• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, March 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

‘ವಂದೇ ಮಾತರಂ’ ಕಡ್ಡಾಯವಲ್ಲ, ದೇಶಭಕ್ತಿಯನ್ನು ಪ್ರಶ್ನಿಸಬೇಡಿ: ಅಸಾದುದ್ದೀನ್ ಓವೈಸಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 9, 2025 - 8:26 pm
in ದೇಶ
0 0
0
Untitled design 2025 12 09T201248.572

ನವದೆಹಲಿ: ಲೋಕಸಭೆಯಲ್ಲಿ ವಂದೇ ಮಾತರಂ ಕುರಿತು ನಡೆದ ಚರ್ಚೆ ಮಂಗಳವಾರ ತೀವ್ರ ಸ್ವರೂಪಕ್ಕರ ತಿರುಗಿದೆ. ಈ ಸಂದರ್ಭ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಕೇಂದ್ರ ಸರ್ಕಾರದ ನಿಲುವಿನ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ದೇಶಭಕ್ತಿ ಎಂಬುದು ಕೇವಲ ಒಂದು ಹಾಡಿನ ಮೂಲಕ ಅಳೆಯುವಂಥ ಭಾವನೆ ಅಲ್ಲ ಎಂದು ಹೇಳಿದ್ದಾರೆ.

ಓವೈಸಿ ಅವರು ತಮ್ಮ ಭಾಷಣದಲ್ಲಿ “ನಾವು ಮುಸ್ಲಿಮರು ಅಲ್ಲಾ ಒಬ್ಬನನ್ನೇ ಆರಾಧಿಸುತ್ತೇವೆ. ನಮ್ಮ ಧರ್ಮದಲ್ಲಿ ಸೃಷ್ಟಿಕರ್ತನ ಹೊರತುಪಡಿಸಿ ಭೂಮಿ, ತಾಯಿ ಅಥವಾ ಬೇರೆ ಯಾವುದನ್ನೂ ಪೂಜಿಸುವ ಸಂಪ್ರದಾಯವಿಲ್ಲ. ಅದರಿಂದ ನಾವು ಭಾರತವನ್ನು ಪ್ರೀತಿಸುತ್ತಿಲ್ಲವೆ? ಅಥವಾ ದೇಶಭಕ್ತಿ ಕಡಿಮೆಯೇ?” ಎಂದು ಪ್ರಶ್ನಿಸಿದ ಅವರು, ರಾಷ್ಟ್ರಪ್ರೇಮವನ್ನು ಕೇವಲ ಒಂದು ಭಕ್ತಿ ಗೀತೆಗೆ ಸೀಮಿತಗೊಳಿಸಲಾಗುವುದಿಲ್ಲ ಎಂದರು.

RelatedPosts

ಮಾರ್ಚ್ 17ರೊಳಗೆ ಇರಾನ್‌ನಿಂದ ಎಲ್‌ಪಿಜಿ ಹೊತ್ತ ಎರಡು ಹಡಗುಗಳು ಭಾರತಕ್ಕೆ

ಸಿಲಿಂಡರ್ ಬದಲು ಪೈಪ್ ಗ್ಯಾಸ್! ಹೊಸ ನಿಯಮ ಪ್ರಕಟಿಸಿದ ಕೇಂದ್ರ ಸರ್ಕಾರ

ಯುವತಿಯಿಂದ ಮದ್ವೆಗೆ ನಿರಾಕರಣೆ: HIV ಇಂಜೆಕ್ಷನ್ ಚುಚ್ಚಿದ ಯುವಕ

ನಾಲ್ಕು ವರ್ಷಗಳಲ್ಲೇ ಭೀಕರ ಕುಸಿತ, ಷೇರು ಮಾರುಕಟ್ಟೆ ಹೂಡಿಕೆದಾರರ 20 ಲಕ್ಷ ಕೋಟಿ ರೂ. ಭಸ್ಮ!

ADVERTISEMENT
ADVERTISEMENT

ಸಂವಿಧಾನದ 25ನೇ ವಿಧಿಯನ್ನು ಉಲ್ಲೇಖಿಸಿದ ಓವೈಸಿ, “ನಮ್ಮ ದೇಶದ ಸಂವಿಧಾನವು We the People of India ಎಂದು ಪ್ರಾರಂಭವಾಗುತ್ತದೆ, ಯಾವುದೇ ದೇವಿಯ ಅಥವಾ ದೇವರ ಹೆಸರಿನಿಂದ ಅಲ್ಲ.. ಧರ್ಮ ಸ್ವಾತಂತ್ರ್ಯ ನಮ್ಮ ಮೂಲಭೂತ ಹಕ್ಕು. ಹೀಗಾಗಿ ಯಾವ ಹಾಡನ್ನೂ, ಯಾವ ವಿಧಿಯನ್ನೂ ಬಲವಂತವಾಗಿ ಪಾಲಿಸಬೇಕೆಂದು ಒತ್ತಾಯಿಸುವಂತಿಲ್ಲ” ಎಂದು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು.

