

ಹೊಸ ಆದೇಶ: ಇನ್ನು ಮುಂದೆ “ಡಿಸ್ಟಿಲರಿಗಳ ಸಮೀಪದ PACS ಗಳ ಮೂಲಕ ಖರೀದಿಸಲು ಆದ್ಯತೆ ನೀಡತಕ್ಕದ್ದು ಎಂದು ಸರ್ಕಾರ ಆದೇಶಿಸಿದೆ.

ಈ ನಿರ್ಧಾರದಿಂದಾಗಿ ಮೆಕ್ಕೆಜೋಳವನ್ನು ಕೊಳ್ಳುವ ಡಿಸ್ಟಿಲರಿ (Liquor/Ethanol factories) ಕಾರ್ಖಾನೆಗಳಿಗೆ ಸುಲಭವಾಗಿ ಮೆಕ್ಕೆಜೋಳ ಲಭ್ಯವಾಗುವ ಸಾಧ್ಯತೆ ಇದೆ. ಅದೇ ಸಮಯದಲ್ಲಿ ರೈತರಿಗೆ ಕೂಡ ತಮ್ಮ ಉತ್ಪನ್ನವನ್ನು ಮಾರಾಟ ಮಾಡಲು ಮತ್ತಷ್ಟು ಅವಕಾಶಗಳು ಸಿಗಲಿವೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 03 04T231024.386

ಟೀಂ ಇಂಡಿಯಾ-ಇಂಗ್ಲೆಂಡ್ ಪಂದ್ಯಕ್ಕೆ ಮಳೆ ಅಡ್ಡಿ? ಫೈನಲ್ ಟಿಕೆಟ್ ಯಾರಿಗೆ?

by ಶಾಲಿನಿ ಕೆ. ಡಿ
March 4, 2026 - 11:18 pm
0

Untitled design 2026 03 04T225638.418

ರಶ್ಮಿಕಾ-ವಿಜಯ್ ಅದ್ಧೂರಿ ರಿಸೆಪ್ಷನ್: ಕರ್ನಾಟಕದ ಡಿಸಿಎಂ ಡಿಕೆಶಿ ಸೇರಿ ಸ್ಟಾರ್‌‌ ನಟ, ನಟಿಯರು ಭಾಗಿ

by ಶಾಲಿನಿ ಕೆ. ಡಿ
March 4, 2026 - 11:00 pm
0

Untitled design 2026 03 04T223846.612

ಫಿನ್ ಅಲೆನ್ ಶತಕ ದಾಖಲೆ: ಸೌತ್ ಆಫ್ರಿಕಾ ಮಣಿಸಿ ಫೈನಲ್ ಸೇರಿದ ನ್ಯೂಜಿಲೆಂಡ್

by ಶಾಲಿನಿ ಕೆ. ಡಿ
March 4, 2026 - 10:46 pm
0

Untitled design 2026 03 04T221511.234

ಇರಾನ್ ಮೇಲೆ ಟ್ರಂಪ್ ಯುದ್ಧ ಸಾರಿದ್ದೇ ಅಕ್ರಮ..! ಯುದ್ಧ ನಿಲ್ಲಿಸುವ ನಿರ್ಣಯ ಕೈಗೊಳ್ಳುತ್ತಾ ಅಮೆರಿಕ ಸಂಸತ್..?

by ಶಾಲಿನಿ ಕೆ. ಡಿ
March 4, 2026 - 10:31 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 04T231024.386
    ಟೀಂ ಇಂಡಿಯಾ-ಇಂಗ್ಲೆಂಡ್ ಪಂದ್ಯಕ್ಕೆ ಮಳೆ ಅಡ್ಡಿ? ಫೈನಲ್ ಟಿಕೆಟ್ ಯಾರಿಗೆ?
    March 4, 2026 | 0
  • Untitled design 2026 03 04T225638.418
    ರಶ್ಮಿಕಾ-ವಿಜಯ್ ಅದ್ಧೂರಿ ರಿಸೆಪ್ಷನ್: ಕರ್ನಾಟಕದ ಡಿಸಿಎಂ ಡಿಕೆಶಿ ಸೇರಿ ಸ್ಟಾರ್‌‌ ನಟ, ನಟಿಯರು ಭಾಗಿ
    March 4, 2026 | 0
  • Untitled design 2026 03 04T223846.612
    ಫಿನ್ ಅಲೆನ್ ಶತಕ ದಾಖಲೆ: ಸೌತ್ ಆಫ್ರಿಕಾ ಮಣಿಸಿ ಫೈನಲ್ ಸೇರಿದ ನ್ಯೂಜಿಲೆಂಡ್
    March 4, 2026 | 0
  • Untitled design 2026 03 04T221511.234
    ಇರಾನ್ ಮೇಲೆ ಟ್ರಂಪ್ ಯುದ್ಧ ಸಾರಿದ್ದೇ ಅಕ್ರಮ..! ಯುದ್ಧ ನಿಲ್ಲಿಸುವ ನಿರ್ಣಯ ಕೈಗೊಳ್ಳುತ್ತಾ ಅಮೆರಿಕ ಸಂಸತ್..?
    March 4, 2026 | 0
  • Untitled design 2026 03 04T212411.415
    ಹೈದರಾಬಾದ್‌‌ನಲ್ಲಿ ವಿರೋಷ್ ರಿಸೆಪ್ಶನ್: ಸಾಂಪ್ರದಾಯಿಕ ಉಡುಗೆಯಲ್ಲಿ ಮಿಂಚಿದ ರಶ್ಮಿಕಾ-ವಿಜಯ್
    March 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version