ಓವೈಸಿ ತಮ್ಮ ಭಾಷಣದಲ್ಲಿ ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಕೊಡುಗೆ ನೀಡಿದ ಹಲವು ಮುಸ್ಲಿಂ ನಾಯಕರ ತ್ಯಾಗವನ್ನು ಸ್ಮರಿಸಿದರು. ಮೌಲ್ವಿ ಅಲ್ಲಾವುದ್ದೀನ್, ತುರೇಬಾಜ್ ಖಾನ್, ಟಿಪ್ಪು ಸುಲ್ತಾನ್ ಮುಂತಾದ ವ್ಯಕ್ತಿಗಳ ಹೆಸರನ್ನು ಉಲ್ಲೇಖಿಸಿದ ಅವರು, “ಈ ಹೋರಾಟಗಾರರು ದೇಶಕ್ಕಾಗಿ ಪ್ರಾಣ ಅರ್ಪಿಸಿದರು. ಆದರೆ ವಂದೇ ಮಾತರಂ ಹಾಡಿರಲಿಲ್ಲ. ಹಾಗಾದರೆ ಅವರ ದೇಶಭಕ್ತಿ ಅನುಮಾನಾಸ್ಪದವಾ?” ಎಂದು ಪ್ರಶ್ನಿಸಿದರು.

ಮುಂದುವರೆಸಿದ ಅವರು, “ದೇಶಭಕ್ತಿಯ ಅರ್ಥವನ್ನು ಈಗ ಕೆಲವರು ತಮ್ಮ ಅನುಕೂಲಕ್ಕೆ ತಕ್ಕಂತೆ ಪರಿಕಲ್ಪನೆ ಮಾಡುತ್ತಿದ್ದಾರೆ. ವಂದೇ ಮಾತರಂ ಹಾಡದಿದ್ದರೆ ರಾಷ್ಟ್ರದ್ರೋಹಿ, ದೇಶವಿರೋಧಿ ಎಂದು ಬಣ್ಣಿಸುವ ರಾಜಕೀಯ ಸಂಸ್ಕೃತಿ ಅಪಾಯಕಾರಿಯಾಗಿದೆ” ಎಂದು ಹೇಳಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 14T232901.157

ಬೇಸಿಗೆಯಲ್ಲಿ ಈ ತಪ್ಪುಗಳು ಮಾಡಿದರೆ ಆರೋಗ್ಯಕ್ಕೆ ಅಪಾಯ! ಈ ಸಿಂಪಲ್ ಟಿಪ್ಸ್ ಫಾಲೋ ಮಾಡಿ

by ಶಾಲಿನಿ ಕೆ. ಡಿ
March 14, 2026 - 11:30 pm
0

Untitled design 2026 03 14T230824.665

ಸದ್ಯದಲ್ಲೇ ಹಾರ್ಮುಜ್‌ ಜಲಸಂಧಿ ತೆರೆಯಲಿದೆ: ಟ್ರಂಪ್ ಘೋಷಣೆ, ಇರಾನ್‌ಗೆ ಎಚ್ಚರಿಕೆ

by ಶಾಲಿನಿ ಕೆ. ಡಿ
March 14, 2026 - 11:09 pm
0

Untitled design 2026 03 14T224009.686

ಮಾರ್ಚ್ 17ರೊಳಗೆ ಇರಾನ್‌ನಿಂದ ಎಲ್‌ಪಿಜಿ ಹೊತ್ತ ಎರಡು ಹಡಗುಗಳು ಭಾರತಕ್ಕೆ

by ಶಾಲಿನಿ ಕೆ. ಡಿ
March 14, 2026 - 10:50 pm
0

Untitled design 2026 03 14T222549.200

1ರೂ.ಗೆ 1 ಲೀಟರ್ ಹಾಲು: ಫ್ಲಿಪ್‌ಕಾರ್ಟ್ ವಿರುದ್ಧ ದೂರು, ಪ್ರಧಾನಿ ಮೋದಿಗೆ ಪತ್ರ; ಡಿ.ಕೆ. ಸುರೇಶ್ ಎಚ್ಚರಿಕೆ

by ಶಾಲಿನಿ ಕೆ. ಡಿ
March 14, 2026 - 10:26 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 14T224009.686
    ಮಾರ್ಚ್ 17ರೊಳಗೆ ಇರಾನ್‌ನಿಂದ ಎಲ್‌ಪಿಜಿ ಹೊತ್ತ ಎರಡು ಹಡಗುಗಳು ಭಾರತಕ್ಕೆ
    March 14, 2026 | 0
  • Untitled design 2026 03 14T202832.997
    ಸಿಲಿಂಡರ್ ಬದಲು ಪೈಪ್ ಗ್ಯಾಸ್! ಹೊಸ ನಿಯಮ ಪ್ರಕಟಿಸಿದ ಕೇಂದ್ರ ಸರ್ಕಾರ
    March 14, 2026 | 0
  • Untitled design 2026 03 14T192017.025
    ಯುವತಿಯಿಂದ ಮದ್ವೆಗೆ ನಿರಾಕರಣೆ: HIV ಇಂಜೆಕ್ಷನ್ ಚುಚ್ಚಿದ ಯುವಕ
    March 14, 2026 | 0
  • Untitled design 2026 03 14T115922.573
    ನಾಲ್ಕು ವರ್ಷಗಳಲ್ಲೇ ಭೀಕರ ಕುಸಿತ, ಷೇರು ಮಾರುಕಟ್ಟೆ ಹೂಡಿಕೆದಾರರ 20 ಲಕ್ಷ ಕೋಟಿ ರೂ. ಭಸ್ಮ!
    March 14, 2026 | 0
  • Untitled design 2026 03 14T105729.881
    ಹೋಟೆಲ್‌ಗಳಿಗೆ ಗ್ಯಾಸ್ ಬಿಸಿ: ಮುಂದಿನ 10 ದಿನ ವಾಣಿಜ್ಯ ಸಿಲಿಂಡರ್ ಪೂರೈಕೆ ಕಷ್ಟ ಎಂದ ಸಚಿವ ಮುನಿಯಪ್ಪ
    March 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version